ಉಡುಪಿ: ಸ್ಕೂಟರ್ ಗೆ ಬಸ್ಸ್ ಢಿಕ್ಕಿ ಹೊಡೆದು ತಂದೆ-ಮಗಳು ಸಾವು
ಸಮಗ್ರ ನ್ಯೂಸ್: ಕೇರಳ ಸಾರಿಗೆ ಸಂಸ್ಥೆ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸಾವನ್ನಪ್ಪಿರುವ ಘಟನೆ ಸಂತೆಕಟ್ಟೆ ಬಳಿ ನಡೆದಿದೆ. ಮೃತರನ್ನು ಗಣೇಶ್ ಪೈ (58) ಹಾಗೂ ಮಗಳು ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಬಸ್ ನಲ್ಲಿ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ತನ್ನ ಸ್ಕೂಟರ್ ನಲ್ಲಿ ಬಸ್ ನಿಲ್ದಾಣಕ್ಕೆ ತಂದೆ ಬಂದಿದ್ದರು. ಮಗಳ ಜೊತೆ ಸ್ಕೂಟರ್ನಲ್ಲಿ ಸಂತೆಕಟ್ಟೆ ಜಂಕ್ಷನ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ ಕೊಲ್ಲೂರು ಕಡೆ ತೆರಳುತ್ತಿದ್ದ ಕೇರಳ […]
ಉಡುಪಿ: ಸ್ಕೂಟರ್ ಗೆ ಬಸ್ಸ್ ಢಿಕ್ಕಿ ಹೊಡೆದು ತಂದೆ-ಮಗಳು ಸಾವು Read More »










