ಎಂಟು ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಬಲಿ
ಶಿವಮೊಗ್ಗ: ಕಳೆದ ಎಂಟು ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆಯೊಂದು ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ನಡೆದಿದೆ. ಮೇಗರವಳ್ಳಿಯ ಕೆಪಿ ರಸ್ತೆಯ ಸಂಜೀವ ಅವರ ಕುಟುಂಬದಲ್ಲಿ ಸರಣಿ ಸಾವುಗಳು ಸಂಭವಿಸಿವೆ. ಇದರಿಂದ ಆ ಕುಟುಂಬದವರು ಕಂಗಾಲಾಗಿದ್ದಾರೆ. ಹೌದು, ಸಂಜೀವ ಅವರ ಪುತ್ರಿ ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ ಅನಾರೋಗ್ಯದ ಕಾರಣ ಬುಧವಾರ ಮೃತಪಟ್ಟಿದ್ದರು. ಎರಡು ತಿಂಗಳ ಹಿಂದೆ ಅವರ ಮೊದಲ ಪುತ್ರಿ ಪೂರ್ಣಿಮಾ ಸಾವನ್ನಪ್ಪಿದ್ದರು. ಈ ಮೊದಲು ಸಂಜೀವ ಅವರ ತಾಯಿ ಮೃತಪಟ್ಟಿದ್ದರು. ಗುರುವಾರ ಬೆಳಗಿನ ಜಾವ ಸಂಜೀವ […]
ಎಂಟು ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಬಲಿ Read More »








