ಕಾಣಿಯೂರು: ಗೌರಿಹೊಳೆಗೆ ಬಿದ್ದ ಮಾರುತಿ 800| ಕಾರು ಪತ್ತೆಯಾದ್ರೂ ಅದರಲ್ಲಿದ್ದವರು ಎಲ್ಲಿ ಹೋದರು?
ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ಉಕ್ಕಿ ಹರಿಯುತ್ತಿರುವ ಹೊಳೆಗೆ ಬಿದ್ದ ಘಟನೆ ಶನಿವಾರ ತಡರಾತ್ರಿ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ನಾಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ವಿಟ್ಲದ ಕುಂಡಡ್ಕ ನಿವಾಸಿ ಧನುಷ್ (26) ಹಾಗೂ ಮಂಜೇಶ್ವರ ನಿವಾಸಿ ಧನುಷ್(21) ಎಂಬವರು ಗುತ್ತಿಗಾರಿನಲ್ಲಿ ಮರದ ಕೆಲಸ ಮಾಡುತ್ತಿದ್ದು, ಶನಿವಾರ ತಡರಾತ್ರಿ ವಿಟ್ಲದಿಂದ ಗುತ್ತಿಗಾರಿಗೆ ತೆರಳುತ್ತಿದ್ದ ವೇಳೆ ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ […]
ಕಾಣಿಯೂರು: ಗೌರಿಹೊಳೆಗೆ ಬಿದ್ದ ಮಾರುತಿ 800| ಕಾರು ಪತ್ತೆಯಾದ್ರೂ ಅದರಲ್ಲಿದ್ದವರು ಎಲ್ಲಿ ಹೋದರು? Read More »










