ವಿಜಯಪುರ:ರಾಜ್ಯದ ಇತಿಹಾಸದಲ್ಲೇ ಮಹಾ ದರೋಡೆ| ಮನಗೋಳಿ ಕೆನರಾ ಬ್ಯಾಂಕ್ ಶಾಖೆಯಿಂದ 58 ಕೆ.ಜಿ ಚಿನ್ನಾಭರಣ ಕಳವು
ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಮನಗೋಳಿ ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದ ಕಳ್ಳತನ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿದೆ. ಸಿನಿಮೀಯ ರೀತಿಯಲ್ಲಿ, ಮಾಸ್ಟರ್ ಪ್ಲ್ಯಾನ್ ಮಾಡಿ ಕಳ್ಳರು ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾರೆ. ಕದೀಮರ ಪತ್ತೆಗೆ ಪೊಲೀಸ್ ಇಲಾಖೆ ಎಂಟು ವಿಶೇಷ ತಂಡಗಳು ರಚಿಸಿದೆ. ಬ್ಯಾಂಕ್ನಲ್ಲಿದ್ದ 58 ಕೆಜಿ 975 ಗ್ರಾಂ ಚಿನ್ನಾಭರಣ ಮತ್ತು 5.20 ಲಕ್ಷ ನಗದು ಕಳ್ಳತನವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು. ಕಳೆದ […]










