ಕ್ರೈಂ

ಪುತ್ತೂರು: ಬಾವಿಗೆ ಬಿದ್ದು ಹಿಂಜಾವೇ ಕಾರ್ಯಕರ್ತ ಮೃತ್ಯು

ಸಮಗ್ರ ನ್ಯೂಸ್: ಪುತ್ತೂರಿನ ಸರಕಾರಿ ಕಾಲೇಜಿನ ವಿದ್ಯಾರ್ಥಿ, ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಪುತ್ತೂರಿನ ಸುಳ್ಯಪದವು ಎಂಬಲ್ಲಿ ನಡೆದಿದೆಸುಳ್ಯಪದವು ನಿವಾಸಿ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿ ಧನುಷ್ ಮೃತಪಟ್ಟರು. ನಿನ್ನೆ ರಾತ್ರಿ ಮನೆಯ ತೋಟಕ್ಕೆ ಹೋದ ಸಂದರ್ಭ ತೋಟದ ಬಾವಿಗೆ ಅಕಸ್ಮಿಕವಾಗಿ ಧನುಷ್ ಬಿದ್ದಿದ್ದಾನೆ ಎನ್ನಲಾಗಿದೆ. ಧನುಷ್ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಕಾರ್ಯಕರ್ತ. ಕೆಲ ದಿನಗಳ ಹಿಂದೆಯಷ್ಟೇ ನಡೆದ ಹಿಂದೂ ಜಾಗರಣ ವೇದಿಕೆ ಸುಳ್ಯಪದವು ಘಟಕದಲ್ಲಿ ಪದಾಧಿಕಾರಿಯಾಗಿ ಆಯ್ಕೆಯಾಗಿದ್ದರು

ಪುತ್ತೂರು: ಬಾವಿಗೆ ಬಿದ್ದು ಹಿಂಜಾವೇ ಕಾರ್ಯಕರ್ತ ಮೃತ್ಯು Read More »

ಯೂಟ್ಯೂಬ್ ನಿಂದ ಕಳ್ಳತನ ಮಾರ್ಗ ಕಲಿತರು; ಪೋಲಿಸರ ಕೈಗೆ ಸಿಕ್ಕಿಬಿದ್ದರು

ಸಮಗ್ರ ನ್ಯೂಸ್: ಕಳ್ಳತನ ಮಾಡೋದು ಕಲಿಯಲು ಖತರ್ನಾಕ್ ಕಳ್ಳರ ಜೊತೆಗೆ ಟ್ರೈನಿಂಗ್ ಮಾಡಬೇಕಿಲ್ಲ. ಆದರೆ ಕಳ್ಳತನದ ವಿದ್ಯೆಯನ್ನು ಕರತಲಮಲಕ ಮಾಡಿಕೊಳ್ಳಲು ಯೂಟ್ಯೂಬ್ ಒಂದಿದ್ದರೆ ಸಾಕು. ಯುಟ್ಯೂಬ್ ನೋಡಿ ಕಳ್ಳತನಕ್ಕೆ ಇಳಿದಿದ್ದವರನ್ನು ಸಂಜಯ್ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಏಳು ಮನೆಗಳ ಕಿಟಕಿ ಮುರಿದು ಕಳ್ಳತನವನ್ನು ಮಾಡಲಾಗಿತ್ತು. ಪೊಲೀಸರು ವಿಶೇಷ ಕಾರ್ಯಾಚರಣೆಯಿಂದ ಇಬ್ಬರು ಅಂತಾರರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇವರು ಕಳ್ಳತನಕ್ಕೆ ಇಳಿಯುವ ಮೊದಲು ಬೈಕ್ ಅನ್ನು ಕದಿಯುತ್ತಿದ್ದರು. ಅದೇ ಬೈಕ್

ಯೂಟ್ಯೂಬ್ ನಿಂದ ಕಳ್ಳತನ ಮಾರ್ಗ ಕಲಿತರು; ಪೋಲಿಸರ ಕೈಗೆ ಸಿಕ್ಕಿಬಿದ್ದರು Read More »

ಅರಣ್ಯಕ್ಕೆ ಬೆಂಕಿ ಹಾಕಿದವರು ಸರ್ವನಾಶವಾಗಲೆಂದು ದೇವರಿಗೆ ಹರಕೆ ಹೊತ್ತ ಗ್ರಾಮಸ್ಥರು| ಸಿಂಧಿಗೆರೆ ಪರಿಸರಾಸಕ್ತರಿಂದ ವಿಶಿಷ್ಟ ಬ್ಯಾನರ್ ಅಳವಡಿಕೆ

ಸಮಗ್ರ ನ್ಯೂಸ್: ಅರಣ್ಯಕ್ಕೆ ಬೆಂಕಿ ಬೀಳುವುದನ್ನು ತಡೆಗಟ್ಟಲು ಅರಣ್ಯ ಇಲಾಖೆ ಹಲವು ಯೋಜನೆಗಳನ್ನು ರೂಪಿಸಿದೆ. ಇಲಾಖೆ ವ್ಯಾಪ್ತಿಯ ಕಾರ್ಯಗಳ ಜೊತೆಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸವೂ ನಡೆದಿದೆ. ಆದರೆ ಕಿಡಿಗೇಡಿಗಳ ಕೃತ್ಯಕ್ಕೆ ಹಾಗೂ ಮೂಢನಂಬಿಕೆಯ ಕಾರಣಕ್ಕೆ ಇನ್ನು ಅಲ್ಲಲ್ಲಿ ಬೆಂಕಿ ಅವಘಡಗಳು ಕಾಣಿಸಿಕೊಳ್ಳುತ್ತಿದ್ದು ತಾಲೂಕಿನ ಸಿಂದಿಗೆರೆ ಗ್ರಾಮಸ್ಥರ ಪರಿಸರಾಸಕ್ತರು ಈಗ ದೇವರ ಮೊರೆ ಹೋಗಿದ್ದಾರೆ. ಅರಣ್ಯಕ್ಕೆ ಬೆಂಕಿ ಬೀಳುವುದನ್ನು ತಡೆಗಟ್ಟಲು ದೇವರ ಮೊರೆ ಅಂದುಕೊಂಡರೆ ಇದು ನಿಜಕ್ಕೂ ಸತ್ಯ. ಇತ್ತೀಚೆಗೆ ಅರಣ್ಯ ಇಲಾಖೆ ಚಿಕ್ಕಮಗಳೂರು ವಲಯ ತಮ್ಮ

ಅರಣ್ಯಕ್ಕೆ ಬೆಂಕಿ ಹಾಕಿದವರು ಸರ್ವನಾಶವಾಗಲೆಂದು ದೇವರಿಗೆ ಹರಕೆ ಹೊತ್ತ ಗ್ರಾಮಸ್ಥರು| ಸಿಂಧಿಗೆರೆ ಪರಿಸರಾಸಕ್ತರಿಂದ ವಿಶಿಷ್ಟ ಬ್ಯಾನರ್ ಅಳವಡಿಕೆ Read More »

ಪ್ರೇಯಸಿ ಜೊತೆ ಬೈಕ್ ನಲ್ಲಿ “ಲಿಪ್ ಲಾಕ್” ಮಾಡಿದ ಪ್ರಿಯಕರ ಪೊಲೀಸ್ ಠಾಣೆಯೊಳಗೆ “ಲಾಕ್”

ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ರಸ್ತೆಯಲ್ಲಿ ಬೈಕ್ ಟ್ಯಾಂಕ್ ಮೇಲೆ ಹುಡುಗಿಯನ್ನು ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಬೈಕ್ ಚಲಾಯಿಸಿದ ಸವಾರನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬೈಕ್ ಮೇಲೆ ಸವಾರನಿಗೆ ಎದುರಾಗಿ ಕುಳಿತಿದ್ದ ಹುಡುಗಿ ಆತನನನ್ನು ಬಿಗಿಯಾಗಿ ತಬ್ಬಿಕೊಂಡು, ಪರಸ್ಪರ ಚುಂಬಿಸುವ ದೃಶ್ಯಗಳ ವಿಡಿಯೋ ವೈರಲ್ ಆಗಿತ್ತು. ಎ.21ರಂದು ಮಧ್ಯಾಹ್ನ ಈ ಪ್ರಕರಣ ನಡೆದಿತ್ತು. ಬೈಕ್ ಹಿಂಭಾಗದಲ್ಲಿ ಸಂಚರಿಸುತ್ತಿದ್ದವರು ಈ ದೃಶ್ಯವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಸಾರ್ವಜನಿಕರಿಂದ ಈ ಘಟನೆ ಬಗ್ಗೆ ತೀವ್ರ ಆಕ್ಷೇಪ

ಪ್ರೇಯಸಿ ಜೊತೆ ಬೈಕ್ ನಲ್ಲಿ “ಲಿಪ್ ಲಾಕ್” ಮಾಡಿದ ಪ್ರಿಯಕರ ಪೊಲೀಸ್ ಠಾಣೆಯೊಳಗೆ “ಲಾಕ್” Read More »

ತುಮಕೂರು: ದಲಿತ ಯುವಕರನ್ನು ಥಳಿಸಿ ಕೊಲೆ

ಸಮಗ್ರ ನ್ಯೂಸ್: ತುಮಕೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಇಬ್ಬರು ದಲಿತ ಯುವಕರಿಗೆ ಕಿರುಕುಳ ನೀಡಿ ಹತ್ಯೆ ಮಾಡಲಾಗಿದೆ. ಮೃತರನ್ನು ತುಮಕೂರಿನ ಗಿರೀಶ್ ಮೂಡಲ ಗಿರಿಯಪ್ಪ ಮತ್ತು ಮಂಚಲದೊರೆ ನಿವಾಸಿ ಗಿರೀಶ್ (32) ಎಂದು ಗುರುತಿಸಲಾಗಿದೆ. ಮೂಡಲಗಿರಿಯಪ್ಪನ ಮೃತದೇಹ ಹೊಲದಲ್ಲಿ ಪತ್ತೆಯಾಗಿದ್ದರೆ, ಮತ್ತೋರ್ವನ ಮೃತದೇಹ ಕೆರೆಯೊಂದರಲ್ಲಿ ತೇಲುವ ಸ್ಥಿತಿಯಲ್ಲಿ ಕಂಡುಬಂದಿದೆ. ಗುರುವಾರ ರಾತ್ರಿ ಗ್ರಾಮಸ್ಥರು ಸ್ಥಳೀಯ ದೇವರ ಉತ್ಸವ ನಡೆಸುತ್ತಿದ್ದಾಗ ಪ್ರಕರಣದ ಪ್ರಮುಖ ಆರೋಪಿ ನಂದೀಶ್ ಗಿರೀಶ್ ಮನೆಗೆ ಹೋಗಿ, ಮನವೊಲಿಸಿ ಕರೆದುಕೊಂಡು ಬಂದಿದ್ದಾನೆ. ನಂತರ

ತುಮಕೂರು: ದಲಿತ ಯುವಕರನ್ನು ಥಳಿಸಿ ಕೊಲೆ Read More »

ಬೆಂಕಿ ಪಂಜಿನಲ್ಲಿ ವೈರಿಗಳಂತೆ ಹೊಡೆದಾಡಿಕೊಂಡ ಎರಡೂರ ಗ್ರಾಮಸ್ಥರು| ದುರ್ಗಾ ಪರಮೇಶ್ವರಿಗೆ ನಡೆಯಿತು “ತೂಟೆದಾರ” ಸೇವೆ| ವೈಭವದಿಂದ ಸಂಪನ್ನಗೊಂಡ ಕಟೀಲು ಜಾತ್ರೆ

ಸಮಗ್ರ ನ್ಯೂಸ್: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅಪರೂಪದ ‘ಆರಟ’ ಸೇವೆಯೊಂದಿಗೆ ತೆರೆ ಎಳೆಯಲಾಯಿತು. ಇಂದು ಪ್ರಾತಃಕಾಲ ಅತ್ತೂರು-ಕೊಡೆತ್ತೂರು ಜನರ ನಡುವೆ ನಡೆಯುವ ‘ಅಗ್ನಿಕೇಳಿ’ಯನ್ನು ನೋಡಲು ಸಾವಿರಾರು ಭಕ್ತರು ದೇವಸ್ಥಾನದ ರಥಬೀದಿಯಲ್ಲಿ ಸೇರಿದ್ದರು. ಆರಟವನ್ನು ತೂಟೆದಾರ (‘ಅಗ್ನಿಕೇಳಿ’ ಆಚರಣೆ) ಸೇವೆಯೆಂದೂ ಕರೆಯುತ್ತಾರೆ. ಯುದ್ಧದ ಸನ್ನಿವೇಶವನ್ನು ಇಲ್ಲಿ ಮರುಸೃಷ್ಟಿ ಮಾಡಲಾಗುತ್ತದೆ. ತೆಂಗಿನ ಗರಿಯ ಸೂಟೆಗೆ ಬೆಂಕಿ ಹಚ್ಚಿ ಒಬ್ಬರ ಮೇಲೊಬ್ಬರು ಎಸೆಯುತ್ತಾ ಬೆಂಕಿ ಯುದ್ಧ ನಡೆಸುತ್ತಾರೆ. ಈ ಸನ್ನಿವೇಶವು ಭಾರಿ ಯುದ್ಧದ ಸನ್ನಿವೇಶವನ್ನು ನೆನಪಿಸುತ್ತದೆ.

ಬೆಂಕಿ ಪಂಜಿನಲ್ಲಿ ವೈರಿಗಳಂತೆ ಹೊಡೆದಾಡಿಕೊಂಡ ಎರಡೂರ ಗ್ರಾಮಸ್ಥರು| ದುರ್ಗಾ ಪರಮೇಶ್ವರಿಗೆ ನಡೆಯಿತು “ತೂಟೆದಾರ” ಸೇವೆ| ವೈಭವದಿಂದ ಸಂಪನ್ನಗೊಂಡ ಕಟೀಲು ಜಾತ್ರೆ Read More »

ಮಗುವಿಗೆ ಜನ್ಮವಿತ್ತ 17ರ ಬಾಲಕಿ| ಅತ್ಯಾಚಾರ ಆರೋಪದಡಿ 12ರ ಬಾಲಕ ಅಂದರ್

ಸಮಗ್ರ ನ್ಯೂಸ್: 17 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭವತಿಯಾಗಲು ಕಾರಣನಾದ 12 ವರ್ಷದ ಬಾಲಕನನ್ನು ತಮಿಳುನಾಡಿನ ತಂಜಾವೂರಿನ ಮಹಿಳಾ ಪೊಲೀಸರು ಬಂಧಿಸಿರುವ‌ ವಿಚಿತ್ರ ಘಟನೆ ನಡೆದಿದೆ. ಸಂತ್ರಸ್ತ ಹುಡುಗಿ ಮಗುವಿಗೆ ಜನ್ಮ ನೀಡಿರುವುದಾಗಿ ತಿಳಿದುಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಯ ಹೇಳಿಕೆ ಆಧಾರದ ಮೇಲೆ ಬಾಲಕನನ್ನು ಬಂಧಿಸಿದ್ದು, ಈತನನ್ನು ಹೊರತುಪಡಿಸಿ, ಬೇರೆ ವ್ಯಕ್ತಿಗಳ ಶಾಮೀಲು ಇದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್

ಮಗುವಿಗೆ ಜನ್ಮವಿತ್ತ 17ರ ಬಾಲಕಿ| ಅತ್ಯಾಚಾರ ಆರೋಪದಡಿ 12ರ ಬಾಲಕ ಅಂದರ್ Read More »

ಸುಳ್ಯ: ಡಿಕೆಶಿ V/s ಸಾಯಿಗಿರಿಧರ್ ಕೇಸ್| ಸುಳ್ಯ ನ್ಯಾಯಾಲಯದ ತೀರ್ಪಿಗೆ ಪುತ್ತೂರು ಕೋರ್ಟ್ ತಡೆ

ಸಮಗ್ರ ನ್ಯೂಸ್ : ವಿದ್ಯುತ್ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನ್ ಮೂಲಕ ಬೈದು ನಿಂದಿಸಿದ್ದ ಆರೋಪದಲ್ಲಿ ಬೆಳ್ಳಾರೆಯ ಸಾಯಿ ಗಿರಿಧರ್ ರೈಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ನೀಡಿದ ತೀರ್ಪಿಗೆ ಪುತ್ತೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಡೆ ನೀಡಿದೆ. ಸಾಯಿ ಗಿರಿಧರ್ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಮಾನ ಹಾನಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ನಾಲ್ಕು ಅಪರಾಧಗಳಡಿ ಪ್ರಕರಣ ದಾಖಲಿಸಲಾಗಿತ್ತು. ಇದರ ವಿಚಾರಣೆ ಪೂರ್ಣಗೊಳಿಸಿದ

ಸುಳ್ಯ: ಡಿಕೆಶಿ V/s ಸಾಯಿಗಿರಿಧರ್ ಕೇಸ್| ಸುಳ್ಯ ನ್ಯಾಯಾಲಯದ ತೀರ್ಪಿಗೆ ಪುತ್ತೂರು ಕೋರ್ಟ್ ತಡೆ Read More »

ಪುತ್ತೂರು: ಅಪ್ರಾಪ್ತ ಬಾಲಕನ ಅಪಹರಿಸಿ ಅತ್ಯಾಚಾರಗೈದ ಅಪರಿಚಿತ; ದೂರು‌ ದಾಖಲು

ಸಮಗ್ರ ನ್ಯೂಸ್: ಅಪರಿಚಿತ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕನನ್ನು ಕಾಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಕಾವು ಬಳಿ ನಡೆದಿದೆ. ತನ್ನ ಅಜ್ಜಿಯ ಜೊತೆ ಸೊಸೈಟಿಗೆ ಬಂದಿದ್ದ ಬಾಲಕನನ್ನು ಬೈಕ್ ನಲ್ಲಿ ಬಂದ ಅಪರಿಚಿತನೊಬ್ಬ ಅಜ್ಜಿ ಮನೆಗೆ ಬಿಡುತ್ತೇನೆಂದು ಹೇಳಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಬಾಲಕ ಬೈಕ್ ಹತ್ತುತ್ತಿದ್ದಂತೆ ಈಶ್ವರಮಂಗಲ ಕಡೆ ಹೋಗುವ ರಸ್ತೆಯಲ್ಲಿ ಕಾಡಿನತ್ತ ಕರೆದುಕೊಂಡು ಹೋಗಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಘಟನೆ ಕುರಿತು ಸಂತ್ರಸ್ತ ಬಾಲಕನ ತಂದೆ ದೂರು

ಪುತ್ತೂರು: ಅಪ್ರಾಪ್ತ ಬಾಲಕನ ಅಪಹರಿಸಿ ಅತ್ಯಾಚಾರಗೈದ ಅಪರಿಚಿತ; ದೂರು‌ ದಾಖಲು Read More »

ಮಂಗಳೂರು: ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ : ಇಬ್ಬರೂ ಸ್ಥಳದಲ್ಲೆ ಸಾವು, ಓರ್ವ ಗಂಭೀರ

ಸಮಗ್ರ ನ್ಯೂಸ್: ಕಾರು ಮತ್ತು ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದು ಓರ್ವ ಗಂಭೀರ ಗಾಯ ಗೊಂಡ ಘಟನೆ ಮುಲ್ಕಿ ಪೋಲಿಸ್ ಠಾಣಾ ವ್ಯಾಪ್ತಿಯ ಪಾವಂಜೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುರುವಾರ ರಾತ್ರಿ ನಡೆದಿದೆ. ವಸಂತ, ಭುಜಂಗ, ಬಾಲಕೃಷ್ಣ ಅವರು ಹಳೆಯಂಗಡಿ ಪಂಡಿತ್ ಹರಿಭಟ್ ರಸ್ತೆಯಾಗಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಿರುದ್ಧ ದಿಕ್ಕಿನಲ್ಲಿ ತಮ್ಮ ಮಾರುತಿ ಓಮಿನಿಯಲ್ಲಿ ಬಂದು ತಿರುವು ಪಡೆಯುತ್ತಿದ್ದಾಗ ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಕಾರ್ ಗೆ ಮುಖಾಮುಖಿ

ಮಂಗಳೂರು: ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ : ಇಬ್ಬರೂ ಸ್ಥಳದಲ್ಲೆ ಸಾವು, ಓರ್ವ ಗಂಭೀರ Read More »