ಕ್ರೈಂ

ಭಟ್ಕಳ: ಬ್ರೆಡ್ ತರಲೆಂದು ಹೋಗಿದ್ದ ಬಾಲಕ ಗೋವಾದಲ್ಲಿ ಪತ್ತೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಬ್ರೆಡ್ ತರಲೆಂದು ಹೋಗಿದ್ದ 8 ವರ್ಷದ ಅಲಿ ಇಸ್ಲಾಂ ಸಾದಾ ಎಂಬ ಬಾಲಕ ಎರಡು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದು, ಇದೀಗ ಗೋವಾದಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಲಾಗಿದ್ದು, ಕಿಡ್ನಾಪ್ ಮಾಡಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಕಾರ್ಯಚರಣೆ ಮುಂದುವರೆಸಿದ ಭಟ್ಕಳ ನಗರ ಠಾಣೆ ಪೊಲೀಸರು ಇದೀಗ ಬಾಲಕನನ್ನು ಗೋವಾದಲ್ಲಿ ಪತ್ತೆ ಮಾಡಿ ರಕ್ಷಿಸಿದ್ದಾರೆ. ಇನ್ನು ಬಾಲಕನ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ಬಾಲಕ […]

ಭಟ್ಕಳ: ಬ್ರೆಡ್ ತರಲೆಂದು ಹೋಗಿದ್ದ ಬಾಲಕ ಗೋವಾದಲ್ಲಿ ಪತ್ತೆ Read More »

ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ; ಕಾಲೇಜು ಪ್ರಾಚಾರ್ಯ ಹಾಗೂ ಅವರ ಪುತ್ರ ಸೂತ್ರದಾರರು

ಗದಗ : ಇಲ್ಲಿನ ಮುನ್ಸಿಪಲ್ ಕಾಲೇಜ್‌ನಲ್ಲಿ ನಡೆದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದು, ಗದಗದ ಮುನ್ಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮತ್ತು ಅವರ ಪುತ್ರ ಸಮೀತ ಕುಮಾರ್ ಪ್ರಶ್ನೆ ಪತ್ರಿಕೆಯನ್ನು ಸೋರಿಕೆಯ ಸೂತ್ರದಾರರಾಗಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ನಡೆಸಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. 2022ರ ಆಗಸ್ಟ್

ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ; ಕಾಲೇಜು ಪ್ರಾಚಾರ್ಯ ಹಾಗೂ ಅವರ ಪುತ್ರ ಸೂತ್ರದಾರರು Read More »

ಖಾಸಗಿ ಬಸ್ ಮತ್ತು ಕ್ರೂಸರ್ ನಡುವೆ ಅಪಘಾತ; ಇಬ್ಬರು ಸಾವು

ಧಾರವಾಡ : ಧಾರವಾಡ ಜಿಲ್ಲೆಯ ಕಲಘಟಗಿ ಬಳಿ ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಹಳಿಯಾಳದ ನಂದಿಗಟ್ಟ ಗ್ರಾಮದಿಂದ ಹುಬ್ಬಳ್ಳಿಗೆ ಕ್ರೂಸರ್ ವಾಹನ ಬರುತಿದ್ದು, ರಾಮನಾಳ ಕ್ರಾಸ್ ಬಳಿ ಅಪಘಾತ ನಡೆದಿದೆ. ಶಿವನಗೌಡ ಮತ್ತು ಅಮೃತ ಪಾಟೀಲ ಮೃತರಾಗಿದ್ಧಾರೆ. ಚಾಲಕ ಮಾರುತಿ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್​ಗೆ ದಾಖಲು ಮಾಡಲಾಗಿದೆ. ಕಲಘಟಗಿ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

ಖಾಸಗಿ ಬಸ್ ಮತ್ತು ಕ್ರೂಸರ್ ನಡುವೆ ಅಪಘಾತ; ಇಬ್ಬರು ಸಾವು Read More »

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಅಕ್ಕ ತಮ್ಮ ದುರ್ಮರಣ

ಬೆಂಗಳೂರು ಗ್ರಾಮಾಂತರ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಕ್ಕ-ತಮ್ಮ ದುರ್ಮರಣ ಹೊಂದಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತರು. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿಯಾಗುತ್ತಿದ್ದಂತೆ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮುರುಗಮಲ್ಲ ದರ್ಗಾಗೆ ಹೋಗಿ, ಚಿಂತಾಮಣಿಯಿಂದ ಬೈಲನರಸಾಪುರಕ್ಕೆ ಬಂದು ಟೀ ಕುಡಿದು ನಂತರ ಕೋಲಾರ ಹೆದ್ದಾರಿ ಮೂಲಕ

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಅಕ್ಕ ತಮ್ಮ ದುರ್ಮರಣ Read More »

ಜೈಪುರ: ಕ್ಯಾಸಿನೋ ಎಣ್ಣೆಪಾರ್ಟಿಯಲ್ಲಿ ಸಿಕ್ಕಿಬಿದ್ದ ಕರ್ನಾಟಕದ ಪ್ರಮುಖ ಕುಳಗಳು| ಅಧಿಕಾರಿಗಳ ಮೋಜುಮಸ್ತಿಗೆ ಪೊಲೀಸರೇ ದಂಗು!

ಸಮಗ್ರ ನ್ಯೂಸ್: ಕ್ಯಾಸಿನೊ ಮದ್ಯದ ಡ್ಯಾನ್ಸ್ ಪಾರ್ಟಿಯಲ್ಲಿ ಕರ್ನಾಟಕದ ಕೆಲ ದೊಡ್ಡ ದೊಡ್ಡ ಹುದ್ದೆಯಲ್ಲಿನ ಅಧಿಕಾರಿಗಳು ಸೇರಿದಂತೆ 84 ಮಂದಿ ಸಿಕ್ಕಿಬಿದ್ದಿರುವ ಘಟನೆ ಜೈಸಿಂಗ್‌ಪುರ ಖೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಫಾರ್ಮ್ ಹೌಸ್‌ನಲ್ಲಿ ನಡೆದಿದೆ. ಜೈಪುರ ಪೊಲೀಸ್ ಕಮಿಷನರೇಟ್ ವಿಶೇಷ ತಂಡ ದಾಳಿ ನಡೆಸಿದ ಸಂದರ್ಭದಲ್ಲಿ ಇವರು ಸಿಕ್ಕಿಬಿದ್ದಿದ್ದಾರೆ. ಸ್ಥಳದಲ್ಲಿದ್ದ 13 ಮಂದಿ ಹುಡುಗಿಯರನ್ನೂ ಬಂಧಿಸಲಾಗಿದೆ. ಕರ್ನಾಟಕದ ಪೊಲೀಸ್ ಇನ್​​ಸ್ಪೆಕ್ಟರ್ ಅಂಜಯ್ಯ, ಬೆಂಗಳೂರಿನ ತಹಶೀಲ್ದಾರ್ ಶ್ರೀನಾಥ್ ಮತ್ತು ಕಾಲೇಜು ಪ್ರಾಧ್ಯಾಪಕ ಕೆ.ಎಲ್. ರಮೇಶ್ ಸೇರಿದಂತೆ ಕೆಲವರು ಈ

ಜೈಪುರ: ಕ್ಯಾಸಿನೋ ಎಣ್ಣೆಪಾರ್ಟಿಯಲ್ಲಿ ಸಿಕ್ಕಿಬಿದ್ದ ಕರ್ನಾಟಕದ ಪ್ರಮುಖ ಕುಳಗಳು| ಅಧಿಕಾರಿಗಳ ಮೋಜುಮಸ್ತಿಗೆ ಪೊಲೀಸರೇ ದಂಗು! Read More »

11ರ ಬಾಲಕಿಯ ಚೂರಿ ಇರಿದು ಕೊಂದ ಪಾತಕಿ ತಾನೂ ನೇಣಿಗೆ ಶರಣು

ಸಮಗ್ರ ನ್ಯೂಸ್: ಉಕ್ಕು ತಯಾರಿಕಾ ಕಾರ್ಖಾನೆಯ ಉದ್ಯೋಗಿಯೊಬ್ಬ 11 ವರ್ಷದ ಬಾಲಕಿಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯ ಕ್ವಾರ್ಟರ್ಸ್ ಆವರಣದಲ್ಲಿ ಇಂದು ನಡೆದಿದೆ. ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಬಾಲಕಿ ಆರೋಪಿಸಿದ್ದು, ಇದರಿಂದ ಕೋಪಗೊಂಡ ನಂದ ಕಿಶೋರ್ ಎಂಬಾತ ತನ್ನ ಸಹೋದ್ಯೋಗಿ ಲಕ್ಷ್ಮಣ್ ಸಿಂಗ್ ಎಂಬುವರ ಪುತ್ರಿ ಖುಷಿಯನ್ನು ಚೂಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಇಬ್ಬರೂ ಉತ್ತರಾಖಂಡ್ ಮೂಲದವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ಒಂದೇ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದರು. ಖುಷಿ ತನ್ನ

11ರ ಬಾಲಕಿಯ ಚೂರಿ ಇರಿದು ಕೊಂದ ಪಾತಕಿ ತಾನೂ ನೇಣಿಗೆ ಶರಣು Read More »

ಕುಕ್ಕೆ: ಸ್ನಾನಕ್ಕೆಂದು ಇಳಿದ ಯುವಕ ನದಿನೀರಲ್ಲಿ ಕಣ್ಮರೆ; ಕುಮಾರಧಾರೆಯಲ್ಲಿ ಶೋಧಕಾರ್ಯ ಸ್ಥಗಿತ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಬೆಂಗಳೂರಿನ ಯುವಕನೋರ್ವ ಕಣ್ಮರೆಯಾಗಿರುವ ಘಟನೆ ಇಂದು (ಆ.21) ಸಂಭವಿಸಿದೆ. ಮಂಡ್ಯ ಮೂಲದ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಶಿವು (25) ನೀರಲ್ಲಿ ಕಣ್ಮರೆಯಾಗಿರುವ ಯುವಕ ಎಂದು ಆತನ ಜೊತೆಗಾರರು ತಿಳಿಸಿದ್ದಾರೆ. ಆತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಶಿವು ಬೆಂಗಳೂರಿನ ಸ್ನೇಹಿತರೊಂದಿಗೆ ಕುಕ್ಕೆಗೆ ಆಗಮಿಸಿದ್ದು ಈ ವೇಳೆ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ನೀರಿಗೆ ಹಾರಿದ್ದು ಕೆಲ ಹೊತ್ತಿನಲ್ಲಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ಯುವಕನಿಗೆ ಈಜು ಬರುತ್ತದೆ ಎಂದು ಜೊತೆಗಾರರು ತಿಳಿಸಿದ್ದಾರೆ.

ಕುಕ್ಕೆ: ಸ್ನಾನಕ್ಕೆಂದು ಇಳಿದ ಯುವಕ ನದಿನೀರಲ್ಲಿ ಕಣ್ಮರೆ; ಕುಮಾರಧಾರೆಯಲ್ಲಿ ಶೋಧಕಾರ್ಯ ಸ್ಥಗಿತ Read More »

ರಸ್ತೆ ಅಪಘಾತದಲ್ಲಿ ಕಾಲೇಜಿನ ಪ್ರಾಂಶುಪಾಲ ಸಾವು

ಚಿಂತಾಮಣಿ: ನಗರದ ಚೇಳೂರು ವೃತ್ತದ ಬಳಿ ಶನಿವಾರ ಬೆಳಿಗ್ಗೆ ಕ್ಯಾಂಟರ್ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು, ದ್ವಿಚಕ್ರವಾಹನ ಸವಾರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಲ್ಲಿನ ಚೇಳೂರು ರಸ್ತೆಯಲ್ಲಿರುವ ಲಕ್ಷ್ಮೀ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅಶೋಕರೆಡ್ಡಿ(40) ಮೃತರು. ಚೇಳೂರು ವೃತ್ತದ ಸಮೀಪದಲ್ಲಿ ದ್ವಿಚಕ್ರವಾಹನದಲ್ಲಿ ಬರುತ್ತಿದ್ದಾಗ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಅಶೋಕರೆಡ್ಡಿ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ರವಾನಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ರಸ್ತೆ ಅಪಘಾತದಲ್ಲಿ ಕಾಲೇಜಿನ ಪ್ರಾಂಶುಪಾಲ ಸಾವು Read More »

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಮೂವರು ಸಾವು

ತುಮಕೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆಯೊಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 28 ವರ್ಷದ ಅವಿನಾಶ್, 5 ವರ್ಷದ ಪ್ರಣಂತಿ, 3 ವರ್ಷದ ಸೌಖ್ಯಾ ಮೃತ ದುರ್ದೈವಿಗಳಾಗಿದ್ದಾರೆ. ಮುಂದೆ ಚಲಿಸುತ್ತಿದ್ದ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ. ಲಾರಿಗೆ ಸ್ವಿಫ್ಟ್ ಕಾರು ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳು

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಮೂವರು ಸಾವು Read More »

ಸೆಕ್ಸ್ ಮಾಡುವುದನ್ನು ನೋಡುವ ವಿಚಿತ್ರ ಬಯಕೆ/ಗೆಳೆತಿಯನ್ನೇ ಗ್ಯಾಂಗ್ ರೇಪ್ ಗೊಳಗಾಗಿಸಿದ ಯುವತಿ

ಮುಂಬೈ: ಸೆಕ್ಸ್ ಮಾಡುವುದನ್ನು ನೋಡುವ ವಿಚಿತ್ರ ಬಯಕೆಗೆ ಬಿದ್ದ ಯುವತಿ ತನ್ನ ಅಪ್ರಾಪ್ತ ಗೆಳೆತಿಯನ್ನೇ ಗ್ಯಾಂಗ್ ರೇಪ್ ಗೊಳಗಾಗಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. 11 ವರ್ಷದ ಬಾಲಕಿಯನ್ನು ರಾತ್ರಿ ವೇಳೆ ಉಪಾಯವಾಗಿ ಮನೆಯಿಂದ ಹೊರ ಕರೆತಂದ 21 ವರ್ಷದ ಯುವತಿ ಬಳಿಕ ತನ್ನ ಮೂವರು ಪುರುಷ ಸ್ನೇಹಿತರನ್ನು ಕರೆಸಿ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು. ಬಳಿಕ ಒಬ್ಬರಾದ ಮೇಲೊಬ್ಬರಂತೆ ಅತ್ಯಾಚಾರವೆಸಗಿದ್ದರು. ಇದನ್ನು ಯುವತಿ ನೋಡಿ ‘ಎಂಜಾಯ್’ ಮಾಡುತ್ತಿದ್ದಳು. ಬೆಳಗಿನ ಜಾವ ಸಂತ್ರಸ್ತೆಯನ್ನು ಮನೆಗೆ ಕರೆತಂದು ಬಿಟ್ಟಿದ್ದಾರೆ. ಈ

ಸೆಕ್ಸ್ ಮಾಡುವುದನ್ನು ನೋಡುವ ವಿಚಿತ್ರ ಬಯಕೆ/ಗೆಳೆತಿಯನ್ನೇ ಗ್ಯಾಂಗ್ ರೇಪ್ ಗೊಳಗಾಗಿಸಿದ ಯುವತಿ Read More »