ಬೈಕ್ ಮತ್ತು ಕಾರು ಅಪಘಾತ; ಒಂದೇ ಕುಟುಂಬದ ಇಬ್ಬರು ಸಾವು
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 11 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಾಪ್ಪಿದ್ದಾರೆ. ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದ ಸಂದೀಪ ಸಿದ್ದಪ್ಪ ಮಲ್ಲೂರ (11) ಸ್ಥಳದಲ್ಲೇ ಸಾವನ್ನಪ್ಪಿದ್ದು, ಶಿವಪ್ಪ ಬಸವಂತಗೌಡ ಮಲ್ಲೂರ (46) ಬೆಳಗಾವಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿರುವ ಮತ್ತೊಬ್ಬ ಸವಾರ ವೀರಣ್ಣ ಚನ್ನಬಸಪ್ಪ ಬಗನಾಳ […]
ಬೈಕ್ ಮತ್ತು ಕಾರು ಅಪಘಾತ; ಒಂದೇ ಕುಟುಂಬದ ಇಬ್ಬರು ಸಾವು Read More »










