ಕ್ರೈಂ

ಲಾರಿ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು

ಹುಬ್ಬಳ್ಳಿ: ರಸ್ತೆಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ ಪುತ್ರ ಸಾವನ್ನಪ್ಪಿದ ಘಟನೆಯೊಂದು ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ಮೈಕ್ರೋಫಿನಿಶ್ ಫ್ಯಾಕ್ಟರಿ ಬಳಿ ತಡರಾತ್ರಿ ನಡೆದಿದೆ. ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ ಅವರ ಪುತ್ರ ತಿಲಕ ಕಲಬುರ್ಗಿ (22) ಮೃತ ದುರ್ದೈವಿ. ನುಗ್ಗಿಕೇರಿ ಹನುಮಾನ್ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವ ವೇಳೆ ಈ ಅವಘಡ ಸಂಭವಿಸಿದೆ. ತಿಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆತನ ಸ್ನೇಹಿತನಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಹುಬ್ಬಳ್ಳಿ […]

ಲಾರಿ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು Read More »

ಕೊಟ್ಟಿಗೆಹಾರ: ಆನೆ ದಾಳಿಗೆ ರೈತ ಬಲಿ; ಮೃತದೇಹವನ್ನು ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ

ಸಮಗ್ರ ನ್ಯೂಸ್: ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನ 52 ವರ್ಷದ ಆನಂದ್ ದೇವಾಡಿಗ ಎಂದು ಗುರುತಿಸಲಾಗಿದೆ. ಮೃತ ಆನಂದ್ ದೇವಾಡಿಗ ಮನೆಯ ಹಿಂಭಾಗದಲ್ಲಿ ಹಸುವನ್ನು ಹುಡುಕಿಕೊಂಡು ಹೋದಾಗ ಈ ದುರ್ಘಟನೆ ಸಂಭವಿಸಿದೆ. ದಾಳಿ ಮಾಡಿದ ಕಾಡಾನೆ ಸುಮಾರು ಅರ್ಧ ಕಿ.ಮೀ ಗಿಂತಲೂ ಹೆಚ್ಚು ದೂರ ಮೃತ ದೇಹವನ್ನು ಎಳೆದೊಯ್ದಿದೆ. ಕಾಡಿನ ಒಳಗೆ ಮೃತ ಆನಂದ್ ಅವರ ದೇಹದ ಅಂಗಾಗಗಳು ಕಾಡಿನ ಸುಮಾರು ಅರ್ಧ ಕಿ.ಮೀ.

ಕೊಟ್ಟಿಗೆಹಾರ: ಆನೆ ದಾಳಿಗೆ ರೈತ ಬಲಿ; ಮೃತದೇಹವನ್ನು ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ Read More »

ರಾಷ್ಟ್ರಧ್ವಜ ಹಾರಿಸುವ ವೇಳೆ ಜಾರಿಬಿದ್ದು, ಸುಳ್ಯ ಮೂಲದ ಟೆಕ್ಕಿ ಸಾವು

ಸಮಗ್ರ ನ್ಯೂಸ್: ವಾಸಿಸುತ್ತಿದ್ದ ಕಟ್ಟಡದ ಎರಡನೇ ಮಹಡಿಯ ಟೆರೇಸ್‍ನಲ್ಲಿ ರಾಷ್ಟ್ರಧ್ವಜ ಹಾರಿಸುವ ವೇಳೆ ಜಾರಿ ಬಿದ್ದು ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಮೃತಪಟ್ಟ ಘಟನೆ ನಗರದ ಹೆಣ್ಣೂರಿನಲ್ಲಿ ರವಿವಾರ ನಡೆದಿದೆ. ಮೂಲತಃ ಸುಳ್ಯದವರಾದ ಅರ್ಚಕ ನಾರಾಯಣ ಭಟ್ ಎಂಬವರ ಪುತ್ರ ವಿಶ್ವಾಸ್ ಕುಮಾರ್ (33) ಮೃತಪಟ್ಟ ಟೆಕ್ಕಿ. ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ವಿಶ್ವಾಸ್, ಹೆಣ್ಣೂರು ಎಚ್‍ಬಿಆರ್ ಲೇಔಟ್ 5ನೇ ಬ್ಲಾಕ್‍ನಲ್ಲಿ ತಮ್ಮ ಕಟ್ಟಡದ ಟೆರೇಸ್‍ಗೆ ರಾಷ್ಟ್ರಧ್ವಜ ಹಾರಿಸುವ ಸಲುವಾಗಿ ಹೋಗಿದ್ದರು. ಎರಡು ಮಹಡಿಯ ಕಟ್ಟಡದ ನೆಲಮಹಡಿಯಲ್ಲಿ ಇವರು ವಾಸವಿದ್ದರು.

ರಾಷ್ಟ್ರಧ್ವಜ ಹಾರಿಸುವ ವೇಳೆ ಜಾರಿಬಿದ್ದು, ಸುಳ್ಯ ಮೂಲದ ಟೆಕ್ಕಿ ಸಾವು Read More »

ರಿಲೀಸ್ ಆಯ್ತು ಸೋನು ಹೇಳಿದ ”ಆ” ಮತ್ತೊಂದು ವಿಡಿಯೋ| ಏನಿದೆ ಗೊತ್ತಾ ಅದರಲ್ಲಿ?

ಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾ ಸೆನ್ಸೇಷನ್ ಸೋನು ಗೌಡ ಇದೀಗ ಬಿಗ್‌ಬಾಸ್ ಮನೆ ಸೇರಿದ್ದಾರೆ. ಟಿಕ್‌ಟಾಕ್ ಮೂಲಕ ಜನಪ್ರಿಯವಾಗಿದ್ದ ಸೋನು ಗೌಡ ಆ ನಂತರ ಇನ್‌ಸ್ಟಾಗ್ರಾಂ ಮೂಲಕ ಇನ್ನಷ್ಟು ಜನಪ್ರಿಯತೆ ಗಳಿಸಿದರು. ಸೋನು ಗೌಡ ಅವರನ್ನು ಸತತವಾಗಿ ಟ್ರೋಲ್ ಮಾಡುವ ದೊಡ್ಡ ವರ್ಗವೇ ಸಾಮಾಜಿಕ ಜಾಲತಾಣದಲ್ಲಿ ಇದೆ. ಸೋನು ಗೌಡ ಹಲವು ವಿಷಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿರುತ್ತಾರೆ. ಕೆಲ ತಿಂಗಳ ಹಿಂದೆ ಸೋನು ಗೌಡ ಅವರದ್ದು ಎನ್ನಲಾದ ಬೆತ್ತಲೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್

ರಿಲೀಸ್ ಆಯ್ತು ಸೋನು ಹೇಳಿದ ”ಆ” ಮತ್ತೊಂದು ವಿಡಿಯೋ| ಏನಿದೆ ಗೊತ್ತಾ ಅದರಲ್ಲಿ? Read More »

ಬಟ್ಟೆ ಒಣಗಿಸುವ ತಂತಿಗೆ ವಿದ್ಯುತ್ ಪ್ರವಹಿಸಿ ದಂಪತಿ ಸಾವು

ದಾವಣಗೆರೆ: ಬಟ್ಟೆ ಒಣಗಿಸುವ ತಂತಿಗೆ ವಿದ್ಯುತ್ ತಗುಲಿ ಶಾರ್ಟ್ ವಿದ್ಯುತ್ ಪ್ರವಹಿಸಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ದಾವಣಗೆರೆ ತಾಲ್ಲೂಕಿನ ಬಾವಿಹಾಳು ಗ್ರಾಮದಲ್ಲಿ ನಡೆದಿದೆ. ಬಿ.ಆರ್.ರವಿಶಂಕರ್ (35 ವ) ಮತ್ತು ನಾಗವೇಣಿ (32 ವ) ಮೃತ ದಂಪತಿ. ನಾಗವೇಣಿ ಅವರು ಮನೆ ಪಕ್ಕದಲ್ಲಿ ವಿದ್ಯುತ್ ಕಂಬಕ್ಕೆ ಕಟ್ಟಿದ್ದ ತಂತಿಗೆ ಬಟ್ಟೆ ಒಣ ಹಾಕುತ್ತಿದ್ದರು. ಈ ವೇಳೆ ವಿದ್ಯುತ್ ತಗುಲಿದಾಗ ಕೂಗಿಕೊಂಡಿದ್ದಾರೆ. ಓಡಿ ಬಂದು ರವಿಶಂಕರ್ ಪತ್ನಿ ನಾಗವೇಣಿಯನ್ನು ಎಳೆದುಕೊಳ್ಳಲು ಮುಂದಾಗಿದ್ದಂತೆ ಅವರಿಗೂ ವಿದ್ಯುತ್ ಪ್ರವಹಿಸಿದೆ. ನೋಡುತ್ತಿದ್ದಂತೆ ದಂಪತಿ

ಬಟ್ಟೆ ಒಣಗಿಸುವ ತಂತಿಗೆ ವಿದ್ಯುತ್ ಪ್ರವಹಿಸಿ ದಂಪತಿ ಸಾವು Read More »

ಸಚಿವ ಬಿ.ಎ.ಬಸವರಾಜ ಅವರ ತಂದೆ ನಿಧನ

ಬೆಂಗಳೂರು: ನಗರಾಭಿವೃದ್ಧಿ ಸಚಿವ ಬಿ.ಎ ಬಸವರಾಜ್ ಅವರ ತಂದೆ ಆಂಜಿನಪ್ಪ (85) ಅವರು ಇಂದು ನಿಧನರಾಗಿದ್ದಾರೆ. ಹೀಗಾಗಿ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ (ಬೈರತಿ) ಅವರಿಗೆ ಪಿತೃ ವಿಯೋಗ ಉಂಟಾಗಿದೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರ ತಂದೆ ಆಂಜಿನಪ್ಪ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ಆಂಜಿನಪ್ಪ ಅವರಿಗೆ ಸಚಿವ ಬಿಎ ಬಸವರಾಜ ಸೇರಿದಂತೆ 5

ಸಚಿವ ಬಿ.ಎ.ಬಸವರಾಜ ಅವರ ತಂದೆ ನಿಧನ Read More »

ಕಾರು ಮತ್ತು ಟೆಂಪೋ ಅಪಘಾತ; 6 ಮಂದಿ ಸಾವು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ರವಿವಾರ ಬೆಳಿಗ್ಗೆ ಕಾರು ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಜರಸುಂಬ-ಪಟೋಡ ಹೆದ್ದಾರಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇಜ್ ತಹಸಿಲ್‌ನ ಜಿವಾಚಿವಾಡಿ ಗ್ರಾಮದ ಕುಟುಂಬವೊಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪುಣೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ವಾಹನ ಹಾಗೂ ಟೆಂಪೋ ಪರಸ್ಪರ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಟುಂಬದ ಐವರು ಹಾಗೂ ಇನ್ನೊಬ್ಬ ವ್ಯಕ್ತಿ

ಕಾರು ಮತ್ತು ಟೆಂಪೋ ಅಪಘಾತ; 6 ಮಂದಿ ಸಾವು Read More »

ಭೀಕರ ರಸ್ತೆ ಅಪಘಾತ ಮಹಾರಾಷ್ಟ್ರದ ಮಾಜಿ ಸಚಿವ ವಿಧಿವಶ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ಹಾಗೂ ಮಾಜಿ ಸಚಿವ ವಿನಾಯಕ್ ಮೇಟೆ ಮೃತಪಟ್ಟಿದ್ದಾರೆ. ರವಿವಾರ ಮುಂಜಾನೆ ಮಡಪ್ ಸುರಂಗದ ಬಳಿ ಕಾರು ಅಪಘಾತಗೊಂಡಿದ್ದು ಕಾರಿನಲ್ಲಿದ್ದ ಮಾಜಿ ಸಚಿವ ಸೇರಿ ಭದ್ರತಾ ಸಿಬ್ಬಂದಿಗಳೂ ಗಾಯಗೊಂಡಿದ್ದಾರೆ. ವಿನಾಯಕ್ ಅವರಿಗೆ ತಲೆ , ಕೈ, ಕಾಲು ಸೇರಿದಂತೆ ಹಲವೆಡೆ ತೀವ್ರ ಗಾಯಗೊಂಡ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ನಿಧನರಾದ ವಿನಾಯಕ್ ಅವರು ಮರಾಠ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ

ಭೀಕರ ರಸ್ತೆ ಅಪಘಾತ ಮಹಾರಾಷ್ಟ್ರದ ಮಾಜಿ ಸಚಿವ ವಿಧಿವಶ Read More »

ಭೀಕರ ರಸ್ತೆ ಅಪಘಾತ ಮಹಾರಾಷ್ಟ್ರದ ಮಾಜಿ ಸಚಿವ ನಿಧನ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ಹಾಗೂ ಮಾಜಿ ಸಚಿವ ವಿನಾಯಕ್ ಮೇಟೆ ಮೃತಪಟ್ಟಿದ್ದಾರೆ. ರವಿವಾರ ಮುಂಜಾನೆ ಮಡಪ್ ಸುರಂಗದ ಬಳಿ ಕಾರು ಅಪಘಾತಗೊಂಡಿದ್ದು ಕಾರಿನಲ್ಲಿದ್ದ ಮಾಜಿ ಸಚಿವ ಸೇರಿ ಭದ್ರತಾ ಸಿಬ್ಬಂದಿಗಳೂ ಗಾಯಗೊಂಡಿದ್ದಾರೆ. ವಿನಾಯಕ್ ಅವರಿಗೆ ತಲೆ , ಕೈ, ಕಾಲು ಸೇರಿದಂತೆ ಹಲವೆಡೆ ತೀವ್ರ ಗಾಯಗೊಂಡ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ನಿಧನರಾದ ವಿನಾಯಕ್ ಅವರು ಮರಾಠ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಚರ್ಚಿಸಲು ಮುಂಬೈಗೆ

ಭೀಕರ ರಸ್ತೆ ಅಪಘಾತ ಮಹಾರಾಷ್ಟ್ರದ ಮಾಜಿ ಸಚಿವ ನಿಧನ Read More »

ಸ್ವಾತಂತ್ರ್ಯದ ನಡಿಗೆಗೆ ಅಳವಡಿಸಿದ ಟಿಪ್ಪು ಸುಲ್ತಾನ್ ಪ್ಲೆಕ್ಸ್ ಹರಿದ ಕಿಡಿಗೇಡಿಗಳು| ಬೆಂಗಳೂರಿನಲ್ಲಿ ಕಟ್ಟೆಚ್ಚರ

ಸಮಗ್ರ ನ್ಯೂಸ್: ನಗರದ ಕೆ.ಆರ್‌. ಸರ್ಕಲ್‌ ಹಾಗೂ ಹಡ್ಸನ್‌ ಸರ್ಕಲ್‌ನಲ್ಲಿ ಕಾಂಗ್ರೆಸ್‌ ಕಾಲ್ನಡಿಗೆ ಜಾಥಕ್ಕೆ ಹಾಕಿದ ಕಾಂಗ್ರೆಸ್‌ ಟಿಪ್ಪು ಸುಲ್ತಾನ್‌ ಫೆಕ್ಸ್‌ ಗಳನ್ನು ಕಿಡಿಗೇಡಿಗಳು ಹರಿದುಹಾಕಿ ಕೃತ್ಯವೆಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನಾ ಸ್ಥಳಕ್ಕೆ ಹಲಸೂರು ಗೇಟು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯ ಪೊಲೀಸರ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಮಧ್ಯಾಹ್ನ 12 ಗಂಟೆಗೆ ಆರಂಭವಾಗುತ್ತದೆ. ಸ್ವಾತಂತ್ರ್ಯ ನಡಿಗೆ ಬರುವವರಿಗೆ ಉಚಿತ ಮೆಟ್ರೋ ಅವಕಾಶ ಕಲ್ಪಿಸಲಾಗಿದೆ. ಸ್ವಾತಂತ್ರ್ಯ

ಸ್ವಾತಂತ್ರ್ಯದ ನಡಿಗೆಗೆ ಅಳವಡಿಸಿದ ಟಿಪ್ಪು ಸುಲ್ತಾನ್ ಪ್ಲೆಕ್ಸ್ ಹರಿದ ಕಿಡಿಗೇಡಿಗಳು| ಬೆಂಗಳೂರಿನಲ್ಲಿ ಕಟ್ಟೆಚ್ಚರ Read More »