ಕ್ರೈಂ

ಉಡುಪಿ ಹಿಸ್ಟರಿಯಲ್ಲೇ ಇದೊಂದು ಖತರ್ನಾಕ್ ಕ್ರೈಂ| ಬಂಧನದಿಂದ ತಪ್ಪಿಸಿಕೊಳ್ಳಲು ತನ್ನದೇ ವಯಸ್ಸಿನ ವ್ಯಕ್ತಿಗೆ ನಿದ್ರೆಯ ಮಾತ್ರೆ ಕೊಟ್ಟು ಕೊಲೆ| ಮಾಡಿದ್ದ ಪ್ಲಾನ್‍ನಿಂದಲೇ ಸಿಕ್ಕಿಬಿದ್ದ ಜೋಡಿ

ಸಮಗ್ರ ನ್ಯೂಸ್: ತಡರಾತ್ರಿ ಸುಟ್ಟು ಕರಕಲಾಗಿದ್ದ ಕಾರಿನೊಳಗೆ ಪೂರ್ಣ ಸುಟ್ಟ ಅಸ್ಥಿಪಂಜರವೊಂದು ಬೆಳಗ್ಗಿನ ಜಾವ ಕಾಣಿಸಿಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಪೊಲೀಸರು 24 ಗಂಟೆಯೊಳಗೆ ತನಿಖೆ ಮಾಡಿದ್ದಾರೆ. ತನಿಖೆಯಾಗುತ್ತಾ ಹೊರಬಂದ ಸತ್ಯಕ್ಕೆ ಇಡೀ ಉಡುಪಿ ಶಾಕ್ ಗೆ ಒಳಗಾಗಿದೆ. ಸುಟ್ಟು ಕರಕಲಾದ ಕಾರು. ಕಾರಿನೊಳಗೆ ತಲೆಬುರುಡೆ ಎಲುಬು. ಪುಟ್ಟದಾದರೂ ಕ್ಲೂ ಸಿಗುತ್ತಾ ಅಂತ ಹುಡುಕಾಡುತ್ತಿರೋ ಪೊಲೀಸರು. ಈ ದೃಶ್ಯ ಕಂಡುಬಂದಿದ್ದು ಜಿಲ್ಲೆಯ ಹೇನಬೇರು ಗ್ರಾಮದಲ್ಲಿ. ಇಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು ನಿನ್ನೆ ಬೆಳಕಿಗೆ […]

ಉಡುಪಿ ಹಿಸ್ಟರಿಯಲ್ಲೇ ಇದೊಂದು ಖತರ್ನಾಕ್ ಕ್ರೈಂ| ಬಂಧನದಿಂದ ತಪ್ಪಿಸಿಕೊಳ್ಳಲು ತನ್ನದೇ ವಯಸ್ಸಿನ ವ್ಯಕ್ತಿಗೆ ನಿದ್ರೆಯ ಮಾತ್ರೆ ಕೊಟ್ಟು ಕೊಲೆ| ಮಾಡಿದ್ದ ಪ್ಲಾನ್‍ನಿಂದಲೇ ಸಿಕ್ಕಿಬಿದ್ದ ಜೋಡಿ Read More »

ಹೆಂಡತಿಯನ್ನು ಕೊಂದು ಕಡಾಯಿಯಲ್ಲಿ ಬೇಯಿಸಿದ ಗಂಡ| ಮಕ್ಕಳ ಮುಂದೆಯೇ ನಡೆಯಿತು ಘನಘೋರ ಕೃತ್ಯ!

ಸಮಗ್ರ ನ್ಯೂಸ್: ಮಕ್ಕಳ ಮುಂದೆಯೇ ಪತ್ನಿಯನ್ನು ಕಡಾಯಿಯಲ್ಲಿ ಹಾಕಿ ಬೇಯಿಸಿ ಹತ್ಯೆ ಮಾಡಿರುವ ಭೀಕರ ಕೃತ್ಯವೊಂದು ಪಾಕಿಸ್ತಾನದ ಸಿಂದ್ ಪ್ರಾಂತ್ಯದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಆರು ಮಕ್ಕಳ ಮುಂದೆ ತನ್ನ ಹೆಂಡತಿಯನ್ನು ಕಡಾಯಿಯಲ್ಲಿ ಬೇಯಿಸಿ ಹತ್ಯೆ ಮಾಡಿ ಕ್ರೂರತೆ ಮೆರೆದಿದ್ದಾನೆ. ವರದಿಗಳ ಪ್ರಕಾರ ಘಟನೆಯ ನಂತರ, ಪೊಲೀಸರು ಬುಧವಾರ ನಗರದ ಗುಲ್ಶನ್-ಎ-ಇಕ್ಬಾಲ್ ಪ್ರದೇಶದ ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಪ್ಯಾನ್‌ನಲ್ಲಿ ಮೃತ ನರ್ಗೀಸ್ ಶವವನ್ನು ಪತ್ತೆ ಹಚ್ಚಿದ್ದಾರೆ. ಈ ಮೃತ ಮಹಿಳೆಯ ಪತಿ ಶಾಲೆಯಲ್ಲಿ ವಾಚ್‌ಮನ್ ಆಗಿ

ಹೆಂಡತಿಯನ್ನು ಕೊಂದು ಕಡಾಯಿಯಲ್ಲಿ ಬೇಯಿಸಿದ ಗಂಡ| ಮಕ್ಕಳ ಮುಂದೆಯೇ ನಡೆಯಿತು ಘನಘೋರ ಕೃತ್ಯ! Read More »

ಲವ-ಕುಶನ ಕೊಂದ‌‌ ಹಂದಿಯ‌ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಕುಖ್ಯಾತ ರೌಡಿ, ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಂದಿ ಅಣ್ಣಿಯನ್ನು ಇಂದು ಬೆಳಗ್ಗೆ ನಡುರಸ್ತೆಯಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ವಿನೋಬನಗರದ ಪೊಲೀಸ್ ಚೌಕಿಯ ಬಳಿ ಪೊಲೀಸ್ ಠಾಣೆಯ ಅನತಿ ದೂರದಲ್ಲೇ ಬರ್ಬರ ಹತ್ಯೆ ನಡೆದಿರುವುದು ಜನರನ್ನು ಬೆಚ್ಚಿ ಬೀಳಿಸಿದೆ. ದುಷ್ಕರ್ಮಿಗಳು ಇನ್ನೋವಾ ಕಾರ್ ನಲ್ಲಿ ಬಂದು ಮಚ್ಚು ಲಾಂಗ್ ಗಳಿಂದ ಹಂದಿ ಅಣ್ಣಿಯ ತಲೆಗೆ ಬಲವಾಗಿ ಹೊಡೆದಿದ್ದಾರೆ. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಅಣ್ಣಿ ಮೃತಪಟ್ಟಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ

ಲವ-ಕುಶನ ಕೊಂದ‌‌ ಹಂದಿಯ‌ ಬರ್ಬರ ಹತ್ಯೆ Read More »

ಸುಳ್ಯ: ಕುಟುಂಬದೊಳಗಿನ ಆಸ್ತಿ ವಿವಾದ| ಮೂವರ ಮೇಲೆ ಕತ್ತಿ ಬೀಸಿದ ತಾಯಿ ಮತ್ತು ಮಗ

ಸಮಗ್ರ ನ್ಯೂಸ್: ಕುಟುಂಬದ ಒಳಗೆ ಆಸ್ತಿ ಪಾಲಿನ ವಿಷಯದಲ್ಲಿ ವಿವಾದ ಭುಗಿಲೆದ್ದು ತಾಯಿ ಮತ್ತು ಮಗ ಸೇರಿಕೊಂಡು ಮೂವರ ಮೇಲೆ ಕತ್ತಿ ಬೀಸಿ ಹಲ್ಲೆ ನಡೆಸಿದ ಘಟನೆ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಹಾಲೆಮಜಲು ಅಂಬೆಕಲ್ಲು ಸುರೇಶ ಎಂಬವರ ಪತ್ನಿ ಮಂಜುಳ, ಅವರ ಮನೆ ಕೆಲಸಕ್ಕೆಂದು ಬಂದಿದ್ದ ಸುಬ್ರಹ್ಮಣ್ಯ ಮತ್ತು ಮಾಧವ ಘಟನೆಯಲ್ಲಿ ಗಾಯಗೊಂಡವರು. ಸುರೇಶ ಅವರ ನೂತನ ಮನೆಯ ಕೆಲಸ‌ ನಡೆಯುತ್ತಿದ್ದು ಅಲ್ಲಿಗೆ ಸುರೇಶ ಅವರ ಅಕ್ಕ ಮೀನಾಕ್ಷಿ ಮತ್ತು ಅವರ ಮಗ ಸೋಹನ್

ಸುಳ್ಯ: ಕುಟುಂಬದೊಳಗಿನ ಆಸ್ತಿ ವಿವಾದ| ಮೂವರ ಮೇಲೆ ಕತ್ತಿ ಬೀಸಿದ ತಾಯಿ ಮತ್ತು ಮಗ Read More »

ಮಂಗಳೂರು: ವಾಟ್ಸಪ್ ನಲ್ಲಿ ಸ್ಯೂಸೈಡ್ ಮೆಸೇಜ್ ಕಳ್ಸಿ ನದಿಗೆ ಹಾರಿದ ಯುವಕ

ಸಮಗ್ರ ನ್ಯೂಸ್: ಯುವಕನೋರ್ವ ವಾಟ್ಸಪ್ ಮೂಲಕ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಳದ ಲೊಕೇಶನ್ ಮತ್ತು ಸಂದೇಶ ಕಳುಹಿಸಿ ನದಿಗೆ ಹಾರಿ ಕಣ್ಮರೆಯಾದ ಘಟನೆ ಮಂಗಳೂರು ನಗರದ ಹೊರವಲಯದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ನದಿಗೆ ಹಾರಿದ ಯುವಕನನ್ನು ಮಂಡ್ಯ. ಮೂಲದ ಸದ್ಯ ಮಂಗಳೂರಿನಲ್ಲಿ ಅಂಚೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಕೇಶ್ ಗೌಡ ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಸಮೀಪದ ಪಾವಂಜೆ ನಂದಿನಿ ನದಿ ಸೇತುವೆಯಲ್ಲಿ ಬೈಕ್ ಹಾಗೂ ತನ್ನ ಇತರ ವಸ್ತುಗಳನ್ನು ಇರಿಸಿ ನದಿಗೆ ಹಾರಿದ್ದಾನೆ. ಇದಕ್ಕೂ ಮೊದಲು ತನ್ನ

ಮಂಗಳೂರು: ವಾಟ್ಸಪ್ ನಲ್ಲಿ ಸ್ಯೂಸೈಡ್ ಮೆಸೇಜ್ ಕಳ್ಸಿ ನದಿಗೆ ಹಾರಿದ ಯುವಕ Read More »

ಹೆತ್ತಮ್ಮನನ್ನೇ ಎರಡೆರಡು ಬಾರಿ ಅತ್ಯಾಚಾರಗೈದ ಪಾಪಿ ಮಗ| ದಾಂಡೇಲಿಯಲ್ಲಿ ನಡೆಯಿತು ಹೇಯ ಕೃತ್ಯ

ಸಮಗ್ರ ನ್ಯೂಸ್: ಮದ್ಯವ್ಯಸನಿ ಯುವಕನೊಬ್ಬ ಜನ್ಮಕೊಟ್ಟ ತಾಯಿ ಮೇಲೆ ಒಂದೇ ದಿನ ಎರಡು ಬಾರಿ ಅತ್ಯಾಚಾರ ಎಸಗಿದ ಹೇಯ ಘಟನೆ ಪಟ್ಟಣದಲ್ಲಿ ಸಂಭವಿಸಿದೆ. ಕೂಲಿ ಕೆಲಸಗಾರ ರೋಕಿ ಜಾನ್​ ಪುಡ್ತೋಳ(24) ಹೇಯ ಕೃತ್ಯ ಎಸಗಿದ ಆರೋಪಿ. ಈತ ತಾಯಿ ಜತೆ ದಾಂಡೇಲಿ ಪಟ್ಟಣದ ಅರಣ್ಯ ಇಲಾಖೆ ಡಿಪೋ ಆವರಣದಲ್ಲಿ ವಾಸವಿದ್ದ. ಈತ, 52 ವರ್ಷದ ತನ್ನ ತಾಯಿಯೊಂದಿಗೆ ವಾಸವಾಗಿದ್ದ. ಎಂದಿನಂತೆ ಶನಿವಾರ(ಜು.9) ರಾತ್ರಿಯೂ ಮದ್ಯ ಸೇವಿಸಿ ಮನೆಗೆ ರೋಕಿ ಜಾನ್​ ಪುಡ್ತೋಳ ಬಂದಿದ್ದ. ಅಂದು ತಡರಾತ್ರಿ ನಿದ್ರೆ

ಹೆತ್ತಮ್ಮನನ್ನೇ ಎರಡೆರಡು ಬಾರಿ ಅತ್ಯಾಚಾರಗೈದ ಪಾಪಿ ಮಗ| ದಾಂಡೇಲಿಯಲ್ಲಿ ನಡೆಯಿತು ಹೇಯ ಕೃತ್ಯ Read More »

ಬೈತಡ್ಕ: ಕಾರುದುರಂತ; ಇಬ್ಬರ ಶವಗಳೂ ಪತ್ತೆ

ಸಮಗ್ರ. ನ್ಯೂಸ್: ಜು.12. ಶನಿವಾರ ತಡರಾತ್ರಿ ಸೇತುವೆಯಿಂದ ಕೆಳಕ್ಕೆ ಕಾರು ಬಿದ್ದು ನಾಪತ್ತೆಯಾಗಿದ್ದ ಯುವಕರಿಬ್ಬರ ಮೃತದೇಹವು ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ. ಅಪಘಾತ ನಡೆದು 200 ಮೀ. ವ್ಯಾಪ್ತಿಯಲ್ಲಿ ಮೃತದೇಹವು ಮೊದಲು ಪತ್ತೆಯಾಗಿದ್ದು, ಸ್ವಲ್ಪ ಅಂತರದಲ್ಲೇ ಎರಡನೇ ಮೃತದೇಹ ಪತ್ತೆಯಾಗಿದೆ.

ಬೈತಡ್ಕ: ಕಾರುದುರಂತ; ಇಬ್ಬರ ಶವಗಳೂ ಪತ್ತೆ Read More »

ಕಾಣಿಯೂರು: ಕಾರು ದುರಂತ ಪ್ರಕರಣ|ಓರ್ವ ವ್ಯಕ್ತಿಯ ಮೃತದೇಹ ಪತ್ತೆ

ಕಾಣಿಯೂರು: ಇಲ್ಲಿನ ಬೈತಡ್ಕ ಹೊಳೆಯಲ್ಲಿ ಕಾರು ದುರಂತದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಯುವಕರಲ್ಲಿ ಓರ್ವ ವ್ಯಕ್ತಿಯ ಮೃತದೇಹ ಜು.12ರಂದು ಪತ್ತೆಯಾಗಿದೆ. ಜು. 10 ರಂದು ಬೈತಡ್ಕ ಸೇತುವೆಯಿಂದ ಕಾರು ಪಲ್ಟಿಯಾಗಿ, ಇಬ್ಬರು ವಿಟ್ಲ ಮೂಲದ ಯುವಕರು ನೀರುಪಾಲಾಗಿದ್ದರು. ಜು.12ರಂದು ಬೆಳಿಗ್ಗೆ 8 ಗಂಟೆಗೆ ಬೈತಡ್ಕ ಸೇತುವೆಯಿಂದ 400 ಮೀಟರ್ ದೂರದ ಮರಕ್ಕಡ ಜೇಡರಕೇರಿ ಮಂಜಯ್ಯ ಆಚಾರ್ಯರ ಮನೆಯ ಬಳಿ ಹೊಳೆಯಲ್ಲಿ ಒಂದು ಮೃತದೇಹ ಪತ್ತೆಯಾಗಿದೆ. ಮೃತದೇಹ ಅಂಗಿ ಕಳಚ್ಚಿದ್ದು, ಪ್ಯಾಂಟ್ ಧರಿಸಿದ ರೀತಿ ಕವುಚಿ ಮರದಲ್ಲಿ ನೇತಾಡುತ್ತಿದ್ದು. ಮಳೆ

ಕಾಣಿಯೂರು: ಕಾರು ದುರಂತ ಪ್ರಕರಣ|ಓರ್ವ ವ್ಯಕ್ತಿಯ ಮೃತದೇಹ ಪತ್ತೆ Read More »

ಕಾಣಿಯೂರು: 40 ಗಂಟೆ ಕಳೆದರೂ ಪತ್ತೆಯಾಗದ ಯುವಕರು| ನದಿನೀರಲ್ಲೂ ಏರಿಕೆ; ಹುಡುಕಾಟಕ್ಕೆ ಅಡಚಣೆ

ಸಮಗ್ರ ನ್ಯೂಸ್: ತೀವ್ರ ಆತಂಕಕ್ಕೆ ಕಾರಣವಾಗಿರುವ ಕಾಣಿಯೂರಿನ ಬೈತಡ್ಕ ಸೇತುವೆಯಲ್ಲಿ ಜ.10ರ ಮಧ್ಯರಾತ್ರಿ 12 ಕ್ಕೆ ಕಾರು ನದಿಗೆ ಬಿದ್ದು ನಾಪತ್ತೆಯಾದ ಘಟನೆಯಲ್ಲಿ ಕಾಣೆಯಾದದವರ ವಿವರ 40 ಗಂಟೆ ಕಳೆದರೂ ಇನ್ನೂ ಲಭ್ಯವಾಗಿಲ್ಲ. ಈ ನಡುವೆ ಬೈತ್ತಡ್ಕದಲ್ಲಿ ಕಾರು ಅಪಘಾತವಾಗಿ ಸೇತುವೆಯ ತುಂಡಾದ ತಡೆಬೇಲಿ ಅಪಾಯ ಆಹ್ವಾನಿಸುತ್ತಿದೆ. ತುಂಡಾದ ಕಬ್ಬಿಣದ ರಾಡ್ ಗಳು ಹಾಗೆ ಬಿಟ್ಟಿದ್ದಾರೆ. ಇಲಾಖೆ ಯಾವೂದೇ ತಡೆಬೇಲಿಯೂ ಹಾಕುವ ಕಾರ್ಯವೂ ಮಾಡಿಲ್ಲ. ಇದರಿಂದ ಇನ್ನಷ್ಟು ಅವಘಡಗಳು ಸಂಭವಿಸುವ ಸಾಧ್ಯತೆ‌ ಇದೆ. ಜ.10ರ ಮಧ್ಯರಾತ್ರಿ 12

ಕಾಣಿಯೂರು: 40 ಗಂಟೆ ಕಳೆದರೂ ಪತ್ತೆಯಾಗದ ಯುವಕರು| ನದಿನೀರಲ್ಲೂ ಏರಿಕೆ; ಹುಡುಕಾಟಕ್ಕೆ ಅಡಚಣೆ Read More »

ಕಾಪು; ಅಕ್ರಮ ಗೋ ಮಾಂಸ ಮಾರಾಟ ,ಇಬ್ಬರು ಪೋಲಿಸ್ ವಶ

ಕಾಪು : ಅಕ್ರಮವಾಗಿ ಗೋ ವಧೆ ಮಾಡಿ ಗೋ ಮಾಂಸವನ್ನು ಮಾರಾಟ ಮಾಡಲು ಮುಂದಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಸೇನಬ್ಬ ಹಾಗೂ ಶಂಶುದ್ಧೀನ್ ಪೊಲೀಸರು ಮಲ್ಲಾರು ಗ್ರಾಮದ ಪಕೀರ್ಣ ಕಟ್ಟೆಯಿಂದ ಮೂಳೂರು ಕಡೆಗೆ ಅಕ್ರಮ ದನದ ಮಾಂಸ ಮಾರಾಟ ಮಾಡಲು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ ಡಿ. ಎಮ್ ಅವರು ಉಪನಿರೀಕ್ಷಕ ಶ್ರೀಶೈಲ ಡಿ. ಎಮ್ ಅವರು ಇತರ ಸಿಬ್ಬಂದಿಗಳೊಂದಿಗೆ ಮಲ್ಲಾರು ಗ್ರಾಮದ ಕೋಟೆ ರಸ್ತೆಯ ರೈಲ್ವೆ

ಕಾಪು; ಅಕ್ರಮ ಗೋ ಮಾಂಸ ಮಾರಾಟ ,ಇಬ್ಬರು ಪೋಲಿಸ್ ವಶ Read More »