ಮತ್ತೆ ಬೆಚ್ಚಿಬಿದ್ದ ಶಿವಮೊಗ್ಗ| ಅನ್ಯಕೋಮಿನ ಯುವಕರಿಂದ ಹಿಂದೂ ಯುವಕನ ಮೇಲೆ ಮಾರಣಾಂತಿಕ ದಾಳಿ|
ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮಾಸುವ ಮುನ್ನವೇ ಶಿವಮೊಗ್ಗ ನಗರದಲ್ಲಿ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮಧು (21) ಎಂಬಾತನ ಮೇಲೆ ಅನ್ಯಕೋಮಿನ 6 ಯುವಕರ ತಂಡ ಹಲ್ಲೆ ನಡೆಸಿದ್ದಾರೆ. ಹೂವಿನ ವ್ಯಾಪಾರಿಯಾಗಿರುವ ಮಧು, ಮಂಡ್ಲಿ ಬಡಾವಣೆಯಲ್ಲಿ ಹೂವು ವಿತರಣೆಗೆ ಹೋಗಿದ್ದಾನೆ. ಈ ವೇಳೆ ಲಾಂಗು-ಮಚ್ಚು ಝಳಪಿಸುತ್ತ ಓಡಿಸಿಕೊಂಡು ಬಂದ ಅನ್ಯಕೋಮಿನ ಯುವಕರು […]
ಮತ್ತೆ ಬೆಚ್ಚಿಬಿದ್ದ ಶಿವಮೊಗ್ಗ| ಅನ್ಯಕೋಮಿನ ಯುವಕರಿಂದ ಹಿಂದೂ ಯುವಕನ ಮೇಲೆ ಮಾರಣಾಂತಿಕ ದಾಳಿ| Read More »








