ಕ್ರೈಂ

ಬಿಬಿಎಂಪಿ ಕಸದ ಲಾರಿ ಹರಿದು ಬ್ಯಾಂಕ್‌ ಅಧಿಕಾರಿ ಸಾವು; ಚಾಲಕ ಪರಾರಿ

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಬ್ಯಾಂಕ್ ಅಧಿಕಾರಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ಆರ್‌.ಆರ್‌.ನಗರ ನಿವಾಸಿ ಪದ್ಮಿನಿ(40)ಎಂದು ಗುರುತಿಸಲಾಗಿದೆ. ಇವರು ಖಾಸಗಿ ಬ್ಯಾಂಕ್‌ವೊಂದರ ಡೆಪ್ಯೂಟಿ ಮ್ಯಾನೇಜರ್‌ ಆಗಿದ್ದು, ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಸಂಜೆ 7.10ರ ಸುಮಾರಿಗೆ ಮನೆಗೆ ತೆರಳುತ್ತಿದ್ದರು. ಈ ವೇಳೆ ನಾಯಂಡಹಳ್ಳಿ ರಿಂಗ್‌ ರಸ್ತೆಯಲ್ಲಿ ನಾಗರಬಾವಿ ಕಡೆಯಿಂದ ನಾಯಂಡಹಳ್ಳಿ ಕಡೆಗೆ ತೆರಳುತ್ತಿದ್ದ ಬಿಬಿಎಂಪಿ ಕಸದ ಲಾರಿ, ನಾಯಂಡಹಳ್ಳಿ ರೈಲ್ವೆ ಅಂಡರ್‌ ಪಾಸ್‌ ಬಳಿ […]

ಬಿಬಿಎಂಪಿ ಕಸದ ಲಾರಿ ಹರಿದು ಬ್ಯಾಂಕ್‌ ಅಧಿಕಾರಿ ಸಾವು; ಚಾಲಕ ಪರಾರಿ Read More »

ಮಂಗಳೂರು: ಜ್ಯೂಸ್ ಮೆಷಿನ್ ಒಳಗಿಟ್ಟು ಅಕ್ರಮ ಚಿನ್ನ ಸಾಗಾಟ| ದುಬೈನಿಂದ ಮರಳಿದಾತ ಪೊಲೀಸ್ ಬಲೆಗೆ

ಸಮಗ್ರ ನ್ಯೂಸ್: ಜ್ಯೂಸ್ ಮೆಷಿನ್ ಒಳಗಡೆ ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ದುಬೈನಿಂದ ಮರಳುತ್ತಿದ್ದ ಓರ್ವನನ್ನು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಕಾಸರಗೋಡು ಮೂಲದವನೆಂದು ತಿಳಿದು ಬಂದಿದೆ. ಈತನಿಂದ ಸುಮಾರು 10,62,660 ರೂ.ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಂಧಿತ ಸೋಮವಾರ ರಾತ್ರಿ ದುಬೈಯಿಂದ ಆಗಮಿಸಿದ್ದ.‌ ಈತನ ಬಳಿ ಇದ್ದ ಜ್ಯೂಸ್ ಮೆಶಿನ್ ಒಂದನ್ನು ತಪಾಸಣೆಗೆ ಒಳಪಡಿಸಿದಾಗ ಅದರ ಒಳಭಾಗದಲ್ಲಿ ಅಡಗಿಸಿಟ್ಟಿದ್ದ ಚಿನ್ನಾಭರಣವನ್ನು

ಮಂಗಳೂರು: ಜ್ಯೂಸ್ ಮೆಷಿನ್ ಒಳಗಿಟ್ಟು ಅಕ್ರಮ ಚಿನ್ನ ಸಾಗಾಟ| ದುಬೈನಿಂದ ಮರಳಿದಾತ ಪೊಲೀಸ್ ಬಲೆಗೆ Read More »

ಹುಬ್ಬಳ್ಳಿ ಹಿಂಸಾಚಾರ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಘಟನೆ| ಅಕ್ರಮ ಕಸಾಯಿಖಾನೆ ಕೇಸ್ ನಲ್ಲಿ ಪೊಲೀಸರಿಗೆ ಕಲ್ಲೇಟು|

ಸಮಗ್ರ ನ್ಯೂಸ್: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲ್ಲೀಪುರ ಗ್ರಾಮದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕೂಡಿ ಹಾಕಿ ಕಸಾಯಿಖಾನೆಗೆ ಬಳಸಲಾಗುತ್ತಿದೆ ಎಂದು ಮಂಚೇನಹಳ್ಳಿ ಗೋ ಸಂರಕ್ಷಣಾ ಸಂಘಟನೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸಲು ಹೋದ‌ ಪೊಲೀಸರಿಗೆ ಕಲ್ಲೇಟು ಬಿದ್ದಿದೆ. ಪೋಲೀಸ್ ಠಾಣಾ ಪಿಎಸ್ ಐ ಹರೀಶ್ ಅವರು ಗೋ ಸಂರಕ್ಷಣಾ ಸಂಘಟನೆಯ ಕಾರ್ಯಕರ್ತರೊಂದಿಗೆ ಘಟನಾ ಸ್ಥಳ ಅಲ್ಲಿಪುರಕ್ಕೆ ತೆರಳಿದ್ದರು. ಗ್ರಾಮದ ಗ್ರೇವ್ ಯಾರ್ಡ್ ರಸ್ತೆಯಲ್ಲಿ ಅಕ್ರಮವಾಗಿ ಕೂಡಿ ಹಾಕಲಾಗಿದ್ದ ಜಾನುವಾರುಗಳ ಕಂಡು ವಾರಸುದಾರರ ಪತ್ತೆಗೆ ಮುಂದಾಗಿತ್ತು.

ಹುಬ್ಬಳ್ಳಿ ಹಿಂಸಾಚಾರ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಘಟನೆ| ಅಕ್ರಮ ಕಸಾಯಿಖಾನೆ ಕೇಸ್ ನಲ್ಲಿ ಪೊಲೀಸರಿಗೆ ಕಲ್ಲೇಟು| Read More »

ಡಿ ಕೆ ಶಿವಕುಮಾರ್ ಗೆ ನಿಂದಿಸಿದ ಸಾಯಿಗಿರಿಧರ್ ಗೆ ಜೈಲುಶಿಕ್ಷೆ ವಿಧಿಸಿದ ಸುಳ್ಯ ಕೋರ್ಟ್

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಇಂಧನ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನ್ ನಲ್ಲಿ ಬೈದು ನಿಂದಿಸಿದ್ದಾರೆಂಬ ಕಾರಣಕ್ಕಾಗಿ ಕೇಸಿಗೊಳಗಾಗಿದ್ದ ಬೆಳ್ಳಾರೆಯ ಸಾಯಿ ಗಿರಿಧರ್ ರೈಯವರಿಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ. ಸುಳ್ಯದ ಅನಿಯಮಿತ ವಿದ್ಯುತ್ ಕಡಿತದ ಪರಿಸ್ಥಿತಿಯಿಂದ ರೋಷಗೊಂಡಿದ್ದ ಬೆಳ್ಳಾರೆಯ ವಿದ್ಯುತ್ ಬಳಕೆದಾರ ಸಾಯಿ ಗಿರಿಧರ ರೈಯವರು 2016 ಫೆಬ್ರವರಿ 28 ರಂದು ಆಗಿನ ವಿದ್ಯುತ್ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ತರಾಟೆಗೆತ್ತಿಕೊಂಡಿದ್ದರು. ಈ ವೇಳೆ ಸುಳ್ಯದ ವಿದ್ಯುತ್ ಸಮಸ್ಯೆ

ಡಿ ಕೆ ಶಿವಕುಮಾರ್ ಗೆ ನಿಂದಿಸಿದ ಸಾಯಿಗಿರಿಧರ್ ಗೆ ಜೈಲುಶಿಕ್ಷೆ ವಿಧಿಸಿದ ಸುಳ್ಯ ಕೋರ್ಟ್ Read More »

ಉಡುಪಿ: ಸೈಂಟ್ ಮೇರಿಸ್ ನಲ್ಲಿ ಮತ್ತೊಂದು ಅವಘಡ| ಸೆಲ್ಫಿ ಕ್ರೇಜಿಗೆ ಯುವಕರಿಬ್ಬರು ನೀರುಪಾಲು

ಸಮಗ್ರೆ ನ್ಯೂಸ್: ಉಡುಪಿಯ ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಇಂದು‌ ನಡೆದಿದೆ. ಮಲ್ಪೆ ಬೀಚ್ ಸಮೀಪದ ಸೈಂಟ್ ಮೇರಿಸ್ ದ್ವೀಪದತ್ತ ಪ್ರವಾಸ ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜು ವಿದ್ಯಾರ್ಥಿಗಳು ಲೈಫ್ ಗಾರ್ಡ್ ಸಿಬ್ಬಂದಿಗಳ ಸೂಚನೆ ಮೀರಿ ಸೆಲ್ಫಿ ತೆಗೆಯಲು ಹೋದಾಗ ಯುವಕರು ದುರಂತಕ್ಕೆ ಈಡಾಗಿದ್ದಾರೆ. ಲೈಫ್ ಗಾರ್ಡ್ ಸಿಬ್ಬಂದಿ ಓರ್ವನ ಶವ ಮೇಲಕ್ಕೆತ್ತಿದ್ದು, ಸತೀಶ್ (21) ನೀರುಪಾಲಾದ ಒಬ್ಬ ಯುವಕ ಎಂದು ಗುರುತಿಸಲಾಗಿದೆ. ನೀರು ಪಾಲದ ಮತ್ತೊಬ್ಬ ಯುವಕನ

ಉಡುಪಿ: ಸೈಂಟ್ ಮೇರಿಸ್ ನಲ್ಲಿ ಮತ್ತೊಂದು ಅವಘಡ| ಸೆಲ್ಫಿ ಕ್ರೇಜಿಗೆ ಯುವಕರಿಬ್ಬರು ನೀರುಪಾಲು Read More »

ಉಡುಪಿ: ಸೈಂಟ್ ಮೇರಿಸ್ ನಲ್ಲಿ ಮತ್ತೊಂದು ಅವಘಡ| ಸೆಲ್ಫಿ ಕ್ರೇಜಿಗೆ ಯುವಕರಿಬ್ಬರು ನೀರುಪಾಲು

ಸಮಗ್ರೆ ನ್ಯೂಸ್: ಉಡುಪಿಯ ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಇಂದು‌ ನಡೆದಿದೆ. ಮಲ್ಪೆ ಬೀಚ್ ಸಮೀಪದ ಸೈಂಟ್ ಮೇರಿಸ್ ದ್ವೀಪದತ್ತ ಪ್ರವಾಸ ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜು ವಿದ್ಯಾರ್ಥಿಗಳು ಲೈಫ್ ಗಾರ್ಡ್ ಸಿಬ್ಬಂದಿಗಳ ಸೂಚನೆ ಮೀರಿ ಸೆಲ್ಫಿ ತೆಗೆಯಲು ಹೋದಾಗ ಯುವಕರು ದುರಂತಕ್ಕೆ ಈಡಾಗಿದ್ದಾರೆ. ಲೈಫ್ ಗಾರ್ಡ್ ಸಿಬ್ಬಂದಿ ಓರ್ವನ ಶವ ಮೇಲಕ್ಕೆತ್ತಿದ್ದು, ಸತೀಶ್ (21) ನೀರುಪಾಲಾದ ಒಬ್ಬ ಯುವಕ ಎಂದು ಗುರುತಿಸಲಾಗಿದೆ. ನೀರು ಪಾಲದ ಮತ್ತೊಬ್ಬ ಯುವಕನ

ಉಡುಪಿ: ಸೈಂಟ್ ಮೇರಿಸ್ ನಲ್ಲಿ ಮತ್ತೊಂದು ಅವಘಡ| ಸೆಲ್ಫಿ ಕ್ರೇಜಿಗೆ ಯುವಕರಿಬ್ಬರು ನೀರುಪಾಲು Read More »

ಬಸ್ ನಡಿಗೆ ಬಿದ್ದ ಬೈಕ್| ಯುವತಿ ದಾರುಣ ಸಾವು

ಸಮಗ್ರ ನ್ಯೂಸ್: ಅಣ್ಣ-ತಂಗಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಬಸ್ ತಾಗಿದ್ದರಿಂದ ಕೆಳಗೆ ಬಿದ್ದ ತಂಗಿ ಮೇಲೆ ಬಸ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಲಕ್ಷ್ಮಿದೇವಿ (50) ಮೃತಪಟ್ಟ ದುರ್ದೈವಿ. ಅಣ್ಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಂತಾಮಣಿ ಮೂಲದ ಲಕ್ಷ್ಮಿದೇವಿ ಅವರು ಬೆಂಗಳೂರಿನ ಕೋಡಿಪಾಳ್ಯದಲ್ಲಿ ನೆಲೆಸಿರುವ ಅಣ್ಣನ ಮನೆಗೆ ಬಂದಿದ್ದರು. ಇಂದು ಬೆಳಗ್ಗೆ 8.30ರ ಸುಮಾರಿನಲ್ಲಿ ಅಣ್ಣನ ಜತೆ ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ

ಬಸ್ ನಡಿಗೆ ಬಿದ್ದ ಬೈಕ್| ಯುವತಿ ದಾರುಣ ಸಾವು Read More »

ಬೆಳ್ತಂಗಡಿ: ಭಗವಧ್ವಜ ಕಟ್ಟೆ ಹಾನಿಗೊಳಿಸಿದ ಕಿಡಿಗೇಡಿಗಳು

ಸಮಗ್ರ ನ್ಯೂಸ್: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್ ನಲ್ಲಿರುವ ಭಗವಾಧ್ವಜ ಕಟ್ಟೆಯನ್ನು ಕಿಡಿಗೇಡಿಗಳು ಹೊಡೆದು ಹಾಕಿ, ಹಾನಿಗೊಳಿಸಿರುವ ಘಟನೆ ನಿನ್ನೆ ನಡೆದಿದೆ. ಹುಬ್ಬಳ್ಳಿಯಲ್ಲಿ ಪ್ರಚೋದನಕಾರಿ ಪೋಸ್ಟ್ ನಿಂದಾಗಿ ಗಲಭೆ ಪ್ರಕರಣ ಮಾಸುವ ಮುನ್ನವೇ, ಮತ್ತೊಂದು ಗಲಭೆಗೆ ನಾಂದಿ ಹಾಡುವಂತೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮ ಉಪ್ಪಾರಪಳಿಕೆ ಜಂಕ್ಷನ್ ನಲ್ಲಿರುವಂತ ಭಗವಾಧ್ವಜ ಕಟ್ಟೆಯನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ. ನಿನ್ನೆಯ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿಡಿಗೇಡಿಗಳು ಕಟ್ಟೆಯನ್ನು ಹಾನಿ ಮಾಡಿ, ಭಗವಾಧ್ವಜವನ್ನು ಕೆಳಕ್ಕುರುಳಿಸಿದ್ದಾರೆ. ಇದೊಂದು

ಬೆಳ್ತಂಗಡಿ: ಭಗವಧ್ವಜ ಕಟ್ಟೆ ಹಾನಿಗೊಳಿಸಿದ ಕಿಡಿಗೇಡಿಗಳು Read More »

ಮಂಗಳೂರು: ಪ್ರಿಯತಮೆಗಾಗಿ ಮೊಬೈಲ್ ಟವರ್ ಏರಿದ ಭಗ್ನಪ್ರೇಮಿ| ಪೊಲೀಸರು ಬಂದರೂ ಇಳಿಯದ ಆತ‌ ಆಕೆಯ ಕರೆಗೆ ಕೆಳಗಿಳಿದ!

ಸಮಗ್ರ ನ್ಯೂಸ್: ಟವರ್ ಏರಿ ಭಗ್ನ ಪ್ರೇಮಿಯೋರ್ವ ಅವಾಂತರ ಸೃಷ್ಟಿಸಿದ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರುಕಟ್ಟೆ ಬಳಿ ನಡೆದಿದೆ. ಪ್ರೀತಿಸುತ್ತಿದ್ದ ಯುವತಿ ತನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರು ವಾಪಸ್ ಪಡೆಯುವಂತೆ ಒತ್ತಾಯಿಸಿ ಟವರ್ ಏರಿದ್ದ. ಅಡ್ಯಾರ್ ಬಳಿಯ ನಿವಾಸಿ ಸುಧೀರ್ ಎಂಬಾತ ಬಸ್ ಕ್ಲಿನರ್. ಈತ ಪರಂಗಿಪೇಟೆಯ ಮಾರಿಪಳ್ಳದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಆಕೆ ನಿರ್ಲಕ್ಷ್ಯ ತೋರಿದರೂ ಸುಧೀರ್ ಪದೇ-ಪದೇ ಪ್ರೀತಿಸುವಂತೆ ಪೀಡಿಸುತ್ತಿದ್ದ. ಸುಧೀರ್ ಕಿರುಕುಳ ಸಹಿಸದ ಯುವತಿ ಬಂಟ್ವಾಳ ಪೊಲೀಸ್

ಮಂಗಳೂರು: ಪ್ರಿಯತಮೆಗಾಗಿ ಮೊಬೈಲ್ ಟವರ್ ಏರಿದ ಭಗ್ನಪ್ರೇಮಿ| ಪೊಲೀಸರು ಬಂದರೂ ಇಳಿಯದ ಆತ‌ ಆಕೆಯ ಕರೆಗೆ ಕೆಳಗಿಳಿದ! Read More »

ಬೆಂಗಳೂರಿನ ವೈಮಾನಿಕ ತರಬೇತಿ ಕೇಂದ್ರದಲ್ಲಿ ತಪ್ಪಿದ ಭಾರಿ ಅನಾಹುತ

ಸಮಗ್ರ ನ್ಯೂಸ್: ಬೆಂಗಳೂರಿನ ಯಲಹಂಕದ ಜಕ್ಕೂರಿನಲ್ಲಿರುವ ವೈಮಾನಿಕ ತರಬೇತಿ ಕೇಂದ್ರದಲ್ಲಿ ಅನಾಹುತವೊಂದು ತಪ್ಪಿದೆ. ಏರ್​ಕ್ರಾಫ್ಟ್ ಲ್ಯಾಂಡಿಂಗ್ ವೇಳೆ ರನ್​ವೇನಲ್ಲಿ ನಾಯಿಯೊಂದು ಅಡ್ಡಬಂದ ಪರಿಣಾಮ, ರನ್​ವೇ ಬಿಟ್ಟು ಖಾಲಿ ಜಾಗಕ್ಕೆ ನುಗ್ಗಿ ಏರ್​ಕ್ರಾಫ್ಟ್ ಪಲ್ಟಿಯಾಗಿದೆ. ಪೈಲಟ್ ಅಪಾಯದಿಂದ ಪಾರಾಗಿದ್ದು, ಏರ್​ಕ್ರಾಫ್ಟ್​ಗೆ ಹಾನಿಯಾಗಿದೆ. ರನ್​ವೇ ಚಿಕ್ಕದಾಗಿದ್ದರಿಂದ ಪೈಲಟ್ ಶಾರ್ಟ್​ಲ್ಯಾಂಡಿಂಗ್ ಮಾಡಿದ್ದರು. ಇದು ಖಾಸಗಿ ಕಂಪನಿಗೆ ಸೇರಿದ ಏರ್ ಕ್ರಾಫ್ಟ್ ಲ್ಯಾಂಡ್ ಆಗಿ ರನ್​ ವೇ ನಲ್ಲಿ ಚಲಿಸುವಾಗ ನಾಯಿಯೊಂದು ಅಡ್ಡ ಬಂದಿತ್ತು. ನಾಯಿ ಕಂಡು ರನ್ ವೇ ಬಿಟ್ಟು ಪಕ್ಕದಲ್ಲಿರುವ

ಬೆಂಗಳೂರಿನ ವೈಮಾನಿಕ ತರಬೇತಿ ಕೇಂದ್ರದಲ್ಲಿ ತಪ್ಪಿದ ಭಾರಿ ಅನಾಹುತ Read More »