ದಂಪತಿಗಳ ಜಗಳ ಬಿಡಿಸಲು ಮಧ್ಯೆ ಹೋದ ವ್ಯಕ್ತಿಯ ಭೀಕರ ಹತ್ಯೆ
ವಿಜಯಪುರ: ಗಂಡ ಹೆಂಡತಿಯ ಜಗಳ ಬಿಡಿಸಲು ಮಧ್ಯ ಬಂದವನೇ ಭೀಕರವಾಗಿ ಕೊಲೆಯಾದ ಘಟನೆಯೊಂದು ಜಿಲ್ಲೆಯ ಗುರುಪಾದೇಶ್ವರ ನಗರದಲ್ಲಿ ನಡೆದಿದೆ. ಪರುಶರಾಮ ಅಬಟೇರಿ (30) ಮೃತಪಟ್ಟ ದುರ್ದೈವಿ. ಮೂಲತಃ ಬಾಗಲಕೋಟೆ ಜಿಲ್ಲೆಯ ಅಚನೂರು ಗ್ರಾಮದ ನಿವಾಸಿಯಾಗಿದ್ದ ಪರಶುರಾಮ ವಿಜಯಪುರದ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಕಳೆದ 15 ದಿನಗಳ ಹಿಂದೆ ಗುರುಪಾದೇಶ್ವರ ನಗರದ ಕೆಇಬಿ ನಿವೃತ್ತ ನೌಕರ ಈಜೇರಿ ಎಂಬವರ ಮನೆಯಲ್ಲಿ ಪತ್ನಿಯೊಂದಿಗೆ ಬಾಡಿಗೆಗೆ ವಾಸವಾಗಿದ್ದ, ಹಬ್ಬಕ್ಕಾಗಿ ಪತ್ನಿ ತವರಿಗೆ ಹೋಗಿದ್ದರು. ನಿನ್ನೆ ಸಂಜೆ 4:30ರ ವೇಳೆಗೆ ಮನೆಯ ಮಾಲೀಕನ […]
ದಂಪತಿಗಳ ಜಗಳ ಬಿಡಿಸಲು ಮಧ್ಯೆ ಹೋದ ವ್ಯಕ್ತಿಯ ಭೀಕರ ಹತ್ಯೆ Read More »










