ಕ್ರೈಂ

ನರಿಮೊಗರು ಘಟನೆಗೆ ಬಿಜೆಪಿಯಿಂದ ಕೋಮುಬಣ್ಣ ಯತ್ನ – ಅಶೋಕ್ ಕುಮಾರ್

ಸಮಗ್ರ ನ್ಯೂಸ್: “ಪುತ್ತೂರಿನ ನರಿಮೊಗರಿನಲ್ಲಿ ನಡೆದ ಸಣ್ಣ ಮಿಸ್‌ಅಂಡರ್‌ಸ್ಟ್ಯಾಂಡಿಂಗ್ ಘಟನೆಯನ್ನು ಇಟ್ಟುಕೊಂಡು ರಾಜಕೀಯ ವಲಯದಲ್ಲಿ ಅದಕ್ಕೆ ಕೋಮು ಬಣ್ಣ ಹಚ್ಚುವ ಕೆಲಸ ನಡೆಯುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಹೆಣಗಳ ಮೇಲೆ ರಾಜಕೀಯ ಮಾಡುವುದೇ ಬಿಜೆಪಿಯವರ ಮುಖ್ಯ ಉದ್ದೇಶವಾಗಿದೆ” ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಿಂದ ಮರಳಿದ ತಕ್ಷಣ ನರಿಮೊಗರು ಘಟನೆಯ ಬಗ್ಗೆ ಶನಿವಾರ ಬೆಳಿಗ್ಗೆ ದೂರು ಮತ್ತು ಪ್ರತಿ ದೂರು ನೀಡಿರುವ ಎರಡೂ ಕುಟುಂಬಗಳ ಮನೆಗೆ ಖುದ್ದಾಗಿ ಭೇಟಿ ನೀಡಿ […]

ನರಿಮೊಗರು ಘಟನೆಗೆ ಬಿಜೆಪಿಯಿಂದ ಕೋಮುಬಣ್ಣ ಯತ್ನ – ಅಶೋಕ್ ಕುಮಾರ್ Read More »

ಸುರತ್ಕಲ್: 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರು‌ ಪತ್ತೆ

ಸಮಗ್ರ ನ್ಯೂಸ್: ಸುರತ್ಕಲ್ ನ‌ ಮುಕ್ಕದ ಶ್ರೀನಿವಾಸ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಅಕ್ರಮ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಗುರುವಾರ ರಾತ್ರಿ ವಶಕ್ಕೆ ಪಡೆದುಕೊಂಡು ವಿಚಾರಣೆಯ ಬಳಿಕ ಬಂಧಿಸಿದ್ದಾರೆ. ಬಂಧಿತರನ್ನು ಮುಹಮ್ಮದ್‌ ಮುಖ್ತಾರ್‌ ಅಲಿ ( 36), ಮುಹಮ್ಮದ್‌ ರಾಕಿಬುರ್‌ ಹುಸೈನ್‌ (44), ಮುಹಮ್ಮದ್‌ ಅಝರುಲ್‌ ಇಸ್ಲಾಂ ( 36), ಮುಹಮ್ಮದ್‌ ಝೈದ್‌ ಹುಸನ್‌ (18), ಮುಹಮ್ಮದ್‌ ಬಿಲಾಲ್‌ ಹುಸೈನ್‌ (36), ಮುಹಮ್ಮದ್‌ ಹಾಸಿಬುಲ್‌ ಹಸನ್‌ ಶನ್ಟೊ ( 37), ಮುಹಮ್ಮದ್‌

ಸುರತ್ಕಲ್: 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರು‌ ಪತ್ತೆ Read More »

ಫೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ‌6 ಮಂದಿಯ ಕಗ್ಗೊಲೆ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ಆರೋಪಿ ಒಬ್ಬ ಆರು ಜನರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪೋಕ್ಸೋ ಕೇಸ್ ಆರೋಪಿಯಿಂದ ಆರು ಜನರ ಸಾಮೂಹಿಕ ಕೊಲೆ ನೆಡೆದಿದ್ದು ದೈವಲಗೂಡು ಗ್ರಾಮದಲ್ಲಿ 28 ವರ್ಷದ ರಾಜಕುಮಾರ ಎಂಬಾತನಿಂದ ಈ ಕೊಲೆ ನಡೆದಿದೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲಮ್ಮನ ದೈವಲಗೂಡ ಎಂಬಲ್ಲಿ ಈ ಒಂದು ಘಟನೆ ನಡೆದಿದ್ದು, ಆರೋಪಿ ರಾಜಕುಮಾರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪೋಕ್ಸೋ ಕೇಸ್ ನ ಅಪ್ರಾಪ್ತ ಬಾಲಕಿ, ಆಕೆಯ

ಫೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ‌6 ಮಂದಿಯ ಕಗ್ಗೊಲೆ Read More »

ಸುಳ್ಯ: “ಅಧಿಕಾರ ಬಳಸಿಕೊಂಡು 2ನೇ ಮದುವೆಗೆ ಸಿದ್ಧತೆ”| ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ಮೇಲೆ ಗಂಭೀರ ಆರೋಪ ಮಾಡಿದ ಪತ್ನಿ

ಸಮಗ್ರ ನ್ಯೂಸ್: “ನನ್ನ ಪತಿ ಟಿ.ಎಂ.ಶಹೀದ್ ತೆಕ್ಕಿಲ್ ರವರು ನನ್ನ ಮದುವೆಯ ಸಂದರ್ಭದಲ್ಲಿ ನನ್ನ ತಂದೆ ನನಗಾಗಿ ನೀಡಿದ್ದ 110 ಪವನ್ ಚಿನ್ನ ಮತ್ತು ನನಗೆ ನೀಡಿರುವ ಆಸ್ತಿಯನ್ನು ಕಬಳಿಸಿ, ಇದೀಗ ನನಗೆ ಮತ್ತು ನನ್ನ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ. ಅದರ ಬಗ್ಗೆ ಅವರಲ್ಲಿ ಮಾತನಾಡಿದರೆ ‘ ನೀನು ಸಿ.ಎಂ. ಅಲ್ಲ ಪಿ.ಎಂ. ಬಳಿ ಹೋದರೂ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ’ ಎಂದು ಗದರಿಸುತ್ತಿದ್ದಾರೆ”, ಅಲ್ಲದೇ ರಾಜಕೀಯ ಪ್ರಭಾವ ಬಳಸಿಕೊಂಡು ಎರಡನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ” ಎಂದು

ಸುಳ್ಯ: “ಅಧಿಕಾರ ಬಳಸಿಕೊಂಡು 2ನೇ ಮದುವೆಗೆ ಸಿದ್ಧತೆ”| ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ ಶಹೀದ್ ಮೇಲೆ ಗಂಭೀರ ಆರೋಪ ಮಾಡಿದ ಪತ್ನಿ Read More »

ಯಲ್ಲಾಪುರ ಬಳಿ ಭೀಕರ ಅಪಘಾತ| ಆರು ಮಂದಿ ದಾರುಣ ಸಾವು

ಸಮಗ್ರ ನ್ಯೂಸ್: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಆರು ಜನ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ಸಮೀಪ ಬಳಗಾರ್ ಬಳಿ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆ ಹೊರಟಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿಯಾಗಿದೆ. ಕ್ರೂಸರ್ ವಾಹನದಲ್ಲಿದ್ದ ಆರು ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಧಾರವಾಡ ಮೂಲದವರು ಎನ್ನಲಾಗಿದೆ. ಕ್ರೂಸರ್ ವಾಹನದ ಚಾಲಕ ಸಂಜೀವ್(33), ಬಸವರಾಜ್(48), ಅಭಿಷೇಕ್ ಈಶ್ವರ್(28), ಅಕ್ಷಯ್(26), ಅಭಿಷೇಕ್(26), ಮಂಜುನಾಥ್ ಅಶೋಕ್ ಚುಲಕಿ(32) ಮೃತಪಟ್ಟವರು ಎಂದು

ಯಲ್ಲಾಪುರ ಬಳಿ ಭೀಕರ ಅಪಘಾತ| ಆರು ಮಂದಿ ದಾರುಣ ಸಾವು Read More »

ವಯನಾಡ್‌ ನಲ್ಲಿ ಭಾರೀ ಭೂಕುಸಿತ| ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

ಸಮಗ್ರ ನ್ಯೂಸ್: ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಅವಶೇಷಗಳ ಅಡಿ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯಲ್ಲಿರುವ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಉಂಟಾಗಿದೆ. ಕಲ್ಪೆಟ್ಟಾದಿಂದ ಅಗ್ನಿ ಶಾಮಕದ ದಳವು ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಂಡಿದೆ. ಸುರಂಗ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ಅ ಪ್ರದೇಶದಲ್ಲಿಯೇ ತಾತ್ಕಾಲಿಕ ಕ್ಯಾಂಪ್‌ಗಳಲ್ಲಿ

ವಯನಾಡ್‌ ನಲ್ಲಿ ಭಾರೀ ಭೂಕುಸಿತ| ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ Read More »

ಬ್ರೇಕ್ ಹಾಗೂ ಕ್ಲಚ್ ನಡುವೆ ಎಳನೀರು ಸಿಲುಕಿ ಅಪಘಾತ| ಅರ್ಚಕ ಸೇರಿ ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಕಾರಿನೊಳಗೆ ಇಡಲಾಗಿದ್ದ ಎಳನೀರು ಚಾಲಕನ ಸೀಟಿನ ಕೆಳಗೆ ಜಾರಿ ಬ್ರೇಕ್ ಹಾಗೂ ಕ್ಲಚ್ ಪೆಡಲ್‌ಗಳ ನಡುವೆ ಸಿಲುಕಿಕೊಂಡ ಪರಿಣಾಮ ಕಾರು ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದ್ದು, ಖ್ಯಾತ ಅರ್ಚಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ಜಕ್ಕಂಪುಡಿ ಸಮೀಪದ ವಿಜಯವಾಡ ಬೈಪಾಸ್‌ನಲ್ಲಿ ನಡೆದಿದೆ. ಮೃತರನ್ನ ರಾಜಮಹೇಂದ್ರವರಂ ಮೂಲದ ಖ್ಯಾತ ಅರ್ಚಕ ದುವ್ವುರಿ ಹರಿಪ್ರಸಾದ್ (52) ಹಾಗೂ ದ್ವಿಚಕ್ರ ವಾಹನ ಸವಾರ ಎಂದು ಗುರುತಿಸಲಾಗಿದೆ. ಹರಿಪ್ರಸಾದ್ ಅವರ ಕಿರಿಯ ಮಗನ

ಬ್ರೇಕ್ ಹಾಗೂ ಕ್ಲಚ್ ನಡುವೆ ಎಳನೀರು ಸಿಲುಕಿ ಅಪಘಾತ| ಅರ್ಚಕ ಸೇರಿ ಇಬ್ಬರು ದುರ್ಮರಣ Read More »

ರಾಮಮಂದಿರದಲ್ಲಿ ನಿರಂತರ ಕಳ್ಳತನ| ಎಸ್ಐಟಿ ತನಿಖೆಯಿಂದ ಬಯಲಾಯ್ತು ಕೃತ್ಯ

ಸಮಗ್ರ ನ್ಯೂಸ್: : ಅಯೋಧ್ಯೆಯ (Ayodhya) ಶ್ರೀರಾಮ ಮಂದಿರಕ್ಕೆ (Ram mandir) ಭಕ್ತರು ನೀಡಿದ ದೇಣಿಗೆ ಹಣ ದುರುಪಯೋಗ ಮತ್ತು ಕಳ್ಳತನವಾಗಿರುವ ಪ್ರಕರಣದ ತನಿಖೆ ಈಗ ಮತ್ತಷ್ಟು ತೀವ್ರಗೊಂಡಿದೆ. ಈ ಕುರಿತು ವಿಶೇಷ ತನಿಖಾ ತಂಡ (SIT) ಸಲ್ಲಿಸಿರುವ ಪ್ರಾಥಮಿಕ ವರದಿಯು ಆಘಾತಕಾರಿ ಅಂಶಗಳನ್ನು ಹೊರಹಾಕಿದ್ದು, ಮಂದಿರದ ದೇಣಿಗೆ ಹಣವನ್ನು ವ್ಯವಸ್ಥಿತವಾಗಿ ಮತ್ತು ದೀರ್ಘಕಾಲದವರೆಗೆ ಕದಿಯಲಾಗುತ್ತಿತ್ತು ಎಂಬುದು ಪತ್ತೆಯಾಗಿದೆ. ಇದು ಒಂದೆರಡು ಬಾರಿ ನಡೆದ ಘಟನೆಯಲ್ಲ, ಬದಲಿಗೆ ಕೇವಲ 45 ದಿನಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕನಿಷ್ಠ

ರಾಮಮಂದಿರದಲ್ಲಿ ನಿರಂತರ ಕಳ್ಳತನ| ಎಸ್ಐಟಿ ತನಿಖೆಯಿಂದ ಬಯಲಾಯ್ತು ಕೃತ್ಯ Read More »

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ

ಸಮಗ್ರ ನ್ಯೂಸ್: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜರು ಇಂದು(ಜು.7) ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ‌ನಿಧನರಾದರು. ಅವರಿಗೆ ಸುಮಾರು 76 ವರ್ಷ ವಯಸ್ಸಾಗಿತ್ತು. ಗಿರೀಶ್ ಭಾರದ್ವಾಜರು ಕೆಲ ದಿನಗಳ ಹಿಂದೆ ಉತ್ತರಕಾಂಡದಲ್ಲಿ ದೇವಸ್ಥಾನದಲ್ಲಿ ಗಳಿಗೆ ಹೋಗಿ ಬಂದಿದ್ದರು. ಹೃದಯ ಸಂಬಂಧಿ ಸಮಸ್ಯೆಯಿಂದ ಅವರು ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಮುಂಜಾನೆ ತೀವ್ರ ಅಸ್ವಸ್ಥಗೊಂಡ ಅವರು ಕೊನೆಯುಸಿರೆಳೆದರು. ಭಾರತದಾದ್ಯಂತ ಹಳ್ಳಿ ಹಳ್ಳಿಗಳಲ್ಲಿ ೧೨೫ ಕ್ಕಿಂತ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿದ ಸಮಾಜಸೇವಕ. ಇದಕ್ಕಾಗಿ ಅವರಿಗೆ ಸೇತು

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ Read More »

ಬಂಟ್ವಾಳ: ಬಸ್ ಗಾಗಿ‌ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಚೂರಿ‌ ಇರಿದು ಯುವಕ‌ ಪರಾರಿ

ಸಮಗ್ರ ನ್ಯೂಸ್: ಬಂಟ್ವಾಳದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮೋಂತಿಮಾರು ಪಡ್ಪು ಎಂಬಲ್ಲಿ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಕಾಲೇಜಿಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಯುವಕನೊಬ್ಬ ಚೂರಿಯಿಂದ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ. ಸ್ಥಳೀಯ ಮೋಂತಿಮಾರು ಪಡ್ಪು ನಿವಾಸಿ ಜವ್ವಾರ್ (28) ಚೂರಿ ಇರಿದ ಆರೋಪಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿ ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಮಚ್ಚಿನಿಂದ

ಬಂಟ್ವಾಳ: ಬಸ್ ಗಾಗಿ‌ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಚೂರಿ‌ ಇರಿದು ಯುವಕ‌ ಪರಾರಿ Read More »