ಕ್ರೈಂ

ಕಡಬ: ಸೂಪರ್ ಮಾರ್ಕೆಟ್ ನ ಮುಸ್ಲಿಂ ಹುಡುಗ ಮತ್ತು ಹಿಂದೂ ಮಹಿಳಾ ಸಿಬ್ಬಂದಿಯ ‘ಸಾಮಾನು’ ವ್ಯವಹಾರ!!? | ಗುಸುಗುಸು ಸುದ್ದಿಯ ಹಿಂದಿನ ಅಸಲಿಯತ್ತೇನು?

ಸಮಗ್ರ ನ್ಯೂಸ್: ಕಡಬದ ಪ್ರಮುಖ ಜನರಲ್ ಸ್ಟೋರ್ ಒಂದರ ಮುಸ್ಲಿಂ ಸಿಬ್ಬಂದಿಯೊಬ್ಬ ಹಿಂದೂ ಸಿಬ್ಬಂದಿ ಜೊತೆ ಮಂಗಳೂರಿನಲ್ಲಿ ಚಕ್ಕಂದ ಆಡಿರುವ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದ್ದು, ಜಾಲತಾಣಗಳಲ್ಲಿ ಈ ಕುರಿತು ಹರಿದಾಡುತ್ತಿವೆ. ಕಡಬದ ಹಿಂದೂ ಉದ್ಯಮಿಯೊಬ್ಬರಿಗೆ ಸೇರಿದ ಸೂಪರ್ ಮಾರ್ಕೆಟ್ ನ ಸಿಬ್ಬಂದಿಯಿಂದ ಈ ಘಟನೆ ನಡೆದಿರುವುದಾಗಿ ಹೇಳಲಾಗುತ್ತಿದೆ. ಪ್ರತಿ ಗುರುವಾರ ಈ ಸಂಸ್ಥೆಗೆ ರಜೆಯಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಮುಸ್ಲಿಂ ಯುವಕ ತನ್ನ ಸಹೋದ್ಯೋಗಿ ಹಿಂದೂ ವಿವಾಹಿತ ಮಹಿಳೆಯನ್ನು ಮಂಗಳೂರಿಗೆ ಕರೆದುಕೊಂಡು ಹೋಗಿ ಅಲ್ಲಿ ಮಜಾ ಉಡಾಯಿಸಿ […]

ಕಡಬ: ಸೂಪರ್ ಮಾರ್ಕೆಟ್ ನ ಮುಸ್ಲಿಂ ಹುಡುಗ ಮತ್ತು ಹಿಂದೂ ಮಹಿಳಾ ಸಿಬ್ಬಂದಿಯ ‘ಸಾಮಾನು’ ವ್ಯವಹಾರ!!? | ಗುಸುಗುಸು ಸುದ್ದಿಯ ಹಿಂದಿನ ಅಸಲಿಯತ್ತೇನು? Read More »

ಕೊಲ್ಲೂರು: ಯಕ್ಷಗಾನ ನೋಡಲು ತೆರಳಿದ್ದ ವ್ಯಕ್ತಿ ನಿಗೂಢವಾಗಿ ನಾಪತ್ತೆ

ಸಮಗ್ರ ನ್ಯೂಸ್: ಯಕ್ಷಗಾನ ನೋಡಲು ತೆರಳಿ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾರ್ಚ್ 27ರಂದು ರಾತ್ರಿ 11.30 ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಬಳಿ ಯಕ್ಷಗಾನ ನೋಡಲು ಹೋದ ತುಕಾರಾಮ ಶೆಟ್ಟಿಗಾರ್(52) ಮನೆಗೆ ಮರಳಿ ಬಂದಿರುವುದಿಲ್ಲ ಎಂದು ಅವರ ಪತ್ನಿ ಜಯಂತಿ ಠಾಣೆಗೆ ಬಂದು ದೂರು ನೀಡಿದ್ದಾರೆ. ತುಕಾರಾಮ ಶೆಟ್ಟಿಗಾರ್ ಕಳೆದ 21 ವರ್ಷದಿಂದ ಮಾನಸಿಕ ಕಾಯಿಲೆ ಯಿಂ ದ ಬಳಲುತ್ತಿದ್ದು, ಕಳೆದ 8 ದಿನದಿಂದ ಮಾತ್ರೆಗಳು ಖಾಲಿ ಆಗಿದೆ.

ಕೊಲ್ಲೂರು: ಯಕ್ಷಗಾನ ನೋಡಲು ತೆರಳಿದ್ದ ವ್ಯಕ್ತಿ ನಿಗೂಢವಾಗಿ ನಾಪತ್ತೆ Read More »

ಬೆಳ್ತಂಗಡಿ: ತಂದೆಯ ಕೊಲೆ ಪ್ರಕರಣ – ಪುತ್ರನ ಕೃತ್ಯ ಸಾಬೀತು

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ 2021ರಲ್ಲಿ ತಂದೆಯನ್ನು ಹತ್ಯೆ ಮಾಡಿದ ಪ್ರಕರಣದ ವಿಚಾರಣೆ ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ಪುತ್ರನ ಮೇಲಿನ ಆರೋಪ ಸಾಬೀತಾಗಿದೆ. 2021ರ ಜ. 18ರಂದು ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ನಡು ಮುಡ್ಯೊಟ್ಟು ನಿವಾಸಿ ಶ್ರೀಧರ ಪೂಜಾರಿ (56) ಅವರನ್ನು ಪುತ್ರ ಹರೀಶ್‌ ಪೂಜಾರಿ (28) ಕೊಲೆ ಮಾಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿವರ : ಆರೋಪಿ ಹರೀಶ್‌ ಪೂಜಾರಿ ಅನ್ಯ ಜಾತಿಯ ಹುಡುಗಿಯನ್ನು

ಬೆಳ್ತಂಗಡಿ: ತಂದೆಯ ಕೊಲೆ ಪ್ರಕರಣ – ಪುತ್ರನ ಕೃತ್ಯ ಸಾಬೀತು Read More »

ಗರ್ಭಿಣಿ ಆಡಿನ ಮೇಲೆ ಮೂವರು ವಿಕೃತ ಕಾಮಿಗಳಿಂದ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ!!

ಸಮಗ್ರ ನ್ಯೂಸ್: ಗರ್ಭಿಣಿ ಆಡೊಂದರ ಮೇಲೆ ಮೂವರು ವಿಕೃತ ಕಾಮಿಗಳು ಲೈಂಗಿಕ ದೌರ್ಜನ್ಯ ನಡೆಸಿಕೊಂಡ ಘಟನೆಯೊಂದು ಕಾಞಂಗಾಡ್ ನಲ್ಲಿ ನಡೆದಿದೆ. ಕೃತ್ಯಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಓರ್ವನನ್ನು ಹೊಸದುರ್ಗ ಠಾಣಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಇಬ್ಬರು ತಲೆಮರೆಸಿಕೊಂಡಿದ್ದಾರೆ. ಕಾಞ೦ಗಾಡ್ ನಗರದಲ್ಲಿ ಬುಧವಾರ ಮುಂಜಾನೆ ಈ ಘಟನೆ ನಡೆದಿದೆ. ಕೊಟ್ಟಚ್ಚೇರಿಯ ಹೋಟೆಲೊಂದರ ಹಿಂಬದಿಯಲ್ಲಿ ಈ ಘಟನೆ ನಡೆದಿದೆ. ಹೋಟೆಲ್ ನಲ್ಲಿ ಸಾಕುತ್ತಿದ್ದ ಒಂದು ಆಡಿನ ಮೇಲೆ ಈ ಕೃತ್ಯ ನಡೆಸಲಾಗಿದೆ. ಸುಮಾರು ನಾಲ್ಕು ತಿಂಗಳ ಆಡಿನ ಮೇಲೆ ದೌರ್ಜನ್ಯ

ಗರ್ಭಿಣಿ ಆಡಿನ ಮೇಲೆ ಮೂವರು ವಿಕೃತ ಕಾಮಿಗಳಿಂದ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ!! Read More »

ಸಂಪಾಜೆ ಮನೆ ದರೋಡೆ ಪ್ರಕರಣ| ನಾಲ್ಕು ಮಂದಿ ಅರೆಸ್ಟ್

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ‌ ಸಂಪಾಜೆಯಲ್ಲಿ ಮಚ್ಚು ತೋರಿಸಿ ಭಾರೀ ಪ್ರಮಾಣದ ನಗನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಾವಣೆ ಋಷಿಕೇಶ್ ಭಗವಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಂಧಿತರನ್ನು ತಮಿಳುನಾಡು ಮೂಲದ ಕಾರ್ತಿಕ್ (38), ನರಸಿಂಹನ್ (40), ಹಾಸನ ಮೂಲದ ಯಧು ಕುಮಾರ್ (33 ), ದೀಕ್ಷಿತ್ (26) ಎಂದು ಗುರುತಿಸಲಾಗಿದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ ಐದು ಮೊಬೈಲ್, ವಾಹನಗಳನ್ನು ವಶ

ಸಂಪಾಜೆ ಮನೆ ದರೋಡೆ ಪ್ರಕರಣ| ನಾಲ್ಕು ಮಂದಿ ಅರೆಸ್ಟ್ Read More »

ಮಂಗಳೂರು: ನಿಲ್ಲಿಸಿದ್ದ ಕಾರು ನಿಂತಲ್ಲೇ ದಗದಗ|

ಮಂಗಳೂರು: ನಿಲ್ಲಿಸಿದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾದ ಘಟನೆ ಶಕ್ತಿನಗರದ ಬಳಿ ಮಾ.28ರ ಮಂಗಳವಾರ ರಾತ್ರಿ ನಡೆದಿದೆ. ಮಹಿಳೆಯೊಬ್ಬರು ಶಕ್ತಿನಗರದಲ್ಲಿ ತನ್ನ ಸ್ವಿಫ್ಟ್ ಕಾರು ನಿಲ್ಲಿಸಿ ತನ್ನ ಮೊಬೈಲನ್ನು ಕಾರಿನೊಳಗಿಟ್ಟು ವಿಹಾರಕ್ಕೆ ತೆರಳಿದ್ದರು. ಮರಳಿ ಬರುವಷ್ಟರಲ್ಲಿ ಸ್ಥಳದಲ್ಲಿ ಬೆಂಕಿ ಕಾಣಿಸಿತು. ತಕ್ಷಣ ಅವರು ಸ್ಥಳೀಯರಿಗೆ ತಿಳಿಸಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ದಳದ ಅಧಿಕಾರಿ, ಸಿಬ್ಬಂದಿ ವರ್ಗವು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.

ಮಂಗಳೂರು: ನಿಲ್ಲಿಸಿದ್ದ ಕಾರು ನಿಂತಲ್ಲೇ ದಗದಗ| Read More »

ಹರ್ಷ ಕೊಲೆ ಪ್ರಕರಣ| ಎನ್ಐಎ ಯಿಂದ ತನಿಖೆ ಆರಂಭ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದ್ದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಎನ್​ಐಎ ತನಿಖೆ ನೀಡಲಾಗಿತ್ತು. ಇದೀಗ ಎನ್​ಐಎ ತಂಡ ತನ್ನ ತನಿಖೆ ಆರಂಭಿಸಿದೆ. ಫೆಬ್ರವರಿ 20 ರಂದು ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾಗಿತ್ತು. ನಗರದ ಎನ್​ಐಎ ಅಧಿಕಾರಿಗಳು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ತಮ್ಮ ಕಚೇರಿಯಲ್ಲಿ ಕಾರ್ಯ ಆರಂಭಿಸಿದ್ದಾರೆ. ದೊಮ್ಮಲೂರಲ್ಲಿ ಎನ್​ಐಎ ಪ್ರಾದೇಶಿಕ ಕಚೇರಿ ಕಾರ್ಯಾರಂಭವಾಗಿದೆ. ಇದಕ್ಕಾಗಿ ಓರ್ವ ಡಿಐಜಿ, ಒಬ್ಬರು ಎಸ್​ಪಿ, ಇನ್ಸ್​ಪೆಕ್ಟರ್​, ಪಿಎಸ್‌ಐ, ಎಎಸ್‌ಐ,

ಹರ್ಷ ಕೊಲೆ ಪ್ರಕರಣ| ಎನ್ಐಎ ಯಿಂದ ತನಿಖೆ ಆರಂಭ Read More »

‘ದಿ ಕಾಶ್ಮೀರ್ ಫೈಲ್ಸ್’ ನೋಡಿ ಯುವಕ ಸಾವು

ಸಮಗ್ರ ನ್ಯೂಸ್: ಹಿಂದೂ ಯುವಕನೊಬ್ಬ ‘ದಿ ಕಾಶ್ಮೀರ್ ಫೈಲ್ಸ್’ ನೋಡಿ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿ ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ಘಟನೆ ಭಾನುವಾರ ಚಿಂಚವಾಡದಲ್ಲಿ ನಡೆದಿದೆ. ಮೃತರನ್ನು ಅಭಿಜಿತ್ ಶಶಿಕಾಂತ ಶಿಂಧೆ (38) ಎಂದು ಗುರುತಿಸಲಾಗಿದೆ. ಚಿಕ್ಕ ವಯಸ್ಸಿನಿಂದಲೂ ಹಿಂದೂ ಪರ ಸಂಘಟನೆಗಳಿಂದ ಪ್ರಭಾವಿತರಾಗಿದ್ದರು. ಮಾರ್ಚ್ 21 ರಂದು ರಾತ್ರಿ 9 ಗಂಟೆ ಸುಮಾರಿಗೆ ಅಭಿಜಿತ್ ತನ್ನ ಸ್ನೇಹಿತರೊಂದಿಗೆ ಸಿನಿಮಾ ನೋಡಲು ಹೋಗಿದ್ದರು. ಸಿನಿಮಾ ನೋಡಿದ ನಂತರ ಸ್ನೇಹಿತರ ನಡುವೆ ಒಂದು ಗಂಟೆ ಕಾಲ ಚರ್ಚೆ ನಡೆಯಿತು. ನಂತರ

‘ದಿ ಕಾಶ್ಮೀರ್ ಫೈಲ್ಸ್’ ನೋಡಿ ಯುವಕ ಸಾವು Read More »

ಪುತ್ತೂರು : ಹಸುಗೂಸಿನ ಸಾವಿಗೆ ಕಾರಣವಾದ ನರ್ಸ್

ಪುತ್ತೂರು : ದಾದಿಯೊಬ್ಬಳ ನಿರ್ಲಕ್ಷ್ಯಕ್ಕೆ ಕೆಲವೇ ವಾರದ ಹಿಂದೆ ಜನನವಾಗಿದ್ದ ಮಗು ಸಾವನಪ್ಪಿದ ಘಟನೆ ನಗರ ಚೇತನಾ ಆಸ್ಪತ್ರೆಯಲ್ಲಿ ನಡೆದಿದೆ. ಗಣೇಶ್ ಮತ್ತು ಚೈತ್ರ ದಂಪತಿಗಳ ಕೆಲವೇ ವಾರಗಳ ಪ್ರಾಯದ ಮಗುವನ್ನೂ ಅನಾರೋಗ್ಯದ ಹಿನ್ನೆಲೆ ಪುತ್ತೂರಿನ ಚೇತನಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿನ ಡಾಕ್ಟರ್ ಶ್ರೀಕಾಂತ್ ಅವರ ಆರೈಕೆಯಲ್ಲಿ ಮಗು ಹುಷಾರಾಗಿ ಇನ್ನೇನು ಡಿಸ್ಚಾರ್ಜ್ ಆಗಬೇಕಿತ್ತು. ಆದರೆ ಕಳೆದ ಭಾನುವಾರ ಡಿಸ್ಚಾರ್ಜ್ ಮಾಡುವುದು ಬೇಡ ಮಗು ಆಸ್ಪತ್ರೆಯಲ್ಲಿ ಇದ್ದು ಇನ್ನೊಂದೆರಡು ದಿನ ಆರಾಮ ಮಾಡಿಕೊಳ್ಳಲಿ ಎಂದು ಮನೆಯವರು ಮಗುವಿನ

ಪುತ್ತೂರು : ಹಸುಗೂಸಿನ ಸಾವಿಗೆ ಕಾರಣವಾದ ನರ್ಸ್ Read More »

25 ವರ್ಷದವಳನ್ನು ಮದ್ವೆಯಾಗಿ ವೈರಲ್ ಆಗಿದ್ದ 45 ವರ್ಷದ ಶಂಕರಣ್ಣ ನೇಣು ಬಿಗಿದು ಆತ್ಮಹತ್ಯೆ!ಕಾರಣ?…

ಸಮಗ್ರ ನ್ಯೂಸ್: 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಶಂಕರಣ್ಣ(45) ಮೃತ ದುರ್ದೈವಿಯಾಗಿದ್ದು, ಕಳೆದ ವರ್ಷ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಮತ್ತು ಮೇಘನಾ ಅವರ ಮದುವೆ ನಡೆದಿತ್ತು. ಆದರೆ ಮದುವೆಯಾದ ಐದು ತಿಂಗಳಿನಲ್ಲಿಯೇ ಶಂಕರಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರ್ನಾಲ್ಕು ದಿನದಿಂದ ಗಂಡ, ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ

25 ವರ್ಷದವಳನ್ನು ಮದ್ವೆಯಾಗಿ ವೈರಲ್ ಆಗಿದ್ದ 45 ವರ್ಷದ ಶಂಕರಣ್ಣ ನೇಣು ಬಿಗಿದು ಆತ್ಮಹತ್ಯೆ!ಕಾರಣ?… Read More »