ಕ್ರೈಂ

ಆಂಧ್ರಪ್ರದೇಶದಲ್ಲಿ ರಸ್ತೆ ಅಪಘಾತ; ಬೆಂಗಳೂರಿನ ಮೂವರು ಪೋಲಿಸ್ ಸಿಬ್ಬಂದಿ ಬಲಿ

ಬೆಂಗಳೂರು : ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಶಿವಾಜಿನಗರದ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪೂತನಪೆಟ್ಟು ತಾಲೂಕಿನ ಪಿ. ಕೊತ್ತಕೊಟ ಗ್ರಾಮದ ಬಳಿ ಅಪಘಾತದ ಸಂಭವಿಸಿದ್ದು, ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ತಿರುಪತಿಗೆ ಹೋಗುತ್ತಿದ್ದ ವೇಳೆ ನಿದ್ದೆ ಮಂಪರಿನಲ್ಲಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಚಿತ್ತೂರಿನ […]

ಆಂಧ್ರಪ್ರದೇಶದಲ್ಲಿ ರಸ್ತೆ ಅಪಘಾತ; ಬೆಂಗಳೂರಿನ ಮೂವರು ಪೋಲಿಸ್ ಸಿಬ್ಬಂದಿ ಬಲಿ Read More »

ಸಿಲಿಂಡರ್ ಸ್ಫೋಟದಿಂದ ಮನೆಗೆ ಬೆಂಕಿ ಹೊತ್ತಿ ಮಹಿಳೆಗೆ ಗಂಭೀರ ಗಾಯ

ಬೆಂಗಳೂರು: ಸಿಲಿಂಡರ್ ಸ್ಫೋಟ ದಿಂದ ಮನೆಗೆ ಬೆಂಕಿ ಹೊತ್ತಿ ಮಹಿಳೆಗೆ ಗಂಭೀರ ಗಾಯವಾಗಿರುವ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ತಾಯಮ್ಮ (55) ಗಂಭೀರ ಗಾಯಗೊಂಡಿರುವ ಮಹಿಳೆ ಎಂದು ಗುರುತಿಸಲಾಗಿದೆ. ಗಾಯಗೊಂಡ ತಾಯಮ್ಮನನ್ನು ಬೆಂಗಳೂರಿನ ವಾಣಿವಿಲಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲ ಬೆಂಕಿಗೆ ಆಹುತಿಯಾಗಿದೆ. ಬೆಂಗಳೂರು ಗ್ರಾಮಾಂತರ ತಿರುಮಲಶೆಟ್ಟಿಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಸಿಲಿಂಡರ್ ಸ್ಫೋಟದಿಂದ ಮನೆಗೆ ಬೆಂಕಿ ಹೊತ್ತಿ ಮಹಿಳೆಗೆ ಗಂಭೀರ ಗಾಯ Read More »

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬೈಕ್ ಬಿದ್ದು, ಸವಾರ ಮೃತ್ಯು

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬೈಕ್‌ ಬಿದ್ದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆಯೊಂದು ಹೆದ್ದಾರಿಯ ಬನ್ನಿಕುಪ್ಪೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಹುಣಸೂರು ತಾಲೂಕಿನ ನರಸಿಂಹಸ್ವಾಮಿ ತಿಟ್ಟು ಬಡಾವಣೆಯ ನಿವಾಸಿ ಚೇತನ್ ರಾಜ್ (24) ಮೃತ ದುರ್ದೈವಿ. ಮೈಸೂರಿನಲ್ಲಿ ಅಂಗಡಿ ಇಟ್ಟು ಕೊಂಡಿರುವ ಚೇತನ್ ರಾಜ್ ತಮ್ಮ ಬೈಕಿನಲ್ಲಿ ರಾತ್ರಿ ಮನೆಗೆ ಬರುತ್ತಿದ್ದ ವೇಳೆ ಮೈಸೂರು- ಬಂಟ್ವಾಳ ಹೆದ್ದಾರಿಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಬೈಕ್ ನಿಯಂತ್ರಣ ತಪ್ಪಿ ಬಿದ್ದು‌ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಭಾನುವಾರ ಬೆಳಗ್ಗೆ ದಾರಿ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬೈಕ್ ಬಿದ್ದು, ಸವಾರ ಮೃತ್ಯು Read More »

ಸ್ಕಾರ್ಪಿಯೋ- ಲಾರಿ ನಡುವೆ ಭೀಕರ ಅಪಘಾತ| ಒಂದೇ ಕುಟುಂಬದ 5 ಮಂದಿ‌‌ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಲಾರಿ ಮತ್ತು ಸ್ಕಾರ್ಪಿಯೋ ನಡುವೆ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ‌ ಜಿಲ್ಲೆಯಲ್ಲಿ ‌ನಡೆದಿದೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಸಮೀಪ ಟಾಟಾ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿಯಾಗಿ ಐವರುಉ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಪ್ಪಳದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲ ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮದ ಒಂದೇ

ಸ್ಕಾರ್ಪಿಯೋ- ಲಾರಿ ನಡುವೆ ಭೀಕರ ಅಪಘಾತ| ಒಂದೇ ಕುಟುಂಬದ 5 ಮಂದಿ‌‌ ಸ್ಥಳದಲ್ಲೇ ಸಾವು Read More »

ಮಂಗಳೂರು: ಪೇಸ್ ಬುಕ್ ನಲ್ಲಿ ಮಂಗಳಮುಖಿಯನ್ನು ಹುಡುಗನೆಂದು ಪ್ರೀತಿಸಿದ ಯುವತಿ; ಕೊನೆಗೆ ಆಗಿದ್ದೇನು?

ಸಮಗ್ರ ನ್ಯೂಸ್: ಫೇಸ್ ಬುಕ್ ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನ್ನು ಪ್ರೀತಿಸಿದ ಯುವತಿ ನಂತರ ಆತ ಮಂಗಳಮುಖಿ ಎಂದು ತಿಳಿದು ಆಘಾತಕ್ಕೆ ಒಳಗಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಸಮೀಪದ ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಯುವತಿಗೆ 4 ವರ್ಷದ ಹಿಂದೆ ಫೇಸ್ ಬುಕ್ ನಲ್ಲಿ ಪ್ರದೀಪ್ ಎಂಬಾತನ ಪರಿಚಯವಾಗಿತ್ತು. ಪರಿಚಯ ಪ್ರೀತಿಗೆ ತಿರುಗಿತ್ತು. ಆತನ ಮುಖ ನೋಡದೆ ಇದ್ದರೂ, ಆತನ ಪ್ರೀತಿಯ ಮಾತಿಗೆ ಮರುಳಾಗಿ ಯುವತಿ ಪ್ರೇಮಪಾಶಕ್ಕೆ ಸಿಲುಕಿದ್ದಳು. ಆತ ದಿನ ಕರೆ ಮಾಡಿ ಮದುವೆಯಾಗುವುದಾಗಿ

ಮಂಗಳೂರು: ಪೇಸ್ ಬುಕ್ ನಲ್ಲಿ ಮಂಗಳಮುಖಿಯನ್ನು ಹುಡುಗನೆಂದು ಪ್ರೀತಿಸಿದ ಯುವತಿ; ಕೊನೆಗೆ ಆಗಿದ್ದೇನು? Read More »

ಮಂಗಳೂರು: ಕಿಸ್ಸಿಂಗ್ ವಿಡಿಯೋ ಪ್ರಕರಣ; ಮತ್ತೆ 3 ವಿದ್ಯಾರ್ಥಿಗಳ ವಿಚಾರಣೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಬಾವುಟಗುಡ್ಡೆ ಸಮೀಪದ ಅಪಾರ್ಟ್‌ಮೆಂಟ್ ನಲ್ಲಿ ನಡೆದಿದೆ ಎನ್ನಲಾದ ವಿದ್ಯಾರ್ಥಿಗಳ ಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೆ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ವಿದ್ಯಾರ್ಥಿನಿಯರ ಜತೆ ವಿದ್ಯಾರ್ಥಿಗಳು ಅಶ್ಲೀಲವಾಗಿ ವರ್ತಿಸಿದ್ದಲ್ಲದೆ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಈ ಕೃತ್ಯದಲ್ಲಿ ಹಲವರು ಭಾಗಿಯಾಗಿದ್ದು, 3 ಪೋಕ್ಸೊ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 8 ಮಂದಿಯನ್ನು ವಶಕ್ಕೆ ಪಡೆದಂತಾಗಿದೆ. ಪ್ರಕರಣ ಮಹಿಳಾ ಠಾಣೆಯಿಂದ ನಗರ ಅಪರಾಧ ಪತ್ತೆದಳ(ಸಿಸಿಬಿ)ಕ್ಕೆ ವರ್ಗಾವಣೆಯಾಗಿದ್ದು,

ಮಂಗಳೂರು: ಕಿಸ್ಸಿಂಗ್ ವಿಡಿಯೋ ಪ್ರಕರಣ; ಮತ್ತೆ 3 ವಿದ್ಯಾರ್ಥಿಗಳ ವಿಚಾರಣೆ Read More »

ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಸವಾರ ಸಾವು

ತುಮಕೂರು : ಊರುಕೆರೆ ಬಳಿಯಲ್ಲಿ ರಸ್ತೆಯ ಬಳಿಯಲ್ಲಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ, ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಪಂಚರ್‌ ಆಗಿದ್ದ ಲಾರಿಯನ್ನು ರಸ್ತೆಯ ಬಳಿ ನಿಲ್ಲಿಸಿದ್ದರು. ಈ ವೇಳೆ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು, ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ತುಮಕೂರು ಊರುಕೆರೆ ಬಳಿ ನಡೆದಿದೆ. ಬೊಮ್ಮನಹಳ್ಳಿಯ ನವೀನ್‌ ಕುಮಾರ್‌ (34) ಮೃತ ಪಟ್ಟ ಬೈಕ್‌ ಸವಾರ. ತುಮಕೂರಿನ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಸವಾರ ಸಾವು Read More »

ಕುಂದಾಪುರ: ಲಾಡ್ಜ್ ನಲ್ಲಿ ಪತ್ತೆಯಾದ ಭಿನ್ನಕೋಮಿನ ಜೋಡಿ; ಸಂಘಟನೆ ಕಾರ್ಯಕರ್ತರಿಂದ ದಾಳಿ

ಸಮಗ್ರ ನ್ಯೂಸ್: ಮಂಗಳೂರಿನಿಂದ ಬೈಂದೂರು ಸಮೀಪದ ಉಪ್ಪುಂದದ ಹೋಟೆಲ್‌ಗೆ ಬಂದಿದ್ದ ಅನ್ಯಕೋಮಿನ ಜೋಡಿಯೊಂದನ್ನು ಸಾರ್ವಜನಿಕರು ಬೈಂದೂರು ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ. ಉಳ್ಳಾಲದ ತೊಕ್ಕೊಟ್ಟುವಿನಲ್ಲಿ ಗುಜಿರಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಮೀರ್ ಆಲಿ (45) ಎಂಬಾತ ಶುಕ್ರವಾರ ಮಧ್ಯಾಹ್ನದ ಸುಮಾರಿಗೆ ಎರ್ಟಿಕಾ ಕಾರಿನಲ್ಲಿ ಹಿಂದೂ ಧರ್ಮದ ಸುಮಾರು 28 ವರ್ಷದ ಯುವತಿಯೊಂದಿಗೆ ಉಪ್ಪುಂದದ ಪರಿಚಯ ಹೋಟೇಲ್‌ಗೆ ಕರೆ ತಂದಿದ್ದು ಲಾಡ್ಜ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವಿಚಾರ ಹಿಂದೂಪರ ಸಂಘಟನೆಯ ಕಾರ್ಯಕರ್ತರಿಗೆ ಗೊತ್ತಾಗಿ ಹೋಟೆಲ್‌ಗೆ ಮುತ್ತಿಗೆ ಹಾಕಿದ್ದು,

ಕುಂದಾಪುರ: ಲಾಡ್ಜ್ ನಲ್ಲಿ ಪತ್ತೆಯಾದ ಭಿನ್ನಕೋಮಿನ ಜೋಡಿ; ಸಂಘಟನೆ ಕಾರ್ಯಕರ್ತರಿಂದ ದಾಳಿ Read More »

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ಪ್ರಕರಣ| ಅಶ್ಲೀಲ ವಿಡಿಯೋ ವಿದ್ಯಾರ್ಥಿಗಳದ್ದಲ್ಲ ಎಂದ ಪೊಲೀಸರು

ಸಮಗ್ರ ನ್ಯೂಸ್: ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಒಟ್ಟು 5 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದು, ವಿಚಾರಣೆ ವೇಳೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಬಂಧಿತರೆಲ್ಲರೂ ಅಪ್ರಾಪ್ತ ವಯಸ್ಸಿನವರಾಗಿದ್ದು, ಅವರನ್ನು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಹೆತ್ತವರಿಗೆ ಒಪ್ಪಿಸಿದೆ. ಅಗತ್ಯಬಿದ್ದಾಗ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಆದೇಶ ನೀಡಿದೆ. ಬಂಧಿತರಲ್ಲಿ ವೀಡಿಯೋ ಚಿತ್ರೀಕರಣ ಮಾಡಿದವನು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದವನು ಕೂಡ ಸೇರಿದ್ದಾರೆ. ಒಟ್ಟು ಸುಮಾರು 8 ಮಂದಿ ವಿದ್ಯಾರ್ಥಿಗಳು ಈ ಕೃತ್ಯದಲ್ಲಿ ಭಾಗವಹಿಸಿದ್ದು,

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ಪ್ರಕರಣ| ಅಶ್ಲೀಲ ವಿಡಿಯೋ ವಿದ್ಯಾರ್ಥಿಗಳದ್ದಲ್ಲ ಎಂದ ಪೊಲೀಸರು Read More »

ಬೆಳ್ತಂಗಡಿ : ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪದಲ್ಲಿ ಹಲ್ಲೆ; ಓರ್ವ ಸಾವು

ಸಮಗ್ರ ನ್ಯೂಸ್: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಓರ್ವನ ಮೇಲೆ ಹಲ್ಲೆ ಮಾಡಿದ್ದು ಇದನ್ನು ತಡೆಯಲು ಬಂದ ಸಂಬಂಧಿಕನೊಬ್ಬ ಮೇಲೂ ಹಲ್ಲೆ‌ ಮಾಡಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆ ಓರ್ವ ಸಾವನ್ನಪ್ಪಿರುವ ಘಟನೆ ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ಶುಕ್ರವಾರ ಸಂಜೆ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದಲ್ಲಿ ನಾರಾಯಣ ನಾಯ್ಕ್(47) ಎಂಬವರು ಬೀಡಿ ಕೊಟ್ಟು ವಾಪಸ್ ಬರುವಾಗ ಶಾಂತಿನಗರ ಆಟದ ಮೈದಾನದಲ್ಲಿ ಯುವಕರ ಗುಂಪು ಅಡ್ಡಹಾಕಿ ನೀನು

ಬೆಳ್ತಂಗಡಿ : ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪದಲ್ಲಿ ಹಲ್ಲೆ; ಓರ್ವ ಸಾವು Read More »