ನರಿಮೊಗರು ಘಟನೆಗೆ ಬಿಜೆಪಿಯಿಂದ ಕೋಮುಬಣ್ಣ ಯತ್ನ – ಅಶೋಕ್ ಕುಮಾರ್
ಸಮಗ್ರ ನ್ಯೂಸ್: “ಪುತ್ತೂರಿನ ನರಿಮೊಗರಿನಲ್ಲಿ ನಡೆದ ಸಣ್ಣ ಮಿಸ್ಅಂಡರ್ಸ್ಟ್ಯಾಂಡಿಂಗ್ ಘಟನೆಯನ್ನು ಇಟ್ಟುಕೊಂಡು ರಾಜಕೀಯ ವಲಯದಲ್ಲಿ ಅದಕ್ಕೆ ಕೋಮು ಬಣ್ಣ ಹಚ್ಚುವ ಕೆಲಸ ನಡೆಯುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಹೆಣಗಳ ಮೇಲೆ ರಾಜಕೀಯ ಮಾಡುವುದೇ ಬಿಜೆಪಿಯವರ ಮುಖ್ಯ ಉದ್ದೇಶವಾಗಿದೆ” ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಿಂದ ಮರಳಿದ ತಕ್ಷಣ ನರಿಮೊಗರು ಘಟನೆಯ ಬಗ್ಗೆ ಶನಿವಾರ ಬೆಳಿಗ್ಗೆ ದೂರು ಮತ್ತು ಪ್ರತಿ ದೂರು ನೀಡಿರುವ ಎರಡೂ ಕುಟುಂಬಗಳ ಮನೆಗೆ ಖುದ್ದಾಗಿ ಭೇಟಿ ನೀಡಿ […]
ನರಿಮೊಗರು ಘಟನೆಗೆ ಬಿಜೆಪಿಯಿಂದ ಕೋಮುಬಣ್ಣ ಯತ್ನ – ಅಶೋಕ್ ಕುಮಾರ್ Read More »








