ಕ್ರೈಂ

ಜಿಮ್‌ ನಲ್ಲಿ ಮಂಗಳೂರಿನ ಮಹಿಳೆಯ ಸಾವು ಪ್ರಕರಣ| ಸಾವಿನ ಅಸಲಿ ಕಾರಣ ಬಿಚ್ಚಿಟ್ಟ ಪೋಸ್ಟ್ ಮಾರ್ಟಮ್‌ ರಿಪೋರ್ಟ್..!

ಸಮಗ್ರ ನ್ಯೂಸ್: ಜಿಮ್‌ನಲ್ಲಿ ವರ್ಕ್ ಔಟ್ ಮಾಡುತ್ತಾ ಇರುವಾಗಲೇ ನಗರದ ಬೈಯಪ್ಪನಹಳ್ಳಿ ಜಿಮ್‌ನಲ್ಲಿ ಯುವತಿ ಕುಸಿದು ಬಿದ್ದು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಕಾರಣವು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಹಿರಂಗವಾಗಿದೆ. ಮಂಗಳೂರು ಮೂಲದ ವಿನಯಾ ಕುಮಾರಿ (35) ಜಿಮ್​ನಲ್ಲಿ ಮೃತಪಟ್ಟಿದ್ದರು. ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿ ಸಾವನ್ನಪ್ಪಿದ್ದ ಬಗ್ಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಮಾರ್ಚ್ 26 ರಂದು ಘಟನೆ ನಡೆದಿತ್ತು. ಜಿಮ್ ವರ್ಕ್ ಔಟ್ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದ ವಿನಯಾ, ಅವರು […]

ಜಿಮ್‌ ನಲ್ಲಿ ಮಂಗಳೂರಿನ ಮಹಿಳೆಯ ಸಾವು ಪ್ರಕರಣ| ಸಾವಿನ ಅಸಲಿ ಕಾರಣ ಬಿಚ್ಚಿಟ್ಟ ಪೋಸ್ಟ್ ಮಾರ್ಟಮ್‌ ರಿಪೋರ್ಟ್..! Read More »

ಬೆಳ್ತಂಗಡಿ: 7 ತಿಂಗಳ ಗರ್ಬಿಣಿಯಿಂದ ಅತ್ಯಾಚಾರ ದೂರು ದಾಖಲು| ಪರಿಚಯಸ್ಥನೇ ಗರ್ಭಧರಿಸಲು ಕಾರಣವಂತೆ!?

ಸಮಗ್ರ ನ್ಯೂಸ್: ಪರಿಚಯದ ವ್ಯಕ್ತಿ ತನ್ನ ಮೇಲೆ ಅತ್ಯಾಚಾರ ನಡೆಸಿ, ಪ್ರಸ್ತುತ ತಾನು 7 ತಿಂಗಳ ಗರ್ಭಿಣಿಯಾಗಿದ್ದೇನೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಲವಂತಿಗೆ ಗ್ರಾಮದ ಸಂತ್ರಸ್ತೆಯೊಬ್ಬರು ದೂರು ದಾಖಲಿಸಿದ್ದಾರೆ. ತನ್ನ ಪರಿಚಯದ ಸಂಜೀವ ಎಂಬ ವ್ಯಕ್ತಿ ದಿನಾಂಕ ಕಳೆದ ಆ.3 ರಂದು ಹಾಗೂ 05 ರಂದು ನನ್ನ ಮನೆಗೆ ಬಂದು ನನ್ನ ಇಚ್ಛೆಗೆ ವಿರುದ್ಧವಾಗಿ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ, ಪ್ರಸ್ತುತ ನಾನು 7 ತಿಂಗಳ ಗರ್ಭೀಣಿಯಾಗಿದ್ದು, ಆರೋಪಿಯ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು

ಬೆಳ್ತಂಗಡಿ: 7 ತಿಂಗಳ ಗರ್ಬಿಣಿಯಿಂದ ಅತ್ಯಾಚಾರ ದೂರು ದಾಖಲು| ಪರಿಚಯಸ್ಥನೇ ಗರ್ಭಧರಿಸಲು ಕಾರಣವಂತೆ!? Read More »

ಮೂಡುಬಿದಿರೆ: ಬೈಕ್‌‌ಗಳ ಮುಖಾಮುಖಿ: ಓರ್ವ ಮೃತ್ಯು

ಸಮಗ್ರ ನ್ಯೂಸ್: ಬೈಕ್‌‌ಗಳೆರಡು ಮುಖಾಮುಖಿ ಢಿಕ್ಕಿಯಾದ ಪರಿಣಾಮವಾಗಿ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಕೊಡಂಗಲ್ಲು ಬಳಿ ಇಂದು ನಡೆದಿದೆ. ಹೊಸಂಗಡಿ ಬಳಿಯ ಎದುರುಗುಡ್ಡೆ ನಿವಾಸಿ, ಪೊರಟ ವ್ಯಾಪಾರಿ ರವೀಂದ್ರ (36) ಮೃತಪಟ್ಟ ವ್ಯಕ್ತಿ. ಅವರು ತನ್ನ ಸಹೋದರ ರಾಜೇಂದ್ರ ಪೂಜಾರಿಯೊಂದಿಗೆ ಮಹಾವೀರ ಕಾಲೇಜು ಬಳಿಯಿಂದ ಹೊಸಂಗಡಿ ಕಡೆಗೆ ಹೋಗುತ್ತಿದ್ದಾಗ ಗಂಟಾಲ್ ಕಟ್ಟೆ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಯೆನಪೋಯ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿ ಜಸ್ಟಿನ್ ಮಿನೇಜಸ್ ಅವರು ರವೀಂದ್ರ ಅವರ ಬೈಕ್ ಗೆ ಢಿಕ್ಕಿ ಹೊಡೆದಿದ್ದು ತೀವೃ

ಮೂಡುಬಿದಿರೆ: ಬೈಕ್‌‌ಗಳ ಮುಖಾಮುಖಿ: ಓರ್ವ ಮೃತ್ಯು Read More »

ಟ್ಯೂಷನ್ ಶಿಕ್ಷಕಿಯ‌ ಬೆತ್ತಲೆ ಚಿತ್ರ ಸೆರೆಹಿಡಿದ ಪೋಲಿ ಸ್ಟೂಡೆಂಟ್

ಸಮಗ್ರ ನ್ಯೂಸ್: ಟ್ಯೂಷನ್ ಶಿಕ್ಷಕಿ ಸ್ನಾನ ಮಾಡುತ್ತಿದ್ದ ವೀಡಿಯೋವನ್ನು ಸೆರೆಹಿಡಿದಿದ್ದಕ್ಕೆ 16 ವರ್ಷದ ಹುಡುಗನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹುಡುಗ ತನ್ನ ಶಿಕ್ಷಕಿ ಸ್ನಾನ ಮಾಡಲು ತೆರಳುವ ಮುನ್ನ ಬಾತ್ ರೂಮ್‍ನಲ್ಲಿ ಮೊಬೈಲ್ ಫೋನ್‍ನನ್ನು ಬಚ್ಚಿಟ್ಟಿದ್ದಾನೆ. ಹುಡುಗನಿಗೆ 10-11 ವರ್ಷದವನಾ ಗಿದ್ದಗಲಿಂದಲೂ ಶಿಕ್ಷಕಿ ಇಂಗ್ಲಿಷ್ ಹೇಳಿಕೊಡುತ್ತಿದ್ದರು. ಆದರೆ ಒಮ್ಮೆ ಮೊಬೈಲ್ ಫೋನ್ ಬಾತ್ ರೂಂನ ಸೋಪ್ ಬಾಕ್ಸ್ ಹಿಂದೆ ಕಂಡುಬಂದಿದ್ದು, ಶಿಕ್ಷಕಿ ಸ್ನಾನ ಮಾಡುತ್ತಿರುವ ವೀಡಿಯೋ ರೆಕಾರ್ಡ್ ಆಗುತ್ತಿರುವ ಬಗ್ಗೆ ತಿಳಿದುಬಂದಿದೆ. ನಂತರ ಮೊಬೈಲ್ ಫೋನ್ ಪರಿಶೀಲಿಸಿದ

ಟ್ಯೂಷನ್ ಶಿಕ್ಷಕಿಯ‌ ಬೆತ್ತಲೆ ಚಿತ್ರ ಸೆರೆಹಿಡಿದ ಪೋಲಿ ಸ್ಟೂಡೆಂಟ್ Read More »

ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವೇಳೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ನಡೆದಿದೆ. ಒಂದೇ ಬೈಕ್​ನಲ್ಲಿ ಪರೀಕ್ಷೆ ಬರೆಯಲು ಮೂವರು ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ನವೀನ್ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಇದ್ದ ಶರತ್, ದರ್ಶನ್​ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ಡಾ. ರಾಜೇಂದ್ರ ಪ್ರಸಾದ್ ಹೈಸ್ಕೂಲ್ ವಿದ್ಯಾರ್ಥಿಗಳು

ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವು Read More »

ಕುಕ್ಕೆ ಸುಬ್ರಹ್ಮಣ್ಯ: ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು| ನಿವೃತ್ತ ಎಎಸ್ಐ ಸಾವು

ಸಮಗ್ರ ನ್ಯೂಸ್: ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ನಿವೃತ್ತ ಎಎಸ್ಐ ಎ. ಪೆರ್ಗಡೆ ಗೌಡ ಎಂಬವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ಬಳಿಯಲ್ಲಿ ನಡೆದಿದೆ. ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಮಾರು ದೂರ ಅವರನ್ನು ಎಳೆದುಕೊಂಡು ಹೋಗಿದ್ದು, ತಲೆಗೆ ಗಾಯವಾಗಿದ್ದು ದೇಹದ ಹಲವು ಭಾಗಗಳಿಗೆ ಗಾಯವಾಗಿದ್ದು, ತಕ್ಷಣ ಅವರನ್ನು ಕಡಬ ಆಸ್ಪತ್ರೆಗೆ ಸಾಗಿಸಲಾಯಿತಾದರೂ‌ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ: ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು| ನಿವೃತ್ತ ಎಎಸ್ಐ ಸಾವು Read More »

ಕಡಬ: ಪರ್ಸ್ ಎಗರಿಸಿದ ಬಾಲಕರು

ಸಮಗ್ರ ನ್ಯೂಸ್: ಅಟೋ ರಿಕ್ಷಾದಲ್ಲಿದ್ದ ವ್ಯಕ್ತಿಯೋರ್ವರ ಪರ್ಸನ್ನು ಅಪ್ರಾಪ್ತ ಬಾಲಕರಿಬ್ಬರು ಎಗರಿಸಿ ಪರಾರಿಯಾಗಲು ಯತ್ನಿಸಿದ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ನಡೆದಿದೆ. ಈ ವೇಳೆ ಸ್ಥಳೀಯರು ಅವರನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ. ಪರ್ಸ್ ಎಗರಿಸಿದ ಅಪ್ತಾಪ್ತ ಬಾಲಕರು ಕುಂತೂರು ಸಮೀಪದವರೆಂದು ತಿಳಿದು ಬಂದಿದ್ದು, ಈ ಬಾಲಕರು ಕಡಬ ಸಮೀಪದ ಕೇವಳದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಇದೇ ವೇಳೆ ಅಲ್ಲಿಯ ವ್ಯಕ್ತಿಯೋರ್ವರು ಅಟೋ ರಿಕ್ಷಾದಲ್ಲಿ ಬಂದಿದ್ದು ಅವರು ತಮ್ಮ ಸ್ನೇಹಿತರೋರ್ವರ ಜತೆ ಮಾತನಾಡುತ್ತಿದ್ದಾಗ ಆ ವ್ಯಕ್ತಿಯ ಪರ್ಸನ್ನು ಈ

ಕಡಬ: ಪರ್ಸ್ ಎಗರಿಸಿದ ಬಾಲಕರು Read More »

ಕಡಬ: ಸೂಪರ್ ಮಾರ್ಕೆಟ್ ನ ಮುಸ್ಲಿಂ ಹುಡುಗ ಮತ್ತು ಹಿಂದೂ ಮಹಿಳಾ ಸಿಬ್ಬಂದಿಯ ‘ಸಾಮಾನು’ ವ್ಯವಹಾರ!!? | ಗುಸುಗುಸು ಸುದ್ದಿಯ ಹಿಂದಿನ ಅಸಲಿಯತ್ತೇನು?

ಸಮಗ್ರ ನ್ಯೂಸ್: ಕಡಬದ ಪ್ರಮುಖ ಜನರಲ್ ಸ್ಟೋರ್ ಒಂದರ ಮುಸ್ಲಿಂ ಸಿಬ್ಬಂದಿಯೊಬ್ಬ ಹಿಂದೂ ಸಿಬ್ಬಂದಿ ಜೊತೆ ಮಂಗಳೂರಿನಲ್ಲಿ ಚಕ್ಕಂದ ಆಡಿರುವ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದ್ದು, ಜಾಲತಾಣಗಳಲ್ಲಿ ಈ ಕುರಿತು ಹರಿದಾಡುತ್ತಿವೆ. ಕಡಬದ ಹಿಂದೂ ಉದ್ಯಮಿಯೊಬ್ಬರಿಗೆ ಸೇರಿದ ಸೂಪರ್ ಮಾರ್ಕೆಟ್ ನ ಸಿಬ್ಬಂದಿಯಿಂದ ಈ ಘಟನೆ ನಡೆದಿರುವುದಾಗಿ ಹೇಳಲಾಗುತ್ತಿದೆ. ಪ್ರತಿ ಗುರುವಾರ ಈ ಸಂಸ್ಥೆಗೆ ರಜೆಯಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಮುಸ್ಲಿಂ ಯುವಕ ತನ್ನ ಸಹೋದ್ಯೋಗಿ ಹಿಂದೂ ವಿವಾಹಿತ ಮಹಿಳೆಯನ್ನು ಮಂಗಳೂರಿಗೆ ಕರೆದುಕೊಂಡು ಹೋಗಿ ಅಲ್ಲಿ ಮಜಾ ಉಡಾಯಿಸಿ

ಕಡಬ: ಸೂಪರ್ ಮಾರ್ಕೆಟ್ ನ ಮುಸ್ಲಿಂ ಹುಡುಗ ಮತ್ತು ಹಿಂದೂ ಮಹಿಳಾ ಸಿಬ್ಬಂದಿಯ ‘ಸಾಮಾನು’ ವ್ಯವಹಾರ!!? | ಗುಸುಗುಸು ಸುದ್ದಿಯ ಹಿಂದಿನ ಅಸಲಿಯತ್ತೇನು? Read More »

ಕೊಲ್ಲೂರು: ಯಕ್ಷಗಾನ ನೋಡಲು ತೆರಳಿದ್ದ ವ್ಯಕ್ತಿ ನಿಗೂಢವಾಗಿ ನಾಪತ್ತೆ

ಸಮಗ್ರ ನ್ಯೂಸ್: ಯಕ್ಷಗಾನ ನೋಡಲು ತೆರಳಿ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾರ್ಚ್ 27ರಂದು ರಾತ್ರಿ 11.30 ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಬಳಿ ಯಕ್ಷಗಾನ ನೋಡಲು ಹೋದ ತುಕಾರಾಮ ಶೆಟ್ಟಿಗಾರ್(52) ಮನೆಗೆ ಮರಳಿ ಬಂದಿರುವುದಿಲ್ಲ ಎಂದು ಅವರ ಪತ್ನಿ ಜಯಂತಿ ಠಾಣೆಗೆ ಬಂದು ದೂರು ನೀಡಿದ್ದಾರೆ. ತುಕಾರಾಮ ಶೆಟ್ಟಿಗಾರ್ ಕಳೆದ 21 ವರ್ಷದಿಂದ ಮಾನಸಿಕ ಕಾಯಿಲೆ ಯಿಂ ದ ಬಳಲುತ್ತಿದ್ದು, ಕಳೆದ 8 ದಿನದಿಂದ ಮಾತ್ರೆಗಳು ಖಾಲಿ ಆಗಿದೆ.

ಕೊಲ್ಲೂರು: ಯಕ್ಷಗಾನ ನೋಡಲು ತೆರಳಿದ್ದ ವ್ಯಕ್ತಿ ನಿಗೂಢವಾಗಿ ನಾಪತ್ತೆ Read More »

ಬೆಳ್ತಂಗಡಿ: ತಂದೆಯ ಕೊಲೆ ಪ್ರಕರಣ – ಪುತ್ರನ ಕೃತ್ಯ ಸಾಬೀತು

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ 2021ರಲ್ಲಿ ತಂದೆಯನ್ನು ಹತ್ಯೆ ಮಾಡಿದ ಪ್ರಕರಣದ ವಿಚಾರಣೆ ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ಪುತ್ರನ ಮೇಲಿನ ಆರೋಪ ಸಾಬೀತಾಗಿದೆ. 2021ರ ಜ. 18ರಂದು ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ನಡು ಮುಡ್ಯೊಟ್ಟು ನಿವಾಸಿ ಶ್ರೀಧರ ಪೂಜಾರಿ (56) ಅವರನ್ನು ಪುತ್ರ ಹರೀಶ್‌ ಪೂಜಾರಿ (28) ಕೊಲೆ ಮಾಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿವರ : ಆರೋಪಿ ಹರೀಶ್‌ ಪೂಜಾರಿ ಅನ್ಯ ಜಾತಿಯ ಹುಡುಗಿಯನ್ನು

ಬೆಳ್ತಂಗಡಿ: ತಂದೆಯ ಕೊಲೆ ಪ್ರಕರಣ – ಪುತ್ರನ ಕೃತ್ಯ ಸಾಬೀತು Read More »