ರಿಯಾದ್ ನಲ್ಲಿ ರಸ್ತೆ ಅಪಘಾತಕ್ಕೆ ಕರಾವಳಿ ಮೂಲದ ಮಗು ಬಲಿ
ಮಂಗಳೂರು.ಮೇ23: ಇಲ್ಲಿನ ಮೂಡುಬಿದಿರೆ ಪುರಸಭಾ ವ್ಯಾಪ್ತಿ ಕಲ್ಲಬೆಟ್ಟು ಮೂಲದ ದಂಪತಿಯ ಮಗು ರಿಯಾದ್ ನಲ್ಲಿ ನಡೆದಕಾರು ಅಪಘಾತದಲ್ಲಿ ಮೃತಪಟ್ಟಿದೆ. ಕಲ್ಲಬೆಟ್ಟು ಗಂಟಾಲ್ಕಟ್ಟೆ ಮೂಲದ ಆದಿಲ್ ದಂಪತಿ ರಿಯಾದ್ ನಲ್ಲಿ ವಾಸವಾಗಿದ್ದಾರೆ. ಆದಿಲ್ ಅವರು ಟ್ರಾವೆಲ್ ಏಜೆನ್ಸಿ ಹೊಂದಿದ್ದಾರೆ. ಅವರ ಕುಟುಂಬ ತಮ್ಮ ಕಾರಿನಲ್ಲಿ ದಮ್ಮಾಮ್ ಗೆ ತೆರಳಿತ್ತು. ಕೆಲಸ ಮುಗಿಸಿ ರಿಯಾದ್ ಗೆ ವಾಪಾಸಾಗುತ್ತಿದ್ದಾಗ ಆದಿಲ್ ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ದಂಪತಿಗಳ ಒಂದು ವರ್ಷದ ಗಂಡು ಮಗು ಓವೈಸಿ ಆದಿಲ್ ಗೆ ಗಂಭೀರ […]
ರಿಯಾದ್ ನಲ್ಲಿ ರಸ್ತೆ ಅಪಘಾತಕ್ಕೆ ಕರಾವಳಿ ಮೂಲದ ಮಗು ಬಲಿ Read More »