4 ವರ್ಷದ ಮಗುವನ್ನು ನೀರಿನ ಟಬ್ ನಲ್ಲಿ ಮುಳುಗಿಸಿ ತಾಯಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಎಚ್ಎಎಲ್ ಸಮೀಪದ ದೊಡ್ಡನೆಕ್ಕುಂದಿಯಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿ ತನ್ನ ನಾಲ್ಕು ವರ್ಷದ ಮಗುವನ್ನು ನೀರಿನ ಟಬ್ನಲ್ಲಿ ಮುಳುಗಿಸಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ನಡೆದಿದೆ. ಮೃತ ಮಗುವನ್ನು ಸಂಯುಕ್ತಾ (4) ಎಂದು ಗುರುತಿಸಲಾಗಿದ್ದು, ಕೊಲೆಗೈದು ನೇಣು ಬಿಗಿದುಕೊಂಡಿದ್ದ ಗಾಯತ್ರಿ ದೇವಿ (23) ಬದುಕುಳಿದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಯುಕ್ತ ಜೊತೆ ದೊಡ್ಡನೆಕ್ಕುಂದಿಯ ಅಪಾರ್ಟ್ಮೆಂಟ್ನಲ್ಲಿ ತಮಿಳುನಾಡು ಮೂಲದ ನರೇಂದ್ರ ಹಾಗೂ ಗಾಯತ್ರಿ ದೇವಿ ದಂಪತಿ, ಮಗು ವಾಸವಾಗಿದ್ದು, ಕೆಲಸದ ನಿಮಿತ್ತ ಪತಿ ನರೇಂದ್ರ ಭಾನುವಾರ […]
4 ವರ್ಷದ ಮಗುವನ್ನು ನೀರಿನ ಟಬ್ ನಲ್ಲಿ ಮುಳುಗಿಸಿ ತಾಯಿ ಆತ್ಮಹತ್ಯೆಗೆ ಯತ್ನ Read More »









