ಕ್ರೈಂ

ಸದಾನಂದ ಗೌಡರ ಜೊತೆಗಿದ್ದ ಮಧುಗಿರಿ ಮಧುವಿನ ಕಾಮಪುರಾಣ ಬಯಲು| ಬಿಜೆಪಿ ಟಿಕೆಟ್ ಆಕಾಂಕ್ಷಿಯ ಲವ್ವಿಡವ್ವಿ ಪೋಟೋ ವೈರಲ್

ಸಮಗ್ರ ನ್ಯೂಸ್: ಮಧುಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಪ್ರಚಾರ ಶುರುಮಾಡಿದ್ದಾರೆ. ಇದರ ಮಧ್ಯೆ ಮಹಿಳೆಯೊಂದಿಗಿನ ಲವ್ವಿಡವ್ವಿ ಫೋಟೋಗಳು ಮಧುಗೆ ಶಾಕ್ ನೀಡಿದೆ. ಮಧು ಮತ್ತು ಮಹಿಳೆಯ ನಡುವಿನ ಲವ್ವಿಡವ್ವಿ ಫೋಟೋಗಳು ವೈರಲ್ ಆಗಿವೆ. ಮಧುಗಿರಿ ತಾಲ್ಲೂಕಿನ ಬೇಡತ್ತೂರು ಗ್ರಾಮದ ಸದಸ್ಯೆ ಮಂಜುಳ ಜೊತೆಗೆ ಎಂಜಾಯ್ ಮಾಡುತ್ತಿರುವುದು ಹಾಗೂ ಇಬ್ಬರ ಚುಂಬನದ ಫೋಟೋಗಳು ಹರಿದಾಡುತ್ತಿವೆ. ಬೆಂಗಳೂರಿನ ಖಾಸಗಿ ಹೋಟೆಲ್ ಗೆ ಕರೆದುಕೊಂಡು‌ ಹೋಗಿ ಎಂಜಾಯ್ ಮಾಡಿದ್ದಾರೆ. ಫೋಟೋ ವೈರಲ್ ಆದ ತಕ್ಷಣ, […]

ಸದಾನಂದ ಗೌಡರ ಜೊತೆಗಿದ್ದ ಮಧುಗಿರಿ ಮಧುವಿನ ಕಾಮಪುರಾಣ ಬಯಲು| ಬಿಜೆಪಿ ಟಿಕೆಟ್ ಆಕಾಂಕ್ಷಿಯ ಲವ್ವಿಡವ್ವಿ ಪೋಟೋ ವೈರಲ್ Read More »

ಐವರ್ನಾಡು; ಪ್ರಿಡ್ಜ್ ನಿಂದ ಶಾಕ್ ಹೊಡೆದು 4 ವರ್ಷದ ಬಾಲಕ ಮೃತ್ಯು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ಪ್ರಿಡ್ಜ್ ನಿಂದ ಶಾಕ್ ಹೊಡೆದು 4 ವರ್ಷದ ಬಾಲಕ ಮೃತಪಟ್ಟ ಘಟನೆಯೊಂದು ಜು.2 ರಂದು ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ ಮೃತ ಬಾಲಕ. ಈತ ಪ್ರಿಡ್ಜನ್ನು ಮುಟ್ಟಿದಾಗ ಶಾಕ್ ಹೊಡೆದಿದೆ ಎನ್ನಲಾಗಿದೆ

ಐವರ್ನಾಡು; ಪ್ರಿಡ್ಜ್ ನಿಂದ ಶಾಕ್ ಹೊಡೆದು 4 ವರ್ಷದ ಬಾಲಕ ಮೃತ್ಯು Read More »

ಟೈಲರ್ ಹತ್ಯೆ ಬಳಿಕ ಮೆಡಿಕಲ್ ಅಂಗಡಿ ಮಾಲೀಕನ ಕೊಲೆ| ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹತ್ಯೆಗೈದ ಕಿರಾತಕರು

ಸಮಗ್ರ ನ್ಯೂಸ್: ನೂಪರ್ ಶರ್ಮಾ ಬೆಂಬಲಿಸಿದ್ದ ರಾಜಸ್ಥಾನದ ಹಿಂದೂ ಟೈಲರ್ ಕನ್ಹಯ್ಯಲಾಲ್ ಹತ್ಯೆ ಪ್ರಕರಣದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ನೂಪರ್ ಶರ್ಮಾ ಪರ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಹತ್ಯೆಯಾಗಿರುವ ವಿಚಾರ ವರದಿಯಾಗಿದೆ. ಮಹಾರಾಷ್ಟ್ರದ ಅಮರಾವತಿಯಲ್ಲಿ ಮೆಡಿಕಲ್ ಶಾಪ್ ಮಾಲೀಕ ಉಮೇಶ್ ಪ್ರಹ್ಲಾದ್ ರಾವ್ ನೂಪರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎನ್ನಲಾಗಿದ್ದು, ಹೀಗಾಗಿ ಉಮೇಶ್ ಪ್ರಹ್ಲಾದ್ ರಾವ್ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹೇಳಲಾಗುತ್ತಿದೆ. ಜೂನ್ 21 ರಂದು

ಟೈಲರ್ ಹತ್ಯೆ ಬಳಿಕ ಮೆಡಿಕಲ್ ಅಂಗಡಿ ಮಾಲೀಕನ ಕೊಲೆ| ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹತ್ಯೆಗೈದ ಕಿರಾತಕರು Read More »

ಉದಯಪುರ ಟೈಲರ್ ಕೊಲೆ ಆರೋಪಿಗಳಿಗಿತ್ತಾ ಬಿಜೆಪಿ ನಂಟು? ಇಂಡಿಯಾ ಟುಡೇ ವರದಿಯಲ್ಲಿ ಹೊರಬಿತ್ತು‌ ಶಾಕಿಂಗ್ ನ್ಯೂಸ್!! ಕೊಲೆ ನಡೆಸಲು ಬಿಜೆಪಿ ಸೇರಬಯಸಿದನೇ ಕೊಲೆಗಾರ?

ಸಮಗ್ರ ನ್ಯೂಸ್: ದೇಶದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಟೈಲರ್ ಹತ್ಯೆಯ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಾಯಕನೊಂದಿಗೆ ಸಂಬಂಧ ಹೊಂದಿರುವ ಬಗ್ಗೆ Indiatoday.com ಮಾಡಿರುವ ತನಿಖಾ ವರದಿಯಲ್ಲಿ ಬೆಳಕಿಗೆ ಬಂದಿದೆ. ರಾಜಸ್ಥಾನದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಕಳೆದ ಹತ್ತು ವರ್ಷಗಳಿಂದ ಇರುವ ಸದಸ್ಯ ಇರ್ಷಾದ್‌ ಚೈನ್‌ವಾಲ ಆರೋಪಿಗಳಲ್ಲಿ ಓರ್ವನಾದ ರಿಯಾಝ್‌ ಜೊತೆ ಕಾಣಿಸಿಕೊಂಡಿರುವ ಹಲವು ಚಿತ್ರಗಳನ್ನು ಇಂಡಿಯಾ ಟುಡೆ ವರದಿ ಮಾಡಿದೆ. ಈ ಕುರಿತು ಇರ್ಷಾದ್‌ ಬಳಿ ಕೇಳಿದಾಗ, ಬಿಜೆಪಿ ನಾಯಕ ಗುಲಾಬ್‌ ಚಂದ್‌ ಕಟಾರಿಯಾ

ಉದಯಪುರ ಟೈಲರ್ ಕೊಲೆ ಆರೋಪಿಗಳಿಗಿತ್ತಾ ಬಿಜೆಪಿ ನಂಟು? ಇಂಡಿಯಾ ಟುಡೇ ವರದಿಯಲ್ಲಿ ಹೊರಬಿತ್ತು‌ ಶಾಕಿಂಗ್ ನ್ಯೂಸ್!! ಕೊಲೆ ನಡೆಸಲು ಬಿಜೆಪಿ ಸೇರಬಯಸಿದನೇ ಕೊಲೆಗಾರ? Read More »

ಸುಳ್ಯ; ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

ಸುಳ್ಯ : ತಾಲೂಕಿನ 17 ವರ್ಷದ ಬಾಲಕಿಯ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರ ಎಸಗಿ ಗರ್ಭಿಣಿಯಾದ ಘಟನೆಯೊಂದು ನಡೆದಿದೆ. ಆರೋಪಿಯನ್ನು ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ಸಂದೀಪ್ (22) ಎಂದು ಗುರುತಿಸಲಾಗಿದೆ. ಆದರೆ, ಅಕ್ಕ ಸಂತ್ರಸ್ತೆಯ ಚಟುವಟಿಕೆಗಳ ಬಗ್ಗೆ ಅನುಮಾನಗೊಂಡು ಜೂನ್ 22 ರಂದು ಹತ್ತಿರದ ಆಸ್ಪತ್ರೆಗೆ ಸ್ಕ್ಯಾನ್ ಮಾಡಲು ಕರೆದೊಯ್ದರು. ಅಪ್ರಾಪ್ತ ಬಾಲಕಿ ಗರ್ಭಿಣಿ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುಳ್ಯ; ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ Read More »

ಊರಿಗೆ ಹಬ್ಬಕ್ಕೆಂದು ತೆರಳಿದ ವೇಳೆ ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ ಕದಿಮರು

ಸಮಗ್ರ ನ್ಯೂಸ್ : ಮನೆ ಬೀಗ ಮುರಿದು ಕಳ್ಳರು ತಮ್ಮ ಕೈ ಚಳಕ ತೋರಿಸಿದ ಘಟನೆಯೊಂದು ಯಶವಂತಪುರದ ಮತ್ತಿಕೆರೆಯಲ್ಲಿ ಘಟನೆ ನಡೆದಿದೆ. ಕನಗ್ ರತಿನಾಮ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯವರು ಊರ ಹಬ್ಬಕ್ಕೆಂದು 2 ದಿನ ತಮಿಳುನಾಡಿಗೆ ತೆರಳಿದ್ದ ವೇಳೆ ಘಟನೆ ನಡೆದಿದ್ದು, ವಾಪಸ್ ಮನೆಗೆ ಬಂದು ನೋಡಿದ್ದಾಗ ದಂಪತಿ ಶಾಕ್ ಆಗಿದ್ದಾರೆ. ಮನೆಯಲ್ಲಿದ್ದ 30 ಗ್ರಾಂ ಚಿನ್ನಾಭರಣ, ಒಂದು , ದಾಖಲೆ ಪತ್ರಗಳನ್ನು ಕದ್ದುಕೊಂಡು ಖದೀಮರು ಎಸ್ಕೇಪ್ ಆಗಿದ್ದಾರೆ. ದಂಪತಿ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ

ಊರಿಗೆ ಹಬ್ಬಕ್ಕೆಂದು ತೆರಳಿದ ವೇಳೆ ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ ಕದಿಮರು Read More »

3 ವರ್ಷದ ಮಗುವಿನ ಕತ್ತು ಹಿಸುಕಿ ತಾಯಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಸಮಗ್ರ ನ್ಯೂಸ್ : ಮಗುವಿನ ಕತ್ತು ಹಿಸುಕಿ ಕೊಂದು ನಂತರ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಉಡುಪಿಯ ಬ್ರಹ್ಮಾವರ ನಿವಾಸಿ ಆದರ್ಶ್‌ ಅವರ ಪತ್ನಿ ದೀಪಾ (೩೧) ಹಾಗೂ ಮೂರುವರೆ ವರ್ಷದ ಹೆಣ್ಣು ಮಗು ರಿಯಾ ಮೃತಪಟ್ಟಿದ್ದಾರೆ. ರಾಜರಾಜೇಶ್ವರಿ ನಗರ ಚನ್ನಸಂದ್ರದ ಅಪಾರ್ಟ್‌ ಮೆಂಟ್‌ ನಲ್ಲಿ ದಂಪತಿ ಮದುವೆ ಆದಾಗಿನಿಂದ ವಾಸವಿದ್ದರು. ಒಂದು ವಾರದಿಂದ ಹೊಟ್ಟೆ ನೋವು ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ದೀಪಾ ನಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್‌ ನೋಟ್‌ ಬರೆದಿಟ್ಟು

3 ವರ್ಷದ ಮಗುವಿನ ಕತ್ತು ಹಿಸುಕಿ ತಾಯಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ Read More »

ದನಗಳನ್ನು ಕದ್ದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್ : ದನಗಳನ್ನು ಕದ್ದು ಕೊಂಡೊಯ್ದು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ, ಹಾಗೆಯೇ ಸ್ಥಳದಲ್ಲಿದ್ದ ಸಾವಿರಾರು ರೂ.ಮೌಲ್ಯದ ದನದ ಮಾಂಸವನ್ನು ವಶಕ್ಕೆ ಪಡೆದ ಘಟನೆಯೊಂದು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಗೋಳ್ತಮಜಲು ನಿವಾಸಿ ಮಹಮ್ಮದ್ ಹಾಗೂ ಸಾದಿಕ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಎಂಬಾತ ಮನೆಯಲ್ಲಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಸ್ಥಳೀಯರಿಂದ ಮಾಹಿತಿ ಲಭ್ಯವಾದ ಹಿನ್ನೆಲೆ ಎಸ್.ಐ ಅವಿನಾಶ್ ನೇತೃತ್ವದ ನಗರ

ದನಗಳನ್ನು ಕದ್ದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ Read More »

ಉದಯಪುರ ಕೊಲೆಗಾರರಿಗಿತ್ತು ಪಾಕ್ ಉಗ್ರರೊಂದಿಗೆ ಸಂಬಂಧ| ಕೊಲೆಮಾಡಿ ವಿಡಿಯೋ ಸಂದೇಶ ಕಳಿಸ್ತೇವೆ ಎಂದಿದ್ರಂತೆ ಪಾತಕಿಗಳು

ಸಮಗ್ರ ನ್ಯೂಸ್: ರಾಜಸ್ಥಾನದ ಉದಯಪುರದಲ್ಲಿ ಮುಸ್ಲಿಂ ಮೂಲಭೂತವಾದಿಗಳಿಂದ ಹತ್ಯೆಗೀಡಾದ ಟೈಲರ್ ಕನ್ನಯ್ಯ ಲಾಲ್ ಪ್ರಕರಣವನ್ನು ಕೇಂದ್ರ ಸರ್ಕಾರ, ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಇದರ ಮಧ್ಯೆ ಹಂತಕರ ಕುರಿತು ಒಂದೊಂದೇ ಶಾಕಿಂಗ್ ಸಂಗತಿಗಳು ಬಹಿರಂಗವಾಗುತ್ತಿವೆ. ಮಹಮ್ಮದ್ ರಿಯಾಜ್ ಆಕ್ತಾರಿ ಮತ್ತು ಗೌಸ್ ಮಹಮ್ಮದ್ ಎಂಬ ಈ ಹಂತಕರು ಕನ್ನಯ್ಯ ಲಾಲ್ ಅವರನ್ನು ಹತ್ಯೆ ಮಾಡಿದ ಬಳಿಕ ಅಜ್ಮೀರ್ ದರ್ಗಾಕ್ಕೆ ಭೇಟಿ ನೀಡುವ ಪ್ಲಾನ್ ಮಾಡಿದ್ದರಾದರೂ ರಾಜ್ ಸಮಂದ್ ಬಳಿ ಪೊಲೀಸರಿಗೆ ಸೆರೆಸಿಕ್ಕಿದ್ದಾರೆ. ಅವರುಗಳ ವಿಚಾರಣೆ ವೇಳೆ ಈ

ಉದಯಪುರ ಕೊಲೆಗಾರರಿಗಿತ್ತು ಪಾಕ್ ಉಗ್ರರೊಂದಿಗೆ ಸಂಬಂಧ| ಕೊಲೆಮಾಡಿ ವಿಡಿಯೋ ಸಂದೇಶ ಕಳಿಸ್ತೇವೆ ಎಂದಿದ್ರಂತೆ ಪಾತಕಿಗಳು Read More »

ಮಂಗಳೂರು; ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ , ಓರ್ವ ಮೃತ್ಯು, ಇಬ್ಬರಿಗೆ ಗಾಯ

ಸಮಗ್ರ ನ್ಯೂಸ್ : ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆಯೊಂದು ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದ ರಸ್ತೆಯಲ್ಲಿ ನಡೆದಿದೆ. ಮೃತಚಾಲಕನನ್ನು ಕೆಎಸ್.ರಾವ್ ನಗರ ವಿಜಯಪುರ ಕಾಲೊನಿ ನಿವಾಸಿ ಯಶವಂತರಾಯ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಭಗವಂತರಾಯ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸಕ್ಕೆಂದು ಟೆಂಪೋದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್

ಮಂಗಳೂರು; ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ , ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »