ಕ್ರೈಂ

ಸುಳ್ಯ: ಪ್ರವೀಣ್ ಹತ್ಯೆಗೆ ಮುಂಜಾನೆಯಿಂದಲೇ ನಡೆಯುತ್ತಿತ್ತಾ ಪ್ರಿಪರೇಶನ್?| ಬೈಕ್ ನಲ್ಲಿ ಸುತ್ತಾಡಿದ್ದರಾ ದುಷ್ಕರ್ಮಿಗಳು?

ಸಮಗ್ರ ನ್ಯೂಸ್: ಮಂಗಳವಾರ ತಡರಾತ್ರಿ ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆ ಸಂಬಂಧಿಸಿದಂತೆ ಒಂದೊಂದೇ ಮಾಹಿತಿಗಳು ಬಯಲಾಗುತ್ತಿವೆ. ಪ್ರವೀಣ್ ಹತ್ಯಗೆ ದುಷ್ಕರ್ಮಿಗಳು ಮೊದಲೇ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾದ ಮಾಹಿತಿ ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ. ನಿನ್ನೆ ರಾತ್ರಿ 9 ಗಂಟೆಗೆ ಪ್ರವೀಣ್ ತನ್ನ ಕೋಳಿ ಅಂಗಡಿ ಬಾಗಿಲು ಹಾಕುವುದನ್ನೇ ಹೊಂಚು ಹಾಕಿ‌ ಕಾದು‌ ಕುಳಿತಿದ್ದ ದುಷ್ಕರ್ಮಿಗಳು ಏಕಾಏಕಿ ಪ್ರವೀಣ್ ಮೇಲೆ ದಾಳಿ ಮಾಡಿದ್ದಾರೆ‌. ದುಷ್ಕರ್ಮಿಗಳು KL1678 ಸಂಖ್ಯೆಯ splendor ಬೈಕ್‌ ನಲ್ಲಿ‌ ಬಂದಿದ್ದರು ಎನ್ನಲಾಗಿದೆ. ಅದೇ ಬೈಕ್ ನಲ್ಲಿ‌ ನಿನ್ನೆ […]

ಸುಳ್ಯ: ಪ್ರವೀಣ್ ಹತ್ಯೆಗೆ ಮುಂಜಾನೆಯಿಂದಲೇ ನಡೆಯುತ್ತಿತ್ತಾ ಪ್ರಿಪರೇಶನ್?| ಬೈಕ್ ನಲ್ಲಿ ಸುತ್ತಾಡಿದ್ದರಾ ದುಷ್ಕರ್ಮಿಗಳು? Read More »

ಪುತ್ತೂರು ಉದ್ವಿಗ್ನ; ಬಸ್ ಗೆ ಕಲ್ಲೆಸೆತ

ಸಮಗ್ರ ನ್ಯೂಸ್: ಬಿಜೆಪಿ ನಾಯಕ ಪ್ರವೀಣ್ ಹತ್ಯೆಯಿಂದ ಪುತ್ತೂರು ತಾಲೂಕು ಉದ್ವಿಗ್ನಗೊಂಡಿದೆ. ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಕಿಡಿಗೇಡಿಗಳು ಸರ್ಕಾರಿ ಬಸ್ಸೊಂದಕ್ಕೆ ಕಲ್ಲೆಸೆದು ವಿಕೃತಿ ಮೆರೆದಿದ್ದಾರೆ. ಮಂಗಳೂರಿಗೆ ಹೋಗುವ ಬಸ್ ಗೆ ಕಲ್ಲೆಸೆದು ಗಾಜು ಪುಡಿಯಾಗಿದೆ.

ಪುತ್ತೂರು ಉದ್ವಿಗ್ನ; ಬಸ್ ಗೆ ಕಲ್ಲೆಸೆತ Read More »

ದ.ಕ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣ| “ಇನ್ನು ಸಹಿಸಲಸಾಧ್ಯ; ಕಠಿಣ ಶಿಕ್ಷೆ ಖಂಡಿತ” – ಸಿಎಂ ಬೊಮ್ಮಾಯಿ ಟ್ವೀಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಸಂಬಂಧ ಸಿಎಂ ಅವರ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ

ದ.ಕ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣ| “ಇನ್ನು ಸಹಿಸಲಸಾಧ್ಯ; ಕಠಿಣ ಶಿಕ್ಷೆ ಖಂಡಿತ” – ಸಿಎಂ ಬೊಮ್ಮಾಯಿ ಟ್ವೀಟ್ Read More »

ಪುತ್ತೂರು: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ| ತಡರಾತ್ರಿ ಹಿಂದೂ ಕಾರ್ಯಕರ್ತರಿಂದ ಡಿಸಿ ಬರಬೇಕೆಂದು ಧರಣಿ| ಇಂದು ಮೆರವಣಿಗೆಯಲ್ಲಿ ಕೊಂಡೊಯ್ದು ಅಂತ್ಯಸಂಸ್ಕಾರ; ಬಂದ್ ಗೆ ಕರೆ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಆಕ್ರೋಶಿತರಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಕುಟುಂಬಸ್ಥರು ಡಿಸಿ ಬರಬೇಕೆಂದು ಪಟ್ಟು ಹಿಡಿದು ಮೃತದೇಹ ತೆಗೆಯಲು ಬಿಡದೇ ಪ್ರತಿಭಟನೆ ನಡೆಸಿದ ಘಟನೆ ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ಮುಂಭಾಗ ನಡೆಯಿತು. ಬಳಿಕ ತಡ ರಾತ್ರಿ ಮಂಗಳೂರಿನಿಂದ ಜಿಲ್ಲಾಧಿಕಾರಿಗಳು ಆಗಮಿಸಿ ಪ್ರತಿಭಟನಾಕಾರರ ಜತೆ ಮಾತನಾಡಿ ಮನವೊಲಿಸಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು. ಆಸ್ಪತ್ರೆಯಲ್ಲಿ ಪ್ರವೀಣ್ ನೆಟ್ಟಾರ್ ಮೃತಪಟ್ಟಿರುವುದು ಘೋಷಣೆಯಾಗುತ್ತಲೇ ಪುತ್ತೂರು ಸುಳ್ಯ ಬೆಳ್ಳಾರೆಯಲ್ಲಿ ಪರಿಸ್ಥಿತಿ ಬಿಗುವಿನಿಂದ

ಪುತ್ತೂರು: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ| ತಡರಾತ್ರಿ ಹಿಂದೂ ಕಾರ್ಯಕರ್ತರಿಂದ ಡಿಸಿ ಬರಬೇಕೆಂದು ಧರಣಿ| ಇಂದು ಮೆರವಣಿಗೆಯಲ್ಲಿ ಕೊಂಡೊಯ್ದು ಅಂತ್ಯಸಂಸ್ಕಾರ; ಬಂದ್ ಗೆ ಕರೆ Read More »

ಸುಳ್ಯ: ತಲವಾರು ದಾಳಿಯಲ್ಲಿ ಹಿಂದೂ ಯುವ ನಾಯಕನ ಕಗ್ಗೊಲೆ| ಯಾರದ್ದೋ ದ್ವೇಷಕ್ಕೆ ಬಿತ್ತಾ ಅಮಾಯಕನ ಹೆಣ!?

ಸಮಗ್ರ ನ್ಯೂಸ್: ಬಿಜೆಪಿ ಯುವಮೋರ್ಚಾ‌ ಹಾಗೂ ಹಿಂದೂ ಸಂಘಟನೆಗಳ ಮುಖಂಡ ಪ್ರವೀಣ್‌ ನೆಟ್ಟಾರು‌(32) ಮೇಲೆ ತಲವಾರು ದಾಳಿ ನಡೆಸಿ ಹತ್ಯೆ ಮಾಡಲಾಗಿದ್ದು, ಈ ಹತ್ಯೆ ಕಳೆದ ವಾರ ಕಳಂಜ ಎಂಬಲ್ಲಿ ನಡೆದ ಮುಸ್ಲಿಂ ಯುವಕನ ಕೊಲೆಗೆ ಪ್ರತಿಕಾರವೇ? ಕುರಿತ ಮಾತುಗಳು ಕೇಳಿಬರುತ್ತಿವೆ. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಚಿಕನ್ ಅಂಗಡಿಯ ಮಾಲಕರಾಗಿದ್ದು, ಇವರು ಅಂಗಡಿಯಲ್ಲಿದ್ದ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆಗೈದು ಪರಾರಿಯಾಗಿದ್ದಾರೆ. ಬೈಕ್ ಕೇರಳ ನೋಂದಣಿಯದ್ದು‌ ಎಂಬ ಶಂಕೆ ವ್ಯಕ್ತವಾಗಿದೆ.

ಸುಳ್ಯ: ತಲವಾರು ದಾಳಿಯಲ್ಲಿ ಹಿಂದೂ ಯುವ ನಾಯಕನ ಕಗ್ಗೊಲೆ| ಯಾರದ್ದೋ ದ್ವೇಷಕ್ಕೆ ಬಿತ್ತಾ ಅಮಾಯಕನ ಹೆಣ!? Read More »

ಸುಳ್ಯ: ದುಷ್ಕರ್ಮಿಗಳಿಂದ ಚೂರಿ‌ ಇರಿತಕ್ಕೊಳಗಾದ ಹಿಂದೂ ಯುವ ನಾಯಕ ದುರ್ಮರಣ

ಸಮಗ್ರ ನ್ಯೂಸ್ : ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್ ಅವರ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಪ್ರವೀಣ್ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾರೆ‌. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಚಿಕನ್ ಅಂಗಡಿಯ ಮಾಲಕರಾಗಿದ್ದು, ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಪ್ರವೀಣ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಕ್ಷೇತ್ರ,

ಸುಳ್ಯ: ದುಷ್ಕರ್ಮಿಗಳಿಂದ ಚೂರಿ‌ ಇರಿತಕ್ಕೊಳಗಾದ ಹಿಂದೂ ಯುವ ನಾಯಕ ದುರ್ಮರಣ Read More »

ಸುಳ್ಯ: ಬಿಜೆಪಿ ಯುವ ನಾಯಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಬಿಜೆಪಿ ಯುವನಾಯಕನೋರ್ವನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಬೆಳ್ಳಾರೆಯಿಂದ ವರದಿಯಾಗಿದೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ವ್ಯಾಪಾರ ನಡೆಸುತ್ತಿರುವ ಪ್ರವೀಣ್ ನೆಟ್ಟಾರು ಹಲ್ಲೆಗೊಳಗಾದವರು. ಇವರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಾಗಿದ್ದರು.

ಸುಳ್ಯ: ಬಿಜೆಪಿ ಯುವ ನಾಯಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ Read More »

ಗುಂಡ್ಯ: ಬಾಲಕನ ಪ್ರಾಣ ಕಸಿದ ವಿದ್ಯುತ್: ಕರೆಂಟ್ ಶಾಕ್ ಗೆ ದಾರುಣವಾಗಿ ಬಲಿಯಾದ ವಿದ್ಯಾರ್ಥಿ

ಸಮಗ್ರ ನ್ಯೂಸ್ : ವಿದ್ಯುತ್‌ ಶಾಕ್‌ ಹೊಡೆದು 9 ನೇ ತರಗತಿಯ ಬಾಲಕ ಮೃತಪಟ್ಟ ದಾರುಣ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಗುಂಡ್ಯ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಜು 26 ರಂದು ಸಂಜೆ ನಡೆದಿದೆ. ಗುಂಡ್ಯ ಗ್ರಾಮದ ಅಡ್ಡಹೊಳೆ ನಿವಾಸಿ ಮೊನೆಚ್ಚನ್‌ ಹಾಗೂ ವೀಣಾ ದಂಪತಿಗಳ ಪುತ್ರ ರೂಪೇಶ್‌ (15) ಮೃತ ಪಟ್ಟ ಬಾಲಕ . ಈತ ಸ್ಥಳೀಯ ಉದನೆ ಶಾಲೆಯಲ್ಲಿ 9 ನೇ ತರಗತಿಯವರೆಗೆ ವ್ಯಾಸಂಗ ಮಾಡಿದ್ದು ಪ್ರಸ್ತುತ ಶಾಲೆಗೆ ಹೋಗುತ್ತಿರಲಿಲ್ಲ ಎನ್ನಲಾಗಿದೆ. ಇಂದು

ಗುಂಡ್ಯ: ಬಾಲಕನ ಪ್ರಾಣ ಕಸಿದ ವಿದ್ಯುತ್: ಕರೆಂಟ್ ಶಾಕ್ ಗೆ ದಾರುಣವಾಗಿ ಬಲಿಯಾದ ವಿದ್ಯಾರ್ಥಿ Read More »

ಕೋರ್ಟ್ ನಲ್ಲೇ ಉಸಿರುಚೆಲ್ಲಿದ ಕಬಡ್ಡಿ‌ ಆಟಗಾರ| ಆಡುತ್ತಿದ್ದಾಗಲೇ ಸಂಭವಿಸಿತು ಹೃದಯಾಘಾತ

ಸಮಗ್ರ ನ್ಯೂಸ್: ಕಬಡ್ಡಿ ಆಡುತ್ತಿರುವ ವೇಳೆ ಹಠಾತ್ ಹೃದಯಾಘಾತ ಸಂಭವಿಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕುಡ್ಡಲೂರು ಜಿಲ್ಲೆಯ ಮಂಡಕ್ಕಿ ಗ್ರಾಮದಲ್ಲಿ ನಡೆದಿದೆ.‌ 22 ವರ್ಷದ ವಿದ್ಯಾರ್ಥಿ ವಿಮಲ್​ರಾಜ್ ಮೃತ ದುರ್ದೈವಿ. ಈತ ಎರಡನೇ ವರ್ಷದ BSc Zoology ಓದುತ್ತಿದ್ದ. ಸೇಲಂ ಜಿಲ್ಲೆಯಲ್ಲಿರುವ ಖಾಸಗಿ ಖಾಲೇಜಿನಲ್ಲಿ ಓದುತ್ತಿದ್ದ ವಿಮಲ್ ರಾಜ್, ವೀಕೆಂಡ್ ಹಿನ್ನೆಲೆಯಲ್ಲಿ ಮನೆಗೆ ಬಂದಿದ್ದ. ಜಿಲ್ಲಾ ಮಟ್ಟದ ‘ಮುರಟ್ಟು ಕಾಲೈ ಟೀಂ’ ಕಬಡ್ಡಿ ತಂಡವನ್ನ ವಿದ್ಯಾರ್ಥಿ ಪ್ರತಿನಿಧಿಸುತ್ತಿದ್ದ ಎನ್ನಲಾಗಿದೆ. ಪಂದ್ಯದ ವೇಳೆ ಎದುರಾಳಿ ತಂಡದ ಆಟಗಾರರ

ಕೋರ್ಟ್ ನಲ್ಲೇ ಉಸಿರುಚೆಲ್ಲಿದ ಕಬಡ್ಡಿ‌ ಆಟಗಾರ| ಆಡುತ್ತಿದ್ದಾಗಲೇ ಸಂಭವಿಸಿತು ಹೃದಯಾಘಾತ Read More »

ಕಲುಷಿತ ನೀರು ಸೇವನೆಯಿಂದ ಬಾಲಕಿ ಸಾವು; 20 ಮಂದಿ ಆಸ್ಪತ್ರೆ ದಾಖಲು

ಬಳ್ಳಾರಿ: ಜಿಲ್ಲೆಯ ಕಂಪ್ಲಿ ತಾಲೂಕಿನ ಗೊನಾಳ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 11 ವರ್ಷದ ಬಾಲಕಿ ಮೃತಪಟ್ಟಿದ್ದು, 20 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಲಷಿತ ನೀರು ಕುಡಿದ ನಂತರ ಕೆಲವು ಜನರು ಬೇಧಿ, ವಾಂತಿ ಮತ್ತಿತರ ಲಕ್ಷಣಗಳ ಬಗ್ಗೆ ದೂರು ನೀಡಿದ ಬಳಿಕ ಎರಡು ದಿನಗಳ ನಂತರ ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ. ಕಂಪ್ಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸುಕನ್ಯಾ ಭಾನುವಾರ ರಾತ್ರಿ ಸಾವನ್ನಪ್ಪಿದ್ದಾಳೆ. ಆರೋಗ್ಯಾಧಿಕಾರಿಗಳು ನೀರಿನ ಮಾದರಿಯನ್ನು ಸಂಗ್ರಹಿಸಿದ್ದು, ಪರೀಕ್ಷೆಗಾಗಿ ವಿವಿಧ ಪ್ರಯೋಗಾಲಯಗಳಿಗೆ ಕಳುಹಿಸಿದ್ದಾರೆ. ನರಿಹಾಲ ಹೊಳೆ

ಕಲುಷಿತ ನೀರು ಸೇವನೆಯಿಂದ ಬಾಲಕಿ ಸಾವು; 20 ಮಂದಿ ಆಸ್ಪತ್ರೆ ದಾಖಲು Read More »