ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು| ವಿಚ್ಛೇದನಕ್ಕೆ ಅರ್ಜಿ
ಸಮಗ್ರ ನ್ಯೂಸ್: ಪುತ್ತೂರಿನ ಖ್ಯಾತ ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇದೀಗ ವಿಚ್ಚೇಧನಕ್ಕೆ ಪುತ್ತೂರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಅಖಿಲಾ ಪಜಿಮಣ್ಣು ಪುತ್ತೂರಿನ ಪಜಿಮಣ್ಣು ಎನ್ನುವ ಗ್ರಾಮದ ನಿವಾಸಿಯಾಗಿದ್ದು, ಕನ್ನಡ ಕೋಗಿಲೆ 1 ಹಾಗೂ 2ನೇ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿರುವ ಅಖಿಲಾ ಪಜಿಮಣ್ಣು ತಮ್ಮ ಸುಮಧುರ ಕಂಠದಿಂದ ಎಲ್ಲರ ಮನೆ ಮಾತಾಗಿದ್ದಾರೆ. ಇದೀಗ ಅವರ ಬಾಳಲ್ಲಿ ಬಿರುಗಾಳಿ ಎದ್ದಿದ್ದು ಅಖಿಲಾ ಪಜಿಮಣ್ಣು ಮತ್ತು ಆಕೆಯ ಪತಿ ಟಿ.ಆರ್. ಧನರಾಜ್ […]
ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು| ವಿಚ್ಛೇದನಕ್ಕೆ ಅರ್ಜಿ Read More »










