ಕ್ರೈಂ

17ರ ಯುವತಿಯ ಮೇಲೆ‌ ಕೆಲಸದ ಆಮಿಷ ಒಡ್ಡಿ‌ ಒಂದೂವರೆ ವರ್ಷದಿಂದ ನಿರಂತರ ಅತ್ಯಾಚಾರ| 15 ಮಂದಿಯಿಂದ ಅಮಾನವೀಯ ದೌರ್ಜನ್ಯ, ಕೆಲ ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಕೆಲಸ ಕೊಡಿಸುವುದಾಗಿ ನಂಬಿಸಿ 17 ವರ್ಷದ ಅಪ್ರಾಪ್ತೆಯ ಮೇಲೆ ಒಂದೂವರೆ ವರ್ಷ ಅತ್ಯಾಚಾರ ಎಸಗಿರುವ ಆರೋಪದ ಮೇಲೆ 6 ಮಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಒಟ್ಟು 15 ಮಂದಿ ಹುಡುಗಿಯ ಮೇಲೆ ದೌರ್ಜನ್ಯ ಎಸಗಿರುವುದು ತಿಳಿದುಬಂದಿದೆ. ಸಂತ್ರಸ್ತೆ ಬಡ ಕುಟುಂಬದವಳಾಗಿದ್ದು, ಇದೀಗ ಐದು ತಿಂಗಳ ಗರ್ಭಿಣಿಯಾಗಿದ್ದಾಳೆ. ಬಂಧಿತರನ್ನು ಕುಮಾರಮಂಗಳಂ ಮೂಲದ ಬ್ರೋಕರ್​​ ರಘು (ಬೇಬಿ 51), ವೆಲ್ಲರಮ್​ಕುಲು ಮೂಲದ ಕೆಎಸ್​ಇಬಿ ಉದ್ಯೋಗಿ ವಲಂಪಿಲಿಲ್ ಸಜೀವ್​ (55), ಕೊಟ್ಟಾಯಂ, ರಾಮಪುರಂನ ಮನಿಯಾದುಪರದ ಕಲ್ಲುರ್ಕಾಡು ಕೊಟ್ಟೂರು ಥಾಂಕಚನ್​ […]

17ರ ಯುವತಿಯ ಮೇಲೆ‌ ಕೆಲಸದ ಆಮಿಷ ಒಡ್ಡಿ‌ ಒಂದೂವರೆ ವರ್ಷದಿಂದ ನಿರಂತರ ಅತ್ಯಾಚಾರ| 15 ಮಂದಿಯಿಂದ ಅಮಾನವೀಯ ದೌರ್ಜನ್ಯ, ಕೆಲ ಆರೋಪಿಗಳ ಬಂಧನ Read More »

ನ್ಯಾಶನಲ್ ಹೆರಾಲ್ಡ್‌ ಪ್ರಕರಣ; ಕಾಂಗ್ರೆಸ್ ನಾಯಕ ಖರ್ಗೆಗೆ ಇಡಿ ಶಾಕ್

ಸಮಗ್ರ ನ್ಯೂಸ್: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೋಮವಾರ ನೋಟಿಸ್ ಜಾರಿಗೊಳಿಸಿದ್ದಾರೆ. ಕಳೆದ 1937ರ ನವೆಂಬರ್ 20ರಂದು ಅಸೋಸಿಯೇಟೆಡ್‌ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಸಂಸ್ಥೆಯು ಬಹಾದ್ದೂರ್ ಶಾ ಜಫರ್ ಮಾರ್ಗ್, ನವದೆಹಲಿ ನೊಂದಾಣಿ ವಿಳಾಸ ಮತ್ತು 5 ಲಕ್ಷ ರೂಪಾಯಿ ಬಂಡವಾಳದ ಮೂಲಕ ಅಸ್ತಿತ್ವಕ್ಕೆ ಬಂದಿತ್ತು. ಈ ಸಂಸ್ಥೆಗೆ ಜವಾಹರ್ ಲಾಲ್ ನೆಹರೂ ಮಾರ್ಗದರ್ಶಿ ಹಾಗೂ ಮುಖ್ಯಸ್ಥರಾಗಿದ್ದರು. ಐದು ಸಾವಿರ ಸ್ವಾತಂತ್ರ್ಯ

ನ್ಯಾಶನಲ್ ಹೆರಾಲ್ಡ್‌ ಪ್ರಕರಣ; ಕಾಂಗ್ರೆಸ್ ನಾಯಕ ಖರ್ಗೆಗೆ ಇಡಿ ಶಾಕ್ Read More »

ಸುಳ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿ; ನಾಲ್ಕು ಮಂದಿ ಜಖಂ

ಸಮಗ್ರ ನ್ಯೂಸ್: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಸುಳ್ಯದ ಹಳೆಗೇಟು ಬೆಟ್ಟಂಪಾಡಿ ಮೂಲದ ನಾಲ್ವರು ಗಾಯಗೊಂಡ ಘಟನೆ ಇಂದು ವರದಿಯಾಗಿದೆ. ಹಳೆಗೇಟು ಬೆಟ್ಟಂಪಾಡಿ ನಿವಾಸಿ ಬಶೀರ್ ಎಂಬುವವರು ತಮ್ಮ ಸಂಬಂಧಿಕರನ್ನು ವಿದೇಶಕ್ಕೆ ಬೀಳ್ಕೊಡಲು ಕಣ್ಣೂರು ಏರ್ಪೋರ್ಟಿಗೆ ಬಿಟ್ಟು ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ಶರೀಫ್ ಹಾಗೂ ಬಶೀರ್, ಅವರ ಪತ್ನಿ, ಮತ್ತೋರ್ವ ಕುಟುಂಬದ ಮಹಿಳೆ, ಹಾಗೂ ಏಳು ವರ್ಷದ ಮಗುವೊಂದು ಇದ್ದರು.ಕಾರು ಅಪಘಾತದಿಂದ ನಾಲ್ವರಿಗೆ ಸಣ್ಣಪುಟ್ಟ

ಸುಳ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿ; ನಾಲ್ಕು ಮಂದಿ ಜಖಂ Read More »

ರಾಮ ನವಮಿ ಆಚರಣೆ ವೇಳೆ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ಖಂಡನೀಯ – ಮಣಿಕಂಠ ಕಳಸ

ಸಮಗ್ರ ನ್ಯೂಸ್: ಕಲಬುರ್ಗಿಯ ಕೇಂದ್ರಿಯ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳು ಕ್ಯಾಂಪಸ್ ಬಳಿ ಇರುವ ಲಕ್ಷ್ಮಿ ದೇವಸ್ಥಾನದಲ್ಲಿ ರಾಮ ನವಮಿಯ ಆಚರಣೆಗೆ ಸೇರಿದ್ದ ವೇಳೆ ಹಲ್ಲೆ ನಡೆಸಿದ್ದು, ಖಂಡನೀಯ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ ಹೇಳಿದ್ದಾರೆ. ವಿದ್ಯಾರ್ಥಿಗಳು ದೇವಸ್ಥಾದಲ್ಲಿ ನಡೆದ ರಾಮನವಮಿಯ ಆಚರಣೆಯ ನಂತರ ಹಿಂದಿರುಗುವ ಸಂಧರ್ಭದಲ್ಲಿ 4 ವಿದ್ಯಾರ್ಥಿಗಳ ತಂಡವೊಂದು ರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ , ವಿದ್ಯಾರ್ಥಿಯ ಬಟ್ಟೆಯನ್ನು ಹರಿದು ಹಲ್ಲೆಯನ್ನು ನಡೆಸಿದ್ದಾರೆ ಮತ್ತು ವಿದ್ಯಾರ್ಥಿಯನ್ನು ಅಪಹರಿಸುವಂತಹ

ರಾಮ ನವಮಿ ಆಚರಣೆ ವೇಳೆ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ಖಂಡನೀಯ – ಮಣಿಕಂಠ ಕಳಸ Read More »

ಚಂದ್ರು ಹತ್ಯೆ ಪ್ರಕರಣ| ಸಿಐಡಿ‌ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಬೆಂಗಳೂರಿನ ಜೆ.ಜೆ. ನಗರದಲ್ಲಿ ಚಂದ್ರು ಕೊಲೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಚಂದ್ರು ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸೂಚಿಸಿದ್ದೇನೆ. ನಿನ್ನೆ ಡಿಜಿ, ಐಜಿಪಿ ಮತ್ತು ಕಮಿಷನರ್ ಕರೆದು ಮಾತನಾಡಿದ್ದೇನೆ. ಇಂದು ನಗರ ಪೊಲೀಸ್ ಆಯುಕ್ತರು ಸಿಐಡಿಗೆ ಚಂದ್ರು ಹತ್ಯೆ ಕೇಸ್ ಹಸ್ತಾಂತರ ಮಾಡಲಿದ್ದಾರೆ.ಆರೋಪ ಪ್ರತ್ಯಾರೋಪ ಏನೇ ಇರಲಿ ಸತ್ಯ ಹೊರಬರಲೇಬೇಕು ಎಂದು

ಚಂದ್ರು ಹತ್ಯೆ ಪ್ರಕರಣ| ಸಿಐಡಿ‌ ತನಿಖೆಗೆ ರಾಜ್ಯ ಸರ್ಕಾರ ಆದೇಶ Read More »

ಪುತ್ತೂರು: ಬಿಜೆಪಿ ಕಾರ್ಯಕರ್ತನಿಗೆ ಕೊಲೆ‌ ಬೆದರಿಕೆ; ದೂರು ದಾಖಲು

ಸಮಗ್ರ ನ್ಯೂಸ್: ಅನಾಮಧೇಯ ಕರೆ ಮಾಡಿ ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರೋರ್ವರಿಗೆ ಜೀವ ಬೆದರಿಕೆ ಒಡ್ಡಿದ್ದು ಈ ಕುರಿತು ಪುತ್ತೂರು ತಾಲೂಕಿನ ಸಂಪ್ಯ ಹೊರಠಾಣೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ಕಾರ್ಯಕರ್ತ ಅಬ್ದುಲ್ ರಜಾಕ್ ಬಡಗನ್ನೂರು ಇವರು ದೂರು ನೀಡಿದವರು. ಅಬ್ದುಲ್ ರಜಾಕ್ ಗೆ ಅನಾಮಧೇಯ ಫೋನ್ ನಂಬರ್ ನಿಂದ ಬೆದರಿಕೆ ಕರೆ ಬಂದಿದ್ದು ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ, ಇರಿದು ಕೊಲೆ ಮಾಡುತ್ತೇವೆ ಎಂಬುದಾಗಿ ಬೆದರಿಕೆ‌ ಒಡ್ಡಿದ್ದು, ಈ ಸಂಬಂಧ ಇಂದು ಸಂಪ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪುತ್ತೂರು: ಬಿಜೆಪಿ ಕಾರ್ಯಕರ್ತನಿಗೆ ಕೊಲೆ‌ ಬೆದರಿಕೆ; ದೂರು ದಾಖಲು Read More »

ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ| 8 ಜನರಿಂದ 16 ವರ್ಷದ ಬಾಲಕಿಯ ಗ್ಯಾಂಗ್ ರೇಪ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ಮೇಲೆ 8 ಜನರು ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ 8 ಜನ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಾಲಕಿ ಮೇಲೆ 8 ಜನರು ನಿರಂತರ ಲೌಂಗಿಕ ದೌರ್ಜನ್ಯ ಎಸಗಿದ್ದಾರೆ. ವಿಡಿಯೋ ಮಾಡಿ ಈ ವಿಚಾರವನ್ನು ಯಾರಿಗಾದ್ರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ವಿಷಯ

ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ| 8 ಜನರಿಂದ 16 ವರ್ಷದ ಬಾಲಕಿಯ ಗ್ಯಾಂಗ್ ರೇಪ್ Read More »

ಪಸ್ಟ್ ನೈಟ್ ನಲ್ಲೇ ವಿಚ್ಛೇದನಗೊಂಡ ದಾಂಪತ್ಯ| ಆ ಮೊದಲ ರಾತ್ರಿ ಆಗಿದ್ದೇನು?

ಸಮಗ್ರ ನ್ಯೂಸ್: ಮದುವೆ ಎಂಬುದು ಹೊಸ ಜೀವನದ ಮುನ್ನುಡಿ. ಹತ್ತಾರು ಕನಸುಗಳನ್ನು ಹೊತ್ತು ನವಜೀವನಕ್ಕೆ ಅವರಿಬ್ಬರೂ ಅಣಿಯಾಗಿದ್ದರು. ಆದರೆ, ಮದುವೆಯಾದ ಮೊದಲ ರಾತ್ರಿಯೇ ಗಂಡನ ಮುಂದೆ ಕಹಿ ಸತ್ಯವೊಂದನ್ನು ಬಿಚ್ಚಿಟ್ಟಿದ್ದಕ್ಕಾಗಿ ಇಬ್ಬರು ಬೇರ್ಪಟ್ಟಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್​​ನಲ್ಲಿ ಈ ಪ್ರಕರಣ ನಡೆದಿದ್ದು, 2019ರಲ್ಲಿ ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ. ಬಂಧು-ಮಿತ್ರರು, ಅಪಾರ ಜನರ ಮುಂದೆ ನವಜೋಡಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವ ಮೊದಲ ರಾತ್ರಿ ಇಬ್ಬರು ತಮ್ಮ ಜೀವನದಲ್ಲಿ ನಡೆದ ಒಳ್ಳೆಯ ಮತ್ತು

ಪಸ್ಟ್ ನೈಟ್ ನಲ್ಲೇ ವಿಚ್ಛೇದನಗೊಂಡ ದಾಂಪತ್ಯ| ಆ ಮೊದಲ ರಾತ್ರಿ ಆಗಿದ್ದೇನು? Read More »

ಅಂಬ್ಯುಲೆನ್ಸ್ ನಲ್ಲಿ ಖಾಲಿಯಾದ ಆಕ್ಸಿಜನ್; ಉಸಿರುಚೆಲ್ಲಿದ ಬಾಣಂತಿ

ಸಮಗ್ರ ನ್ಯೂಸ್: ಸವದತ್ತಿ ತಾಲೂಕು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಧಾರವಾಡ ಜಿಲ್ಲಾಸ್ಪತ್ರೆಗೆ ‌ಕರೆದೊಯ್ಯುವ ವೇಳೆ ಆಕ್ಸಿಜನ್ ಖಾಲಿಯಾಗಿ ಬಾಣಂತಿ ಸಾವನ್ನಪ್ಪಿದ್ದು, ಸಮಗ್ರ ತನಿಖೆ ನಡೆಸಬೇಕೆಂದು ಕುಟುಂಬಸ್ಥರು ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸವದತ್ತಿ ಪಟ್ಟಣದ ನಿವಾಸಿ ವಿದ್ಯಶ್ರೀ ಸುರೇಶ ಬೆಂಚಿಗೇರಿ (25) ಸಾವನ್ನಪ್ಪಿದ ಬಾಣಂತಿ. ವಿದ್ಯಶ್ರೀ ಏಪ್ರಿಲ್ 04 ರಂದು ಸದವತ್ತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆ ಮತ್ತು ಮಗುವಿಗೆ ಯಾವುದೇ ತೊಂದರೆ ಆಗಬಾರದು ಎಂದು ವೈದ್ಯರು ಸಿಸೇರಿಯನ್ ಮೂಲಕ ಹೆರಿಗೆಯನ್ನೂ ಮಾಡಿಸಿದ್ದರು.

ಅಂಬ್ಯುಲೆನ್ಸ್ ನಲ್ಲಿ ಖಾಲಿಯಾದ ಆಕ್ಸಿಜನ್; ಉಸಿರುಚೆಲ್ಲಿದ ಬಾಣಂತಿ Read More »

ಉಪ್ಪಿನಂಗಡಿ: ನೇತ್ರಾವತಿಗೆ ಹಾರಿ ಗದಗ ಮೂಲದ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸೇತುವೆಯಿಂದ ನದಿಗೆ ಧುಮುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮೂಲತಃ ಗದಗ ಜಿಲ್ಲೆಯ ರೋಣ ಮನೆ ನಿವಾಸಿ ಭರಮಪ್ಪ (31), ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕೂಲಿ ಕಾರ್ಮಿಕನಾಗಿದ್ದು, ತನ್ನ ಕುಟುಂಬ ಸಮೇತ ತೆಕ್ಕಾರು ಗ್ರಾಮದ ಸರಳೀಕಟ್ಟೆಯ ಮೂಡಡ್ಕ ಎಂಬಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು ಸ್ಥಳೀಯ ನಿವಾಸಿಯೋರ್ವರ ತೋಟಕ್ಕೆ ಕೆಲಸಕ್ಕೆ ಹೋಗುತ್ತಿದ್ದ. ವಿಪರೀತ ಮದ್ಯವ್ಯಸನಿಯಾಗಿದ್ದರು. ಕೂಲಿ ಕೆಲಸಕ್ಕೆಂದು ಹೋದವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಪತ್ನಿ

ಉಪ್ಪಿನಂಗಡಿ: ನೇತ್ರಾವತಿಗೆ ಹಾರಿ ಗದಗ ಮೂಲದ ವ್ಯಕ್ತಿ ಆತ್ಮಹತ್ಯೆ Read More »