ಸುಳ್ಯ: ಪ್ರವೀಣ್ ಹತ್ಯೆಗೆ ಮುಂಜಾನೆಯಿಂದಲೇ ನಡೆಯುತ್ತಿತ್ತಾ ಪ್ರಿಪರೇಶನ್?| ಬೈಕ್ ನಲ್ಲಿ ಸುತ್ತಾಡಿದ್ದರಾ ದುಷ್ಕರ್ಮಿಗಳು?
ಸಮಗ್ರ ನ್ಯೂಸ್: ಮಂಗಳವಾರ ತಡರಾತ್ರಿ ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆ ಸಂಬಂಧಿಸಿದಂತೆ ಒಂದೊಂದೇ ಮಾಹಿತಿಗಳು ಬಯಲಾಗುತ್ತಿವೆ. ಪ್ರವೀಣ್ ಹತ್ಯಗೆ ದುಷ್ಕರ್ಮಿಗಳು ಮೊದಲೇ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾದ ಮಾಹಿತಿ ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ. ನಿನ್ನೆ ರಾತ್ರಿ 9 ಗಂಟೆಗೆ ಪ್ರವೀಣ್ ತನ್ನ ಕೋಳಿ ಅಂಗಡಿ ಬಾಗಿಲು ಹಾಕುವುದನ್ನೇ ಹೊಂಚು ಹಾಕಿ ಕಾದು ಕುಳಿತಿದ್ದ ದುಷ್ಕರ್ಮಿಗಳು ಏಕಾಏಕಿ ಪ್ರವೀಣ್ ಮೇಲೆ ದಾಳಿ ಮಾಡಿದ್ದಾರೆ. ದುಷ್ಕರ್ಮಿಗಳು KL1678 ಸಂಖ್ಯೆಯ splendor ಬೈಕ್ ನಲ್ಲಿ ಬಂದಿದ್ದರು ಎನ್ನಲಾಗಿದೆ. ಅದೇ ಬೈಕ್ ನಲ್ಲಿ ನಿನ್ನೆ […]







