ಕ್ರೈಂ

ಮಂಗಳೂರು: ಆತ್ಮಹತ್ಯೆಗೈದ ಸ್ಥಿತಿಯಲ್ಲಿ ತಲಕಳ ಧರ್ಮದರ್ಶಿ ಪತ್ತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಸಮೀಪದ ತಲಕಳದ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿಯ ಮೃತದೇಹ ಅವರು ವಾಸವಿದ್ದ ಧರ್ಮ ಚಾವಡಿಯ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎಕ್ಕರೆಗಟ್ಟಲೆ ಪ್ರದೇಶದಲ್ಲಿ ಧರ್ಮ ಚಾವಡಿ ಸಂಸ್ಥೆಯನ್ನು ಕಟ್ಟಿದ್ದು ಇಲ್ಲಿಯೇ ಇವರು ವಾಸವಾಗಿದ್ದರು.ಸ್ವಾಮೀಜಿಯವರ ಪೂರ್ವಾಶ್ರಮದ ಪತ್ನಿ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಸ್ವಾಮೀಜಿ ಕಟ್ಟಿ ಬೆಳೆಸಿರುವ ಧರ್ಮ‌ಚಾವಡಿ ಪೂರ್ವಾಶ್ರಮದಲ್ಲಿ ದೇವಿಪ್ರಸಾದ್ ಶೆಟ್ಟಿ ಹೆಸರಿನಿಂದ ಗುರುತಿಸಲ್ಪಟ್ಟಿದ್ದು, […]

ಮಂಗಳೂರು: ಆತ್ಮಹತ್ಯೆಗೈದ ಸ್ಥಿತಿಯಲ್ಲಿ ತಲಕಳ ಧರ್ಮದರ್ಶಿ ಪತ್ತೆ Read More »

ಕಡಬ: ಮುಸ್ಲಿಂ ಗೆಳತಿ ಮನೆಗೆ ಹೋದ ಹಿಂದೂ ಯುವತಿ| ಹಿಂದೂ ಯುವಕರ ಮೇಲೆ ದಾಂಧಲೆ ಆರೋಪಿಸಿ ದೂರು

ಸಮಗ್ರ ನ್ಯೂಸ್: ಕಡಬ ತಾಲ್ಲೂಕಿನ ಆತೂರು ಸಮೀಪದ ಕುದ್ಲೂರು ಗ್ರಾಮದ ಮುಸ್ಲಿಂ ಗೆಳತಿಯ ಮನೆಗೆ ಹಿಂದೂ ಯುವತಿ ತೆರಳಿದ್ದ ಸಂದರ್ಭ ಸಂಘ ಪರಿವಾರಕ್ಕೆ ಸೇರಿರುವ ಸಂಘಟನೆಯ ಕಾರ್ಯಕರ್ತರು ಮನೆಗೆ ನುಗ್ಗಿ ದಾಂದಲೆ ನಡೆಸಿದ ಬಗ್ಗೆ ಮುಸ್ಲಿಂ ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಸ್ಥಳೀಯ ನಿವಾಸಿಗಳಾದ ಸುದರ್ಶನ್ ಗೆಲ್ಗೊಡಿ, . ಕೆ ಪ್ರಶಾಂತ್ ಕೊಲ್ಯ, ತಮ್ಮ ಕಲ್ಕಡಿ, ಕೆ ಪ್ರಸಾದ್ ಕೊಲ್ಯ ಹಾಗೂ ಇತರರ ವಿರುದ್ದ ಕಡಬ ಠಾಣೆಯಲ್ಲಿ IPC ಕಲಂ : 143,147,504,506 ಜೊತೆಗೆ 149

ಕಡಬ: ಮುಸ್ಲಿಂ ಗೆಳತಿ ಮನೆಗೆ ಹೋದ ಹಿಂದೂ ಯುವತಿ| ಹಿಂದೂ ಯುವಕರ ಮೇಲೆ ದಾಂಧಲೆ ಆರೋಪಿಸಿ ದೂರು Read More »

ರಾಯಚೂರು: ನಡುರಸ್ತೆಯಲ್ಲೇ ಗುತ್ತಿಗೆದಾರನ ಕೊಚ್ಚಿ ಕೊಲೆ

ಸಮಗ್ರ ನ್ಯೂಸ್: ಹಾಡ ಹಗಲೇ ಗುತ್ತಿಗೆದಾರನ ಮೇಲೆ ದಾಳಿ ಮಾಡಿದ ಹಂತಕರು, ನಡು ರಸ್ತೆಯಲ್ಲಿಯೇ ಮಚ್ಚಿನಿಂದ ಗುತ್ತಿಗೆದಾರನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರಿನ ಬಿಎಸ್ ಎನ್ ಎಲ್ ಕಚೇರಿಯ ಬಳಿಯಲ್ಲಿ ನಡೆದಿದೆ. ಹಾಡಹಗಲೇ ಗುತ್ತಿಗೆದಾರ ಮೆಹಬೂಬ್ ಆಲಿ (30) ಎಂಬುವರನ್ನು ಹಂತಕರು ಮಚ್ಚಿನಿಂದ ಕೊಲೆ ಮಾಡಿ ಪರಾರಿಯಾಗಿದ್ದಾರೆ. ನಡು ರಸ್ತೆಯಲ್ಲಿಯೇ ನಡೆದ ಈ ಘಟನೆ ಕಂಡು ರಾಯಚೂರಿನ ಜನತೆ ಬೆಚ್ಚಿ ಬೀಳುವಂತೆ ಆಗಿದೆ. ಈ ಹತ್ಯೆಯ ವಿಷಯ ತಿಳಿದು ಸ್ಥಳಕ್ಕೆ ರಾಯಚೂರಿನ ಸದರ್ ಬಜಾರ್ ಠಾಣೆಯ

ರಾಯಚೂರು: ನಡುರಸ್ತೆಯಲ್ಲೇ ಗುತ್ತಿಗೆದಾರನ ಕೊಚ್ಚಿ ಕೊಲೆ Read More »

ವಿಟ್ಲ: ಬೆಳ್ಳಂಬೆಳಗ್ಗೆ ಆಲ್ಟೋ ಕಾರ್ ನಲ್ಲಿ ಹಿಂಸಾತ್ಮಕವಾಗಿ ಅಕ್ರಮ ಗೋಸಾಗಾಟ| ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸಂಘಟನೆ ಕಾರ್ಯಕರ್ತರು

ಸಮಗ್ರ ನ್ಯೂಸ್: ಅಕ್ರಮ ಗೋ ಸಾಗಾಟ ಮಾಡುತ್ತಿದ್ದವರನ್ನು ಹಿಂದೂ ಪರ ಕಾರ್ಯಕರ್ತರು ರೆಡ್ ಹ್ಯಾಂಡ್ ಆಗಿ‌ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಪದವು ಕೋಡಂದೂರು ರಸ್ತೆಯಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆಯೆ ಅಕ್ರಮದಲ್ಲಿ ತೊಡಗಿದ್ದವರು ಆಲ್ಟೋ ಕಾರಿನಲ್ಲಿ ಹಿಂಸಾತ್ಮಕವಾಗಿ ಎರಡು ಗೋವುಗಳನ್ನು ಕೂಡಿ ಹಾಕಿ ಸಾಗಾಟ ಮಾಡುತ್ತಿದ್ದರು. ಇದನ್ನರಿತ ಹಿಂದೂ ಪರ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು‌ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ವಾಹನ ಹಾಗೂ ವಾಹನದ ಮಾಲಕರನ್ನು ತಕ್ಷಣ

ವಿಟ್ಲ: ಬೆಳ್ಳಂಬೆಳಗ್ಗೆ ಆಲ್ಟೋ ಕಾರ್ ನಲ್ಲಿ ಹಿಂಸಾತ್ಮಕವಾಗಿ ಅಕ್ರಮ ಗೋಸಾಗಾಟ| ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸಂಘಟನೆ ಕಾರ್ಯಕರ್ತರು Read More »

ಸುರತ್ಕಲ್ : ಬೈಕ್ ಸವಾರನ‌ ಮೇಲೆ ಹರಿದ ಲಾರಿ| ಸ್ಥಳದಲ್ಲೇ ಯುವಕ ದುರ್ಮರಣ

ಸಮಗ್ರ ನ್ಯೂಸ್: ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದು ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗ ಗುರುವಾರ ರಾತ್ರಿ ನಡೆದಿದೆ. ಕಟಪಾಡಿ ಮಟ್ಟು ನಿವಾಸಿ ಅಕ್ಷಯ್ (33) ಮೃತ ದುರ್ದೈವಿ. ಅಕ್ಷಯ್ ಅವರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಟಪಾಡಿಯ ತನ್ನ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗದಲ್ಲಿ ಲಾರಿಯ ಚಕ್ರದಡಿಗೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು

ಸುರತ್ಕಲ್ : ಬೈಕ್ ಸವಾರನ‌ ಮೇಲೆ ಹರಿದ ಲಾರಿ| ಸ್ಥಳದಲ್ಲೇ ಯುವಕ ದುರ್ಮರಣ Read More »

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಟ್ರುಥ್& ಡೇರ್ ಗೇಮ್ ಜೊತೆ ಸೆಕ್ಸ್| ನಾಲ್ಕೈದು ತಿಂಗಳ ಹಿಂದೆಯೇ ನಡೆದಿತ್ತು ಪ್ರಕರಣ!

ಸಮಗ್ರ ನ್ಯೂಸ್: ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ಮತ್ತು ರಾಸಲೀಲೆ ಪ್ರಕರಣವು ಟ್ರುಥ್ ಅಂಡ್ ಡೇರ್ ಗೇಮ್ ಹಿನ್ನೆಲೆಯಲ್ಲಿ ನಡೆದಿದೆ. ಸದ್ಯ ಇದರ ವೀಡಿಯೋ ವೈರಲ್‌ಗೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದ್ದಾರೆ. ಈ ಬಗ್ಗೆ ಕಾಲೇಜಿಗೆ ಹೋಗಿ ಈಗಾಗಲೇ ಪರಿಶೀಲನೆ ನಡೆಸಲಾಗಿದೆ. ಆದರೆ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಈ ಘಟನೆ ನಾಲ್ಕೈದು ತಿಂಗಳ ಹಿಂದೆ ನಡೆದಿದೆ. ಆದರೆ

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಟ್ರುಥ್& ಡೇರ್ ಗೇಮ್ ಜೊತೆ ಸೆಕ್ಸ್| ನಾಲ್ಕೈದು ತಿಂಗಳ ಹಿಂದೆಯೇ ನಡೆದಿತ್ತು ಪ್ರಕರಣ! Read More »

ಆರತಕ್ಷತೆ ವೇಳೆ ಹೃದಯಾಘಾತದಿಂದ ವರ ಸಾವು| ಸಂಭ್ರಮದ ಮನೆಯಲ್ಲಿ ಸೂತಕ

ಸಮಗ್ರ‌ ನ್ಯೂಸ್: ಮದುವೆ ಆರತಕ್ಷತೆ ವೇಳೆಯೇ ವರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊನ್ನೂರ ಸ್ವಾಮಿ (26) ಮೃತ ದುರ್ದೈವಿ. ಮದುವೆ ಆರಕ್ಷತೆ ವೇಳೆ ಎಲ್ಲರೂ ಶುಭಕೋರುವ ಸಂದರ್ಭದಲ್ಲಿ ಎದೆ ನೋವಿನಿಂದ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ಹೊನ್ನೂರಸ್ವಾಮಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಸಲಹೆ ನೀಡಿದ್ದ ವೈದ್ಯರು, ಆಸ್ಪತ್ರೆಗೆ ಸಾಗಿಸೋ ದಾರಿ ಮಧ್ಯೆಯೇ ವರ ಹೊನ್ನೂರಸ್ವಾಮಿ ಮೃತಪಟ್ಟಿದ್ದಾರೆ. ಸಂಭ್ರಮದ ಮದುವೆ ಮನೆಯಲ್ಲಿ

ಆರತಕ್ಷತೆ ವೇಳೆ ಹೃದಯಾಘಾತದಿಂದ ವರ ಸಾವು| ಸಂಭ್ರಮದ ಮನೆಯಲ್ಲಿ ಸೂತಕ Read More »

ಸುಳ್ಯ: ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಗಳಿಂದ ತಾಲೂಕಿನ ಕಳಂಜ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಮುಹಮ್ಮದ್ ಮಸೂದ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್ ಮತ್ತು ಭಾಸ್ಕರ್ ಬಂಧಿತರಾಗಿದ್ದಾರೆ.‌ ಬಂಧಿತ ಆರೋಪಿಗಳ

ಸುಳ್ಯ: ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು Read More »

ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಸಾವು

ಹೊಸಕೋಟೆ: ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ತಿರುಮಲಶೆಟ್ಟಿ ಬಳಿ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದ ಪರಿಣಾಮ ಅಪಾರ್ಟ್ ಮೆಂಟ್ ಪಕ್ಕದಲ್ಲಿ ನಿರ್ಮಿಸಿದ್ದ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತ ಕಾರ್ಮಿಕರು ಉತ್ತರ ಭಾರತ ಮೂಲದ ನಿವಾಸಿಗಳಾಗಿದ್ದಾರೆ. ಶೆಡ್​ನಲ್ಲಿ ಒಟ್ಟು 8 ಕಾರ್ಮಿಕರು ಮಲಗಿದ್ದರು. ಈ ವೇಳೆ ಅಪಾರ್ಟ್​ಮೆಂಟ್ ಗೋಡೆ

ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಸಾವು Read More »

ಕಿರುತೆರೆ ಧಾರಾವಾಹಿ ಹಿರಿಯ ನಟ ಬಾಲಾಜಿ ನಿಧನ

ಬೆಂಗಳೂರು: ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಲ್ಲಿ ನಟಿಸಿದ ಹಿರಿಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಹಿರಿಯ ನಟ ಬಾಲಾಜಿ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟ ಬಾಲಾಜಿ ರಾಜಕೀಯ ಕ್ಷೇತ್ರದಲ್ಲಿಯೂ ತೊಡಗಿಕೊಂಡಿದ್ದರು. ಹಿರಿಯ ಕಲಾವಿದನ ಅಗಲಿಕೆಗೆ ಸ್ಯಾಂಡಲ್​ವುಡ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ಮಾಯಾಮೃಗ’, ‘ಮುಕ್ತ ಮುಕ್ತ’, ‘ಮಹಾ ಪರ್ವ’, ‘ಮನ್ವಂತರ’, ‘ಮುಕ್ತ’, ‘ಮಿಂಚು’, ‘ಮಗಳು ಜಾನಕಿ’, ‘ಚಂದಿರ’ ಮುಂತಾದ ಧಾರಾವಾಹಿಗಳಲ್ಲಿ ಯಲಹಂಕ ಬಾಲಾಜಿ ಅಭಿನಯಿಸಿದ್ದರು.

ಕಿರುತೆರೆ ಧಾರಾವಾಹಿ ಹಿರಿಯ ನಟ ಬಾಲಾಜಿ ನಿಧನ Read More »