ಕ್ರೈಂ

ರವಿ ಚನ್ನಣ್ಣನವರ್ V/S ವಕೀಲ ಜಗದೀಶ್ ಕುಮಾರ್ ಜಗಳ ಹೈಕೋರ್ಟ್ ನಲ್ಲಿ | ಏನಿದು ಪ್ರಕರಣ?

ಸಮಗ್ರ ನ್ಯೂಸ್: ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಮತ್ತು ವಕೀಲ ಜಗದೀಶ್ ನಡುವಿನ ಜಗಳ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯ ಅಪರಾಧ ತನಿಖಾ ದಳದ ಅಧೀಕ್ಷಕ ರವಿ ಡಿ. ಚನ್ನಣ್ಣನವರ್ ತಮ್ಮ ಪೋಷಕರು ಮತ್ತು ಸಂಬಂಧಿಕರ ಹೆಸರಿನಲ್ಲಿ ಅಕ್ರಮವಾಗಿ ಕೋಟ್ಯಂತರ ಮೌಲ್ಯದ ಆಸ್ತಿ ಸಂಪಾದಿಸಿದ್ದಾರೆಂದು ವಕೀಲ ಕೆ.ಎನ್. ಜಗದೀಶ್ ಕುಮಾರ್ ಹೈಕೋರ್ಟ್ ನಲ್ಲಿ ಅರ್ಜಿ ಹೂಡಿದ್ದಾರೆ. ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿ ಐವರ ವಿರುದ್ಧ ಸರ್ಕಾರದ ಕಾರ್ಯದರ್ಶಿಗೆ ದೂರುಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ […]

ರವಿ ಚನ್ನಣ್ಣನವರ್ V/S ವಕೀಲ ಜಗದೀಶ್ ಕುಮಾರ್ ಜಗಳ ಹೈಕೋರ್ಟ್ ನಲ್ಲಿ | ಏನಿದು ಪ್ರಕರಣ? Read More »

ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು|

ಸಮಗ್ರ ನ್ಯೂಸ್: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತಕ್ಕೀಡಾಗಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ. ಜಿಲ್ಲೆಯ ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ಕೆಂಪರಾಜು ಮತ್ತು ಲಕ್ಷ್ಮಮ್ಮ ದಂಪತಿ ಪುತ್ರಿ ಅನುಶ್ರೀ ಮೃತ ವಿದ್ಯಾರ್ಥಿನಿ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಈಕೆ ತಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಪರೀಕ್ಷೆ ಬರೆಯುತ್ತಿದ್ದಳು.

ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು| Read More »

ಕಡಬ: ಮುಸ್ಲಿಂ ಯುವಕನಿಂದ ಹಿಂದೂ ಯುವತಿಗೆ ಲೈಂಗಿಕ ಕಿರುಕುಳ| ದೂರು ದಾಖಲು

ಸಮಗ್ರ ನ್ಯೂಸ್: ಮುಸ್ಲಿಂ ಯುವಕನೋರ್ವ ಹಿಂದು ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ. ಕಿರುಕುಳ ನೀಡಿದ ಯುವಕನನ್ಮು ತಾಲೂಕಿನ ಐತೂರು ಗ್ರಾಮದ ಶಕೀರ್ ಎಂದು ಗುರುತಿಸಲಾಗಿದ್ದು ಪೋಲಿಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೃತ್ಯದ ಕುರಿತು ಕಡಬ ಠಾಣೆಗೆ ನೀಡಿದ ದೂರಿನಲ್ಲಿ ವಿವರಿಸಿರುವ ಯುವತಿ, ಶಕೀರ್ ಎಂಬಾತ ಕಳೆದ ಎರಡು ದಿನಗಳಿಂದ ಕಿರುಕುಳ ನೀಡುತ್ತಿದ್ದು, ಮಾ.28ರಂದು ಕಲ್ಲಾಜೆ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ದಾರಿಯಲ್ಲಿ ಅಡ್ಡ ನಿಂತು ಲೈಂಗಿಕ ಕಿರುಕುಳ ನೀಡಿದ್ದಾನೆ, ಕಳೆದೆರಡು

ಕಡಬ: ಮುಸ್ಲಿಂ ಯುವಕನಿಂದ ಹಿಂದೂ ಯುವತಿಗೆ ಲೈಂಗಿಕ ಕಿರುಕುಳ| ದೂರು ದಾಖಲು Read More »

ಧರ್ಮಸ್ಥಳ: ನೇತ್ರಾವತಿ ಯಾತ್ರಿಕರ ಬ್ಯಾಗ್ ನಿಂದ ಚಿನ್ನಾಭರಣ ಕಳವು| ಅಂತರಾಜ್ಯ ಚೋರನ ಬಂಧನ| 2.5 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಸಮಗ್ರ ನ್ಯೂಸ್ : ಶ್ರೀ ಕ್ಷೇತ್ರ‌ ಧರ್ಮಸ್ಥಳ ದೇವಸ್ಥಾನಕ್ಕೆ ಬರುವ ಯಾತ್ರಿಕರ ಬ್ಯಾಗ್ ನಿಂದ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನ ಮಾಡಿದ ಅಂತರಾಜ್ಯ ಚೋರನನ್ನು‌ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದರು. ಈ ಕುರಿತು ತನಿಖೆ ಮಾಡಿ ಆರೋಪಿ ಹಾಗೂ ಕಳ್ಳತನ ಮಾಡಿದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಶ್ರೀಧರ‌ ನಾಯರಿ ಎಂಬವರು ಸ್ನಾನ ಮಾಡಲು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ತಮ್ಮ‌ ಚಿನ್ನಾಭರಣ ಹಾಗೂ ಹಣ ಇದ್ದ ಬ್ಯಾಗ್ ಇಟ್ಟಿದ್ದರು.

ಧರ್ಮಸ್ಥಳ: ನೇತ್ರಾವತಿ ಯಾತ್ರಿಕರ ಬ್ಯಾಗ್ ನಿಂದ ಚಿನ್ನಾಭರಣ ಕಳವು| ಅಂತರಾಜ್ಯ ಚೋರನ ಬಂಧನ| 2.5 ಲಕ್ಷ ಮೌಲ್ಯದ ಚಿನ್ನಾಭರಣ ವಶ Read More »

ವಿಟ್ಲ: ಬಲ್ಲಮಲೆ ಗುಡ್ಡದಲ್ಲಿ ಯುವಜೋಡಿಯ ರಾಸಲೀಲೆ| ಮಟಮಟ ಬಿಸಿಲಲ್ಲೂ ಇದೆಂತಾ ”ಹೀಟ್” ಮರ್ರೆ?

ಸಮಗ್ರ ನ್ಯೂಸ್: ವಿಟ್ಲ ತಾಲೂಕಿನ ಅನಂತಾಡಿ ಗ್ರಾಮದ ಬಲ್ಲಮಲೆ ಗುಡ್ಡದಲ್ಲಿ ಮೈಮರೆತು ರಾಸಲೀಲೆ ನಡೆಸುತ್ತಿದ್ದ ಯುವಜೋಡಿಯೊಂದು ಪೊಲೀಸ್ ವಶವಾಗಿದೆ. ಗುಡ್ಡದ ಮರೆಯಲ್ಲಿ ಮೈ ಮರೆತು ‘ಕರ್ತವ್ಯ ನಿರತ ‘ ರಾಗಿದ್ದ ಮುಸ್ಲಿಂ ಜೋಡಿಗಳಿಬ್ಬರ ಸಂಗತಿ ಊರವರ ಮೂಲಕ ಬೆಳಕಿಗೆ ಬಂದಿದ್ದು, ಸುಡು ಬಿಸಿಲನ್ನು ಕೂಡಾ ಲೆಕ್ಕಿಸದೆ ರಾಸಲೀಲೆ ನಡೆಸುತ್ತಿದ್ದುದಾಗಿ‌ ತಿಳಿದುಬಂದಿದೆ. ಹಾಡಹಗಲೇ ಜೋಡಿಯು ರಾಸಲೀಲೆಯಲ್ಲಿ ನಿರತರಾಗಿದ್ದನ್ನು ಕಂಡ ಸ್ಥಳೀಯರು ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಕಾರ್ಯಪ್ರವೃತ್ತರಾದ ಪೊಲೀಸರು ಗುಡ್ಡ ತಲುಪಿ ಈ ಜೋಡಿಯನ್ನು

ವಿಟ್ಲ: ಬಲ್ಲಮಲೆ ಗುಡ್ಡದಲ್ಲಿ ಯುವಜೋಡಿಯ ರಾಸಲೀಲೆ| ಮಟಮಟ ಬಿಸಿಲಲ್ಲೂ ಇದೆಂತಾ ”ಹೀಟ್” ಮರ್ರೆ? Read More »

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಹೃದಯಾಘಾತ; ಮಹಿಳೆ ಸಾವು

ಸಮಗ್ರ ನ್ಯೂಸ್: ಜಿಮ್‍ನಲ್ಲಿ ವರ್ಕೌಟ್ ಮಾಡುವಾಗ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ಮಲ್ಲೇಶಪಾಳ್ಯದಲ್ಲಿ ನಡೆದಿದೆ. ಮೃತಳನ್ನು ವಿನಯಕುಮಾರಿ(44) ಎಂದು ಗುರುತಿಸಲಾಗಿದೆ. ಇವರು ಪ್ರತಿದಿನದಂತೆ ಶನಿವಾರವೂ ಮಲ್ಲೇಶಪಾಳ್ಯದಲ್ಲಿರುವ ಜಿಮ್ ಸೆಂಟರ್‍ಗೆ ತೆರಳಿದ್ದಾರೆ. ಈ ವೇಳೆ ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಪಟ್ಟರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ವಿನಯಕುಮಾರಿ ಮೂಲತಃ ಮಂಗಳೂರು ನಿವಾಸಿಯಾಗಿದ್ದು, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಲ್ಲೇಶಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು ಎಂದು

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಹೃದಯಾಘಾತ; ಮಹಿಳೆ ಸಾವು Read More »

ಸುಳ್ಯ: ಸಂಪಾಜೆ ದರೋಡೆ ಪ್ರಕರಣ; 8 ಮಂದಿ ಶಂಕಿತರು ಅಂದರ್!?

ಸಮಗ್ರ ನ್ಯೂಸ್: ಸುಳ್ಯ ಸಮೀಪದ ಸಂಪಾಜೆ ಚಟ್ಟೆಕಲ್ಲು ಎಂಬಲ್ಲಿ ಅರ್ಚಕ, ಜ್ಯೋತಿಷಿ ಅಂಬರೀಶ್ ಭಟ್ ಅವರ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಹಣ ದೋಚಿದ ಪ್ರಕರಣದಲ್ಲಿ ಶಂಕಿತ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ದರೋಡೆ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಸಂಪಾಜೆ ಮುಖ್ಯ ರಸ್ತೆಯಲ್ಲಿದ್ದ ಸಿಸಿ ಕ್ಯಾಮರಾ ಪ್ರಮುಖ ಸುಳಿವು ನೀಡಿದೆ ಎನ್ನಲಾಗಿದೆ. ಈ ಸುಳಿವು ಆಧರಿಸಿ ಎಂಟು ಮಂದಿಯನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ತನಿಖೆ ದೃಷ್ಟಿಯಿಂದ ಪೊಲೀಸರು ಆರೋಪಿಗಳ ಮಾಹಿತಿ

ಸುಳ್ಯ: ಸಂಪಾಜೆ ದರೋಡೆ ಪ್ರಕರಣ; 8 ಮಂದಿ ಶಂಕಿತರು ಅಂದರ್!? Read More »

ಕುಕ್ಕೆ ಕ್ಷೇತ್ರಕ್ಕೂ ಲಗ್ಗೆ ಇಟ್ಟ ಗೋಕಳ್ಳರು| ಸ್ವಲ್ಪದರಲ್ಲೇ ಕಟುಕರ ಕೈಯಿಂದ ಬಚಾಚಾದ ಗೋಮಾತೆ| ಸಿಸಿ ಟಿವಿಯಲ್ಲಿ ದೃಶ್ಯ ಸೆರೆ|

ಸಮಗ್ರ ಸಮಾಚಾರ: ರಾಜ್ಯದಲ್ಲಿ ಗೊ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಗೊ ಕಳ್ಳರ ಹಾವಳಿ ಮಾತ್ರ ನಿಲ್ಲುತ್ತಿಲ್ಲ. ರಾಜ್ಯದ ಪ್ರಸಿದ್ದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಪಾರ್ಕಿಂಗ್ ಜಾಗದಿಂದ ಆಂಜನೇಯ ಗುಡಿಯ ಹಿಂಬಾಗದಲ್ಲಿ ದನ ಮಲಗಿದ್ದ ಗೋವನ್ನು ಕದ್ದೊಯ್ಯಲೆತ್ನಿಸಿ ವಿಫಲರಾದ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಮಾ.23ರಂದು ಈ ಘಟನೆ ನಡೆದಿದ್ದು, ಮುಂಜಾನೆ ಸುಮಾರು 3.30ರ ವೇಳೆಗೆ ಇನ್ನೋವಾ ಕಾರಿನಲ್ಲಿ ಬಂದ ಗೋಕಳ್ಳರು ಮಲಗಿದ್ದ ಹಸುವನ್ನು ತುಂಬಿಸಿ ಕದ್ದೊಯ್ಯಲು ಯತ್ನಿಸಿದ್ದಾರೆ. ಮಾ

ಕುಕ್ಕೆ ಕ್ಷೇತ್ರಕ್ಕೂ ಲಗ್ಗೆ ಇಟ್ಟ ಗೋಕಳ್ಳರು| ಸ್ವಲ್ಪದರಲ್ಲೇ ಕಟುಕರ ಕೈಯಿಂದ ಬಚಾಚಾದ ಗೋಮಾತೆ| ಸಿಸಿ ಟಿವಿಯಲ್ಲಿ ದೃಶ್ಯ ಸೆರೆ| Read More »

ನಾನು ಮಂಚಕ್ಕೆ ಮಹಿಳೆಯರನ್ನ ನೇರವಾಗಿ ಕರೀತೀನಿ | ನಾಲಿಗೆ ಹರಿಬಿಟ್ಟ ಖ್ಯಾತ ನಟ

ಸಮಗ್ರ ನ್ಯೂಸ್: ಮಲಯಾಳಂನ ಜನಪ್ರಿಯ ನಟ ವಿನಾಯಕನ್ ಅವರು ಲೈಂಗಿಕ ಸಂಬಂಧದ ಬಗ್ಗೆ ಮಾತನಾಡುವ ಮೂಲಕ ವಿವಾದವೊಂದನ್ನು ಸೃಷ್ಟಿ ಮಾಡಿದ್ದಾರೆ. ಮೀಟೂ ಚಳುವಳಿಯನ್ನು ನಾನು ಅರ್ಥಮಾಡಿಕೊಂಡಿಲ್ಲ, ಅದರ ಅರ್ಥ ಮಹಿಳೆಯರನ್ನು ದೈಹಿಕ ಸಂಬಂಧದ ಬಗ್ಗೆ ಕೇಳುವುದೇ ಎಂದು ಹೇಳುವ ಮೂಲಕ ಮಹಿಳೆಯರ ಕೆಂಗಣ್ಣಿಗೆ ವಿನಾಯಕನ್​ ಗುರಿಯಾಗಿದ್ದಾರೆ. ತಮಿಳಿನಲ್ಲಿ ‘ತಿಮಿರು’, ‘ಸಿರುತೈ’, ‘ಮರಿಯಾನ್’ ಮುಂತಾದ ಚಿತ್ರಗಳಲ್ಲಿ ಖಳನಾಯಕನ ಪಾತ್ರಗಳನ್ನು ನಿರ್ವಹಿಸುವಲ್ಲಿ ವಿನಾಯಕನ್​ ಹೆಸರುವಾಸಿಯಾಗಿದ್ದಾರೆ. ಅಲ್ಲದೆ, ತಮ್ಮ ತವರು ಕೇರಳದಲ್ಲಿ ಗಾಯಕ ಮತ್ತು ಸಂಗೀತ ಸಂಯೋಜಕರಾಗಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸುವುದರ

ನಾನು ಮಂಚಕ್ಕೆ ಮಹಿಳೆಯರನ್ನ ನೇರವಾಗಿ ಕರೀತೀನಿ | ನಾಲಿಗೆ ಹರಿಬಿಟ್ಟ ಖ್ಯಾತ ನಟ Read More »

ಹರ್ಷ ಕೊಲೆ ಪ್ರಕರಣ| ತನಿಖೆ ಎನ್ಐಎ ಗೆ ವಹಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ|

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ಕೆಲ ದಿನಗಳ ಹಿಂದೆ ಭಜರಂಗದಳದ ಕಾರ್ಯಕರ್ತ ಹರ್ಷನನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು, ಎನ್‌ಐಎ ತನಿಖೆಗೆ ವಹಿಸಬೇಕು ಎಂಬುದಾಗಿ ಆಡಳಿತ, ಪ್ರತಿಪಕ್ಷದ ನಾಯಕರು ಒತ್ತಾಯಿಸಿದ್ದರು. ಈ ಬಳಿಕ, ಇದೀಗ ರಾಜ್ಯ ಸರ್ಕಾರ ಹರ್ಷ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.‌ ಈ ಸಂಬಂಧ ರಾಜ್ಯ ಗೃಹ ಇಲಾಖೆಯಿಂದ ಆದೇಶ ಹೊರಡಿಸಿದ್ದು, ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಅಧಿಕಾರಿಗಳು ನಡೆಸುವಂತೆ ಆದೇಶಿಸಿದೆ.

ಹರ್ಷ ಕೊಲೆ ಪ್ರಕರಣ| ತನಿಖೆ ಎನ್ಐಎ ಗೆ ವಹಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ| Read More »