ಕ್ರೈಂ

ಪರೀಕ್ಷೆ ಬರೆಯುತ್ತಿದ್ದಾಗ ಶಿಕ್ಷಕನಿಂದಲೇ ದೌರ್ಜನ್ಯ| ಫೋಕ್ಸೋ ದಾಖಲು

ಸಮಗ್ರ ನ್ಯೂಸ್: ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಶಿಕ್ಷಕ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರೂ ಪೊಲೀಸ್ ಠಾಣಾ ವ್ಯಾಪ್ತಿ ಬಳಿ ನಡೆದಿದೆ. ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿರುವ 45 ವರ್ಷದ ಪರಮೇಶ್ ಐರಣಿ 16 ವರ್ಷದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಹೆಚ್ಚಿಗೆ ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತಿಸಿದ್ದನು. ಏಪ್ರೀಲ್ 8ರಂದು ನಡೆದಿದ್ದ‌ ಈ ಪ್ರಕರಣ ತಡವಾಗಿ […]

ಪರೀಕ್ಷೆ ಬರೆಯುತ್ತಿದ್ದಾಗ ಶಿಕ್ಷಕನಿಂದಲೇ ದೌರ್ಜನ್ಯ| ಫೋಕ್ಸೋ ದಾಖಲು Read More »

ಮಡಿಕೇರಿ: ಮಹಡಿಯಿಂದ ಬಿದ್ದು ಮಗು ಸಾವು

ಸಮಗ್ರ ನ್ಯೂಸ್: ಆಟವಾಡುತ್ತಿದ್ದ ಮಗುವೊಂದು ಮಹಡಿ ಮೇಲಿಂದ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಡಿಕೇರಿ ತಾಲೂಕಿನ ವಿರಾಜಪೇಟೆಯಲ್ಲಿ ನಡೆದಿದೆ. ಇಲ್ಲಿನ ಗೌರಿಕೆರೆ ಬಡಾವಣೆ ನಿವಾಸಿ ಮುನೀರ್ ಎಂಬವರ ಪುತ್ರ ನಾಲ್ಕು ವರ್ಷದ ತಫೀನ್ ಮೃತಪಟ್ಟ ‌ಬಾಲಕ. ಇಂದು ಮಧ್ಯಾಹ್ನ ಸುಮಾರಿಗೆ ಘಟನೆ ಸಂಭವಿಸಿದ್ದು, ಆಯತಪ್ಪಿ ಕೆಳಬಿದ್ದ ಮಗುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಫಲಿಸದೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಮಡಿಕೇರಿ: ಮಹಡಿಯಿಂದ ಬಿದ್ದು ಮಗು ಸಾವು Read More »

ಈಶ್ವರಪ್ಪ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಸಂತೋಷ್ ಆತ್ಮಹತ್ಯೆ| ಕೇಸ್ ದಾಖಲಿಸಿದ ಕುಟುಂಬ| ರಾಜೀನಾಮೆ ಕೊಡ್ತಾರಾ ಈಶ್ವರಪ್ಪ?

ಸಮಗ್ರ ನ್ಯೂಸ್: ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವುದು ಸಚಿವ ಈಶ್ವರಪ್ಪ ಅವರಿಗೆ ಸಂಕಷ್ಟ ತಂದೊಡ್ಡಿದ್ದು, ಅವರ ತಲೆದಂಡ ಆಗುವುದು ಖಚಿತ ಎನ್ನಲಾಗಿದೆ. ರಾಜ್ಯದಲ್ಲಿ 2-3 ತಿಂಗಳಿಂದ ಒಂದೊಂದೆ ವಿವಾದ ಹುಟ್ಟುತ್ತಿದ್ದು, ಬಿಜೆಪಿ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಗುತ್ತಿಗೆದಾರರಿಂದ ಶೇ. 40 ಕಮಿಷನ್ ಆರೋಪ, ರಾಷ್ಟ್ರಧ್ವಜ ಕುರಿತು ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆ, ಹರ್ಷ ಕೊಲೆ ಪ್ರಕರಣ, ಹಿಜಾಬ್, ಹಲಾಲ್,

ಈಶ್ವರಪ್ಪ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಸಂತೋಷ್ ಆತ್ಮಹತ್ಯೆ| ಕೇಸ್ ದಾಖಲಿಸಿದ ಕುಟುಂಬ| ರಾಜೀನಾಮೆ ಕೊಡ್ತಾರಾ ಈಶ್ವರಪ್ಪ? Read More »

ಸಚಿವ ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ‌ ಮಾಡಿದ್ದ ಸಂತೋಷ್ ಹೆಣವಾಗಿ ಪತ್ತೆ

ಸಮಗ್ರ ನ್ಯೂಸ್: ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ 40 % ಕಮಿಷನರ್ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಮೃತದೇಹ ಉಡುಪಿಯ ಲಾಡ್ಜ್ ಒಂದರಲ್ಲಿ ಪತ್ತೆಯಾಗಿದೆ. ಅಲ್ಲದೆ, ಲಾಡ್ಜ್ ನಲ್ಲಿ ಡೆಟ್ ನೋಟ್ ಪತ್ತೆಯಾಗಿದ್ದು, ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ. ಸಚಿವರ ವಿರುದ್ಧ ಶಿಕ್ಷೆಯಾಗಬೇಕು, ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು , ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕು ಎಂದು ಪತ್ರದಲ್ಲಿ ಉಲ್ಲೇಖ

ಸಚಿವ ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ‌ ಮಾಡಿದ್ದ ಸಂತೋಷ್ ಹೆಣವಾಗಿ ಪತ್ತೆ Read More »

ಸಾಲ ಕೊಟ್ಟವರ ಹೆಸರು‌ ಬರೆದಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ

ಸಮಗ್ರ ನ್ಯೂಸ್: ತನ್ನ 24 ಸಾವಿರ ಸಾಲವನ್ನು ತೀರಿಸಲಾಗದೆ ಯುವಕನೋರ್ವ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಕಾಟೀಪಳ್ಳ ನಿವಾಸಿ ಕಂಡ್ರಿಕ್ ಲಾರೆನ್ಸ್ ಡಿ ಸೋಜ ( 20) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ಮೃತ ಯುವಕನಿಗೆ ಕುಡಿತದ ಚಟವಿದ್ದು ಗೆಳೆಯರಲ್ಲಿ ಸಾಲ ಮಾಡಿಕೊಂಡಿದ್ದ. ಕೆಲಸಕ್ಕೆ ರಜೆ ಹಾಕಿದ್ದ ಯುವಕ ನಿನ್ನೆ ಸುಮಾರು 11.30 ಕ್ಕೆ ಮನೆಯಿಂದ ಹೊರಟು ಹೋಗಿದ್ದ. ಬಳಿಕ ಎಲ್ಲೆಡೆ ಹುಡುಕಾಡಿದಾಗ ನಿನ್ನೆ ಸಂಜೆ ಸುರತ್ಕಲ್ ಠಾಣಾ

ಸಾಲ ಕೊಟ್ಟವರ ಹೆಸರು‌ ಬರೆದಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ Read More »

ಹೈದರಾಬಾದ್: ರೈಲು ಹರಿದು ಐವರು ದುರ್ಮರಣ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ವೇಗವಾಗಿ ಚಲಿಸುತ್ತಿದ್ದ ಎಕ್ಸ್ ಪ್ರೆಸ್ ರೈಲು ಹರಿದು ಐದು ಮಂದಿ ಮೃತಪಟ್ಟು, ಇತರ ಹಲವರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. ಜಿ. ಸಿಗದಾಮ್ ಮತ್ತು ಚೀಪುರುಪಲ್ಲಿ ನಿಲ್ದಾಣಗಳ ನಡುವೆ ರಾತ್ರಿ 9ರ ಬಳಿಕ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. “ಕೊಯಮತ್ತೂರು- ಸಿಲ್ಚರ್ ಎಕ್ಸ್ ಪ್ರೆಸ್ ರೈಲು (ನಂ.12515) ಚಲಿಸುತ್ತಿದ್ದ ವೇಳೆ ವಿಶಾಖಪಟ್ಟಣಂ ಪಲಸ ಮೈನ್ ಲೇನ್ ಮಧ್ಯದಲ್ಲಿ ಕೆಲವರು ರೈಲಿನ ಚೈನ್ ಎಳೆದರು. ರೈಲಿನಿಂದ ಕೆಳಕ್ಕಿಳಿದು ರೈಲು

ಹೈದರಾಬಾದ್: ರೈಲು ಹರಿದು ಐವರು ದುರ್ಮರಣ; ಹಲವರಿಗೆ ಗಾಯ Read More »

ಕಂಟೈನರ್ ನೊಳಗೆ ಸಾಗಾಟದಲ್ಲಿದ್ದಾಗ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್ ಗಳು| ಮಹಾರಾಷ್ಟ್ರದಲ್ಲಿ ಸಂಭವಿಸಿತು ಮಹಾ ಅಗ್ನಿದುರಂತ|

ಸಮಗ್ರ ನ್ಯೂಸ್: ದೇಶದಲ್ಲಿಯೇ ಬೃಹತ್ ವಿದ್ಯುತ್ ಚಾಲಿತ ವಾಹನಗಳ ಅಗ್ನಿದುರಂತ ಸಂಭವಿಸಿದೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ಎಲೆಕ್ಟ್ರಿಕ್ ಬೈಕ್ ಹೊತ್ತು ಹೊರಟಿದ್ದ ಕಂಟೇನರ್ ಬೆಂಕಿಗೆ ಆಹುತಿಯಾಗಿ 20ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬೈಕ್ ಗಳು ಭಸ್ಮಗೊಂಡಿರುವ ಘಟನೆ ನಡೆದಿದೆ. ದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳ ಖರೀದಿ ಹೆಚ್ಚಳವಾಗುತ್ತಿರುವ ಹಾಗೂ ವಿದ್ಯುತ್ ಚಾಲಿತ ವಾಹನಗಳ ಸುರಕ್ಷತೆ ಬಗ್ಗೆಯೂ ಅನುಮಾನಗಳು ವ್ಯಕ್ತವಾಗುತ್ತಿವೆ. ಯಾಕೆಂದರೆ, ಅಲ್ಲಲ್ಲಿ ಎಲೆಕ್ಟ್ರಿಕ್ ಬೈಕ್ ಗಳು ದಿಢೀರ್ ಬೆಂಕಿಗೆ ಆಹುತಿಯಾಗುತ್ತಿರೋದೆ ಕಾರಣವಾಗಿದೆ. ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಜಿತೇಂದ್ರ

ಕಂಟೈನರ್ ನೊಳಗೆ ಸಾಗಾಟದಲ್ಲಿದ್ದಾಗ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್ ಗಳು| ಮಹಾರಾಷ್ಟ್ರದಲ್ಲಿ ಸಂಭವಿಸಿತು ಮಹಾ ಅಗ್ನಿದುರಂತ| Read More »

ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ವೃದ್ಧ| ಪಂಚಾಯತಿ ನಡೆಸಿ ಮುಚ್ಚಿಹಾಕಲು ಯತ್ನ!

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಗೆ ಸಂಬಂಧಿ ವೃದ್ಧನೋರ್ವ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯಾಗಿರುವ ಘಟನೆ ಪಶ್ಚಿಮ ಚಂಪಾರನ್ ಜಿಲ್ಲೆಯ ಬಗಾಹ ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ವೃದ್ಧನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಈ ವಿಷಯವನ್ನು ಮುಚ್ಚಿಡಲು ಸಂತ್ರಸ್ತೆಯ ಮನೆಯವರ ಮೇಲೆ ಒತ್ತಡ ಹೇರಿ ಪಂಚಾಯಿತಿ ನಡೆಸಿರುವುದಾಗಿ ತಿಳಿದುಬಂದಿದೆ. ವೃದ್ಧ ತನ್ನ ಮನೆಯಲ್ಲಿ ಯಾರೂ ಇಲ್ಲ ಎಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆಹಾರ ತಯಾರಿಸಿಕೊಡಲು ಕರೆಸಿಕೊಂಡಿದ್ದ. ಬಾಲಕಿ ತಂದೆಯ ಒಪ್ಪಿಗೆಯಂತೆ ಆಹಾರ ಮಾಡಿಕೊಡಲು ಸಂಬಂಧಿ ವೃಧ್ದನ ಮನೆಗೆ

ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ವೃದ್ಧ| ಪಂಚಾಯತಿ ನಡೆಸಿ ಮುಚ್ಚಿಹಾಕಲು ಯತ್ನ! Read More »

ಮಹಿಳೆಯಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಹತ್ಯೆಗೈಯಲು ಯತ್ನಿಸಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐವರು ದುಷ್ಕರ್ಮಿಗಳು ಆಕೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆಗೈಯ್ಯಲು ಯತ್ನಿಸಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ನಮಕ್ಕಾನ ಪೊಲೀಸ್ ಠಾಣೆಯ ದಕ್ಷಿಣ 24 ಪ್ಯಾರಗಾನ್ಸ್ ನಲ್ಲಿ ಏಪ್ರಿಲ್ 8ರಂದು ಈ ಘಟನೆ ನಡೆದಿದೆ. ಮನೆಯಲ್ಲಿ ಒಬ್ಬಳೇ ಇದ್ದ ಮಹಿಳೆ ಶೌಚಾಲಯಕ್ಕೆಂದು ಮನೆಯಿಂದ ಹೊರಗೆ ಹೋಗಿದ್ದಾಗ ಆಕೆಯನ್ನು 5 ಮಂದಿ ದುಷ್ಕರ್ಮಿಗಳು ಹೊತ್ತೊಯ್ದಿದ್ದಾರೆ. ಎರಡನೇ ಮಹಡಿ ಮೇಲೆ ಹೊತ್ತೊಯ್ದ ಮಹಿಳೆಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ

ಮಹಿಳೆಯಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಹತ್ಯೆಗೈಯಲು ಯತ್ನಿಸಿದ ದುಷ್ಕರ್ಮಿಗಳು Read More »

17ರ ಯುವತಿಯ ಮೇಲೆ‌ ಕೆಲಸದ ಆಮಿಷ ಒಡ್ಡಿ‌ ಒಂದೂವರೆ ವರ್ಷದಿಂದ ನಿರಂತರ ಅತ್ಯಾಚಾರ| 15 ಮಂದಿಯಿಂದ ಅಮಾನವೀಯ ದೌರ್ಜನ್ಯ, ಕೆಲ ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಕೆಲಸ ಕೊಡಿಸುವುದಾಗಿ ನಂಬಿಸಿ 17 ವರ್ಷದ ಅಪ್ರಾಪ್ತೆಯ ಮೇಲೆ ಒಂದೂವರೆ ವರ್ಷ ಅತ್ಯಾಚಾರ ಎಸಗಿರುವ ಆರೋಪದ ಮೇಲೆ 6 ಮಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಒಟ್ಟು 15 ಮಂದಿ ಹುಡುಗಿಯ ಮೇಲೆ ದೌರ್ಜನ್ಯ ಎಸಗಿರುವುದು ತಿಳಿದುಬಂದಿದೆ. ಸಂತ್ರಸ್ತೆ ಬಡ ಕುಟುಂಬದವಳಾಗಿದ್ದು, ಇದೀಗ ಐದು ತಿಂಗಳ ಗರ್ಭಿಣಿಯಾಗಿದ್ದಾಳೆ. ಬಂಧಿತರನ್ನು ಕುಮಾರಮಂಗಳಂ ಮೂಲದ ಬ್ರೋಕರ್​​ ರಘು (ಬೇಬಿ 51), ವೆಲ್ಲರಮ್​ಕುಲು ಮೂಲದ ಕೆಎಸ್​ಇಬಿ ಉದ್ಯೋಗಿ ವಲಂಪಿಲಿಲ್ ಸಜೀವ್​ (55), ಕೊಟ್ಟಾಯಂ, ರಾಮಪುರಂನ ಮನಿಯಾದುಪರದ ಕಲ್ಲುರ್ಕಾಡು ಕೊಟ್ಟೂರು ಥಾಂಕಚನ್​

17ರ ಯುವತಿಯ ಮೇಲೆ‌ ಕೆಲಸದ ಆಮಿಷ ಒಡ್ಡಿ‌ ಒಂದೂವರೆ ವರ್ಷದಿಂದ ನಿರಂತರ ಅತ್ಯಾಚಾರ| 15 ಮಂದಿಯಿಂದ ಅಮಾನವೀಯ ದೌರ್ಜನ್ಯ, ಕೆಲ ಆರೋಪಿಗಳ ಬಂಧನ Read More »