ಕ್ರೈಂ

ಭೀಕರ ಪ್ರಾಕೃತಿಕ ದುರಂತ| ಸಿಡಿಲು ಬಡಿದು ಛಿದ್ರಗೊಳ್ತು ಮಹಿಳೆಯ‌ ದೇಹ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಭೀಕರ ಪ್ರಾಕೃತಿಕ ದುರಂತವೊಂದು ಸಂಭವಿಸಿದ್ದು, ಇಬ್ಬರು ಸಿಡಿಲಿನಿಂದಾಗಿ ಸಾವಿಗೀಡಾಗಿದ್ದಾರೆ. ಇಂದು ಮಧ್ಯಾಹ್ನ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತೆಲಗಿ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಜಗದೀಶ್ ಹಣಮಂತ ಸತ್ತಿಗೇರಿ (40) ಸಿಡಿಲಪ್ಪಳಿಸಿದ ಪರಿಣಾಮವಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಇದರ ಬೆನ್ನಿಗೆ ಬೆಳಗಾವಿಯಲ್ಲೂ ಅಂಥದ್ದೇ ಒಂದು ಪ್ರಕರಣ ನಡೆದಿದೆ. ಬೆಳಗಾವಿ ಜಿಲ್ಲೆಯ ಕೆಲವೆಡೆ ಇಂದು ಗುಡುಗು-ಸಿಡಿಲು ಸಮೇತ ಭಾರಿ ಮಳೆಯಾಗಿದ್ದು, ಭಾರಿ ಸಿಡಿಲೊಂದು ರೈತ ಮಹಿಳೆಯನ್ನು ಬಲಿ ಪಡೆದಿದೆ. ಮೂಡಲಗಿ ತಾಲೂಕಿನ ವೆಂಕಟಾಪುರ ಗ್ರಾಮದ ಮಲ್ಲಮ್ಮ […]

ಭೀಕರ ಪ್ರಾಕೃತಿಕ ದುರಂತ| ಸಿಡಿಲು ಬಡಿದು ಛಿದ್ರಗೊಳ್ತು ಮಹಿಳೆಯ‌ ದೇಹ Read More »

ಶಾಲೆಯಲ್ಲಿ ಪ್ರಾಂಶುಪಾಲ ಮತ್ತು ಶಿಕ್ಷಕಿಯ ಕಾಮಕ್ರೀಡೆ| ಗ್ರಾಮಸ್ಥರ ಸ್ಟಿಂಗ್ ಆಪರೇಷನ್ ನಲ್ಲಿ ಸಿಕ್ಕಿಬಿದ್ದ “ಲವ್ ಗುರು” ಅಮಾನತು!

ಸಮಗ್ರ ನ್ಯೂಸ್: ಪ್ರೌಢಶಾಲೆಯ ಪ್ರಾಂಶುಪಾಲ ಶಾಲೆಯಲ್ಲೇ ಶಿಕ್ಷಕಿಯ ಜೊತೆ ಲೈಂಗಿಕ ಕ್ರಿಯೆ ನಡೆಸಿ ಸಿಕ್ಕಿಬಿದ್ದು, ಅಮಾನತುಗೊಂಡಿರುವ ಘಟನೆ ಛತ್ತೀಸ್ ಗಡ ಜಿಲ್ಲೆಯ ಕಂಕೇರ್ ನಲ್ಲಿ ನಡೆದಿದೆ. ಗ್ರಾಮದ ಕೆಲವರು ಕುಟುಕು ಕಾರ್ಯಾಚರಣೆ ನಡೆಸಿ ಶಿಕ್ಷಕನ ಕಾಮಚೇಷ್ಟೆಯನ್ನು ವಿಡಿಯೋ ಮಾಡಿದ್ದಾರೆ. ಪ್ರಾಂಶುಪಾಲ ಮತ್ತು ಮಹಿಳಾ ಸಿಬ್ಬಂದಿಯ ಈ ಕೃತ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಶಾಲೆಯಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಈ ಹಿಂದೆಯೇ ಕೆಲ ಗ್ರಾಮಸ್ಥರು ಆರೋಪಿಸಿದ್ದರು. ಇದೀಗ ಅವರೇ ವಿಡಿಯೋ ಸೆರೆ ಹಿಡಿದು ಕೃತ್ಯ ಬಯಲು

ಶಾಲೆಯಲ್ಲಿ ಪ್ರಾಂಶುಪಾಲ ಮತ್ತು ಶಿಕ್ಷಕಿಯ ಕಾಮಕ್ರೀಡೆ| ಗ್ರಾಮಸ್ಥರ ಸ್ಟಿಂಗ್ ಆಪರೇಷನ್ ನಲ್ಲಿ ಸಿಕ್ಕಿಬಿದ್ದ “ಲವ್ ಗುರು” ಅಮಾನತು! Read More »

ಸಾಲಗಾರರ ಹೆಸರು ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ!

ಸಮಗ್ರ ನ್ಯೂಸ್: ಸಾಲಬಾಧೆ ತಾಳಲಾರದೆ ಯುವಕನೋರ್ವ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಶಿವಪುರದ ಕಲ್ಲುಕಟ್ಟೆ ಕೆರೆಯಲ್ಲಿ ಸೋಮವಾರ ನಡೆದಿದೆ.ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದ ವಿಜಯ್ (27) ಮೃತ ದುರ್ದೈವಿ. ವಾಟ್ಸ್ ಆಪ್ ಸ್ಟೇಟಸ್ ನಲ್ಲಿ ತಾನು ಕೊಡಬೇಕಿರುವ ಸಾಲದ ಮಾಹಿತಿ ಹಾಗೂ ನನ್ನ ಸಾವಿಗೆ ನಾನೇ ಕಾರಣ, ನಮ್ಮ ಜಮೀನು ಮಾರಿ ಸಾಲಗಾರರಿಗೆ ನೀಡಿ ಎಂದು ಬರೆದುಕೊಂಡಿದ್ದಾನೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಶವವನ್ನು ಮೇಲೆತ್ತುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಜೊತೆಗೆ ಗುಂಡ್ಲುಪೇಟೆ ಪೊಲೀಸರು

ಸಾಲಗಾರರ ಹೆಸರು ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ! Read More »

ಪುತ್ತೂರು; ಬಸ್ ನಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ| ಮುಸ್ಲಿಂ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಜನ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ ನಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯ ಮೈ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ, ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಹಿಂದೂ ಯುವತಿಯೋರ್ವಳ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರು ಆತನನ್ನು ಪ್ರಶ್ನಿಸಿದ್ದು ಆತ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸುವಾಗ ಆತನನ್ನು ತಡೆದು ಪೊಲೀಸರಿಗೆ

ಪುತ್ತೂರು; ಬಸ್ ನಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ| ಮುಸ್ಲಿಂ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಜನ Read More »

ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದ ಯಮಸ್ವರೂಪಿ ಮರ; ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಸೋಮವಾರ ಬೆಳಗ್ಗೆ 6 ಗಂಟೆಗೆ ಸಂಭವಿಸಿದೆ. ಸುಂದ್ರಶ್ (49) ಮತ್ತು ತನ್ಮಯ್ (9) ಮೃತ ದುದೈವಿಗಳು.ಶೀಲ, ಗಾನವಿ, ಸಾನವಿ ಗಂಭೀರ ಗಾಯಗೊಂಡಿದ್ದಾರೆ. ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋಗಿದ್ದರು. ಹಬ್ಬ ಮುಗಿಸಿಕೊಂಡು ವಾಪಸ್​ ಬೆಂಗಳೂರಿಗೆ ಒಮಿನಿ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಕಾರಿನ ಮೇಲೆ ಮರ ಬಿದ್ದಿದೆ.

ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದ ಯಮಸ್ವರೂಪಿ ಮರ; ಇಬ್ಬರು ದುರ್ಮರಣ Read More »

ಮೈಸೂರು: ಓವರ್ ಟೇಕ್ ಮಾಡಿದ್ದಕ್ಕೆ ಬಸ್ ಚಾಲಕನ ಹಲ್ಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನವನ್ನು ಹಿಂದಿಕ್ಕಿದ ಎನ್ನುವ ಕಾರಣಕ್ಕೆ ನಾಲ್ವರು ದುಷ್ಕರ್ಮಿಗಳು ತಮಿಳುನಾಡಿನ ಬಸ್ ಜಖಂಗೊಳಿಸಿ ಚಾಲಕನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಶನಿವಾರ ರಾತ್ರಿ 10.30ರ ಸುಮಾರಿಗೆ ಮೈಸೂರಿನಿಂದ ತಮಿಳುನಾಡಿನ ಸೇಲಂಗೆ ತೆರಳುತ್ತಿದ್ದ ಬಸ್ ದ್ವಿಚಕ್ರ ವಾಹನವನ್ನು ಹಿಂದಿಕ್ಕಿತು ಎನ್ನುವ ಕಾರಣಕ್ಕೆ ನಗರದ ಕಾರಂಜಿ ಕೆರೆ ಬಳಿ ಬಸ್ ಅಡ್ಡಗಟ್ಟಿದ ದುಷ್ಕರ್ಮಿಗಳು, ಚಾಲಕನ ಮೇಲೆ ಏಕಾಏಕಿ ಮುಗಿಬಿದ್ದು, ಥಳಿಸಿದ್ದಾರೆ. ಕುಡಿದು ಮತ್ತಿನಲ್ಲಿದ್ದ ಅವರು, ಬಸ್ ಮುಂಭಾಗದ ಗಾಜನ್ನು ಕಲ್ಲಿನಿಂದ ಹೊಡೆದು ಪುಡಿಪುಡಿ ಮಾಡಿದ್ದಾರೆ.ಚಾಲಕನನ್ನು ಅವಾಚ್ಯ ಶದ್ದಗಳಿಂದ

ಮೈಸೂರು: ಓವರ್ ಟೇಕ್ ಮಾಡಿದ್ದಕ್ಕೆ ಬಸ್ ಚಾಲಕನ ಹಲ್ಲೆಗೈದ ದುಷ್ಕರ್ಮಿಗಳು Read More »

ಮಂಗಳೂರು: ಅಪ್ರಾಪ್ತೆ ಹುಡುಗಿಗೆ ಕರೆ ಮಾಡಿ ಮನೆಯಲ್ಲಿ ಯಾರ್‍ಯಾರಿದ್ದಾರೆ ಎಂದ ಬಸ್ ನಿರ್ವಾಹಕ| ತಾಯಿಯಿಂದ ಹಿಗ್ಗಾಮುಗ್ಗಾ ಥಳಿತ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಗೆ ಮೊಬೈಲ್ ನಂಬರ್ ನೀಡಿದ್ದಲ್ಲದೆ ಕರೆ ಮಾಡಿ ಮಾತನಾಡಿದ ಬಸ್ ನಿರ್ವಾಹಕನೋರ್ವನಿಗೆ ಬಾಲಕಿಯ ತಾಯಿ ಹಿಗ್ಗಾಮುಗ್ಗ ಥಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ 8ನೇ ತರಗತಿ ಓದುತ್ತಿರುವ ಬಾಲಕಿಯೋರ್ವಳು ಬಸ್‌ನಲ್ಲಿ ಸಂಚರಿಸುತ್ತಿದ್ದಾಗ ಮಾತನಾಡಿಸಿದ ಬಸ್ ನಿರ್ವಾಹಕ ಬಳಿಕ ಮೊಬೈಲ್ ನಂಬರ್‌ನ್ನು ಆಕೆಗೆ ನೀಡಿದ್ದಾನೆ. ಅಲ್ಲದೆ, ಬಾಲಕಿಯ ಮನೆಗೆ ಕರೆ ಮಾಡಿ ಬಾಲಕಿಯೊಂದಿಗೆ ಮಾತನಾಡಿ ಮನೆಯಲ್ಲಿ ಯಾರ್‍ಯಾರಿದ್ದಾರೆ ಎಂದು ಕೇಳಿದ್ದಾನೆ. ಇದರಿಂದ ಕೆರಳಿದ ಬಾಲಕಿಯ ತಾಯಿ ನಿರ್ವಾಹಕನನ್ನು ಭೇಟಿಯಾಗಿ ಆತನಿಗೆ ಹಿಗ್ಗಾಮಗ್ಗ ಥಳಿಸಿದ್ದಾಳೆ. ಬಾಲಕಿ

ಮಂಗಳೂರು: ಅಪ್ರಾಪ್ತೆ ಹುಡುಗಿಗೆ ಕರೆ ಮಾಡಿ ಮನೆಯಲ್ಲಿ ಯಾರ್‍ಯಾರಿದ್ದಾರೆ ಎಂದ ಬಸ್ ನಿರ್ವಾಹಕ| ತಾಯಿಯಿಂದ ಹಿಗ್ಗಾಮುಗ್ಗಾ ಥಳಿತ Read More »

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಅರೆಬೆತ್ತಲೆಗೊಳಿಸಿ ಹಲ್ಲೆ; ಬಿಜೆಪಿ ಮುಖಂಡ ಸಹಿತ 9 ಮಂದಿ‌ ಬಂಧನ

ಸಮಗ್ರ ನ್ಯೂಸ್: ಜಾಗದ ತಕರಾರಿನ ವಿಚಾರದಲ್ಲಿ ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆ ಗೊಳಿಸಿ ಹಲ್ಲೆ ನಡೆಸಿದ ಬಿಜೆಪಿ ಮುಖಂಡ ಸೇರಿದಂತೆ 9 ಮಂದಿ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಎಂಬಲ್ಲಿ ಘಟನೆ ನಡೆದಿದೆ. ನೆರೆಹೊರೆಯ ಮನೆಯವರ ಜಾಗದ ತಕರಾರಿನ ಹಿನ್ನಲೆಯಲ್ಲಿ ತಂಡದಿಂದ ಮಹಿಳೆಯರ ಬಟ್ಟೆ ಹರಿದು ಅರೆ ನಗ್ನಗೊಳಿಸಿ ಹಲ್ಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣಾ ಪೊಲೀಸರು ಬಿಜೆಪಿ ಎಸ್‌ಟಿ ಮೋರ್ಚಾದ ಅಧ್ಯಕ್ಷ

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಅರೆಬೆತ್ತಲೆಗೊಳಿಸಿ ಹಲ್ಲೆ; ಬಿಜೆಪಿ ಮುಖಂಡ ಸಹಿತ 9 ಮಂದಿ‌ ಬಂಧನ Read More »

ಮೋದಿ ಜಮ್ಮು ಪ್ರವಾಸದ ವೇಳೆ ದಾಳಿಗೆ ಸಂಚು : ಗುಪ್ತಚರ ಇಲಾಖೆಯಿಂದ ಮಾಹಿತಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದ ವಿವಿಧ ಯೋಜನೆಯನ್ನು ಉದ್ಘಾಟಿಸುವ ಪ್ರಯುಕ್ತ ಪ್ರವಾಸ ಕೈಗೊಳ್ಳುತ್ತಿದ್ದರು. ಈ ಹಿನ್ನಲೆಯಲ್ಲಿ ಜೈಶ್​ ಎ ಮೊಹಮ್ಮದ್​ ಉಗ್ರರು ದಾಳಿ ನಡೆಸುವ ಸಂಚು ರೂಪಿಸಿದ್ದರು ಎಂಬ ಆತಂಕಕಾರಿ ಮಾಹಿತಿಯೊಂದನ್ನು ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಶುಕ್ರವಾರ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಈ ಇಬ್ಬರು ಉಗ್ರರು ಪ್ರಧಾನಿ ಮೋದಿ ಅವರನ್ನು ಗುರಿಯಾಗಿರಿಸಿದ್ದರು ಎಂದು ತಿಳಿದುಬಂದಿದೆ. ಅಲ್ಲದೇ ಉಗ್ರರ ಗುಂಪು ದಾಳಿ ನಡೆಸುವ ಯೋಜನೆಯನ್ನು ರೂಪಿಸಿತ್ತು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಮೋದಿ ಜಮ್ಮು ಪ್ರವಾಸದ ವೇಳೆ ದಾಳಿಗೆ ಸಂಚು : ಗುಪ್ತಚರ ಇಲಾಖೆಯಿಂದ ಮಾಹಿತಿ Read More »

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಸ್ಫೋಟ; ಸವಾರ ಸಾವು

ಸಮಗ್ರ ನ್ಯೂಸ್: ಪೆಟ್ರೋಲ್ – ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದರಿಂದ ಜನರು ಬ್ಯಾಟರಿ ಚಾಲಿತ ವಾಹನಗಳತ್ತ ಮುಖ ಮಾಡುತ್ತಿದ್ದಾರೆ.ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿಗಳು ಸ್ಫೋಟಗೊಳ್ಳುತ್ತಿರುವುದು ವರದಿಯಾಗುತ್ತಿದ್ದು, ಅವುಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಮಲಗುವ ಕೋಣೆಯಲ್ಲಿ ಚಾರ್ಜ್ ಗೆ ಹಾಕಲಾಗಿದ್ದ ಸ್ಕೂಟರ್ ಬ್ಯಾಟರಿ ಸ್ಪೋಟಗೊಂಡಿದ್ದು ಶಿವಕುಮಾರ ಎಂಬಾತ ಮೃತಪಟ್ಟಿದ್ದು ಪತ್ನಿ ಮತ್ತು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.ಕೂಗಾಟದ ಸದ್ದು ಕೇಳಿಸಿಕೊಂಡ ಅಕ್ಕಪಕ್ಕದ ಮನೆಯವರು ಸಹಾಯಕ್ಕೆಂದು ಧಾವಿಸಿದ್ದಾರೆ. ಈ

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಸ್ಫೋಟ; ಸವಾರ ಸಾವು Read More »