ಕ್ರೈಂ

ವಿಟ್ಲ : ಮಹಿಳೆಗೆ ಚೂರಿಯಿಂದ ಇರಿದು ಪರಾರಿಯಾದ ಯುವಕ

ಸಮಗ್ರ ನ್ಯೂಸ್: ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದು ಪರಾರಿಯಾದ ಘಟನೆ ಇಲ್ಲಿನ ಜನಪ್ರಿಯ ಗಾಡರ್ನ್‌ ಬಳಿ ನಡೆದಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬ ಮಹಿಳೆಯ ಮೇಲೆ ಹಲ್ಲೆ ಮಾಡಲಾಗಿದೆ. ಚೂರಿ ಇರಿತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದೆ. ಸ್ಥಳೀಯರು ಗಾಯಾಳು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶಕುಂತಲಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಗಂಡ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದಾರೆ. ಚೂರಿ ಇರಿತಕ್ಕೆ ಕಾರಣ ಯಾವುದೆಂದು ತಿಳಿದು ಬಂದಿಲ್ಲ. ಹಲ್ಲೆಗೈದ ಯುವಕ ಪೆರಾಜೆ ಕಡೆ ಓಡಿ ಹೋಗಿದ್ದಾನೆ ಎಂದು […]

ವಿಟ್ಲ : ಮಹಿಳೆಗೆ ಚೂರಿಯಿಂದ ಇರಿದು ಪರಾರಿಯಾದ ಯುವಕ Read More »

ಆನ್ಲೈನ್ ಕ್ಲಾಸ್ನಲ್ಲಿ ಹೋಂ ವರ್ಕ್ ಬದಲು ಸೆಕ್ಸ್ ವಿಡಿಯೋ ಕಳಿಸಿದ ವಿದ್ಯಾರ್ಥಿ!!

ಸಮಗ್ರ ನ್ಯೂಸ್: ಕೊವೀಡ್ ಕಾರಣದಿಂದ ಆನ್ ಲೈನ್ ಕ್ಲಾಸ್ ಮುಗಿದಿದ್ದು ಮಕ್ಕಳು ಶಾಲೆಗಳತ್ತ ಮುಖ ಮಾಡಿದ್ದಾರೆ. ಆದರೆ ದೆಹಲಿಯ ಕೆಲವು ಶಾಲೆಗಳಲ್ಲಿ ಆನ್ ಕ್ಲಾಸ್ ಇನ್ನೂ ಮುಂದುವರೆದಿದೆ. ಆದರೆ ಇದೇ ಆನ್ ಲೈನ್ ಕ್ಲಾಸ್ ನಿಂದ ವಿದ್ಯಾರ್ಥಿಯೊಬ್ಬ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಆನ್‌ಲೈನ್ ನಲ್ಲಿ ತರಗತಿ ನಡೆಸೋ ಶಿಕ್ಷಕರು, ಆನ್ ಲೈನ್ ನಲ್ಲೇ ಹೋಮ್ ವರ್ಕ್ ಕಳುಹಿಸೋಕೆ ಹೇಳ್ತಾರೆ. ಆದರೆ 6ನೇ ತರಗತಿಯ ವಿದ್ಯಾರ್ಥಿಯೋರ್ವ ಹೋಂ ವರ್ಕ್‌ ಕಳುಹಿಸುವ ಬದಲಾಗಿ ಅಶ್ಲೀಲ ವೀಡಿಯೋ ಕ್ಲಿಪ್ ಕಳುಹಿಸಿ

ಆನ್ಲೈನ್ ಕ್ಲಾಸ್ನಲ್ಲಿ ಹೋಂ ವರ್ಕ್ ಬದಲು ಸೆಕ್ಸ್ ವಿಡಿಯೋ ಕಳಿಸಿದ ವಿದ್ಯಾರ್ಥಿ!! Read More »

ಮೂಲ್ಕಿ: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ| ಓರ್ವ ವಿದ್ಯಾರ್ಥಿ ದುರ್ಮರಣ, ಮತ್ತೊಬ್ಬ ಗಂಭೀರ

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ರಾತ್ರಿ ಮೂಲ್ಕಿಯಲ್ಲಿ ಸಂಭವಿಸಿದೆ. ಮನೀಷ್ ಮೃತ ವಿದ್ಯಾರ್ಥಿಯಾಗಿದ್ದು, ಕೊಲಕಾಡಿ ನಿವಾಸಿಯಾಗಿದ್ದು, ಮೂಲ್ಕಿಯ ಖಾಸಗಿ ಕಾಲೇಜ್ ಒಂದರಲ್ಲಿ ಅಂತಿಮ ಬಿಸಿಎ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಇನ್ನೊಂದು ಬೈಕ್ ನಲ್ಲಿದ್ದ ಅದೇ ಕಾಲೇಜಿನ ದೀಕ್ಷಿತ್ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಮನೀಷ್ ದೀಕ್ಷಿತ್ ಕಾಲು ತುಂಡಾಗಿ, ತಲೆಗೆ ಗಂಭೀರ

ಮೂಲ್ಕಿ: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ| ಓರ್ವ ವಿದ್ಯಾರ್ಥಿ ದುರ್ಮರಣ, ಮತ್ತೊಬ್ಬ ಗಂಭೀರ Read More »

ಕುಮಟಾ ಬೀಚ್ ನಲ್ಲಿ ನಾಲ್ವರು ನೀರು ಪಾಲು; ಇಬ್ಬರ ಶವ ಪತ್ತೆ

ಸಮಗ್ರ ನ್ಯೂಸ್: ಸಮುದ್ರಕ್ಕಿಳಿದ ನಾಲ್ವರು ಪ್ರವಾಸಿಗರು, ಅಲೆಗಳ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದಲ್ಲಿ ಶನಿವಾರ ನಡೆದಿದೆ. ಸಮುದ್ರ ಪಾಲಾದವರ ಪೈಕಿ ಇಬ್ಬರ ಮೃತದೇಹಗಳು ಸಿಕ್ಕಿದ್ದು, ಇನ್ನಿಬ್ಬರಿಗೆ ಹುಡುಕಾಟ ಮುಂದುವರಿದಿದೆ. ಮೃತರನ್ನು ಬೆಂಗಳೂರಿನ ಕಸ್ತೂರಬಾ ನಗರದ ಅರ್ಜುನ್ (23) ಹಾಗೂ ಪೀಣ್ಯದ ಚೈತ್ರಶ್ರೀ (27) ಎಂದು ಗುರುತಿಸಲಾಗಿದೆ. ರಾಜಾಜಿನಗರದ ತೇಜಸ್.ಡಿ (22) ಹಾಗೂ ಕನಕಪುರ ರಸ್ತೆಯ ಕಿರಣಕುಮಾರ (27) ಎಂಬುವವರಿಗೆ ಶೋಧ ಕಾರ್ಯ ಮಾಡಲಾಗುತ್ತಿದೆ. ಅವರು ಬೆಂಗಳೂರಿನ ಲೆಕ್ಕ ಪರಿಶೋಧನಾ ಸಂಸ್ಥೆಯಲ್ಲಿ

ಕುಮಟಾ ಬೀಚ್ ನಲ್ಲಿ ನಾಲ್ವರು ನೀರು ಪಾಲು; ಇಬ್ಬರ ಶವ ಪತ್ತೆ Read More »

ಕುಂದಾಪುರ: ಲಾರಿ ಡಿಕ್ಕಿ ಹೊಡೆದ ಬೈಕ್ |ಐಟಿಐ ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್ : ಕುಂದಾಪುರ ಸಮೀಪದ ಹೊಸಂಗಡಿ ಕೆರೆಕಟ್ಟೆ ಬಳಿ ಶುಕ್ರವಾರ ಸಂಜೆ ಬೈಕ್‌ಗೆ ಗ್ಯಾಸ್‌ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು ಐಟಿಐ ವಿದ್ಯಾರ್ಥಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಮೃತರನ್ನು ಬೈಕ್‌ ಹಿಂಬದಿ ಸವಾರ, ಗಂಗನಾಡು ಕ್ಯಾತ್ತೂರು ನಿವಾಸಿ ಸೃಜನ್ ನಾಗರಾಜ ಮರಾಠಿ(19) ಎಂದು ಗುರುತಿಸಲಾಗಿದ್ದು, ಬೈಕ್‌ ಸವಾರ ದಿವಾಕರ ನಾಯ್ಕ (19) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೃಜನ್ ಗಂಗನಾಡಿಂದ ಹೊಸಂಗಡಿ ಅಜ್ಜಿ ಮನೆಗೆ ಬಂದಿದ್ದು, ಸಂಬಂಧಿ ದಿನಕರ ಜತೆ ಬೈಕಲ್ಲಿ ತೆರಳುತ್ತಿರುವಾಗ ಲಾರಿ ಬೈಕಿಗೆ ಡಿಕ್ಕಿ

ಕುಂದಾಪುರ: ಲಾರಿ ಡಿಕ್ಕಿ ಹೊಡೆದ ಬೈಕ್ |ಐಟಿಐ ವಿದ್ಯಾರ್ಥಿ ಸಾವು Read More »

ಮಂಗಳೂರು: ಮೊಬೈಲ್ ನೆಟ್‌ವರ್ಕ್ ಟವರ್ ಕಳ್ಳತನ..!!

ಸಮಗ್ರ ನ್ಯೂಸ್: ಮೊಬೈಲ್ ನೆಟ್‌ವರ್ಕ್ ಟವರ್ ಕಳ್ಳತನವಾಗಿರುವ ವಿಲಕ್ಷಣ ಘಟನೆ ನಗರದಲ್ಲಿ ನಡೆದಿದೆ. ಕಂಪನಿಯೊಂದು ಸ್ಥಾಪಿಸಿದ್ದ ಮೊಬೈಲ್ ನೆಟ್‌ವರ್ಕ್ ಟವರ್ ಕಳ್ಳತನವಾಗಿದೆ ಎಂದು ಆ ಮೊಬೈಲ್ ನೆಟ್‌ವರ್ಕ್ ಟವರ್ ಕಳ್ಳತ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಜಿಟಿಎಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಎಂಬ ಕಂಪನಿಯು ಕಸಬಾ ಬಜಾರ್ ಬಳಿಯ ಸೈಟ್‌ನಲ್ಲಿ ಏಪ್ರಿಲ್ 6, 2009 ರಂದು ಟವರ್ ಅನ್ನು ಸ್ಥಾಪಿಸಿತ್ತು. ಕಂಪನಿಯ ತಂತ್ರಜ್ಞರು ಮೇ 31, 2021 ರಂದು ಸ್ಥಳಕ್ಕೆ ಭೇಟಿ ನೀಡಿದಾಗ, ಟವರ್ ಕಾಣೆಯಾಗಿತ್ತು. ನಾಪತ್ತೆಯಾಗಿರುವ ಗೋಪುರದ ಬೆಲೆ 22.45

ಮಂಗಳೂರು: ಮೊಬೈಲ್ ನೆಟ್‌ವರ್ಕ್ ಟವರ್ ಕಳ್ಳತನ..!! Read More »

ಶ್ರೀರಂಗಪಟ್ಟಣ: ಮಗನಿಗೆ ಪಿಎಸ್ಐ ಕೆಲಸ ಕೊಡಿಸಲು 38ಲಕ್ಷ ಕಳೆದುಕೊಂಡ ತಂದೆ| ವಿಜಯೇಂದ್ರನ ಆಪ್ತನೆಂಬ ಸೋಗಿನಲ್ಲಿ ಹಣ ಪಡೆದು ಪಂಗನಾಮ|

ಸಮಗ್ರ ನ್ಯೂಸ್: ತನ್ನ ಮಗನಿಗೆ ಪಿಎಸ್‌ಐ ಕೆಲಸ ಕೊಡಿಸುವ ಆಸೆಗೆ ಬಿದ್ದ ರೈತನೊಬ್ಬ 38 ಲಕ್ಷ ರೂ. ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದ ನಿವಾಸಿ ನಿಂಗರಾಜು ಮೋಸ ಹೋದ ರೈತ.ಕೋಲಾರ ಮೂಲದ ಮಂಜುನಾಥ್ ಅಲಿಯಾಸ್ ಅಕ್ಷಯ್ ಎಂಬುವನ ವಿರುದ್ಧ ಮೋಸಹೋದ ರೈತ ನಿಂಗರಾಜು ವಂಚನೆ ಆರೋಪದ ಮೇಲೆ ಮಂಡ್ಯ ಎಸ್ಪಿಗೆ ನ್ಯಾಯ ಕೊಡಿಸುವಂತೆ ದೂರು ನೀಡಿದ್ದಾರೆ. ನಿಂಗರಾಜು ಮಗ ಅರುಣ್ ಕುಮಾರ್

ಶ್ರೀರಂಗಪಟ್ಟಣ: ಮಗನಿಗೆ ಪಿಎಸ್ಐ ಕೆಲಸ ಕೊಡಿಸಲು 38ಲಕ್ಷ ಕಳೆದುಕೊಂಡ ತಂದೆ| ವಿಜಯೇಂದ್ರನ ಆಪ್ತನೆಂಬ ಸೋಗಿನಲ್ಲಿ ಹಣ ಪಡೆದು ಪಂಗನಾಮ| Read More »

ಸುಳ್ಯ: “ನನ್ನ ಅಣ್ಣನನ್ನು ಹುಡುಕಿಕೊಡಿ”| ಪೊಲೀಸ್ ಠಾಣೆ ಮೆಟ್ಟಿಲೇರಿದ ತಮ್ಮ

ಸಮಗ್ರ ನ್ಯೂಸ್: ಮೂರು ತಿಂಗಳಿಂದ ನಾಪತ್ತೆಯಾಗಿರುವ ತನ್ನ ಅಣ್ಣನನ್ನು ಹುಡುಕಿಕೊಡಿ ಎಂದು ಸುಳ್ಯದಲ್ಲಿ ವ್ಯಕ್ತಿಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಉಬರಡ್ಕ ನಿವಾಸಿಯಾಗಿರುವ ಪ್ರವೀಣ್ ಕ್ರಾಸ್ತಾ ಎಂಬವರು ನನ್ನ ಸಹೋದರ ನವೀನ್ ಕ್ರಾಸ್ತಾ ಮೂರು ತಿಂಗಳಿಂದ ನಾಪತ್ತೆಯಾಗಿದ್ದಾರೆ ಎಂದು ನೀಡಿದ್ದಾರೆ. ಮಾರ್ಚ್ 3 ರಂದು ರಾತ್ರಿ ಊಟ ಮಾಡಿ ಮಲಗಿದ್ದರು. ಮಾರ್ಚ್ 4 ರಂದು ಬೆಳಗ್ಗೆ ಎಂದು ನೋಡಿದಾಗ ನಾಪತ್ತೆಯಾಗಿದ್ದಾರೆ. ಕುಡಿತದ ಚಟವಿದ್ದ ನವೀನ್ ಇದೇ ರೀತಿ ಈ ಹಿಂದೆ ಹಲವು ಬಾರಿ ಮನೆ ಬಿಟ್ಟು ಹೋಗಿ ಸ್ವಲ್ಪ

ಸುಳ್ಯ: “ನನ್ನ ಅಣ್ಣನನ್ನು ಹುಡುಕಿಕೊಡಿ”| ಪೊಲೀಸ್ ಠಾಣೆ ಮೆಟ್ಟಿಲೇರಿದ ತಮ್ಮ Read More »

ಹಳ್ಳದಲ್ಲಿ ತೇಲಿಬಂದ ಪೆಟ್ಟಿಗೆ| ತೆರೆದು ನೋಡಿದಾಗ ಬೆಚ್ಚಿಬಿದ್ದ ಬೆಳಗಾವಿ ಜನ| ಏನಿತ್ತು ಅದರೊಳಗೆ?

ಸಮಗ್ರ ನ್ಯೂಸ್: ಹಳ್ಳದಲ್ಲಿ ತೇಲಿಬಂದ ಪೆಟ್ಟಿಗೆಯೊಂದರಲ್ಲಿ ಏಳು ಭ್ರೂಣಗಳ ಮೃತದೇಹಗಳು ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಭ್ರೂಣಗಳ ಮೃತದೇಹಗಳನ್ನು ಕೀಚಕರು ಹಳ್ಳಕ್ಕೆ ಚೆಲ್ಲಿದ್ದಾರೆ. ಡಬ್ಬದಲ್ಲಿ ಹಾಕಿ ಹಳ್ಳಕ್ಕೆ ಬಿಡಲಾಗಿದ್ದು, ಶವ ನೋಡಿದ ಜನ ಹೌಹಾರಿದ್ದಾರೆ. ಒಟ್ಟು ಐದು ಡಬ್ಬಿಗಳಲ್ಲಿ ಏಳು ಭ್ರೂಣಗಳನ್ನು ಹಾಕಿ ಹಳ್ಳಕ್ಕೆ ಎಸೆಯಲಾಗಿದೆ. ಮೂಡಲಗಿ ಬಸ್ ನಿಲ್ದಾಣದ ಬಳಿ ಇರುವ ಹಳ್ಳದಲ್ಲಿ ಭ್ರೂಣಗಳ ಮೃತ ದೇಹಗಳು ಪತ್ತೆಯಾಗಿವೆ. ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದೆ. ಮೃತದೇಹ ಕಂಡು

ಹಳ್ಳದಲ್ಲಿ ತೇಲಿಬಂದ ಪೆಟ್ಟಿಗೆ| ತೆರೆದು ನೋಡಿದಾಗ ಬೆಚ್ಚಿಬಿದ್ದ ಬೆಳಗಾವಿ ಜನ| ಏನಿತ್ತು ಅದರೊಳಗೆ? Read More »

ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದ ಯುವತಿಗಾಗಿ 5.7 ಕೋಟಿ ಕೊಟ್ಟ ಬ್ಯಾಂಕ್ ಮ್ಯಾನೇಜರ್| 6 ದಿನದಲ್ಲಿ ಸೃಷ್ಟಿಯಾಯ್ತು ಹಲವಾರು ನಕಲಿ ಸಾಲದ ಖಾತೆ|

ಸಮಗ್ರ ನ್ಯೂಸ್: ಠೇವಣಿದಾರರ ಹೆಸರಿನಲ್ಲಿ ಸಾಲ ಪಡೆದ ಬ್ಯಾಂಕ್​ ವ್ಯವಸ್ಥಾಪಕ, ಡೇಟಿಂಗ್​ ಆಯಪ್​ನಲ್ಲಿ ಪರಿಚಯವಾದ ಯುವತಿಗೆ ಕೇವಲ 6 ದಿನದಲ್ಲಿ ಬರೋಬ್ಬರಿ 5.70 ಕೋಟಿ ರೂ. ಕೊಟ್ಟಿದ್ದಾನೆ. ವ್ಯವಸ್ಥಾಪಕನ ಬಣ್ಣ ಬಯಲಾಗಿದ್ದು, ಹನುಮಂತನಗರ ಪೊಲೀಸರ ಅತಿಥಿಯಾಗಿದ್ದಾನೆ. ಸಿಲಿಕಾನ್​ ಸಿಟಿಯ ಹನುಮಂತನಗರದ ಇಂಡಿಯನ್​ ಬ್ಯಾಂಕ್​ ವ್ಯವಸ್ಥಾಪಕ ಎಸ್​. ಹರಿಶಂಕರ್​ ಬಂಧಿತ. ಪೊಲೀಸರ ವಿಚಾರಣೆಯಲ್ಲಿ ಬಾಯ್ಬಿಟ್ಟ ಹರಿಶಂಕರ್​, ‘ಡೇಟಿಂಗ್​ ಆಯಪ್​ನಲ್ಲಿ ನನಗೆ ಯುವತಿ ಪರಿಚಯ ಆದಳು. ಅವಳ ಮೋಹಕ ಮಾತುಗಳಿಗೆ ಮರುಳಾಗಿ ಆಕೆಯ ಬಲೆಯಲ್ಲಿ ಸೆರೆಯಾದೆ. ಆಕೆ ಕೇಳಿದಾಗಲೆಲ್ಲಾ, ಆಕೆ

ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದ ಯುವತಿಗಾಗಿ 5.7 ಕೋಟಿ ಕೊಟ್ಟ ಬ್ಯಾಂಕ್ ಮ್ಯಾನೇಜರ್| 6 ದಿನದಲ್ಲಿ ಸೃಷ್ಟಿಯಾಯ್ತು ಹಲವಾರು ನಕಲಿ ಸಾಲದ ಖಾತೆ| Read More »