ಕ್ರೈಂ

ದಂಪತಿಗಳ ಜಗಳ ಬಿಡಿಸಲು ಮಧ್ಯೆ ಹೋದ ವ್ಯಕ್ತಿಯ ಭೀಕರ ಹತ್ಯೆ

ವಿಜಯಪುರ: ಗಂಡ ಹೆಂಡತಿಯ ಜಗಳ ಬಿಡಿಸಲು ಮಧ್ಯ ಬಂದವನೇ ಭೀಕರವಾಗಿ ಕೊಲೆಯಾದ ಘಟನೆಯೊಂದು ಜಿಲ್ಲೆಯ ಗುರುಪಾದೇಶ್ವರ ನಗರದಲ್ಲಿ ನಡೆದಿದೆ. ಪರುಶರಾಮ ಅಬಟೇರಿ (30) ಮೃತಪಟ್ಟ ದುರ್ದೈವಿ. ಮೂಲತಃ ಬಾಗಲಕೋಟೆ ಜಿಲ್ಲೆಯ ಅಚನೂರು ಗ್ರಾಮದ ನಿವಾಸಿಯಾಗಿದ್ದ ಪರಶುರಾಮ ವಿಜಯಪುರದ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಕಳೆದ 15 ದಿನಗಳ ಹಿಂದೆ ಗುರುಪಾದೇಶ್ವರ ನಗರದ ಕೆಇಬಿ ನಿವೃತ್ತ ನೌಕರ ಈಜೇರಿ ಎಂಬವರ ಮನೆಯಲ್ಲಿ ಪತ್ನಿಯೊಂದಿಗೆ ಬಾಡಿಗೆಗೆ ವಾಸವಾಗಿದ್ದ, ಹಬ್ಬಕ್ಕಾಗಿ ಪತ್ನಿ ತವರಿಗೆ ಹೋಗಿದ್ದರು. ನಿನ್ನೆ ಸಂಜೆ 4:30ರ ವೇಳೆಗೆ ಮನೆಯ ಮಾಲೀಕನ […]

ದಂಪತಿಗಳ ಜಗಳ ಬಿಡಿಸಲು ಮಧ್ಯೆ ಹೋದ ವ್ಯಕ್ತಿಯ ಭೀಕರ ಹತ್ಯೆ Read More »

ಪ್ರವೀಣ್ ಮರ್ಡರ್ ಮಿಸ್ಟ್ರಿ| ಕೊಲೆಯಿಂದ ಬಂಧನದವರೆಗಿನ ಸಂಪೂರ್ಣ ಸ್ಟೋರಿ

ಸಮಗ್ರ ನ್ಯೂಸ್: ಹಿಂದೂ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂರು ಆರೋಪಿಗಳನ್ನು ಬಂಧಿಸಲಾಗಿದೆ. ಮೂರು ಆರೋಪಿಗಳು ಸೇರಿದಂತೆ ಒಟ್ಟು ಹತ್ತು ಮಂದಿಯ ಬಂಧನವಾಗಿದೆ. ಇನ್ನು ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಮೂವರು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಶಫೀಕ್, ರಿಯಾಜ್, ಸದ್ದಾಂ, ಬಶೀರ್, ಸೇರಿ 10 ಮಂದಿ ಅರೆಸ್ಟ್ ಆಗಿದ್ದು ಆರೋಪಿಗಳಿಗೆ ಸಹಾಯ ನೀಡಿದ್ದ ಒಟ್ಟು 9 ಮಂದಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಮೂವರು ಮಹಿಳೆಯರೂ ಇದ್ದು, ಹಂತಕರೆಂದು

ಪ್ರವೀಣ್ ಮರ್ಡರ್ ಮಿಸ್ಟ್ರಿ| ಕೊಲೆಯಿಂದ ಬಂಧನದವರೆಗಿನ ಸಂಪೂರ್ಣ ಸ್ಟೋರಿ Read More »

ಮುನಿಸಿಕೊಂಡ ಪ್ರೇಯಸಿಯನ್ನು ಉಸಿರುಗಟ್ಟಿಸಿ ಕೊಂದ ಪ್ರಿಯಕರ

ಸಮಗ್ರ ನ್ಯೂಸ್: ಪ್ರೀತಿ ನಿರಾಕರಿಸಿದ ಪ್ರೇಯಸಿಯನ್ನು ಮಾಜಿ ಪ್ರಿಯಕರನೊಬ್ಬ ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಕೊನ್ನಲ್ಲೂರು ಗ್ರಾಮದಲ್ಲಿ ಬುಧವಾರ ನಡೆದಿದೆ. ಸೂರ್ಯಪ್ರಿಯಾ (24) ಕೊಲೆಯಾದ ದುರ್ದೈವಿ. ಈಕೆ ಕೊನ್ನಲ್ಲೂರಿನ ಶಿವದಾಸನ್​ ಮತ್ತು ಗೀತಾ ದಂಪತಿಯ ಪುತ್ರಿ. ತನ್ನ ನಿವಾಸದಲ್ಲಿ ಯಾರು ಇಲ್ಲದಿದ್ದಾಗ ಸೂರ್ಯಪ್ರಿಯಾ ಹತ್ಯೆಯಾಗಿದ್ದಾರೆ. ಅಂಜುಮೂರ್ತಿಮಂಗಲದ ಅನಕಪ್ಪರ ನಿವಾಸಿ ಸುಜೀಶ್​ (27) ಕೊಲೆ ಮಾಡಿದ ಬಳಿಕ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿದ್ದಾನೆ. ಸೂರ್ಯಪ್ರಿಯಾ, ಡೆಮೋಕ್ರೆಟಿಕ್​ ಯೂತ್​ ಫೆಡರೇಶನ್​ ಆಫ್​ ಇಂಡಿಯಾದ ಬ್ಲಾಕ್​

ಮುನಿಸಿಕೊಂಡ ಪ್ರೇಯಸಿಯನ್ನು ಉಸಿರುಗಟ್ಟಿಸಿ ಕೊಂದ ಪ್ರಿಯಕರ Read More »

“ಪೋಲೀಸ್ ಇಲಾಖೆಗೆ ಧನ್ಯವಾದ,ಆರೋಪಿಗಳ ಪರವಾಗಿ ಯಾವ ವಕೀಲನೂ ವಕಾಲತು ನಡೆಸಬಾರದು”- ಪ್ರವೀಣ್ ತಾಯಿ ಮನವಿ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಪ್ರಮುಖ ಆರೋಪಿಗಳ ಬಂಧನವಾಗಿದೆ. ಈ ಬಗ್ಗೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಪೋಲೀಸ್ ಇಲಾಖೆಗೆ ಧನ್ಯವಾದ ಹೇಳಿದ್ದಾರೆ. ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಮತ್ತು ಯಾವ ವಕೀಲನೂ ಆರೋಪಿಗಳಿಗೆ ವಕಾಲತು ನಡೆಸಬಾರದು ಎಂದು ಪ್ರವೀಣ್ ತಾಯಿ ರತ್ನಾವತಿ ವಕೀಲರಿಗೆ ಮನವಿ ಮಾಡಿದ್ದಾರೆ.

“ಪೋಲೀಸ್ ಇಲಾಖೆಗೆ ಧನ್ಯವಾದ,ಆರೋಪಿಗಳ ಪರವಾಗಿ ಯಾವ ವಕೀಲನೂ ವಕಾಲತು ನಡೆಸಬಾರದು”- ಪ್ರವೀಣ್ ತಾಯಿ ಮನವಿ Read More »

ಆಷಾಢ ಮಾಸಕ್ಕೆ ತವರು ಮನೆ ಬಂದಿದ್ದ ನವವಧು ಪ್ರಿಯಕರ ಜೊತೆ ಪರಾರಿಯಾಗಿ ಸಿಕ್ಕಿ ಬಿದ್ದು ಮನನೊಂದು ನೇಣಿಗೆ ಶರಣು

ಮೈಸೂರು: ನವವಧು ಆಷಾಢ ಮಾಸಕ್ಕಾಗಿ ತವರು ಮನೆಗೆ ಬಂದಿದ್ದು, ಈ ವೇಳೆ ಪಕ್ಕದ ಮನೆಯಲ್ಲಿದ್ದ ಪ್ರಿಯಕರನ ಜೊತೆ ಪರಾರಿಯಾಗಿದ್ದಳು. ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡ ಪೊಲೀಸರು ಒಂದು ವಾರದಲ್ಲಿ ಪತ್ತೆ ಮಾಡಿ ಪ್ರಿಯಕರನಿಂದ ಬೇರ್ಪಡಿಸಿದ್ದರು. ಪ್ರಿಯಕರನಿಂದ ದೂರವಾದರಿಂದ ಮನನೊಂದ ನವವಧು ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕು ರಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ. 20 ವರ್ಷದ ವರ್ಷಿತಾ(20) ಮೃತಪಟ್ಟಿರುವ ನವವಧು. ವರ್ಷಿತಾ ತನ್ನ ಮನೆಯ ಪಕ್ಕದಲ್ಲಿದ್ದ ಕಿರಣ್ ಎಂಬಾತನನ್ನ ಪ್ರೀತಿಸುತ್ತಿದ್ದಳು. ಮಗಳ ಮನ ಒಲಿಸಿ ಚಾಮರಾಜನಗರದ ಯುವಕನೊಂದಿಗೆ ಮೇ 8

ಆಷಾಢ ಮಾಸಕ್ಕೆ ತವರು ಮನೆ ಬಂದಿದ್ದ ನವವಧು ಪ್ರಿಯಕರ ಜೊತೆ ಪರಾರಿಯಾಗಿ ಸಿಕ್ಕಿ ಬಿದ್ದು ಮನನೊಂದು ನೇಣಿಗೆ ಶರಣು Read More »

ಗಂಡ ತನ್ನ ಹೆಂಡತಿ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ

ಕೊಡಗು: ಗಂಡನೊಬ್ಬ ತನ್ನ ಹೆಂಡ್ತಿ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ ಮಾಡಿದ ಘಟನೆಯೊಂದು ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ಘಟನೆ ಬುಧವಾರ ರಾತ್ರಿ ನಡೆದಿದೆ. ಚಸ್ಮಾ(43) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಕಿಶನ್ ಅಲಿಯಾಸ್ ಗೋಪಾಲ್ ನನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ. ಕಳೆದ ರಾತ್ರಿ ಇಬ್ಬರ ಮಧ್ಯೆ ಯಾವುದೋ ವಿಷಯಕ್ಕೆ ಜಗಳ ನಡೆದಿದ್ದು, ಈ ವೇಳೆ, ಗಂಡ ಮತ್ತು ಹೆಂಡ್ತಿ ಜಗಳ ವಿಕೋಪಕ್ಕೆ ತಿರುಗಿದ್ದು, ಆರೋಪಿ ಕಿಶನ್​ ಕೋಪದಲ್ಲಿ ತನ್ನ ಹೆಂಡ್ತಿ ಚಸ್ಮಾ ಮೇಲೆ

ಗಂಡ ತನ್ನ ಹೆಂಡತಿ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ Read More »

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಪ್ರಮುಖ ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಮಾಡಿದ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಾದ ಶಿಯಾಬುದ್ದೀನ್, ರಿಯಾಝ್ ಅಂಕತ್ತಡ್ಕ, ರಶೀದ್ ಎಲಿಮಲೆ ಎಂದು ಗುರುತಿಸಲಾಗಿದ್ದು ಬಂಧಿತರೆಲ್ಲರೂ ಸ್ಥಳೀಯ ನಿವಾಸಿಗಳಾಗಿದ್ದಾರೆ. ಪ್ರವೀಣ್‌ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರೆಗೆ 10 ಮಂದಿಯ ಬಂಧನವಾಗಿದೆ. ಬಂಧಿತ ಶಿಹಾಬುದ್ದೀನ್(33) ಕೊಕ್ಕೋ ಪ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಬಶೀರ್ ಮತ್ತು ರಿಯಾಝ್(27) ಹೊಟೇಲ್ ಕೆಲಸ ಮಾಡುತ್ತಿದ್ದರು. ಈ ಮೂವರನ್ನು ತಲಪಾಡಿ‌ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ. ಹತ್ಯೆ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಪ್ರಮುಖ ಆರೋಪಿಗಳು ಅರೆಸ್ಟ್ Read More »

ಬಿಕಿನಿ ಧರಿಸಿ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಪೋಸ್ಟ್ ಹಾಕಿದ ಪ್ರಾಧ್ಯಾಪಕಿ| ನನ್ನ ಮಗ ಆಕೆಯನ್ನೇ ನೋಡುತ್ತಾನೆ ಎಂದು ದೂರಿತ್ತ ಪೋಷಕರು

ಸಮಗ್ರ ನ್ಯೂಸ್: ಬಿಕಿನಿ ಧರಿಸಿ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಪೋಸ್ಟ್ ಮಾಡಿದ್ದರಿಂದ ಪ್ರಾಧ್ಯಾಪಕಿಯು ಕೆಲಸ ಕಳೆದುಕೊಂಡ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಸೇಂಟ್‍ಕ್ಸೇವಿಯರ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋವನ್ನು ಹಾಕಿದ್ದರು. ಇದನ್ನು ನೋಡುತ್ತಿದ್ದ ಆಕೆಯ ವಿದ್ಯಾರ್ಥಿಯನ್ನು ಕಂಡ ತಂದೆಗೆ ಗಾಬರಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ತಂದೆ ಶಿಕ್ಷಕಿಯನ್ನು ಅಮಾನತು ಮಾಡಬೇಕೆಂದು ವಿವಿಗೆ ಒತ್ತಾಯಿಸಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಯ ಆಡಳಿತ ಮಂಡಳಿಯು ಪ್ರಾಧ್ಯಾಪಕಿಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಧ್ಯಾಪಕಿ ಬಲವಂತವಾಗಿ ರಾಜೀನಾಮೆ ನೀಡಿದರು. ಅಷ್ಟೇ ಅಲ್ಲದೇ

ಬಿಕಿನಿ ಧರಿಸಿ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಪೋಸ್ಟ್ ಹಾಕಿದ ಪ್ರಾಧ್ಯಾಪಕಿ| ನನ್ನ ಮಗ ಆಕೆಯನ್ನೇ ನೋಡುತ್ತಾನೆ ಎಂದು ದೂರಿತ್ತ ಪೋಷಕರು Read More »

ಪ್ರವೀಣ್ ಹಂತಕರ ಬಂಧನ? ತುರ್ತು ಪತ್ರಿಕಾಗೋಷ್ಠಿ ಕರೆದಿದ್ದು ಯಾಕೆ?

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಗಳನ್ನು ಪೋಲಿಸರು ಬಂಧನವಾಗಿರುವುದಾಗಿ ತಿಳಿದು ಬಂದಿದೆ. ಆರೋಪಿಗಳ ವಿಚಾರಣೆ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಿನ್ನೆ ಆ.10 ರಂದು ಬೆಳ್ಳಾರೆಯಲ್ಲಿ ನಡೆದಿತ್ತು. ಇಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನ ಎಸ್.ಪಿ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದಿದ್ದು ಈ ವೇಳೆ ವಿಷಯ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರವೀಣ್ ಹಂತಕರ ಬಂಧನ? ತುರ್ತು ಪತ್ರಿಕಾಗೋಷ್ಠಿ ಕರೆದಿದ್ದು ಯಾಕೆ? Read More »

ಮನೆಗೆ ಮರಳುತ್ತಿದ್ದ ಸನ್ನಿಧಿ ದೇವರ ಪಾದಕ್ಕೆ| ಕಾಲುಸಂಕದಿಂದ ಬಿದ್ದ ವಿದ್ಯಾರ್ಥಿನಿಯ ಶವ ಪತ್ತೆ

ಸಮಗ್ರ ನ್ಯೂಸ್: ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಕಾಲುಸಂಕದಿಂದ ಆಯತಪ್ಪಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ಕಾಲ್ತೋಡು ಗ್ರಾಮದ ಮಕ್ಕಿಮನೆ ನಿವಾಸಿ 2ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ (7) ಮೃತದೇಹ ಇಂದು ಸಂಜೆ ಅಲ್ಲೇ ಸಮೀಪದಲ್ಲಿ ಪತ್ತೆಯಾಗಿದೆ. ಕಾಲ್ತೋಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ನಿರಂತರವಾಗಿ ಶೋಧ ಕಾರ್ಯ ನಡೆಸಿದರೂ ಕೂಡ ಬುಧವಾರ ಸಂಜೆವರೆಗೂ ಬಾಲಕಿಯ ಬಗ್ಗೆ ಸುಳಿವು ಇರಲಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ, ಈಜುಪಟುಗಳಾದ ಮೀನುಗಾರ ನರೇಶ್ ಕೊಡೇರಿಯವರ

ಮನೆಗೆ ಮರಳುತ್ತಿದ್ದ ಸನ್ನಿಧಿ ದೇವರ ಪಾದಕ್ಕೆ| ಕಾಲುಸಂಕದಿಂದ ಬಿದ್ದ ವಿದ್ಯಾರ್ಥಿನಿಯ ಶವ ಪತ್ತೆ Read More »