ಕ್ರೈಂ

ರಿಯಾದ್ ನಲ್ಲಿ ರಸ್ತೆ ಅಪಘಾತಕ್ಕೆ ಕರಾವಳಿ ಮೂಲದ ಮಗು ‌ಬಲಿ

ಮಂಗಳೂರು.ಮೇ23:‌ ಇಲ್ಲಿನ ಮೂಡುಬಿದಿರೆ ಪುರಸಭಾ ವ್ಯಾಪ್ತಿ ಕಲ್ಲಬೆಟ್ಟು ಮೂಲದ ದಂಪತಿಯ ಮಗು ರಿಯಾದ್ ನಲ್ಲಿ ನಡೆದಕಾರು ಅಪಘಾತದಲ್ಲಿ ಮೃತಪಟ್ಟಿದೆ. ಕಲ್ಲಬೆಟ್ಟು ಗಂಟಾಲ್ಕಟ್ಟೆ ಮೂಲದ ಆದಿಲ್ ದಂಪತಿ ರಿಯಾದ್ ನಲ್ಲಿ ವಾಸವಾಗಿದ್ದಾರೆ. ಆದಿಲ್ ಅವರು ಟ್ರಾವೆಲ್ ಏಜೆನ್ಸಿ ಹೊಂದಿದ್ದಾರೆ. ಅವರ ಕುಟುಂಬ ತಮ್ಮ ಕಾರಿನಲ್ಲಿ ದಮ್ಮಾಮ್ ಗೆ ತೆರಳಿತ್ತು. ಕೆಲಸ ಮುಗಿಸಿ ರಿಯಾದ್ ಗೆ ವಾಪಾಸಾಗುತ್ತಿದ್ದಾಗ ಆದಿಲ್ ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ದಂಪತಿಗಳ ಒಂದು ವರ್ಷದ ಗಂಡು ಮಗು ಓವೈಸಿ ಆದಿಲ್ ಗೆ ಗಂಭೀರ […]

ರಿಯಾದ್ ನಲ್ಲಿ ರಸ್ತೆ ಅಪಘಾತಕ್ಕೆ ಕರಾವಳಿ ಮೂಲದ ಮಗು ‌ಬಲಿ Read More »

ಜೈಲಿನಿಂದ ಬಿಡುಗಡೆಯಾದವನ ರುಂಡ ಚೆಂಡಾಡಿದ ಹಂತಕರು. ಏನಿದು ಭೀಬತ್ಸ ಕೃತ್ಯ? ಮುಂದೆ ಓದಿ..

ಹಾಸನ.ಮೇ23: ಎರಡು ವಾರದ ಹಿಂದಷ್ಟೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ಒಬ್ಬನ ತಲೆಯನ್ನು ಹಾಡುಹಗಲೇ ಮಚ್ಚಿನಿಂದ ಕೊಚ್ಚಿ, ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ವಲ್ಲಭಾಯ್ ರಸ್ತೆಯ ನಿವಾಸಿ ಭರತ್ ಎಂಬುವನೇ ಕೊಲೆಯಾದ ಯುವಕ. ಇಂದು ಹಾಸನ ಸಂತೆಪೇಟೆಯ 80 ಫೀಟ್ ರಸ್ತೆಯಲ್ಲಿ ಭರತ್​​ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ಭೀಕರ ಘಟನೆ ನಡೆದಿದೆ. ಮಚ್ಚಿನಿಂದ ಕೊಚ್ಚಿರುವ ಹಂತಕರು ತಲೆಯನ್ನು ಎರಡು ಹೋಳು ಮಾಡಿದ್ದಾರೆ ಎನ್ನಲಾಗಿದೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಪೂರ್ವದ್ವೇಷದಿಂದಲೇ‌

ಜೈಲಿನಿಂದ ಬಿಡುಗಡೆಯಾದವನ ರುಂಡ ಚೆಂಡಾಡಿದ ಹಂತಕರು. ಏನಿದು ಭೀಬತ್ಸ ಕೃತ್ಯ? ಮುಂದೆ ಓದಿ.. Read More »

ಮಂಗಳೂರಿನಿಂದ ಬೆಳಗಾವಿಗೆ ಕಳ್ಳದಾರಿಯಲ್ಲಿ ರವಾನೆಯಾಯ್ತು ಬರೋಬ್ಬರಿ 4.9 ಕೆ.ಜಿ. ಚಿನ್ನ…! ಮಾರ್ಗ ಮದ್ಯೆ ಬಂಗಾರ ದೋಚಿದರಾ “ಕಳ್ಳ-ಪೊಲೀಸರು”…!?

ಬೆಳಗಾವಿ: ಮಂಗಳೂರಿನಿಂದ ಬೆಳಗಾವಿಗೆ ಕಳ್ಳದಾರಿಯಲ್ಲಿ ರವಾನೆಯಾದ ಬರೋಬ್ಬರಿ 4.9 ಕೆಜಿ ಚಿನ್ನವನ್ನು ಬೆಳಗಾವಿ ಪೊಲೀಸರು ದೋಚಿದ ಘಟನೆ ನಾಲ್ಕು ತಿಂಗಳ ಹಿಂದೆ ನಡೆದಿದೆ ಎನ್ನಲಾಗಿದ್ದು, ಇದೀಗ ಸಿಐಡಿ ತನಿಖೆಗಾಗಿ ಮುನ್ನೆಲೆಗೆ ಬರುತ್ತಿದೆ. ಜನವರಿ 9 ರಂದು ಮಂಗಳೂರಿನ ತಿಲಕ್ ಪೂಜಾರಿ ಎಂಬಾತ ಬೆಳಗಾವಿ ಜಿಲ್ಲೆಯ ಕೊಲ್ಲಾಪುರಕ್ಕೆ ತನ್ನ ಸಹಚರರ ನೆರವಿನಿಂದ ಕಾರಿನಲ್ಲಿ 4.9 ಕೆಜಿ ಚಿನ್ನ ಸಾಗಾಟ ಮಾಡುತ್ತಿರುವ ಬಗ್ಗೆ ತಿಲಕ್ ಗೆಳೆಯ, ಧಾರವಾಡ ಮೂಲದ ಕಿರಣ್ ವೀರನಗೌಡ ಎಂಬಾತ ಬೆಳಗಾವಿ ಡಿವೈಎಸ್ಪಿಗೆ ಮಾಹಿತಿ ನೀಡಿದ್ದಾನೆ. ಖಚಿತ

ಮಂಗಳೂರಿನಿಂದ ಬೆಳಗಾವಿಗೆ ಕಳ್ಳದಾರಿಯಲ್ಲಿ ರವಾನೆಯಾಯ್ತು ಬರೋಬ್ಬರಿ 4.9 ಕೆ.ಜಿ. ಚಿನ್ನ…! ಮಾರ್ಗ ಮದ್ಯೆ ಬಂಗಾರ ದೋಚಿದರಾ “ಕಳ್ಳ-ಪೊಲೀಸರು”…!? Read More »

ಸಹಿಸಲಾರದ ಉದರ ನೋವು ಬಾಧೆ ತಡೆಯಲಾರದೆ ಶಿಕ್ಷಕಿ ಮಾಡಿದ್ದೇನು?.

ಕೊಳ್ಳೇಗಾಲ: ತೀವ್ರ ಹೊಟ್ಟೆನೋವಿನ ಬಾಧೆಯಿಂದ  ಬೇಸತ್ತ ಶಿಕ್ಷಕಿಯೊಬ್ಬರು ದುಡುಕಿನ ನಿರ್ಧಾರ ತೆಗೆದುಕೊಂಡ ಘಟನೆ ಕೊಳ್ಳೇಗಾಲ ತಾಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ನಡೆದಿದೆ.  ಪಟ್ಟಣದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕಿಯ ಜೀವನ ದುರಂತ ಅಂತ್ಯವಾಗಿದೆ. ತಾಲೂಕಿನ ಸಿಂಗನಲ್ಲೂರು ಗ್ರಾಮದ 28 ವರ್ಷ ವಯಸ್ಸಿನ ರಮ್ಯಾ ಅವರು ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು.  ಹೊಟ್ಟೆ ನೋವಿಗೆ ಸಂಬಂಧಿಸಿದಂತೆ ಅವರು ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಇತ್ತೀಚೆಗೆ ಹೊಟ್ಟೆ ನೋವು ತೀವ್ರವಾಗಿದ್ದು, ಸಹಿಸಿಕೊಳ್ಳಲು ಸಾಧ್ಯವಾಗದ ವೇದನೆಯಿಂದ ಬೇಸತ್ತ ಅವರು

ಸಹಿಸಲಾರದ ಉದರ ನೋವು ಬಾಧೆ ತಡೆಯಲಾರದೆ ಶಿಕ್ಷಕಿ ಮಾಡಿದ್ದೇನು?. Read More »

ಹಣದಾಸೆಯಿಂದ‌ ಎಟಿಎಂ ವಾಹನಕ್ಕೆ ಕನ್ನ ಹಾಕಿದ ಖದೀಮರು. ಸಿಕ್ಕಿಬೀಳುವ ಭಯದಲ್ಲಿ ಜೊತೆಗಿದ್ದಾತನ ಮರ್ಡರ್ ಮಾಡಿದ್ರು!

ಬೆಂಗಳೂರು : ಲಕ್ಷ ಲಕ್ಷ ಹಣ ಸಂಪಾದನೆ ಮಾಡುವ ಉದ್ದೇಶದಿಂದ 4 ಜನ ಸ್ನೇಹಿತರು, ಏಟಿಎಂಗೆ ಹಣ ತುಂಬಾವ ವಾಹನದಿಂದಲೇ ಕಳವು ಮಾಡಿ, ಇನ್ನೇನೂ ಹಣ್ಣ ಕದ್ದ ತಮ್ಮ ಸಹಚರ ಸಿಕ್ಕಿಹಾಕುತ್ತಾನೆ ಎನ್ನುವ ವೇಳೆ ಕೊಲೆ ಮಾಡಿ ಜೈಲುಪಾಲಾದ ಘಟನೆ ಸಕಲೇಶಪುರದಲ್ಲಿ ನಡೆದಿದೆ.ಕೊಲೆಯಾದವನನ್ನು ಅಬ್ದುಲ್ ಎಂದು ಗುರುತಿಸಲಾಗಿದೆ.  ಮಹೇಶ್, ಮಧುಸೂದನ್, ಪ್ರಸನ್ನ, ಕುಮಾರ್ ಆರೋಪಿಗಳು.  ಜೀವನದಲ್ಲಿ ಹೇಗಾದ್ರು ಮಾಡಿ ಕೋಟಿ ಕೋಟಿ ಹಣ ಸಂಪಾದನೆ ಮಾಡಿ  ಜೀವನದ ತುಂಬೆಲ್ಲಾ ಹಾಯಾಗಿ  ಇರುವ ಯೋಜನೆಯಲ್ಲಿ ತೊಡಗಿದ್ದ ನಾಲ್ಕು ಮಂದಿ

ಹಣದಾಸೆಯಿಂದ‌ ಎಟಿಎಂ ವಾಹನಕ್ಕೆ ಕನ್ನ ಹಾಕಿದ ಖದೀಮರು. ಸಿಕ್ಕಿಬೀಳುವ ಭಯದಲ್ಲಿ ಜೊತೆಗಿದ್ದಾತನ ಮರ್ಡರ್ ಮಾಡಿದ್ರು! Read More »

ನನ್ನ ಜೊತೆಗೆ ಮಧುಮಂಚಕ್ಕೆ ಬಾ, ಬೇಕಾದ್ದು ಕೊಡುವೆ! ಪ್ರೊಫೆಸರ್ ನ ಈ ಆಫರ್ ಗೆ ನಟಿ ಕಂಗಾಲು

ಚೆನ್ನೈ.ಮೇ22: ಇಂತದ್ದೊಂದು ದಿಗಿಲುಗೊಳ್ಳುವ ಆಫರ್ ಬಂದಿದ್ದು ತಮಿಳು ಚಿತ್ರರಂಗದ ಬಲು ಬೇಡಿಕೆಯ ನಟಿ ಹಾಗೂ ಗಾಯಕಿ ಸೌಂದರ್ಯ ನಂದಕುಮಾರ್ ರವರಿಗೆ.  ಗಾಯಕಿಯಾಗಿ ಚಿತ್ರರಂಗಕ್ಕೆ ಬಂದ ಸೌಂದರ್ಯ ರಜನಿಕಾಂತ್ ನಟನೆಯ ಕಬಾಲಿ, ವಿಜಯ್ ಮಾಸ್ಟರ್ ನಟನೆಯ ಚಿತ್ರಗಳಲ್ಲಿ ನಟಿಸಿ ಹೆಸರು ಗಳಿಸಿದಾಕೆ.ಇತ್ತೀಚಿನ ದಿನಗಳಲ್ಲಿ ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಪ್ರತಿಯೊಂದು ವಿಚಾರಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ತನ್ನ ಸಿನಿಮಾರಂಗದ ವಿಚಾರಗಳನ್ನು ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದ ನಟಿ ಸೌಂದರ್ಯಾ ಬಾಲ ನಂದಕುಮಾರ್ ಅವರಿಗೂ ಹೀಗೆಯೇ ಆಗಿದೆ. ಪ್ರಾಧ್ಯಾಪಕನೋರ್ವ ತಮ್ಮ ಜತೆ

ನನ್ನ ಜೊತೆಗೆ ಮಧುಮಂಚಕ್ಕೆ ಬಾ, ಬೇಕಾದ್ದು ಕೊಡುವೆ! ಪ್ರೊಫೆಸರ್ ನ ಈ ಆಫರ್ ಗೆ ನಟಿ ಕಂಗಾಲು Read More »

ಗಂಡ ಹೊರಹೋದಾಗ ಹೆಂಡತಿ ನಂಬರ್ ಬ್ಯುಸಿ: ರೋಸಿಹೋದ ಪತಿರಾಯ ಏನ್ಮಾಡಿದ ಗೊತ್ತೇ?

ತಮಿಳುನಾಡು : ತಾನೆಷ್ಟೇ ಕರೆ ಮಾಡಿದರೂ  ಹೆಂಡತಿಯ ಫೋನ್ ಬ್ಯುಸಿ ಬಂದದ್ದೇ ಅವಳ ಪ್ರಾಣಕ್ಕೆ ಕುತ್ತು ತಂದಿದೆ. ಪದೇ ಪದೇ ಬ್ಯುಸಿ ಇದ್ದ ಹೆಂಡತಿಯನ್ನ ಪತಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕನ್ಯಾಕುಮಾರಿಯ ವೆಲಿಚಂದೈ ಗ್ರಾಮದಲ್ಲಿ ನಡೆದಿದೆ.  ಉಮಾ ಕೊಲೆಯಾದ ಮಹಿಳೆ. ರಮೇಶ್ ಕೊಲೆ ಮಾಡಿದ ಆರೋಪಿ. ಉಮಾ ವೃತ್ತಿಯಲ್ಲಿ ಟೈಲರ್. ರಮೇಶ್ ಸೀಟ್ ಕವರ್ ಹಾಕುವ ಕೆಲಸ ಮಾಡುತ್ತಿದ್ದ. ಉಮಾ ಟೈಲರಿಂಗ್ ನಲ್ಲಿ ಹೊಸ ಹೊಸ ಆವಿಷ್ಕಾರ ಮಾಡುತ್ತಿದ್ದಳಂತೆ. ಯೂಟ್ಯೂಬ್ ನೋಡಿ ಕಲಿಯೋದು, ಕಸ್ಟಮರ್ಸ್ ಜೊತೆ

ಗಂಡ ಹೊರಹೋದಾಗ ಹೆಂಡತಿ ನಂಬರ್ ಬ್ಯುಸಿ: ರೋಸಿಹೋದ ಪತಿರಾಯ ಏನ್ಮಾಡಿದ ಗೊತ್ತೇ? Read More »

ದಲಿತ ಯುವಕನಿಗೆ ಮೂತ್ರ ಕುಡಿಸಿ ಹಲ್ಲೆ: ಚಿಕ್ಕಮಗಳೂರು ಪೊಲೀಸರ ಕೃತ್ಯಕ್ಕೆ ವ್ಯಾಪಕ ಖಂಡನೆ

ಚಿಕ್ಕಮಗಳೂರು. ಮೇ.22: ಇಲ್ಲಿನ‌ ಗೋಣೀಬೀಡು ಠಾಣೆ ಪಿಎಸ್‌ಐಯೋರ್ವರು ಆರೋಪಿಯೊರ್ವನ ಮೇಲೆ ವಿನಾಕಾರಣ ತೀವ್ರ ಹಲ್ಲೆ ನಡೆಸಿ, ಮೂತ್ರ ಕುಡಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರ ಕೃತ್ಯಕ್ಕೆ ಖಂಡನೆ ವ್ಯಕ್ತವಾಗಿದೆ. ಜಿಲ್ಲೆಯ ಮೂಡಿಗೆರೆ ಬಳಿಯ ಕಿರಗುಂದದ ದಲಿತ ಯುವಕ ಕೆ.ಎಲ್.ಪುನೀತ್ ಎಂಬಾತ ಪೊಲೀಸರ ಮೇಲೆ ಆರೋಪ ನಡೆಸಿದ್ದು ಈ ಕುರಿತು ಪಿಎಸ್‌ಐ ಮೇಲೆ ಕ್ರಮ ಕೈಗೊಳ್ಳುವಂತೆ ಹಿರಿಯ ಪೋಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಗ್ರಾಮದಿಂದ ಕಾಣೆಯಾಗಿದ್ದ ವಿವಾಹಿತ ಮಹಿಳೆಯೋರ್ವರ ಜೊತೆ ನನಗೆ ಅಕ್ರಮ ಸಂಬಂಧವಿದೆ

ದಲಿತ ಯುವಕನಿಗೆ ಮೂತ್ರ ಕುಡಿಸಿ ಹಲ್ಲೆ: ಚಿಕ್ಕಮಗಳೂರು ಪೊಲೀಸರ ಕೃತ್ಯಕ್ಕೆ ವ್ಯಾಪಕ ಖಂಡನೆ Read More »

ಲಾಠಿ‌ ಏಟಿಗೆ ಬಾಲಕ ಸಾವು: ಯು.ಪಿ ಪೊಲೀಸರಿಂದ ಅಮಾನವೀಯ ಕೃತ್ಯ

ಉತ್ತರ ಪ್ರದೇಶ: ರಾಜ್ಯದಲ್ಲಿ ನಡೆಯುತ್ತಿರುವ ಕೊರೊನಾ ಕರ್ಫ್ಯೂವನ್ನು ಉಲ್ಲಂಘಿಸಿದ್ದಕ್ಕಾಗಿ 17 ವರ್ಷದ ಬಾಲಕನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದು, ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಭಟ್​ಪುರಿ ಗ್ರಾಮದಲ್ಲಿ ನಡೆದಿದೆ. ಬಾಲಕ ತನ್ನ ಮನೆಯ ಹೊರಗೆ ತರಕಾರಿ ಮಾರುತ್ತಿದ್ದ. ಈ ವೇಳೆ ಕೊರೊನಾ ಕರ್ಫ್ಯೂ ಉಲ್ಲಂಘಿಸಿದ ಆರೋಪದ ಮೇಲೆ ಕಾನ್ಸ್​ಟೇಬಲ್​ ಹಿಡಿದು ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಪೊಲೀಸ್ ಠಾಣೆಗೆ ಕರೆದೊಯ್ದು ಮತ್ತೆ ಬಾಲಕನ ಮೇಲೆ ಲಾಠಿಯಿಂದ ಮನಸೋ ಇಚ್ಛೆ ಥಳಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಬಾಲಕ

ಲಾಠಿ‌ ಏಟಿಗೆ ಬಾಲಕ ಸಾವು: ಯು.ಪಿ ಪೊಲೀಸರಿಂದ ಅಮಾನವೀಯ ಕೃತ್ಯ Read More »

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ ಆರೋಪಿ ಸೆರೆ

ಮಂಗಳೂರು, ಮೇ ೨೧: ಯುವತಿವೋರ್ವಳಿಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯನ್ನು ದೈಹಿಕವಾಗಿ ಬಳಸಿಕೊಂಡು ಕೊನೆಗೆ ವಂಚಿಸಿದ ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿದಿಸಿದೆ.ಆರೋಪಿಯನ್ನು ಅರುಣ್ ರಾಜ್ ಕಾಪಿಕಾಡ್ (39) ಎಂದು ಗುರುತಿಸಲಾಗಿದ್ದು, ಈತನನ್ನು ಪಾಂಡೇಶ್ವರದ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈತ ಯುವತಿಯನ್ನು ಕಳೆದ ಡಿಸೆಂಬರ್‌ನಲ್ಲಿ ನಗರದ ಹೊಟೇಲ್‌ಗೆ ಕರೆತಂದು ಜ್ಯೂಸ್ ನೀಡಿ ಪ್ರಜ್ಞೆ ತಪ್ಪಿಸಿ ಬಲಾತ್ಕಾರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಅಲ್ಲದೆ ಬೆದರಿಸಿದ್ದಾನೆ ಎಂದು ದೂರು ದಾಖಲಾಗಿದೆ.ಆ ಬಳಿಕ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಮತ್ತೊಮ್ಮೆ ತನ್ನ ಅಪಾರ್ಟ್ಮೆಟ್‌ನಲ್ಲೂ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ ಆರೋಪಿ ಸೆರೆ Read More »