ಕ್ರೈಂ

ಕಾರವಾರ: ಸಾವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಕೆಎಸ್ಆರ್ಟಿಸಿ ಚಾಲಕ

ಸಮಗ್ರ ನ್ಯೂಸ್: ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸಾವಿನಲ್ಲೂ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ. ಉತ್ತರಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಮೈನಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್​ ಚಾಲಕ ಮಲ್ಲಪ್ಪ ಸೋಮಪ್ಪನವರ (56) ಬಸ್​ ಚಲಾಯಿಸುತ್ತಿರುವಾಗಲೇ ಎದೆ ನೋವು ಕಾಣಿಸಿಕೊಂಡಿದೆ. ಆಗ ಚಾಲಕ ಮಲ್ಲಪ್ಪ ಕೂಡಲೇ ಬಸ್​ನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿದ್ದಾರೆ. ತಕ್ಷಣ ಬಸ್​ನಲ್ಲಿದ 38 ಪ್ರಯಾಣಿಕರು ಕೆಳಗಿಳಿದಿದ್ದಾರೆ. ನಂತರ ಪ್ರಯಾಣಿಕರು ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಾಲಕ ಆಸ್ಪತ್ರೆಗೆ ಹೋಗುವಷ್ಟರಲ್ಲೇ ಸಾವನ್ನಪ್ಪಿದ್ದನು ಎಂದು ವೈದ್ಯರು ಹೇಳಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]

ಕಾರವಾರ: ಸಾವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಕೆಎಸ್ಆರ್ಟಿಸಿ ಚಾಲಕ Read More »

ಬೆಳ್ತಂಗಡಿ: ಅಡಿಕೆ ಕಳ್ಳ ಸಾಗಣೆ ತಡೆಯುವಂತೆ ಪ್ರಧಾನಿಗೆ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪತ್ರ

ಸಮಗ್ರ ನ್ಯೂಸ್: ಅಡಕೆ ಕಳ್ಳ ಸಾಗಾಣೆ ತಡೆಯುವಂತೆ ಪ್ರಧಾನಿ ನರೇಂದ್ರ ಮೋದಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪತ್ರ ಬರೆದು ಕಳವಳ ವ್ಯಕ್ತಪಡಿಸಿದ್ದಾರೆ. ಕ್ಯಾಂಪ್ಕೋದ ಅಡಕೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷರೂ ಆಗಿರುವ ಹೆಗ್ಗಡೆ, ರಾಜ್ಯಕ್ಕೆ ವಿದೇಶದಿಂದ ಅಡಕೆ ಅಕ್ರಮವಾಗಿ ಪ್ರವೇಶವಾಗುತ್ತಿದೆ. ಭಾರತ ಪ್ರತಿ ವರ್ಷ 15.63 ಲಕ್ಷ ಟನ್ ಅಧಿಕ ಉತ್ಪಾದಿಸಿ ಸ್ವಾವಲಂಬಿಯಾಗಿದೆ. ಆದರೂ ಪ್ರತಿ ವರ್ಷ 24 ಸಾವಿರ ಟನ್ ಅಡಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಕಳ್ಳ ಸಾಗಾಣೆದಾರರ ಅಕ್ರಮಗಳಿಂದ ಸ್ಥಳೀಯವಾಗಿ ಬೆಳೆದ ಅಡಕೆ

ಬೆಳ್ತಂಗಡಿ: ಅಡಿಕೆ ಕಳ್ಳ ಸಾಗಣೆ ತಡೆಯುವಂತೆ ಪ್ರಧಾನಿಗೆ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪತ್ರ Read More »

ಹಣದಾಸೆಗೆ ವಜ್ರದ ವ್ಯಾಪಾರಿಯ ಅಪಹರಣ| ಖಳನಟ ನಾರಾಯಣ್ ಸೇರಿದಂತೆ ನಾಲ್ಕು ಮಂದಿ‌ ಅರೆಸ್ಟ್

ಸಮಗ್ರ ನ್ಯೂಸ್: ಹಣಕ್ಕಾಗಿ ವಜ್ರದ ವ್ಯಾಪಾರಿಯನ್ನು ಅಪಹರಿಸಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಿ ತಲೆಮರೆಸಿಕೊಂಡಿದ್ದ ಪ್ರಕರಣದಲ್ಲಿ ಕನ್ನಡದ ಖಳನಟ ಸೇರಿ ನಾಲ್ವರನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ. ವೀರಪರಂಪರೆ, ದುಷ್ಟ ಹಾಗೂ‌ ಉಡಾ ಸೇರಿದಂತೆ 40ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಆರೋಪಿ ನಾರಾಯಣ ಹಾಗೂ ಸಹಚರರಾದ ಉಮೇಶ್, ನರ್ತನ್ ಹಾಗೂ ಅಶ್ವತ್ಥ ಎಂಬುವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ ಎಂದು ಕೇಂದ್ರ ವಿಭಾಗದ ಪ್ರಭಾರ ಡಿಸಿಪಿ ಶರಣಪ್ಪ ತಿಳಿಸಿದ್ದಾರೆ. ಕಳೆದ ತಿಂಗಳು 20ರಂದು ನಗರದ ಶಿವಾನಂದ ಸರ್ಕಲ್ ಬಳಿ ವಜ್ರದ ವ್ಯಾಪಾರಿಯನ್ನ

ಹಣದಾಸೆಗೆ ವಜ್ರದ ವ್ಯಾಪಾರಿಯ ಅಪಹರಣ| ಖಳನಟ ನಾರಾಯಣ್ ಸೇರಿದಂತೆ ನಾಲ್ಕು ಮಂದಿ‌ ಅರೆಸ್ಟ್ Read More »

ಸುಳ್ಯ: ಮನೆಯೊಳಗೆ ಮನೆ ಮಾಲಿಕನ ಮೃತ ದೇಹ ಪತ್ತೆ|ತಿಂಗಳ ಹಿಂದೆ ಸಹೋದರನ ಸಾವು|ಸಾವಿನ ಸುತ್ತ ಅನುಮಾನದ ಹುತ್ತ..!

ತಿಂಗಳ ಹಿಂದೆ ಸಹೋದರನ ಸಾವು ಸಮಗ್ರ ನ್ಯೂಸ್: ಮನೆಯೊಳಗೆ‌ ಮನೆ ಯಜಮಾನ ಶವವಾಗಿ ಪತ್ತೆಯಾದ ಘಟನೆ ಜೂ.2 ರಂದು ರಾತ್ರಿ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಿಂದ ವರದಿಯಾಗಿದೆ. ಮೃತರನ್ನು ತಿರುಮಲೇಶ್ವರ ( 42ವ) ಎಂದು ಗುರುತಿಸಲಾಗಿದೆ. ಇವರು ಕೆಲವು ವರ್ಷಗಳಿಂದ ಮನೆಯಲ್ಲಿ ಒಬ್ಬಂಟಿಗರಾಗಿ ವಾಸವಾಗಿದ್ದರು. ತಿರುಮಲೇಶ್ವರ ಮನೆಯ ಪಕ್ಕದಲ್ಲಿ ವಾಸವಾಗಿದ್ದ ಅವರ ತಾಯಿ ಮತ್ತು ಸಹೋದರ ಕೆಲವು ಸಮಯಗಳ ಹಿಂದೆ ಅವರ ಜಾಗ ಮಾರಾಟ ಮಾಡಿ, ಕಡಬದಲ್ಲಿ ಜಾಗ ಖರೀದಿಸಿ ಮನೆ ಮಾಡಿಕೊಂಡಿದ್ದಾರೆ. ಮೇ.2 ರಂದು

ಸುಳ್ಯ: ಮನೆಯೊಳಗೆ ಮನೆ ಮಾಲಿಕನ ಮೃತ ದೇಹ ಪತ್ತೆ|ತಿಂಗಳ ಹಿಂದೆ ಸಹೋದರನ ಸಾವು|ಸಾವಿನ ಸುತ್ತ ಅನುಮಾನದ ಹುತ್ತ..! Read More »

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಬಾಲಕಿ ಶೌಚಾಲಯದಲ್ಲಿ ಮಗುಹೆತ್ತು ಪರಾರಿ

ಸಮಗ್ರ ನ್ಯೂಸ್: ಹೊಟ್ಟೆನೋವು ಎಂದು ಜಿಲ್ಲಾ ಆಸ್ಪತ್ರೆಗೆ ಬಂದ ಬಾಲಕಿಯೊಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಳಿಕ ಪರಾರಿಯಾದ ಘಟನೆ ನೋಯ್ಡಾದಲ್ಲಿ ನಡೆದಿದೆ. ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಸುದ್ದಿ ಆಸ್ಪತ್ರೆಯಲ್ಲಿ ಸಂಚಲನ ಮೂಡಿಸಿದೆ. ಮಗು ಮತ್ತು ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಿತಿ ಸುಧಾರಿಸಿದ ಬಳಿಕ ಬಾಲಕಿ ಯಾರಿಗೂ ತಿಳಿಸದೆ ಆಸ್ಪತ್ರೆಯಿಂದ ತೆರಳಿದ್ದಾಳೆ. ಬಾಲಕಿ ಆಸ್ಪತ್ರೆಯಲ್ಲಿ ಯಾವುದೇ ಹೆಸರು ಅಥವಾ ವಿಳಾಸ ನೋಂದಾಯಿಸಿಲ್ಲ. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಆಸ್ಪತ್ರೆಯಿಂದ ಮಾಹಿತಿ ನೀಡಲಾಗಿದೆ. ಜಿಲ್ಲಾ ಆಸ್ಪತ್ರೆಯ

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಬಾಲಕಿ ಶೌಚಾಲಯದಲ್ಲಿ ಮಗುಹೆತ್ತು ಪರಾರಿ Read More »

ಕಲಬುರಗಿ: ಗೂಡ್ಸ್ ಲಾರಿಗೆ ಖಾಸಗಿ ಬಸ್ ಡಿಕ್ಕಿ| ಹೊತ್ತಿ ಉರಿದ ಬಸ್; ನಾಲ್ವರು ಸಜೀವ ದುರ್ಮರಣ

ಸಮಗ್ರ ನ್ಯೂಸ್: ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ವೊಂದು ಹೊತ್ತಿ ಉರಿದ ಪರಿಣಾಮ ನಾಲ್ವರು ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ಹೊರವಲಯದ ಹೆದ್ದಾರಿಯಲ್ಲಿ ಬಸ್ ವೊಂದು ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾಗಿದ್ದಾರೆ. ಖಾಸಗಿ ಬಸ್ ಗೋವಾ ದಿಂದ ಹೈದರಾಬಾದ್ ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ರಭಸಕ್ಕೆ ಖಾಸಗಿ

ಕಲಬುರಗಿ: ಗೂಡ್ಸ್ ಲಾರಿಗೆ ಖಾಸಗಿ ಬಸ್ ಡಿಕ್ಕಿ| ಹೊತ್ತಿ ಉರಿದ ಬಸ್; ನಾಲ್ವರು ಸಜೀವ ದುರ್ಮರಣ Read More »

ಪುತ್ತೂರು: ಹಿಜಾಬ್ ಧರಿಸಿದ ವಿದ್ಯಾರ್ಥಿಗಳ ಅಮಾನತು ಪ್ರಶ್ನಿಸಿ ಪ್ರತಿಭಟನೆ| ವರದಿಗೆ ತೆರಳಿದ ಮಾಧ್ಯಮ ಪ್ರತಿನಿಧಿಯನ್ನು ಕೂಡಿ ಹಾಕಿ ವಿಕೃತಿ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಪುತ್ತೂರು ಸಮೀಪದ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ ಬೆನ್ನಲ್ಲೇ ಒಂದು ಕೋಮಿನ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಯುತ್ತಿರುವ ವೇಳೆ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆಗೆ ಯತ್ನಿಸಿ, ವರದಿಗಾರರನ್ನು ಕೊಠಡಿಯೊಳಗೆ ಕೂಡಿ ಹಾಕಿ ವಿಕೃತಿ ಮೆರೆದಿದ್ದಾರೆ. ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದಾರೆ. ವರದಿಗಾಗಿ ಮಾಡಿದ ವಿಡಿಯೋಗಳನ್ನು ವಿದ್ಯಾರ್ಥಿಗಳು ಬಲತ್ಕಾರವಾಗಿ

ಪುತ್ತೂರು: ಹಿಜಾಬ್ ಧರಿಸಿದ ವಿದ್ಯಾರ್ಥಿಗಳ ಅಮಾನತು ಪ್ರಶ್ನಿಸಿ ಪ್ರತಿಭಟನೆ| ವರದಿಗೆ ತೆರಳಿದ ಮಾಧ್ಯಮ ಪ್ರತಿನಿಧಿಯನ್ನು ಕೂಡಿ ಹಾಕಿ ವಿಕೃತಿ Read More »

ಸ್ನೇಹಿತರ ಜೊತೆ ಸೇರಿ ತಂದೆಯ ಕೊಲೆಗೈದ ಮಗ|

ಸಮಗ್ರ ನ್ಯೂಸ್: ಸ್ನೇಹಿತರ ಜೊತೆ ಸೇರಿ ಸ್ವಂತ ಮಗ ತಂದೆಯನ್ನೇ ಕೊಲೆಗೈದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಇಲ್ಲಿನ ಕೊಳ್ಳೂರ(ಎಂ) ಸೀಮಾಂತರದ ದೇವದುರ್ಗಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮಾನಪ್ಪ ಗೋಪಾಳಪುರ ಎಂಬುವರ ಬೈಕ್ ತಡೆದು ಕೊಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಸಲಿಂಗಪ್ಪ(27) ಮತ್ತು ಸ್ನೇಹಿತ ಸುರೇಶ್​ (23) ಮಾದೇಶ್​ (20) ಬಂಧಿತ ಆರೋಪಿಗಳು. ಮೇ 12 ರಂದು ನಡೆದಿದ್ದ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರ ತಂಡ ಮಂಗಳವಾರ ಮೂವರು ಕೊಲೆ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ

ಸ್ನೇಹಿತರ ಜೊತೆ ಸೇರಿ ತಂದೆಯ ಕೊಲೆಗೈದ ಮಗ| Read More »

ಹಾಸನ: ಜೆಡಿಎಸ್ ಕಾರ್ಪೋರೇಟರ್ ನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಹಾಸನ ನಗರಸಭೆ ಕಾರ್ಪೋರೇಟರ್ ಓರ್ವರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದ ಘಟನೆ ನಿನ್ನೆ ರಾತ್ರಿ‌ನಡೆದಿದೆ. ಸದಸ್ಯ ಪ್ರಶಾಂತ್ ಎಂಬಾತನೇ ಕೊಲೆಯಾದ ದುರ್ದೈವಿ. ರಾತ್ರಿ ತನ್ನ ಹೋಂಡಾ ಆ್ಯಕ್ಟಿವಾದಲ್ಲಿ ಪ್ರಶಾಂತ್ ತೆರಳುತ್ತಿದ್ದಾಗ ಜವೇನಹಳ್ಳಿ ಮಠದ ಬಳಿ ಆಟೋದಲ್ಲಿ ಬಂದು ಅಡ್ಡ ಹಾಕಿದ ದುಷ್ಕರ್ಮಿಗಳು ಮನಸೋ ಇಚ್ಛೆ ಕೊಚ್ಚಿ ಹಾಕಿದ್ದಾರೆ. ಘಟನೆ ವಿಷಯ ತಿಳಿಯುತ್ತಿದ್ದಂತೆ ಜನರು ಭಯಭೀತರಾಗಿದ್ದರು. ಸ್ಥಳಕ್ಕೆ ಹೆಚ್.ಡಿ.ರೇವಣ್ಣ ಭೇಟಿ ನೀಡಿದರು. ಈ ವೇಳೆ ಮೃತದೇಹ ಇಳಿಸುವ ವಿಚಾರದಲ್ಲಿ ಪೊಲೀಸರು ಮತ್ತು ರೇವಣ್ಣ ನಡುವೆ ಮಾತಿನ ಚಕಮಕಿ

ಹಾಸನ: ಜೆಡಿಎಸ್ ಕಾರ್ಪೋರೇಟರ್ ನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು Read More »

ಕರ್ನಾಟಕದಲ್ಲಿ ಮತ್ತೊಂದು ಕರಾಳ ಕೃತ್ಯ| ವಿಕಲ ಚೇತನ ಯುವತಿ ಮೇಲೆ ಗ್ಯಾಂಗ್ ರೇಪ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದ್ದು, ಹಾವೇರಿಯಲ್ಲಿ ವಿಕಲಚೇತನ ಯುವತಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಜಿಲ್ಲೆಯ ಹಾನಗಲ್ಲ್ ತಾಲೂಕಿನ ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಕಲಚೇತನ ಯುವತಿ ಬಾಯಿಗೆ ಬಟ್ಟೆ ತುರುಕಿ ಕಾಮುಕರು ಅತ್ಯಾಚಾರ ಎಸಗಿದ್ದಾರೆ.ಪರಶುರಾಮ ಮಡಿವಾಳ ಹಾಗೂ ಯಶವಂತ ಎಂಬ ಇಬ್ಬರು ಕಾಮುಕರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಸದ್ಯ ಪೊಲೀಸರು ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಪರಶುರಾಮ ಮಡಿವಾಳನನ್ನು ಬಂಧಿಸಿದ್ದು, ಇನ್ನೊಬ್ಬ

ಕರ್ನಾಟಕದಲ್ಲಿ ಮತ್ತೊಂದು ಕರಾಳ ಕೃತ್ಯ| ವಿಕಲ ಚೇತನ ಯುವತಿ ಮೇಲೆ ಗ್ಯಾಂಗ್ ರೇಪ್ Read More »