ಕ್ರೈಂ

ಕಿರುತೆರೆ ನಟಿ ಪವಿತ್ರ ಜಯರಾಂ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ಕನ್ನಡ ಮತ್ತು ತೆಲುಗು ಧಾರವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ. ಇವರು ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಇವರು ಹೆಚ್ಚು ಫೇಮಸ್‌ ಆದದ್ದು ತೆಲುಗಿನ […]

ಕಿರುತೆರೆ ನಟಿ ಪವಿತ್ರ ಜಯರಾಂ ಅಪಘಾತದಲ್ಲಿ ಸಾವು Read More »

ಕಡಬ: ಕುಮಾರಧಾರ ಒಡಲಲ್ಲಿ ಅಕ್ರಮ ಮರಳುಗಾರಿಕೆ| ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಸೇರಿ‌ ಇಬ್ಬರ ಮೇಲೆ ಎಫ್ಐಆರ್| ಉದ್ದೇಶ ಪೂರ್ವಕ ಕೇಸು ದಾಖಲು ಎಂದ ಮರಳು ವ್ಯಾಪಾರಸ್ಥರ ಸಂಘ

ಸಮಗ್ರ ನ್ಯೂಸ್: ಕುಮಾರಧಾರ ನದಿಯಲ್ಲಿ ಮರಳು ಕಳ್ಳತನ ನಡೆಸುತ್ತಿದ್ದ ಬೃಹತ್ ಜಾಲವೊಂದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮೇ 7 ರಂದು ಬೇಧಿಸಿದ್ದಾರೆ. ಜಿಲ್ಲೆಯ ಪ್ರತಿಷ್ಟಿತ ಜನ ಪ್ರತಿನಿಧಿಯೊಬ್ಬರ ಕೃಪಕಟಾಕ್ಷದಲ್ಲಿ ಬಿಜೆಪಿಯ ಪ್ರಭಾವಿ ನಾಯಕರೊಬ್ಬರ ನೇತೃತ್ವದಲ್ಲಿ ಕಡಬದ ಕುದ್ಮಾರಿನಲ್ಲಿ ಈ ಬೃಹತ್ ಮರಳು ದಂಧೆ ಕಳೆದ ಹಲವಾರು ಸಮಯದಿಂದ ಎಗ್ಗಿಲ್ಲದೆ ನಡೆಯುತಿತ್ತು. ಈ ಬಗ್ಗೆ ಹಲವು ಬಾರಿ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಪುತ್ತೂರು ಎಪಿಎಂಸಿಯ ಮಾಜಿ ಅಧ್ಯಕ್ಷ ಜಿಲ್ಲೆಯ ಪ್ರಭಾವಿ ಬಿಜೆಪಿ

ಕಡಬ: ಕುಮಾರಧಾರ ಒಡಲಲ್ಲಿ ಅಕ್ರಮ ಮರಳುಗಾರಿಕೆ| ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಸೇರಿ‌ ಇಬ್ಬರ ಮೇಲೆ ಎಫ್ಐಆರ್| ಉದ್ದೇಶ ಪೂರ್ವಕ ಕೇಸು ದಾಖಲು ಎಂದ ಮರಳು ವ್ಯಾಪಾರಸ್ಥರ ಸಂಘ Read More »

ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು| ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಸಮಗ್ರ ನ್ಯೂಸ್: ಬೆಂಗಳೂರಿನ ಸಂಜಯನಗರದಲ್ಲಿ ಹೈಕೋರ್ಟ್‌ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಚೈತ್ರಾ ಮೃತ ದುರ್ದೈವಿ. ಇಕೆಯ ಪತಿ ಕೆಐಎಡಿಬಿ ಅಧಿಕಾರಿ ಆಗಿದ್ದು, ಮನೆಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪತಿ ಶಿವಕುಮಾರ್‌ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ವಾಪಸ್‌ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಶಿವಕುಮಾರ್ ಹಾಗೂ ಚೈತ್ರಾ ಮದುವೆಯಾಗಿದ್ದರು. ದಂಪತಿಗೆ 5 ವರ್ಷದ ಒಂದು ಮಗು ಇದೆ. ಇವರು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಕೆಐಎಡಿಬಿ ಅಧಿಕಾರಿ ಪತ್ನಿ ನಿಗೂಢ ಸಾವು| ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Read More »

ಹತ್ತನೇ ತರಗತಿ ಹುಡುಗಿಯ ರುಂಡ ಕತ್ತರಿಸಿದಾತ ಅರೆಸ್ಟ್

ಸಮಗ್ರ ನ್ಯೂಸ್: ತನ್ನ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ಗುರುವಾರ ನಡೆದು ರಾಜ್ಯವೇ ಬೆಚ್ಚಿ ಬಿದ್ದಿತ್ತು. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಮೀನಾಳನ್ನು ಕೊಲೆ ಮಾಡಿದ್ದ ಆರೋಪಿ ಪ್ರಕಾಶ್‌ ಪತ್ತೆಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಪ್ರಕಾಶ್‌ ಕಾಡಿನಲ್ಲಿ ಪತ್ತೆಯಾಗಿದ್ದಾನೆ. ಸದ್ಯ ಆತನನ್ನು ಸೋಮವಾರಪೇಟೆ ಠಾಣೆಗೆ ಪೊಲೀಸರು ಕರೆ ತರುತ್ತಿದ್ದಾರೆ.

ಹತ್ತನೇ ತರಗತಿ ಹುಡುಗಿಯ ರುಂಡ ಕತ್ತರಿಸಿದಾತ ಅರೆಸ್ಟ್ Read More »

ಸೋಶಿಯಲ್ ಮೀಡಿಯಾದಲ್ಲಿ ಪೆನ್ ಡ್ರೈವ್ ವಿಡಿಯೋ ಹಂಚಿಕೊಂಡಾತ ಈಗ ಪೊಲೀಸ್ ಅತಿಥಿ!!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವುದರ ಮೇಲೆಯೂ ಹದ್ದಿನ ಕಣ್ಣಿಡಲಾಗಿದೆ. ಈಗ ಚಿಕ್ಕಮಗಳೂರಿನಲ್ಲಿ ಯುವ ಪ್ರಜ್ವಲ್ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬೆನ್ನಲ್ಲಿಯೇ ಆತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈ ಹಿಂದೆ ಅಶ್ಲೀಲ ವಿಡಿಯೋ ನೋಡುವುದಕ್ಕೆ ಹಂಚಿಕೆ ಮಾಡುವುದಕ್ಕೆ ಕಾನೂನಿನಲ್ಲಿ ಹೆಚ್ಚಿನ ನಿರ್ಬಂಧ ಇರಲಿಲ್ಲ. ಆದರೆ, ಬೇರೊಬ್ಬರ ಮಾನಹಾನಿ ಮಾಡುವುದಕ್ಕೆ ಯಾವುದೇ ಅವಕಾಶವಿಲ್ಲ. ಇತ್ತೀಚೆಗೆ

ಸೋಶಿಯಲ್ ಮೀಡಿಯಾದಲ್ಲಿ ಪೆನ್ ಡ್ರೈವ್ ವಿಡಿಯೋ ಹಂಚಿಕೊಂಡಾತ ಈಗ ಪೊಲೀಸ್ ಅತಿಥಿ!! Read More »

ಬೆಳಗಾವಿ: ಆಸ್ತಿ ವಿಚಾರವಾಗಿ ಮಾತಿನ ಚಕಮಕಿ| ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್:ಆಸ್ತಿ ವಿಚಾರವಾಗಿ ಅಣ್ಣನ ಮಗನಿಂದ ದಬದಬಹಟ್ಟಿ ಗ್ರಾಮದ ಕೇಶವ ಬೋಸಲೆ ಅವರ ಕೊಲೆ ಮಾಡಿದ ಘಟನೆ ಮೇ. 9ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಖಂಡೊಬಾ ಬೋಸಲೆ ಅನ್ನುವ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ಹಲವು ವರ್ಷಗಳಿಂದ ಜಮೀನಿನ ಸಲುವಾಗಿ ಚಿಕ್ಕಪ್ಪ ಹಾಗೂ ಯುವಕನ ಜೊತೆ ಜಗಳ ನಡೆಯುತ್ತಲೆ ಇತ್ತು. ಮೇ.9ರಂದು ಇಬ್ಬರು ಕೂಡಿ ಕೊಕಟನೂರ ಹೊರವಲಯದಲ್ಲಿ ಮದ್ಯ ಸೇವನೆ ಮಾಡಿದ್ದಾರೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು

ಬೆಳಗಾವಿ: ಆಸ್ತಿ ವಿಚಾರವಾಗಿ ಮಾತಿನ ಚಕಮಕಿ| ಕೊಲೆಯಲ್ಲಿ ಅಂತ್ಯ Read More »

ಸೋಮವಾರಪೇಟೆ: ಮದುವೆ ರದ್ದು, ಕೋಪದಿಂದ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಸಮಗ್ರ ನ್ಯೂಸ್‌ : ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ. ವಿರೂಪಾಕ್ಷ ಕೊಲೆ ಮಾಡಿದ ಹುಚ್ಚ ಪ್ರೇಮಿ. ಮೀನಾ ಕೊಲೆಯಾಗಿರುವ ಬಾಲಕಿ. ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿದ್ದರೆ ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ವಿರೂಪಾಕ್ಷ ಆಕೆಯನ್ನು ಎಳೆದೊಯ್ದು ಕತ್ತು ಕೊಯ್ದು ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದಾನೆ. ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ

ಸೋಮವಾರಪೇಟೆ: ಮದುವೆ ರದ್ದು, ಕೋಪದಿಂದ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ Read More »

ಬೆಂಗಳೂರಿನಲ್ಲಿ ಪಿಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಿಜಿ ಮೇಲಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ವೈಟ್ ಫೀಲ್ಡ್ ನ ಅಂಬೇಡ್ಕರ್ ನಗರದಲ್ಲಿ ಈ ಘಟನೆ ನಡೆದಿದೆ. ಕಲಬುರಗಿ ಮೂಲದ 28 ವರ್ಷದ ಯುವಕ ಕೆಲಸ ಸೀಮಿತ ಬೆಂಗಳೂರಿಗೆ ಬಂದಿದ್ದ, ಎಲ್ಲೂ ಕೂಡ ಕೆಲಸ ಸಿಕ್ಕದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಪಿಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ Read More »

ಕಿರುತೆರೆ ನಟಿ ಜ್ಯೋತಿ ರೈಯವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕನ್ನಡ ಕಿರುತೆರೆಯಲ್ಲಿ ಮಿಂಚಿ ಸುದ್ದಿಯಾಗಿ ಬಳಿಕ ತೆಲುಗು ಇಂಡಸ್ಟ್ರಿಯಲ್ಲಿ ಸದ್ದು ಮಾಡುತ್ತಿರುವ ಜ್ಯೋತಿ ರೈ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ ಹಾಟ್ ಹಾಟ್ ಫೋಟೋಗಳ ಮೂಲಕವೇ ಸದ್ದು ಮಾಡುತ್ತಿರುವ ನಟಿಯದ್ದು ಎನ್ನಲಾದ ಅಶ್ಲೀಲ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜ್ಯೋತಿ ರೈ ಅವರದ್ದು ಎನ್ನಲಾದ ಖಾಸಗಿ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಲು ಆರಂಭಿಸಿದೆ. ಅವರ ಈ ಫೋಟೋಗಳು ಪಕ್ಕದ ಆಂಧ್ರದಲ್ಲೂ ಸಖತ್‌ ಸದ್ದು ಮಾಡಿವೆ. ತೆಲುಗುವಿನಲ್ಲಿ ಗುಪ್ಪೆದ್ದಂತಾ ಮನಸು

ಕಿರುತೆರೆ ನಟಿ ಜ್ಯೋತಿ ರೈಯವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ Read More »

ಮಧ್ಯಪ್ರದೇಶ: ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ| ಇಬ್ಬರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್ : 13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಮಗುವಿನ ಡಿಎನ್ಎ ಪರೀಕ್ಷೆ ಮೂಲಕ ಅಪರಾಧಿ ಯಾರೆಂದು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ಸದು, ಅನುಮಾನದ ಮೇರೆಗೆ ಇಬ್ಬರನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಮಾಹಿತಿಯ ಪ್ರಕಾರ, ತಾಯಿ ಮತ್ತು ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಬಾಲಕಿಯ ತಾಯಿ ಮಗುವನ್ನು ಸಾಕಲು ನಿರಾಕರಿಸಿದ ಕಾರಣ ಶಿಶು ಕಲ್ಯಾಣ ಸಮಿತಿಯು ಮಗುವನ್ನು ತೆಗೆದುಕೊಳ್ಳಲು ನಿರ್ಧರಿಸಿದೆ. ಪೊಲೀಸರು ಅನುಮಾನದ ಮೇರೆಗೆ ಆಕೆಯ ಸಹೋದರ ಮತ್ತು

ಮಧ್ಯಪ್ರದೇಶ: ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ| ಇಬ್ಬರು ಪೊಲೀಸರ ವಶಕ್ಕೆ Read More »