ಕ್ರೈಂ

ಯುವಕನನ್ನು ಹುಡ್ಕೊಂಡು ಬಂದು ಚಪ್ಪಲಿಯಲ್ಲಿ ಹೊಡೆದ ಯುವತಿ! ಕಾರಣ?

ಸಮಗ್ರ ನ್ಯೂಸ್: ಫೇಸ್ ಬುಕ್ ನಲ್ಲಿ ಪರಿಚಯವಾದ ಯುವತಿಯ ಫೋಟೋವನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಲ್ಲದೆ, ಆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಯುವಕನಿಗೆ ಹುಡ್ಕೊಂಡು ಬಂದು ಯುವತಿ ಥಳಿಸಿದ ಘಟನೆ ನಡೆದಿದೆ. ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಜಿಲ್ಲೆಯ ಆಲೂರಿನ ಶಾನವಾಜ್ ಎಂಬಾತನಿಗೆ ಫೇಸ್ ಬುಕ್ ನಲ್ಲಿ ಯುವತಿಯೋರ್ವಳು ಪರಿಚಯ ಆಗಿದ್ದಳು. ಆತ ಯುವತಿಯೊಂದಿಗೆ ಸಲುಗೆ ಬೆಳೆಸಿ ಆಕೆಯ ಫೋಟೋಗಳನ್ನು ಪಡೆದುಕೊಂಡಿದ್ದ. ಬಳಿಕ ಆ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದಾಗಿ […]

ಯುವಕನನ್ನು ಹುಡ್ಕೊಂಡು ಬಂದು ಚಪ್ಪಲಿಯಲ್ಲಿ ಹೊಡೆದ ಯುವತಿ! ಕಾರಣ? Read More »

ಮಂಗಳೂರು : ಬಾಲ್ ತರಲು ಮಹಡಿ ಮೇಲೇರಿದ್ದ ವಿದ್ಯಾರ್ಥಿ ಆಯತಪ್ಪಿ ಬಿದ್ದು ಸಾವು

ಸಮಗ್ರ ನ್ಯೂಸ್: ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿರುವ ಖಾಸಗಿ ಕಾಲೇಜ್ ನ ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ದುರ್ಘಟನೆ ಬುಧವಾರ ಸಂಭವಿಸಿದೆ. ಪ್ರಣವ್ ಸ ಮುಂಡಾಸ ಎಂಬ 18 ವರ್ಷದ ವಿದ್ಯಾರ್ಥಿ ಮೃತ ದುರ್ದೈವಿಯಾಗಿದ್ದು, ವಿಜಯ ಪುರ ಮೂಲದ ವಿದ್ಯಾರ್ಥಿಯಾಗಿದ್ದಾನೆ. ಕ್ರಿಕೆಟ್ ಆಡುವ ವೇಳೆ 4 ನೇ ಮಹಡಿಯಲ್ಲಿ ಸಿಕ್ಕಿಕೊಂಡ ಚೆಂಡನ್ನು ತರಲು ಹೋದಾಗ ಆಯ ತಪ್ಪಿ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ಪ್ರಣವ್ ನನ್ನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ

ಮಂಗಳೂರು : ಬಾಲ್ ತರಲು ಮಹಡಿ ಮೇಲೇರಿದ್ದ ವಿದ್ಯಾರ್ಥಿ ಆಯತಪ್ಪಿ ಬಿದ್ದು ಸಾವು Read More »

“ಲವ್ ಜಿಹಾದ್” ಗೆ ಬಲಿಯಾದಳಾ ಬಾಲೆ| ವಿಟ್ಲದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ವಿದ್ಯಾರ್ಥಿನಿ ಪ್ರಕರಣಕ್ಕೆ ಟ್ವಿಸ್ಟ್|

ಸಮಗ್ರ ನ್ಯೂಸ್: ಸುಳ್ಯ ಮೂಲದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದ್ದು, ಈ ಪ್ರಕರಣ ಈಗ ಲವ್ ಜಿಹಾದ್ ಎಂದು ಹೇಳಲಾಗುತ್ತಿದೆ. ಮುಸ್ಲಿಂ ವ್ಯಕ್ತಿಯ ಮನೆಯಲ್ಲಿದ್ದ ಬಾಡಿಗೆಗಿದ್ದ ಆಕೆ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮಿಕಾ(14)ಳ ಮೃತದೇಹ ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ವಿದ್ಯಾರ್ಥಿನಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ‌ ಈಕೆ ಇಂದು ತನ್ನ

“ಲವ್ ಜಿಹಾದ್” ಗೆ ಬಲಿಯಾದಳಾ ಬಾಲೆ| ವಿಟ್ಲದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ವಿದ್ಯಾರ್ಥಿನಿ ಪ್ರಕರಣಕ್ಕೆ ಟ್ವಿಸ್ಟ್| Read More »

ಸುಳ್ಯ ಮೂಲದ‌ ವಿದ್ಯಾರ್ಥಿನಿ ವಿಟ್ಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ವಿದ್ಯಾರ್ಥಿನಿ ಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮಿಕಾ(14) ನೇಣಿಗೆ ಶರಣಾದ ವಿದ್ಯಾರ್ಥಿನಿ. ವಿದ್ಯಾರ್ಥಿನಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಕನ್ಯಾನ ಗ್ರಾಮದ ಕಣಿಯೂರು ದಿ. ಸುಲೈಮಾನ್ ಹಾಜಿ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆತ್ಮಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆ ಮಂದಿ ಕೆಲಸಕ್ಕೆ ಹೋದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ

ಸುಳ್ಯ ಮೂಲದ‌ ವಿದ್ಯಾರ್ಥಿನಿ ವಿಟ್ಲದಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »

ಪುತ್ತೂರು: ಟಿಪ್ಪರ್-ಸ್ಕೂಟರ್ ನಡುವೆ ಭೀಕರ ಅಪಘಾತ| ಸವಾರ ಸ್ಪಾಟೌಟ್

ಸಮಗ್ರ ನ್ಯೂಸ್: ಟಿಪ್ಪರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಸವಾರನ ದೇಹ ಸ್ಥಳದಲ್ಲೇ ಛಿದ್ರವಾಗಿದ್ದು, ಇನ್ನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಂಬ್ರ ಸಮೀಪದ ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ಆದಂ ಎಂಬವರ ಪುತ್ರ ಸಿನಾನ್ ಮೃತಪಟ್ಟ ಯುವಕ. ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಆವರನ್ನು ಹೆಚ್ಚಿನ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು

ಪುತ್ತೂರು: ಟಿಪ್ಪರ್-ಸ್ಕೂಟರ್ ನಡುವೆ ಭೀಕರ ಅಪಘಾತ| ಸವಾರ ಸ್ಪಾಟೌಟ್ Read More »

ಎಚ್ಚರಿಕೆ ನೀಡಿದರೂ ತಾಯಿಯೊಂದಿಗೆ ನಿಲ್ಲದ ಅನೈತಿಕ ಸಂಬಂಧ| ರೊಚ್ಚಿಗೆದ್ದ ಮಗಳಿಂದ ಆತನ ಪುರುಷತ್ವ ಹರಣ|

ಸಮಗ್ರ ನ್ಯೂಸ್: ತನ್ನ ತಾಯಿ ಜೊತೆ ವಿವಾಹೇತರ ಸಂಬಂಧ ಹೊಂದಿದ್ದ ವ್ಯಕ್ತಿಯ ಗುಪ್ತಾಂಗವನ್ನು ಆಕೆಯ ಮಗಳು ಕತ್ತರಿಸಿರುವ ಘಟನೆ ಆಂದ್ರಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿಯಲ್ಲಿ ನಡೆದಿದೆ. ಬಾಪಟ್ಲಾ ಜಿಲ್ಲೆಯ ಚೆರುಕುಪಲ್ಲಿ ತಾಲೂಕಿನ ತುಮ್ಮಲಪಾಲಂ ಗ್ರಾಮದ ಎಸ್. ರಾಮಚಂದ್ರರೆಡ್ಡಿ ಎರಡು ವರ್ಷಗಳ ಹಿಂದೆ ತೆನಾಲಿಗೆ ಬಂದಿದ್ದರು. ಈತ ಐತಾನಗರದ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ. ರೈಲ್ವೆ ನಿಲ್ದಾಣದ ಬಳಿಯ ಲಾಡ್ಜ್‌ ಬಳಿ ವಾಸವಿದ್ದ ಕಾರ್ಮಿಕ ರಾಮಚಂದ್ರರೆಡ್ಡಿ ಸೋಮವಾರ ರಾತ್ರಿ ಮದ್ಯ ಸೇವಿಸಿ ಮಹಿಳೆ ವಾಸವಿದ್ದ ಕಟ್ಟಡದಲ್ಲಿ ಮಲಗಿದ್ದ. ತನ್ನ

ಎಚ್ಚರಿಕೆ ನೀಡಿದರೂ ತಾಯಿಯೊಂದಿಗೆ ನಿಲ್ಲದ ಅನೈತಿಕ ಸಂಬಂಧ| ರೊಚ್ಚಿಗೆದ್ದ ಮಗಳಿಂದ ಆತನ ಪುರುಷತ್ವ ಹರಣ| Read More »

ಕಾಸರಗೋಡು: ‘ಶವರ್ಮ ಸೇವಿಸಿದ ವಿದ್ಯಾರ್ಥಿನಿಯ ಸಾವಿಗೆ ಶಿಗಲ್ಲಾ ಬ್ಯಾಕ್ಟೀರಿಯಾ ಕಾರಣ’ – ಆರೋಗ್ಯಾಧಿಕಾರಿ

ಸಮಗ್ರ ನ್ಯೂಸ್: ಚೆರ್ವತ್ತೂರಿನ ಕೂಲ್‌ಬಾರ್‌ನಲ್ಲಿ ಶವರ್ಮ ಸೇವಿಸಿದ ವಿದ್ಯಾರ್ಥಿನಿಯ ಸಾವಿಗೆ ಶಿಗಲ್ಲಾ ಬ್ಯಾಕ್ಟೀರಿಯಾ ಕಾರಣ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ರಾಮದಾಸ್ ತಿಳಿಸಿದ್ದಾರೆ. ವಿಷಾಹಾರ ಸೇವನೆ ಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿರುವವರ ರಕ್ತ ಮೊದಲಾದವುಗಳ ತಪಾಸಣೆಯಲ್ಲಿ ಶಿಗಲ್ಲಾ ಬ್ಯಾಕ್ಟೀರಿಯಾ ಪತ್ತೆಯಾಗಿದೆ. ಕೋಜಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲಾಗಿತ್ತು. ಇದರಿಂದ ಶಿಗಲ್ಲಾ ಬ್ಯಾಕ್ಟೀರಿಯಾ ಅಂಶ ಪತ್ತೆಯಾಗಿದ್ದು, ಜನರು ಇಂತಹ ಆಹಾರ ಸೇವಿಸುವ ಸಂದರ್ಭದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ.

ಕಾಸರಗೋಡು: ‘ಶವರ್ಮ ಸೇವಿಸಿದ ವಿದ್ಯಾರ್ಥಿನಿಯ ಸಾವಿಗೆ ಶಿಗಲ್ಲಾ ಬ್ಯಾಕ್ಟೀರಿಯಾ ಕಾರಣ’ – ಆರೋಗ್ಯಾಧಿಕಾರಿ Read More »

ಕಾರ್ಕಳ: ಮಾಲ್ ಮೇಲ್ವಿಚಾರಕನ ಹಲ್ಲೆಗೈದ ರಿಕ್ಷಾ ಚಾಲಕರು

ಸಮಗ್ರ ನ್ಯೂಸ್: ಜೋಡುರಸ್ತೆಯ ಪೂರ್ಣಿಮಾ ಪ್ರೈಮ್ ಸಂಸ್ಥೆಯ ಮೇಲ್ವಿಚಾರಕರಿಗೆ ಹಲ್ಲೆಗೈದ ಮೂವರು ರಿಕ್ಷಾ ಚಾಲಕರನ್ನು ನಗರ ಠಾಣಾ ಪೊಲೀಸರು ವಶಕ್ಕೆ ತೆಗೆದಿದ್ದು, ಕೃತ್ಯಕ್ಕೆ ಬಳಸಲಾಗಿದ್ದ ರಿಕ್ಷಾಗಳನ್ನು ಜಪ್ತಿಪಡಿಸಲಾಗಿದೆ. ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ನಲ್ಲಿ ಮೇಲ್ವಿಚಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಯೋಗೀಶ್ ನಾಯಕ(47) ಘಟನೆಯಲ್ಲಿ ಗಾಯಗೊಂಡವರು. ಎಪ್ರಿಲ್ 29ರಂದು ಸಂಜೆ 6 ಗಂಟೆಗೆ ಈ ಘಟನೆ ನಡೆದಿದೆ. ಆರೋಪಿ ಗಳಾದ ಪದ್ಮನಾಭ ಶೆಟ್ಟಿಗಾರ, ಮನೋಜ, ಫಾಸ್ಕರ್ ಸಮಾನ ದುರುದ್ದೇಶ ಹೊಂದಿ ಈ ಕೃತ್ಯ ಎಸಗಿದ್ದಾರೆ. ಯೋಗೀಶ್ ನಾಯಕ್ ಅವರು ತನ್ನ ಬೈಕ್‌ನಲ್ಲಿ ಜೋಡುರಸ್ತೆ

ಕಾರ್ಕಳ: ಮಾಲ್ ಮೇಲ್ವಿಚಾರಕನ ಹಲ್ಲೆಗೈದ ರಿಕ್ಷಾ ಚಾಲಕರು Read More »

ಮಂಗಳೂರು: ನಾಗನ ಕಲ್ಲುಗಳನ್ನು ಬೇರೆಡೆ ಎಸೆದು ವಿಕೃತಿ

ಸಮಗ್ರ ನ್ಯೂಸ್: ನಾಗಬನದಲ್ಲಿದ್ದ 6 ನಾಗನ ಕಲ್ಲುಗಳನ್ನು ಬೇರೆ ಬೇರೆ ಜಾಗದಲ್ಲಿ ಎಸೆದು ವಿಕೃತಿ ಮೆರೆದ ಘಟನೆ ಕಟೀಲು ಸಮೀಪದ ಮಲ್ಲಿಗೆಯಂಗಡಿಯಲ್ಲಿ ರವಿವಾರ ನಡೆದಿದೆ. ಕಟೀಲು ಮಲ್ಲಿಗೆಯಂಗಡಿಯ ಪಡುಸಾಂತ್ಯ ಭಂಡಾರಿ ಮನೆತನದ ನಾಗಬನದಲ್ಲಿದ್ದ ನಾಗನ ಕಲ್ಲುಗಳನ್ನು ದುಷ್ಕರ್ಮಿಗಳು ಬೇರೆ ಜಾಗದಲ್ಲಿ ಎಸೆದಿದ್ದಾರೆ. ರವಿವಾರ ಬೆಳಗ್ಗೆ ಮನೆತನದ ವ್ಯಕ್ತಿಯಾಬ್ಬರು ಈ ಜಾಗದಲ್ಲಿ ತೆರಳುತ್ತಿದ್ದ ವೇಳೆ ನಾಗನ ಕಲ್ಲು ಆವರಣದಿಂದ ಹೊರಗೆ ಬಿದ್ದಿರುವುದನ್ನು ಗಮನಿಸಿದ್ದಾರೆ. ಬಳಿಕ ಪರಿಶೀಲಿಸಿದಾಗ ನಾಗಬನದಲ್ಲಿ ಪ್ರತಿಷ್ಠೆ ಮಾಡಿದ ಜಾಗದಿಂದ 6 ನಾಗನ ಕಲ್ಲುಗಳನ್ನು ಎಸೆದು ಬೇರೆ ಬೇರೆ

ಮಂಗಳೂರು: ನಾಗನ ಕಲ್ಲುಗಳನ್ನು ಬೇರೆಡೆ ಎಸೆದು ವಿಕೃತಿ Read More »

ಕಡಬ: ತಲೆ ಕಡಿದ ದನ ಮತ್ತು ಮಾಂಸಕ್ಕಾಗಿ ತಂದ ಜಾನುವಾರು ವಶ; ಆರೋಪಿಗಳು ಪರಾರಿ

ಸಮಗ್ರ ನ್ಯೂಸ್: ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು ತಲೆ ಕಡಿದ ದನ ಹಾಗೂ ಮಾಂಸಕ್ಕಾಗಿ ತಂದಿದ್ದ ಜಾನುವಾರುಗಳನ್ನು ವಶಪಡಿಸಿಕೊಂಡ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ. ಕಡಬ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಜಾನುವಾರುಗಳನ್ನು ಮಾಂಸ ಮಾಡಲಾಗುತ್ತಿದೆ ಎಂಬ ದೂರಿ‌ನ ಮೇರೆಗೆ ದಾಳಿ ನಡೆಸಿರುವ ಕಡಬ ಎಸ್‌ಐ ಆಂಜನೇಯ ರೆಡ್ಡಿ, ಎಎಸ್‌ಐ ಸುರೇಶ್ ಹಾಗೂ ಸಿಬ್ಬಂದಿಗಳು ಕೊಲ್ಲಲ್ಪಟ್ಟ ಒಂದು ದನ ಹಾಗೂ ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಫಾರೂಕ್ ಹಾಗೂ ಇನ್ನಿತರರು ಸ್ಥಳದಿಂದ ಪರಾರಿಯಾಗಿದ್ದು, ಈ ಬಗ್ಗೆ

ಕಡಬ: ತಲೆ ಕಡಿದ ದನ ಮತ್ತು ಮಾಂಸಕ್ಕಾಗಿ ತಂದ ಜಾನುವಾರು ವಶ; ಆರೋಪಿಗಳು ಪರಾರಿ Read More »