ಕ್ರೈಂ

ಉಡುಪಿ: ಸ್ಕೂಟರ್ ಗೆ ಬಸ್ಸ್ ಢಿಕ್ಕಿ ಹೊಡೆದು ತಂದೆ-ಮಗಳು ಸಾವು

ಸಮಗ್ರ ನ್ಯೂಸ್: ಕೇರಳ ಸಾರಿಗೆ ಸಂಸ್ಥೆ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸಾವನ್ನಪ್ಪಿರುವ ಘಟನೆ ಸಂತೆಕಟ್ಟೆ ಬಳಿ ನಡೆದಿದೆ. ಮೃತರನ್ನು ಗಣೇಶ್ ಪೈ (58) ಹಾಗೂ ಮಗಳು ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಬಸ್ ನಲ್ಲಿ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ತನ್ನ ಸ್ಕೂಟರ್ ನಲ್ಲಿ ಬಸ್ ನಿಲ್ದಾಣಕ್ಕೆ ತಂದೆ ಬಂದಿದ್ದರು. ಮಗಳ ಜೊತೆ ಸ್ಕೂಟರ್‌ನಲ್ಲಿ ಸಂತೆಕಟ್ಟೆ‌ ಜಂಕ್ಷನ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ ಕೊಲ್ಲೂರು ಕಡೆ ತೆರಳುತ್ತಿದ್ದ ಕೇರಳ […]

ಉಡುಪಿ: ಸ್ಕೂಟರ್ ಗೆ ಬಸ್ಸ್ ಢಿಕ್ಕಿ ಹೊಡೆದು ತಂದೆ-ಮಗಳು ಸಾವು Read More »

ಸುಳ್ಯ: ಆ್ಯಸಿಡ್ ಸೇವಿಸಿ‌ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ರಬ್ಬರ್ ಗೆ ಬಳಸುವ ಆ್ಯಸಿಡ್ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೆಂಜಾಳ‌ ಎಂಬಲ್ಲಿಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈತ ರಬ್ಬರ್ ಗೆ ಬಳಸುವ ಆ್ಯಸಿಡ್ ಕುಡಿದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

ಸುಳ್ಯ: ಆ್ಯಸಿಡ್ ಸೇವಿಸಿ‌ ಯುವಕ ಆತ್ಮಹತ್ಯೆ Read More »

ಧರ್ಮಸ್ಥಳ: ಪಾದಯಾತ್ರಿ ನೇತ್ರಾವತಿಯಲ್ಲಿ ಮುಳುಗಿ ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಬಂದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ನೇತ್ರಾವತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಗೌದನಹಳ್ಳಿ ನಿವಾಸಿ ಚಂದ್ರಶೇಖರ್(40) ಮೃತ ದುರ್ದೈವಿ. ಚಿಕ್ಕಮಗಳೂರು ಜಿಲ್ಲೆಯಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಚಂದ್ರಶೇಖರ್, ಸ್ನೇಹಿತನಾದ ವೆಂಕಟೇಶ್ ಜೊತೆ ಧರ್ಮಸ್ಥಳಕ್ಕೆ ಚಾರ್ಮಾಡಿ ಘಾಟ್ ಮೂಲಕ ಪಾದಯಾತ್ರೆ ಮಾಡಿಕೊಂಡು ಇಂದು ಧರ್ಮಸ್ಥಳ ನೇತ್ರಾವತಿಗೆ ಬಂದಿದ್ದಾರೆ.ಈ ವೇಳೆ ಸ್ನಾನ ಮಾಡಲು ನದಿಗೆ ಇಳಿದಿದ್ದು ಈಜಲು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಧರ್ಮಸ್ಥಳ

ಧರ್ಮಸ್ಥಳ: ಪಾದಯಾತ್ರಿ ನೇತ್ರಾವತಿಯಲ್ಲಿ ಮುಳುಗಿ ಸಾವು Read More »

ಪ್ರೀತಿಯ ಬಲೆಯಲ್ಲಿ ಬಿದ್ದ ಸಂಬಂಧಿಗಳು| ಚಿಕ್ಕಮ್ಮನನ್ನೇ ಮದುವೆಯಾದ ಯುವಕ!!

ಸಮಗ್ರ ಡಿಜಿಟಲ್ ಡೆಸ್ಕ್: ಪ್ರೀತಿಗೆ ಯಾವುದೇ ಕಂಡೀಷನ್ಸ್ ಇಲ್ಲ. ಸುಮ್ಮನೆ ಹಾಗೆಯೇ ಪ್ರೀತಿ ಆಗಿಬಿಡುತ್ತದೆ. ಮತ್ತೆ ಕಾಣಿಸುವ ಸರಿ ತಪ್ಪುಗಳೆಲ್ಲವೂ ನಂತರ ನಗಣ್ಯ. ಇತ್ತೀಚೆಗ ಝಾರ್ಕಂಡ್​ನಲ್ಲಿ ಇಂಥದ್ದೇ ಪ್ರೇಮ ಪ್ರಸಂಗ ನಡೆದಿದೆ. ಇವರ ಪ್ರೇಮವೋ, ಸಂಬಂಧವೋ ಎರಡವೂ ವಿಚಿತ್ರವಾಗಿದೆ. ಅಮ್ಮನ ಸ್ಥಾನದಲ್ಲಿರುವ ಚಿಕ್ಕಮ್ಮನನ್ನೇ ಈತ ಮದುವೆಯಾಗಿದ್ದಾನೆ. ಅದೆಂಥಾ ಪ್ರೀತಿಯೋ ಇವರಿಗೆ ತಮ್ಮ ನಡುವಿನ ಸಂಬಂಧ ಕೂಡಾ ಪ್ರೀತಿಗಿಂತ ದೊಡ್ಡದಲ್ಲ ಎಂದು ಸಾಬೀತು ಮಾಡಿದ್ದಾರೆ ಈ ಜೋಡಿ. ಈ ಯುವಕನಿಗೆ ಅಪ್ಪನೇ ಅಣ್ಣನೂ ಆಗಿಬಿಟ್ಟಿದ್ದಾನೆ. ತಾಯಿಯ ತಂಗಿಯನ್ನು ಈ

ಪ್ರೀತಿಯ ಬಲೆಯಲ್ಲಿ ಬಿದ್ದ ಸಂಬಂಧಿಗಳು| ಚಿಕ್ಕಮ್ಮನನ್ನೇ ಮದುವೆಯಾದ ಯುವಕ!! Read More »

ಉಕ್ರೇನ್ ಬಿಕ್ಕಟ್ಟಿನಲ್ಲಿ ಕನ್ನಡಿಗ ವಿದ್ಯಾರ್ಥಿ ಸಾವು| ಕಂಬನಿ ಮಿಡಿದ‌ ಪ್ರಧಾನಿ ಮೋದಿ|

ಸಮಗ್ರ ನ್ಯೂಸ್: ಯೂಕ್ರೇನ್​ನಲ್ಲಿ ನಡೆದ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಸಾವಿಗೀಡಾದ ಕರ್ನಾಟಕದ ವಿದ್ಯಾರ್ಥಿ, ಹಾವೇರಿ ಜಿಲ್ಲೆಯ ನವೀನ್ ಗ್ಯಾನಗೌಡರ ಅವರ ಸಾವನ್ನಪ್ಪಿದ್ದು, ವಿದ್ಯಾರ್ಥಿಯ ಪಾರ್ಥಿವ ಶರೀರವನ್ನು ಭಾರತಕ್ಕೆ ಕರೆತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಯೂಕ್ರೇನ್​ನಲ್ಲಿ ನಡೆದ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಕರ್ನಾಟಕದ ಹಾವೇರಿ ಜಿಲ್ಲೆಯ ಯುವಕ ಬಲಿಯಾದ ಎಂಬುದು ತಿಳಿದು ಬರುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೃತನ ತಂದೆಗೆ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿಯವರ

ಉಕ್ರೇನ್ ಬಿಕ್ಕಟ್ಟಿನಲ್ಲಿ ಕನ್ನಡಿಗ ವಿದ್ಯಾರ್ಥಿ ಸಾವು| ಕಂಬನಿ ಮಿಡಿದ‌ ಪ್ರಧಾನಿ ಮೋದಿ| Read More »

ಸುಳ್ಯ: ವಾಕಿಂಗ್ ತೆರಳುತ್ತಿದ್ದಾತನಿಗೆ ವಾಹನ ಢಿಕ್ಕಿ| ಗಂಭೀರ ಗಾಯಗೊಂಡಾತ ಆಸ್ಪತ್ರೆಯಲ್ಲಿ ಸಾವು|

ಸಮಗ್ರ ನ್ಯೂಸ್: ಮುಂಜಾನೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಸಂಪಾಜೆಯಲ್ಲಿ ನಡೆದಿದೆ.ಮೃತಪಟ್ಟವರನ್ನು ಸರೋಜ್ ಕುಮಾರ್ ಎಂದು ಗುರುತಿಸಲಾಗಿದೆ. ಸಂಪಾಜೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಕಿಂಗ್ ಹೋಗುತ್ತಿದ್ದ ಸರೋಜ್ ಕುಮಾರ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ಕಲ್ಲುಗುಂಡಿಯಲ್ಲಿ ಯಕ್ಷಗಾನ ಮುಗಿಸಿ ದಾರಿಯಲ್ಲಿ ಹೋಗುತ್ತಿದ್ದ ಕೆಲವರು ರಕ್ತದ ಮಡವಿನಲ್ಲಿ ಬಿದ್ದ ಸರೋಜ ಕುಮಾರ್ ನೋಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ

ಸುಳ್ಯ: ವಾಕಿಂಗ್ ತೆರಳುತ್ತಿದ್ದಾತನಿಗೆ ವಾಹನ ಢಿಕ್ಕಿ| ಗಂಭೀರ ಗಾಯಗೊಂಡಾತ ಆಸ್ಪತ್ರೆಯಲ್ಲಿ ಸಾವು| Read More »

ಚಿಕ್ಕಬಳ್ಳಾಪುರ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ‌ಮೂವರು ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್ ಬಳಿ ನಡೆದಿದೆ. ಬೆಂಗಳೂರು ಮೂಲದ ನಿವಾಸಿಗಳಾದ ಗೌಸ್ (35), ಅವರ ಪತ್ನಿ ಅಮ್ಮಾಜಾನ್ (25) ಮತ್ತು ಪುತ್ರ ರಿಯಾಜ್ (13) ಎಂಬುವರು ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಗೌಸ್ ಮೂಲತಃ ಹೊಸಕೋಟೆ ನಿವಾಸಿಯಾಗಿದ್ದು, ಅಮ್ಮಾಜಾನ್ ಆಂಧ್ರ ಮೂಲದವರು. ಇವರು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನಿಂದ ಆಂಧ್ರ ಪ್ರದೇಶದ ಕದ್ರಿ ಕಡೆಗೆ

ಚಿಕ್ಕಬಳ್ಳಾಪುರ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ‌ಮೂವರು ಸಾವು Read More »

ಬಂಟ್ವಾಳ: ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಸದಸ್ಯನಿಗೆ ಹಲ್ಲೆ ನಡೆಸಿ ಚೂರಿ ಇರಿಯಲು ಯತ್ನಿಸಿದ ಗ್ರಾ.ಪಂ ಅಧ್ಯಕ್ಷ

ಸಮಗ್ರ ನ್ಯೂಸ್: ಗ್ರಾಮ ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಗ್ರಾ.ಪಂ. ಸದಸ್ಯನ ಮೇಲೆ ಅಧ್ಯಕ್ಷನಿಂದ ಹಲ್ಲೆ ನಡೆಸಿದ್ದಲ್ಲದೆ ಚೂರಿ ಇರಿಯಲು ಯತ್ನಿಸಿದ ಘಟನೆ ಗ್ರಾ.ಪಂ. ಸಭಾಂಗಣದೊಳಗೆ ನಡೆದಿದೆ. ಗಾಯಗೊಂಡ ಸದಸ್ಯ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾವೂರ ಗ್ರಾ.ಪಂ.ಸದಸ್ಯ ಜನಾರ್ಧನ ಎಂಬವರ ಮೇಲೆ ಇಲ್ಲಿನ ಗ್ರಾ.ಪಂ.ಅಧ್ಯಕ್ಷ ಉಮೇಶ್ ಕುಲಾಲ್ ಅವರು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗ್ರಾ.ಪಂ.ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ

ಬಂಟ್ವಾಳ: ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಸದಸ್ಯನಿಗೆ ಹಲ್ಲೆ ನಡೆಸಿ ಚೂರಿ ಇರಿಯಲು ಯತ್ನಿಸಿದ ಗ್ರಾ.ಪಂ ಅಧ್ಯಕ್ಷ Read More »

ಆಂಟಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ 17ರ ಬಾಲಕ| ವಿಷಯ ತಿಳಿದ ಸಂಬಂಧಿಕರಿಂದ ಶಿಶ್ನಕ್ಕೇ ಕತ್ತರಿ!!

ಸಮಗ್ರ ನ್ಯೂಸ್ : ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಎನ್ನುವ ಕಾರಣಕ್ಕೆ 17 ವರ್ಷದ ಬಾಲಕನನ್ನು ಆಕೆಯ ಮನೆಯವರು ಮನಬಂದಂತೆ ಥಳಿಸಿ, ಶಿಶ್ನ ಕತ್ತರಿಸಿ ಕೊಂದು ಹಾಕಿರುವ ಭೀಕರ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ಸಂತ್ರಸ್ತ ಬಾಲಕನ ಕುಟುಂಬ ಸದಸ್ಯರು ಆರೋಪಿಗಳ ಮನೆಯ ಮುಂದೆ ಶವ ಸಂಸ್ಕಾರ ಮಾಡಿ ಪ್ರತಿಭಟನೆ ಮಾಡಿದ್ದಾರೆ. ಕಾಂತಿ ಪೊಲೀಸ್‌ ಠಾಣಾ ವ್ಯಾಪ್ತಿಯ ರೆಪುರಾ ರಾಮ್‌ಪುರ್‌ಶಾ ಗ್ರಾಮದಲ್ಲಿ ರಾತ್ರಿ ಈ ಘಟನೆ ನಡೆದಿದೆ. ಅದೇ ಗ್ರಾಮದ ಬಾಲಕ ಸೌರಭ್‌ ಕುಮಾರ್‌ ಆ

ಆಂಟಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ 17ರ ಬಾಲಕ| ವಿಷಯ ತಿಳಿದ ಸಂಬಂಧಿಕರಿಂದ ಶಿಶ್ನಕ್ಕೇ ಕತ್ತರಿ!! Read More »

ಕುಡಿದು ವಾಹನ ಚಲಾಯಿಸಿ ಅಪಘಾತ| ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ|

ಸಮಗ್ರ ನ್ಯೂಸ್: ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತವೆಸಗಿದ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ತಮ್ಮ ಕಾರಿನಿಂದ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದ ಅಪಘಾತ ಪ್ರಕರಣದ ವಿಚಾರಣೆ ವೇಳೆ ಕಾಂಬ್ಳಿ ಪಾನಮತ್ತರಾಗಿರುವುದು ಬೆಳಕಿಗೆ ಬಂದಿದೆ. ಕುಡಿದು ವಾಹನ ಚಲಾಯಿಸಿದ್ದಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ 185 ಅಡಿಯಲ್ಲಿ (ಮೋಟಾರು ಕಾಯ್ದೆ) ಕಾಂಬ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಯ ಬಳಿಕ ಕಾಂಬ್ಳಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು. ಕಾರಿಗೆ ಢಿಕ್ಕಿ

ಕುಡಿದು ವಾಹನ ಚಲಾಯಿಸಿ ಅಪಘಾತ| ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ| Read More »