ಕ್ರೈಂ

ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದ ಯುವತಿಗಾಗಿ 5.7 ಕೋಟಿ ಕೊಟ್ಟ ಬ್ಯಾಂಕ್ ಮ್ಯಾನೇಜರ್| 6 ದಿನದಲ್ಲಿ ಸೃಷ್ಟಿಯಾಯ್ತು ಹಲವಾರು ನಕಲಿ ಸಾಲದ ಖಾತೆ|

ಸಮಗ್ರ ನ್ಯೂಸ್: ಠೇವಣಿದಾರರ ಹೆಸರಿನಲ್ಲಿ ಸಾಲ ಪಡೆದ ಬ್ಯಾಂಕ್​ ವ್ಯವಸ್ಥಾಪಕ, ಡೇಟಿಂಗ್​ ಆಯಪ್​ನಲ್ಲಿ ಪರಿಚಯವಾದ ಯುವತಿಗೆ ಕೇವಲ 6 ದಿನದಲ್ಲಿ ಬರೋಬ್ಬರಿ 5.70 ಕೋಟಿ ರೂ. ಕೊಟ್ಟಿದ್ದಾನೆ. ವ್ಯವಸ್ಥಾಪಕನ ಬಣ್ಣ ಬಯಲಾಗಿದ್ದು, ಹನುಮಂತನಗರ ಪೊಲೀಸರ ಅತಿಥಿಯಾಗಿದ್ದಾನೆ. ಸಿಲಿಕಾನ್​ ಸಿಟಿಯ ಹನುಮಂತನಗರದ ಇಂಡಿಯನ್​ ಬ್ಯಾಂಕ್​ ವ್ಯವಸ್ಥಾಪಕ ಎಸ್​. ಹರಿಶಂಕರ್​ ಬಂಧಿತ. ಪೊಲೀಸರ ವಿಚಾರಣೆಯಲ್ಲಿ ಬಾಯ್ಬಿಟ್ಟ ಹರಿಶಂಕರ್​, ‘ಡೇಟಿಂಗ್​ ಆಯಪ್​ನಲ್ಲಿ ನನಗೆ ಯುವತಿ ಪರಿಚಯ ಆದಳು. ಅವಳ ಮೋಹಕ ಮಾತುಗಳಿಗೆ ಮರುಳಾಗಿ ಆಕೆಯ ಬಲೆಯಲ್ಲಿ ಸೆರೆಯಾದೆ. ಆಕೆ ಕೇಳಿದಾಗಲೆಲ್ಲಾ, ಆಕೆ […]

ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದ ಯುವತಿಗಾಗಿ 5.7 ಕೋಟಿ ಕೊಟ್ಟ ಬ್ಯಾಂಕ್ ಮ್ಯಾನೇಜರ್| 6 ದಿನದಲ್ಲಿ ಸೃಷ್ಟಿಯಾಯ್ತು ಹಲವಾರು ನಕಲಿ ಸಾಲದ ಖಾತೆ| Read More »

ಮಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಅಗ್ನಿ ಅವಘಡ

ಸಮಗ್ರ ನ್ಯೂಸ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ನಗರ ಹೊರವಲಯದ ಪಡೀಲ್ ಅಳಪೆ ಸಮೀಪದ ನಾಗುರಿ ಬಳಿ ಜೂ.23 ರ ಶುಕ್ರವಾರ ನಡೆದಿದೆ. ಬೆಳಗ್ಗೆ ಸುಮಾರು 8 ಗಂಟೆಗೆ ಶೋರೂಮ್‌ನಲ್ಲಿ ಹೊಗೆ ಕಾಣಿಸಿದೆ. ಶೋರೂಮ್‌ನ ಮೇಲೇ ಇದ್ದ ಮನೆಯವರು ಹೊಗೆಯಾಡುತ್ತಿರುವುದನ್ನು ಕಂಡ ಮನೆ ಮಂದಿ ಕೆಳಗಿಳಿದು ಬಂದಾಗ ಪರಿಶೀಲಿಸಿದಾಗ ಅಗ್ನಿ ಅವಘಡ ಗಮನಕ್ಕೆ ಬಂದಿದೆ. ಅಗ್ನಿ ಅವಘಡದಿಂದ ಹಲವು ಸ್ಕೂಟರ್‌ಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು

ಮಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಅಗ್ನಿ ಅವಘಡ Read More »

ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಗೆ ಬಂದ ಮಂಗಳೂರಿನ ವ್ಯಕ್ತಿ!

ಸಮಗ್ರ ನ್ಯೂಸ್: ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸಮಾಜ ಸೇವಕರ ಸಮಯ ಪ್ರಜ್ಞೆಯಿಂದ ಬದುಕಿಸಿರುವ ಘಟನೆ ಬುಧವಾರ ನಡೆದಿದೆ. ಹೋಟೆಲಿನಲ್ಲಿ ಬಾಣಸಿಗರಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು. ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕ ಕಾರ್ಯಕರ್ತರು ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಬಳಿಕ ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ. ಕಾರ್ಯಕರ್ತರಾದ ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ಭಾಗಿಯಾಗಿದ್ದರು.

ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಗೆ ಬಂದ ಮಂಗಳೂರಿನ ವ್ಯಕ್ತಿ! Read More »

ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ 81ರ ವೃದ್ಧ| ಭ್ರೂಣದಲ್ಲಿನ ಡಿಎನ್ಎ ಪರೀಕ್ಷೆಯಿಂದ ಹೊರಬಿತ್ತು ಸತ್ಯ

ಸಮಗ್ರ ನ್ಯೂಸ್: ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ ಪ್ರಕ ರಣಕ್ಕೆ ಸಂಬಂಧಿಸಿದಂತೆ ಕೇರಳದ ತ್ವರಿತಗತಿ ನ್ಯಾಯಾಲಯವು 66 ವರ್ಷದ ವ್ಯಕ್ತಿಯೊಬ್ಬರಿಗೆ 81 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶಿಸಿದೆ. ಇದರ ಜತೆಗೆ ಅಪರಾಧಿಗೆ ₹ 2.2 ಲಕ್ಷ ದಂಡವನ್ನೂ ವಿಧಿಸಿ ಪೋಕ್ಸೊ ಪ್ರಕ ರಣಗಳ ವಿಶೇಷ ನ್ಯಾಯಾಧೀಶ ಟಿ.ಜಿ. ವರ್ಗೀಸ್‌ ಆದೇಶಿಸಿದ್ದಾರೆ. ಶಿಕ್ಷೆಯನ್ನು ಅಪರಾಧಿ ಏಕಕಾಲದಲ್ಲಿ ಅನುಭವಿಸಬೇಕಾಗಿದೆ. 2020ರ ಅಕ್ಟೋಬರ್‌ ನಲ್ಲಿ ಬಾಲಕಿ ಆಸ್ಪತ್ರೆಗೆ ದಾಖಲಾದಾಗ, ಆಕೆ ಗರ್ಭಿಣಿಯಾಗಿರುವ ವಿಷಯ ಗೊತ್ತಾಗಿದೆ.

ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ 81ರ ವೃದ್ಧ| ಭ್ರೂಣದಲ್ಲಿನ ಡಿಎನ್ಎ ಪರೀಕ್ಷೆಯಿಂದ ಹೊರಬಿತ್ತು ಸತ್ಯ Read More »

ಮಹಾರಾಷ್ಟ್ರದಲ್ಲಿ ಮಹಾಬಿಕ್ಕಟ್ಟು|ಪರಪುರುಷನ ಜೊತೆಗಿದ್ದ ಸಚಿವನ ‘ಪತ್ನಿ’ ಅರೆಸ್ಟ್!!

ಸಮಗ್ರ‌ ನ್ಯೂಸ್: ಒಂದೆಡೆ ಮಹಾರಾಷ್ಟ್ರ ಸರ್ಕಾರದ ಪತನದ ಅಂಚಿನಲ್ಲಿದ್ದರೆ, ಅದೇ ಇನ್ನೊಂದೆಡೆ ಮಹಾರಾಷ್ಟ್ರದ ಸಾಮಾಜಿಕ ನ್ಯಾಯ ಖಾತೆಯ ಸಚಿವ ಧನಂಜಯ್ ಮುಂಡೆ ನನ್ನ ಗಂಡ, ನಾನು ಆತನ ಎರಡನೆಯ ಹೆಂಡತಿ ಎಂದು ಭಾರಿ ಕೋಲಾಹಲ ಸೃಷ್ಟಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಕರುಣಾ ಶರ್ಮಾ (43) ಎಂಬ ಮಹಿಳೆ ಬಂಧನಕ್ಕೆ ಒಳಗಾಗಿದ್ದಾರೆ. ಈಕೆ ಈ ಹಿಂದೆ ಭಾರಿ ಸುದ್ದಿ ಮಾಡಿದ್ದರು. ತಾವು ಮುಂಡೆ ಅವರ ಎರಡನೆಯ ಪತ್ನಿ ಎಂದು ಹೇಳಿಕೊಂಡು ತೀವ್ರ ಗಲಾಟೆ ಸೃಷ್ಟಿಸಿದ್ದರು. ಇದಕ್ಕೆ ಸಂಬಂಧಿಸಿದ ಕೆಲವು

ಮಹಾರಾಷ್ಟ್ರದಲ್ಲಿ ಮಹಾಬಿಕ್ಕಟ್ಟು|ಪರಪುರುಷನ ಜೊತೆಗಿದ್ದ ಸಚಿವನ ‘ಪತ್ನಿ’ ಅರೆಸ್ಟ್!! Read More »

ಚಿತ್ರೀಕರಣ ವೇಳೆ ಅಪಘಾತ| ನಟ ದಿಗಂತ್ ಗಂಭೀರ

ಸಮಗ್ರ ನ್ಯೂಸ್: ನಟ ದಿಗಂತ್‌ಗೆ ಚಿತ್ರೀಕರಣದ ವೇಳೆ ಅಪಘಾತಕ್ಕೆ ಈಡಾಗಿದ್ದು ಪರಸ್ಥಿತಿ ಗಂಭೀರವಾಗಿದೆ. ನಟ ದಿಗಂತ್ ಗೋವಾದಲ್ಲಿ ಪ್ರವಾಸದಲ್ಲಿದ್ದಾಗ ಈ ಘಟನೆ ನಡೆದಿದೆ. ಗೋವಾದಲ್ಲಿ ನಟ ಆಪ್ತರು ಹಾಗೂ ಗೆಳೆಯರೊಡನೆ ಪ್ರವಾಸಕ್ಕೆ ತೆರಳಿದ್ದರು. ಟ್ರೆಕ್ಕಿಂಗ್ ಸೇರಿದಂತೆ ಇನ್ನಿತರೆ ಸಾಹಸ ಕ್ರೀಡೆಗಳಲ್ಲಿ ಅವರು ತೊಡಗಿಕೊಂಡಿದ್ದರು. ಸಾಹಸ ಕ್ರೀಡೆಗಳನ್ನು ಆಡುವ ವೇಳೆ ಅಚಾನಕ್ಕಾಗಿ ದಿಗಂತ್‌ರ ಕತ್ತಿಗೆ ತೀವ್ರ ಪೆಟ್ಟಾಗಿದೆ. ಗೋವಾದ ಬೀಚ್‌ನಲ್ಲಿ ಬ್ಯಾಕ್ ಫ್ಲಿಪ್ ಮಾಡುವ ವೇಳೆ ಆಯತಪ್ಪಿ ತಲೆ ಕೆಳಗಾಗಿ ಬಿದ್ದ ಪರಿಣಾಮ ದಿಗಂತ್ ಕುತ್ತಿಗೆಗೆ ತೀವ್ರ ಪೆಟ್ಟಾಗಿದೆ

ಚಿತ್ರೀಕರಣ ವೇಳೆ ಅಪಘಾತ| ನಟ ದಿಗಂತ್ ಗಂಭೀರ Read More »

ಬಯಲಾಯ್ತು ಮತ್ತೊಬ್ಬ ಬಿಜೆಪಿ ಶಾಸಕನ ಕಾಮಕಾಂಡ| ಪ್ರೀತಿ ಹೆಸರಲ್ಲಿ ವಂಚನೆ

ಸಮಗ್ರ ನ್ಯೂಸ್: ಪ್ರೀತಿಯ ಹೆಸರಿನಲ್ಲಿ ಬಿಜೆಪಿ ಶಾಸಕನೋರ್ವ ವಂಚಿಸಿದ್ದಾರೆ ಎಂಬ ಆರೋಪ ಬಿಜೆಪಿ ಶಾಸಕನ ಮೇಲೆ ಕೇಳಿಬಂದಿದೆ. ಒಡಿಶಾ ಜಿಲ್ಲೆಯ ಜಗತ್‌ಸಿಂಗ್‌ಪುರ ಜಿಲ್ಲೆಯ ತೀರ್ಥೋಲ್‌ ಶಾಸಕ ಹಾಗೂ ಬಿಜೆಪಿ ಮುಖಂಡ ವಿಜಯಶಂಕರ್‌ ದಾಸ್‌ ಮೇಲೆ ಈ ಆರೋಪ ಕೇಳಿಬಂದಿದೆ. ಶಾಸಕರ ಗೆಳತಿ ಎಂದು ಹೇಳಿಕೊಂಡಿದ್ದ ಸೋಮಲಿಕಾ ದಾಸ್ (29) ಜಗತ್‌ಸಿಂಗ್‌ಪುರ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ನೀಡಿದ್ದಾರೆ. ಇದಲ್ಲದೆ, ದೂರಿನ ಆಧಾರದ ಮೇಲೆ ಪೊಲೀಸರು ಶಾಸಕರ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಬಯಲಾಯ್ತು ಮತ್ತೊಬ್ಬ ಬಿಜೆಪಿ ಶಾಸಕನ ಕಾಮಕಾಂಡ| ಪ್ರೀತಿ ಹೆಸರಲ್ಲಿ ವಂಚನೆ Read More »

ಒಂದೇ ಮನೆಯೊಳಗೆ ಒಂಬತ್ತು ಶವ ಪತ್ತೆ| ಈ ಸಾವಿಗೆ ಕಾರಣವೇ ನಿಗೂಢ

ಸಮಗ್ರ ನ್ಯೂಸ್: ಒಂದೇ ಕುಟುಂಬದ ಒಂಬತ್ತು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದ್ದು, ಇಡೀ ರಾಜ್ಯ ಬೆಚ್ಚಿ ಬಿದ್ದಿದೆ. ಮುಂಬೈನಿಂದ 350 ಕಿಮೀ ದೂರದಲ್ಲಿರುವ ಸಾಂಗ್ಲಿ ಜಿಲ್ಲೆಯ ಮಹೈಸಾಲ್ ಎಂಬಲ್ಲಿನ ಮನೆಯೊಂದರಲ್ಲಿ 9 ಮೃತ ದೇಹಗಳು ಪತ್ತೆಯಾಗಿವೆ. “ನಾವು ಒಂದೇ ಮನೆ ಒಳಗೆ ಒಂಬತ್ತು ಶವಗಳನ್ನು ಕಂಡು ದಿಗ್ಭ್ರಮನೆಗೆ ಒಳಗಾದೆವು. ಮೂರು ಶವಗಳು ಒಂದೇ ಸ್ಥಳದಲ್ಲಿ ಕಂಡುಬಂದರೆ, ಆರು ಶವಗಳು ಮನೆಯ ಬೇರೆ ಬೇರೆ ಸ್ಥಳಗಳಲ್ಲಿ ಪತ್ತೆಯಾಗಿದೆ” ಎಂದು ಸಾಂಗ್ಲಿ ಪೊಲೀಸ್

ಒಂದೇ ಮನೆಯೊಳಗೆ ಒಂಬತ್ತು ಶವ ಪತ್ತೆ| ಈ ಸಾವಿಗೆ ಕಾರಣವೇ ನಿಗೂಢ Read More »

ವಿಟ್ಲ:ಅನ್ಯಕೋಮಿನ ಜೋಡಿ‌ ಪತ್ತೆ| ಹಿಂದೂ ಹೆಸರಲ್ಲಿ ವಂಚಿಸಿದ ಮುಸ್ಲಿಂ ಯುವಕ| ವಾರದಿಂದ ವಿಜಯ್ ಹೆಸರಲ್ಲಿ ಮೆರೆದಾಡಿದ ಹುಸೈನ್|

ಸಮಗ್ರ ನ್ಯೂಸ್: ಕಳೆದ ಒಂದು ವಾರದಿಂದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಶಿರಸಿ ಮೂಲದ ಅನ್ಯಕೋಮಿನ ಜೋಡಿಗಳು ವಿಟ್ಲದ ಪಳಿಕೆಯಲ್ಲಿ ಪತ್ತೆಯಾಗಿದ್ದಾರೆ. ವಿಟ್ಲ ಬೊಬ್ಬೆಕೇರಿ ಪೆಟ್ರೋಲ್ ಬಂಕ್ ನಲ್ಲಿ ಟ್ಯಾಂಕರ್ ಲಾರಿ ಕಂಡಕ್ಟರ್ ಆಗಿ ಕೆಲಸಕ್ಕೆ ಸೇರಿಕೊಂಡ ಈ ಅನ್ಯಕೋಮಿನ ಯುವಕ ತಾನು ಹಿಂದೂ ನನ್ನ ಹೆಸರು ವಿಜಯ್ ಎಂಬುವುದಾಗಿ ಎಲ್ಲರನ್ನು ನಂಬಿಸಿ ವಂಚಿಸಿದ್ದಾನೆ. ಇದೀಗ ಕೆಲ ದಿನಗಳಿಂದ ವಿಟ್ಲ ಪಳಿಕೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ಹಿಂದೂ ಹುಡುಗಿಯ ಜೊತೆ ವಾಸವಿದ್ದು, ಆತ ತನ್ನ ಕೈಗೆ ಹಿಂದೂ ಧರ್ಮದ

ವಿಟ್ಲ:ಅನ್ಯಕೋಮಿನ ಜೋಡಿ‌ ಪತ್ತೆ| ಹಿಂದೂ ಹೆಸರಲ್ಲಿ ವಂಚಿಸಿದ ಮುಸ್ಲಿಂ ಯುವಕ| ವಾರದಿಂದ ವಿಜಯ್ ಹೆಸರಲ್ಲಿ ಮೆರೆದಾಡಿದ ಹುಸೈನ್| Read More »

ಸುಳ್ಯ: ಮೊಬೈಲ್ ಸ್ಪೋಟ; ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಸುಳ್ಯದ ಬೆಳ್ಳಾರೆಯಲ್ಲಿನ ಕೆಳಗಿನ ಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ನಝೀರ್ ಕಳಂಜ ಅವರ ಮಾಲಕತ್ವದ ಗ್ಯಾಲಕ್ಸಿ ಮೊಬೈಲ್ಸ್ ಶೋರೂಂನಲ್ಲಿ ರಿಪೇರಿಗೆಂದು ಬಂದಿದ್ದ ‘ರೆಡ್ಮಿ ಆಂಡ್ರಾಯ್ಡ್’ ಮೊಬೈಲ್ ಫೋನ್ ಆಕಸ್ಮಿಕವಾಗಿ ಸ್ಫೋಟಗೊಂಡು, ಮೊಬೈಲ್ ಹೊತ್ತಿ ಉರಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಮೊಬೈಲ್ಸ್ ಶಾಪ್ ಗೆ ಮಹಿಳೆಯೋರ್ವರು ಬಂದು ಬ್ಯಾಟರಿ ಸಮಸ್ಯೆ ಇರುವುದಾಗಿ ತಿಳಿಸಿ ರಿಪೇರಿಗೆಂದು ರೆಡ್ಮಿ ಮೊಬೈಲ್ ನೀಡಿದ್ದರು. ಇದು ಆಕಸ್ಮಿಕವಾಗಿ ಸ್ಪೋಟಗೊಂಡು ಹೊತ್ತಿ ಉರಿದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅಂಗಡಿ

ಸುಳ್ಯ: ಮೊಬೈಲ್ ಸ್ಪೋಟ; ತಪ್ಪಿದ ಅನಾಹುತ Read More »