ಪುತ್ತೂರು; ಮಹಡಿಯಿಂದ ಬಿದ್ದು 9ನೇ ತರಗತಿ ವಿದ್ಯಾರ್ಥಿ ಮೃತ್ಯು
ಪುತ್ತೂರು: ನಗರದ ಬೊಳುವಾರು ವಸತಿ ಸಮುಚ್ಚಾಯವೊಂದರ ಬಿ ಬ್ಲಾಕ್ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡು ವಿದ್ಯಾರ್ಥಿ ಮೃತಪಟ್ಟ ಘಟನೆಯೊಂದು ನಡೆದಿದೆ. ಬೊಳುವಾರು ದುರ್ಗಾಪರಮೇಶ್ವರಿ ಮಲರಾಯ ಸಪರಿವಾರ ಕ್ಷೇತ್ರದ ವಿಶ್ವಸ್ಥ ಮಂಡಳಿ ಅಧ್ಯಕ್ಷ, ಸ್ಥಳೀಯ ನಿವಾಸಿ ಮನೋಹರ ರೈ ಅವರ ಪುತ್ರ, ಸುದಾನ ವಸತಿಯುತ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ (15) ಮೃತ ಬಾಲಕ. ಸುಶಾನ್ ರೈ ಶಾಲೆಯಿಂದ ಮನೆಗೆ ಹೋಗದೆ ಬೊಳುವಾರು ವಸತಿ ಸಮುಚ್ಚಾಯಕ್ಕೆ ತೆರಳಿದ್ದ. ಸಮುಚ್ಚಾಯದ ಕೆಳಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಆತ […]
ಪುತ್ತೂರು; ಮಹಡಿಯಿಂದ ಬಿದ್ದು 9ನೇ ತರಗತಿ ವಿದ್ಯಾರ್ಥಿ ಮೃತ್ಯು Read More »










