ಕ್ರೈಂ

ಮತ್ತೊಂದು ಕ್ಯಾಪ್ಟರ್ ಪತನ| ಪೈಲಟ್ ಸಾವು

ಸಮಗ್ರ ನ್ಯೂಸ್: ಶುಕ್ರವಾರ ಉತ್ತರ ಕಾಶ್ಮೀರದ ಗುರೇಜ್ ಸೆಕ್ಟರ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದ್ದು, ಅದರ ಪೈಲಟ್ ಸಾವನ್ನಪ್ಪಿದ್ದಾರೆ ಮತ್ತು ಸಹ ಪೈಲಟ್ ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್ ಅಸ್ವಸ್ಥ ಬಿಎಸ್‌ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಹೋಗಲು ಹೊರಟಿತ್ತು ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಬದುಕುಳಿದವರನ್ನು ಪತ್ತೆ ಮಾಡುವ ಕಾರ್ಯಾಚರಣೆಗಳು ನಡೆಯುತ್ತಿವೆ, ತಂಡಗಳನ್ನು ಕಾಲ್ನಡಿಗೆಯಲ್ಲಿ ಕಳುಹಿಸಲಾಗಿದೆ, ಆದರೆ ವಾಯು ವಿಚಕ್ಷಣ ತಂಡಗಳು ಬದುಕುಳಿದವರನ್ನು ಹುಡುಕಳು ಪರಿಸ್ಥಿತಿ ಅನುಕೂಲವಾಗಿಲ್ಲ ಎಂದು ಹೇಳಲಾಗುತ್ತಿದೆ. ಗಾಯಗೊಂಡ ಪೈಲಟ್‌ನನ್ನು ವೈದ್ಯಕೀಯ ಸೌಲಭ್ಯಕ್ಕೆ ಸ್ಥಳಾಂತರಿಸಲಾಗಿದೆ. ಅಪಘಾತದ […]

ಮತ್ತೊಂದು ಕ್ಯಾಪ್ಟರ್ ಪತನ| ಪೈಲಟ್ ಸಾವು Read More »

ಆಂಟಿಯ ಕಾಮತೀಟೆಗೆ ಇತಿಶ್ರೀ ಹಾಡಿದ ಹದಿನಾಲ್ಕರ ಪೋರ| ಯಾರೂ ಸಿಕ್ಕಿಲ್ಲ ಎಂದು ಮಗನ ವಯಸ್ಸಿನ ಹುಡುಗನ ಬಳಸಿಕೊಂಡಿದ್ದ ‘ಮಾಯಾಂಗನೆ’| ಹೀಗೊಂದು “ಶೀಲಾ ಕಿ ಜವಾನಿ”

ಸಮಗ್ರ ಡಿಜಿಟಲ್ ‌ಡೆಸ್ಕ್: ಕಳೆದ ಒಂದೆರಡು ದಿನಗಳಿಂದ ಚೆನ್ನೈ ದಿನಪತ್ರಿಕೆಗಳಲ್ಲಿ ಮಹಿಳೆಯೊಬ್ಬಳ ಕೊಲೆಯ ಬಗ್ಗೆ ಸುದ್ದಿ ಪ್ರಕಟವಾಗಿತ್ತು. ಅವಳ ಕೊಲೆ ಯ ಹಿಂದೆ ಬಿದ್ದ ಪೊಲೀಸರಿಗೆ ಊಹಿಸಿಕೊಳ್ಳಲೂ ಸಾಧ್ಯವಾಗದಂಥ ಮಾಹಿತಿ ದೊರೆತಿದೆ. ಹದಿನಾಲ್ಕರ ಪೋರನೋರ್ವ ಈ ಬಿಹಾರದ ಮೂಲದ ಮಹಿಳೆಯನ್ನು ಕೊಲೆಗೈದ ವಿಚಾರ ಬೆಳಕಿಗೆ ಬಂದಿದೆ. ಕಾರಣ ಈ ಶೀಲಾಳ ಕಾಮದಾಹ..! ಮಿಥುನ್ ಎಂಬಾತನ ಜೊತೆಗೆ ಶೀಲಾ ವಿವಾಹವಾಗಿತ್ತು. ಈ ದಂಪತಿಗೆ ಮೂವರು ಮಕ್ಕಳೂ ಇದ್ದರು. ಈ ನಡುವೆ ಉದ್ಯೋಗ ಹುಡುಕಿಕೊಂಡು ದಂಪತಿ ತಮಿಳುನಾಡಿಗೆ ಬರುತ್ತಾರೆ. ಗಂಡ

ಆಂಟಿಯ ಕಾಮತೀಟೆಗೆ ಇತಿಶ್ರೀ ಹಾಡಿದ ಹದಿನಾಲ್ಕರ ಪೋರ| ಯಾರೂ ಸಿಕ್ಕಿಲ್ಲ ಎಂದು ಮಗನ ವಯಸ್ಸಿನ ಹುಡುಗನ ಬಳಸಿಕೊಂಡಿದ್ದ ‘ಮಾಯಾಂಗನೆ’| ಹೀಗೊಂದು “ಶೀಲಾ ಕಿ ಜವಾನಿ” Read More »

ಮಂಗಳೂರು: ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಬೈಕ್; ಎಡಮಂಗಲದ ಯುವಕ ಸಾವು

ಸಮಗ್ರ ನ್ಯೂಸ್: ಬಪ್ಪನಾಡು ದೇವಸ್ಥಾನ ಸಮೀಪ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತಪಟ್ಟ ಘಟನೆ ಮಾ.9 ರಂದು ನಡೆದಿದೆ. ಕಡಬ ತಾಲೂಕಿನ ಎಡಮಂಗಲದ ದೋಣಿಮನೆ ನಿವಾಸಿ ಸಚಿನ್ ಎಂಬವರು ಮೃತಪಟ್ಟ ದುರ್ದೈವಿ. ಮಂಗಳೂರಿನಲ್ಲಿ ಸಿವಿಲ್ ಇಂಜನಿಯರ್ ಆಗಿರುವ ಸಚಿನ್ ಮುಲ್ಕಿ ಸಮೀಪದ ದೇವಸ್ಥಾನಕ್ಕೆ ಮಾ.8ರಂದು ಜಾತ್ರೆಗೆ ತೆರಳಿ ಬೆಳಿಗ್ಗೆ ಬರುತಿದ್ದಾಗ ಬಪ್ಪನಾಡು ದೇವಸ್ಥಾನ ಸಮೀಪ ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿಯಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾ.9 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಬೈಕ್; ಎಡಮಂಗಲದ ಯುವಕ ಸಾವು Read More »

ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದವ ಸಾವು

ಸಮಗ್ರ ನ್ಯೂಸ್: ಮನುಷ್ಯನ ಹೃದಯದ ಜಾಗಕ್ಕೆ ಹಂದಿಯ ಹೃದಯವನ್ನು ಕಸಿ ಮಾಡಿಸಿಕೊಂಡಿದ್ದ ಅಮೆರಿಕದ ಮೇರಿಲ್ಯಾಂಡ್‌ನ‌ ವ್ಯಕ್ತಿ ಸಾವನ್ನಪ್ಪಿದ್ದಾರೆ. ಜ.7ರಂದು ಆಪರೇಷನ್‌ ಮಾಡಿಸಿಕೊಂಡಿದ್ದ 57 ವರ್ಷದ ಡೇವಿಡ್‌ ಬೆನಟ್‌ 2 ತಿಂಗಳ ಕಾಲ ಹಂದಿಯ ಹೃದಯದ ಸಹಾಯದಿಂದಲೇ ಉಸಿರಾಟ ನಡೆಸಿದ್ದಾರೆ. ಆಪರೇಷನ್‌ ಮಾಡಿರುವ ಮೇರಿಲ್ಯಾಂಡ್‌ ವಿಶ್ವವಿದ್ಯಾಲಯ ವೈದ್ಯಕೀಯ ಕೇಂದ್ರವು ಡೇವಿಡ್‌ ಅವರ ಸಾವಿಗೆ ನಿಖರ ಕಾರಣವನ್ನು ಕೊಟ್ಟಿಲ್ಲ. ಹಲವು ದಿನಗಳಿಂದ ಅವರ ಆರೋಗ್ಯ ಹದಗೆಟ್ಟಿದ್ದಾಗಿ ತಿಳಿಸಿದೆ. ಮನುಷ್ಯನ ಹೊರೆತು ಬೇರೆ ಪ್ರಾಣಿಯ ಹೃದಯದ ಸಹಾಯದಿಂದ ಹೆಚ್ಚು ದಿನಗಳ ಕಾಲ

ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದವ ಸಾವು Read More »

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು

ಸಮಗ್ರ ನ್ಯೂಸ್: 1991ರಲ್ಲಿ ಆಗಿನ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಏಳು ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. ಸುಮಾರು 32 ವರ್ಷಗಳಿಂದ ಪೆರಾರಿವಾಲನ್ ಜೈಲಿನಲ್ಲಿರುವುದನ್ನು ಗಮನಿಸಿ ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಬಿಆರ್ ಗವಾಯಿ ಅವರನ್ನೊಳಗೊಂಡ ನ್ಯಾಯಪೀಠ ಅವರಿಗೆ ಜಾಮೀನು ನೀಡಿದೆ. ಅರ್ಜಿದಾರರು 30 ವರ್ಷಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದಾರೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಂಡು, ಕೇಂದ್ರದ

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು Read More »

ಪುತ್ತೂರು: ಕರ್ತವ್ಯಕ್ಕೆ ಹೊರಟಿದ್ದ ಪೊಲೀಸ್ ಗೆ ‘ಕಾಲನ ಕರೆ’ | ಹೃದಯಾಘಾತದಿಂದ ಸಾವನ್ನಪ್ಪಿದ ಸಂಪ್ಯ ಠಾಣಾ ಪೇದೆ

ಸಮಗ್ರ ನ್ಯೂಸ್; ಕರ್ತವ್ಯಕ್ಕೆ ಹೊರಟು ನಿಂತ ಪೋಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಮಾರ್ಚ್ 9 ರಂದು ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಸಂಪ್ಯ ಪೋಲೀಸ್ ಠಾಣೆಯ ಸಿಬ್ಬಂದಿ ಗಣೇಶ್ ಹೃದಯಾಘಾತದಿಂದ ಸಾವಿಗೀಡಾದ ಪೇದೆಯಾಗಿದ್ದು, ಕೇರಳ-ಕರ್ನಾಟಕ‌ ಗಡಿಯ ಸ್ವರ್ಗ‌ ಎಂಬಲ್ಲಿ ಗಣೇಶ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಕೂಡಾ ಎಂದಿನಂತೆ ಕರ್ತವ್ಯಕ್ಕೆ ಹೊರಟು ನಿಂತಿದ್ದ ಸಂದರ್ಭ‌ ಈ ಘಟನೆ ನಡೆದಿದ್ದು, ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೋಲೀಸ್‌ ಅಧಿಕಾರಿಗಳು ಗಣೇಶ್ ಸಾವಿಗೆ

ಪುತ್ತೂರು: ಕರ್ತವ್ಯಕ್ಕೆ ಹೊರಟಿದ್ದ ಪೊಲೀಸ್ ಗೆ ‘ಕಾಲನ ಕರೆ’ | ಹೃದಯಾಘಾತದಿಂದ ಸಾವನ್ನಪ್ಪಿದ ಸಂಪ್ಯ ಠಾಣಾ ಪೇದೆ Read More »

ಒಂದೇ ಮರದಲ್ಲಿ ನೇಣು ಬಿಗಿದು ಅಪ್ರಾಪ್ತೆಯ ಜೊತೆ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಯುವಕನೋರ್ವ ತನ್ನ ಅಪ್ರಾಪ್ತ ಪ್ರೇಯಸಿ ಜೊತೆಗೆ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಯಲವಳ್ಳಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಗಂಗಾಧರ್ ಹಾಗೂ ನಿಕಿತಾ ಆತ್ಮಹತ್ಯೆಗೆ ಶರಣಾದವರು. ಆತ್ಮಹತ್ಯೆಗೆ ನಿಖರ ಮಾಹಿತಿ ಇನ್ನು ತಿಳಿದು ಬಂದಿಲ್ಲ. ಇವರಿಬ್ಬರು ಶ್ರೀನಿವಾಸಪುರ ಪಟ್ಟಣದ ಜಗಜೀವನ ಪಾಳ್ಯದವರೆಂದು ತಿಳಿದುಬಂದಿದೆ. ನಿಕಿತಾ 10ನೇ ತರಗತಿ ವಿದ್ಯಾರ್ಥಿ ಶಾಲಾ ಸಮವಸ್ತ್ರದಲ್ಲಿ ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರ ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಒಂದೇ ಮರದಲ್ಲಿ ನೇಣು ಬಿಗಿದು ಅಪ್ರಾಪ್ತೆಯ ಜೊತೆ ಯುವಕ ಆತ್ಮಹತ್ಯೆ Read More »

ಮಾಣಿ: ದ್ವಿಚಕ್ರ ವಾಹನಕ್ಕೆ‌ ಢಿಕ್ಕಿ‌ ಹೊಡೆದ ಲಾರಿ| ತಂದೆ ಗಂಭೀರ, ಬಾಲಕ ಸಾವು|

ಸಮಗ್ರ ನ್ಯೂಸ್: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಇಂದು ಸಂಜೆ ದ್ವಿಚಕ್ರ ವಾಹನ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಗಡಿಯಾರ ನಿವಾಸಿ ದಿನೇಶ್‌ ಶೆಟ್ಟಿ ಅವರ ಪುತ್ರ ಅದ್ವೀತ್ (12) ಮೃತಪಟ್ಟ ಬಾಲಕ . ಈತನ ತಂದೆ ದಿನೇಶ್‌ ಶೆಟ್ಟಿಯವರು ಕೂಡ ಗಾಯಗೊಂಡಿದ್ದು ,ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತ ಬಾಲಕ ಅದ್ವೀತ್ ಬುಡೋಳಿ ಖಾಸಗೀ ಶಾಲೆಯಲ್ಲಿ

ಮಾಣಿ: ದ್ವಿಚಕ್ರ ವಾಹನಕ್ಕೆ‌ ಢಿಕ್ಕಿ‌ ಹೊಡೆದ ಲಾರಿ| ತಂದೆ ಗಂಭೀರ, ಬಾಲಕ ಸಾವು| Read More »

ಕಾರ್ಕಳ: ಅಂಗೈಯಗಲ ಜಾಗಕ್ಕಾಗಿ ಒಡಹುಟ್ಟಿದ ಅಣ್ಣನ ಇರಿದು ಕೊಂದ ತಮ್ಮ

ಸಮಗ್ರ ನ್ಯೂಸ್: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಒಡಹುಟ್ಟಿದ ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳದಲ್ಲಿ ಸಂಭವಿಸಿದೆ. ಬಜಕಳದ ಶೇಖರ್ (50) ಕೊಲೆಯಾದವರು. ಆತನ ಕಿರಿಯ ಸಹೋದರ ರಾಜು (35) ಕೊಲೆ ಆರೋಪಿ. ಜಾಗದ ತಕರಾರಿಗೆ ಸಂಬಂಧಿಸಿದಂತೆ ಕೊಲೆ ನಡೆದಿದೆ. ಶೇಖರ್ ಮತ್ತು ರಾಜು ಸಹೋದರರು ಪ್ರತ್ಯೇಕವಾಗಿ ವಾಸಿಸುತ್ತಿದರು. ಶೇಖರ್ ತನ್ನ ತಾಯಿಗೆ ಮಂಜೂರಾದ ಜಮೀನಿನಲ್ಲಿ ವಾಸವಾಗಿದ್ದರು. ಈ ಹಿಂದೆ ಶೇಖರ್ ಜತೆ ವಾಸವಾಗಿದ್ದ ರಾಜು ಇಬ್ಬರ ನಡುವೆ ಭಿನ್ನಾಭಿಪ್ರಾಯದಿಂದ ಪ್ರತ್ಯೇಕವಾಗಿ

ಕಾರ್ಕಳ: ಅಂಗೈಯಗಲ ಜಾಗಕ್ಕಾಗಿ ಒಡಹುಟ್ಟಿದ ಅಣ್ಣನ ಇರಿದು ಕೊಂದ ತಮ್ಮ Read More »

ಶಿಕ್ಷಕರು ಹೊಡೆಯುತ್ತಾರೆಂದು ಪೊಲೀಸ್ ಗೆ ದೂರು ಕೊಟ್ಟ ಎರಡನೇ ಕ್ಲಾಸ್ ವಿದ್ಯಾರ್ಥಿ

ಸಮಗ್ರ ನ್ಯೂಸ್: ಶಾಲೆಯಲ್ಲಿ ಶಿಕ್ಷಕರು ಹೊಡೆಯುತ್ತಾರೆ ಎಂದು ಎರಡನೇ ಕ್ಲಾಸ್ ಬಾಲಕನೊಬ್ಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ. 2ನೇ ತರಗತಿ ವಿದ್ಯಾರ್ಥಿ ಅನಿಲ್ ನಾಯ್ಕ್, ಮೆಹಬೂಬ್ ನಗರದ ಖಾಸಗಿ ಶಾಲಾ ಶಿಕ್ಷಕನ ವಿರುದ್ಧ ದೂರು ನೀಡಿದ್ದು, ಈ ವೇಳೆ ಮಹಿಳಾ ಇನ್ಸ್ ಪೆಕ್ಟರ್ ರಮಾದೇವಿ ವಿದ್ಯಾರ್ಥಿಯನ್ನು ವಿಚಾರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ನನಗೆ ಶಿಕ್ಷಕರು ಶಾಲೆಯಲ್ಲಿ ಹೊಡೆಯುತ್ತಿದ್ದಾರೆ. ಅವರನ್ನು ಬಂಧಿಸುವಂತೆ ಹೇಳಿದ್ದಾನೆ. ಬಳಿಕ ಇನ್ಸ್ ಪೆಕ್ಟರ್ ರಮಾದೇವಿ, ವಿದ್ಯಾರ್ಥಿಯ ಜತೆ ಶಾಲೆಗೆ

ಶಿಕ್ಷಕರು ಹೊಡೆಯುತ್ತಾರೆಂದು ಪೊಲೀಸ್ ಗೆ ದೂರು ಕೊಟ್ಟ ಎರಡನೇ ಕ್ಲಾಸ್ ವಿದ್ಯಾರ್ಥಿ Read More »