ಕ್ರೈಂ

ಪ್ರೀತಿಯ ಬಲೆಯಲ್ಲಿ ಬಿದ್ದ ಸಂಬಂಧಿಗಳು| ಚಿಕ್ಕಮ್ಮನನ್ನೇ ಮದುವೆಯಾದ ಯುವಕ!!

ಸಮಗ್ರ ಡಿಜಿಟಲ್ ಡೆಸ್ಕ್: ಪ್ರೀತಿಗೆ ಯಾವುದೇ ಕಂಡೀಷನ್ಸ್ ಇಲ್ಲ. ಸುಮ್ಮನೆ ಹಾಗೆಯೇ ಪ್ರೀತಿ ಆಗಿಬಿಡುತ್ತದೆ. ಮತ್ತೆ ಕಾಣಿಸುವ ಸರಿ ತಪ್ಪುಗಳೆಲ್ಲವೂ ನಂತರ ನಗಣ್ಯ. ಇತ್ತೀಚೆಗ ಝಾರ್ಕಂಡ್​ನಲ್ಲಿ ಇಂಥದ್ದೇ ಪ್ರೇಮ ಪ್ರಸಂಗ ನಡೆದಿದೆ. ಇವರ ಪ್ರೇಮವೋ, ಸಂಬಂಧವೋ ಎರಡವೂ ವಿಚಿತ್ರವಾಗಿದೆ. ಅಮ್ಮನ ಸ್ಥಾನದಲ್ಲಿರುವ ಚಿಕ್ಕಮ್ಮನನ್ನೇ ಈತ ಮದುವೆಯಾಗಿದ್ದಾನೆ. ಅದೆಂಥಾ ಪ್ರೀತಿಯೋ ಇವರಿಗೆ ತಮ್ಮ ನಡುವಿನ ಸಂಬಂಧ ಕೂಡಾ ಪ್ರೀತಿಗಿಂತ ದೊಡ್ಡದಲ್ಲ ಎಂದು ಸಾಬೀತು ಮಾಡಿದ್ದಾರೆ ಈ ಜೋಡಿ. ಈ ಯುವಕನಿಗೆ ಅಪ್ಪನೇ ಅಣ್ಣನೂ ಆಗಿಬಿಟ್ಟಿದ್ದಾನೆ. ತಾಯಿಯ ತಂಗಿಯನ್ನು ಈ […]

ಪ್ರೀತಿಯ ಬಲೆಯಲ್ಲಿ ಬಿದ್ದ ಸಂಬಂಧಿಗಳು| ಚಿಕ್ಕಮ್ಮನನ್ನೇ ಮದುವೆಯಾದ ಯುವಕ!! Read More »

ಉಕ್ರೇನ್ ಬಿಕ್ಕಟ್ಟಿನಲ್ಲಿ ಕನ್ನಡಿಗ ವಿದ್ಯಾರ್ಥಿ ಸಾವು| ಕಂಬನಿ ಮಿಡಿದ‌ ಪ್ರಧಾನಿ ಮೋದಿ|

ಸಮಗ್ರ ನ್ಯೂಸ್: ಯೂಕ್ರೇನ್​ನಲ್ಲಿ ನಡೆದ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಸಾವಿಗೀಡಾದ ಕರ್ನಾಟಕದ ವಿದ್ಯಾರ್ಥಿ, ಹಾವೇರಿ ಜಿಲ್ಲೆಯ ನವೀನ್ ಗ್ಯಾನಗೌಡರ ಅವರ ಸಾವನ್ನಪ್ಪಿದ್ದು, ವಿದ್ಯಾರ್ಥಿಯ ಪಾರ್ಥಿವ ಶರೀರವನ್ನು ಭಾರತಕ್ಕೆ ಕರೆತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಯೂಕ್ರೇನ್​ನಲ್ಲಿ ನಡೆದ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಕರ್ನಾಟಕದ ಹಾವೇರಿ ಜಿಲ್ಲೆಯ ಯುವಕ ಬಲಿಯಾದ ಎಂಬುದು ತಿಳಿದು ಬರುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೃತನ ತಂದೆಗೆ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿಯವರ

ಉಕ್ರೇನ್ ಬಿಕ್ಕಟ್ಟಿನಲ್ಲಿ ಕನ್ನಡಿಗ ವಿದ್ಯಾರ್ಥಿ ಸಾವು| ಕಂಬನಿ ಮಿಡಿದ‌ ಪ್ರಧಾನಿ ಮೋದಿ| Read More »

ಸುಳ್ಯ: ವಾಕಿಂಗ್ ತೆರಳುತ್ತಿದ್ದಾತನಿಗೆ ವಾಹನ ಢಿಕ್ಕಿ| ಗಂಭೀರ ಗಾಯಗೊಂಡಾತ ಆಸ್ಪತ್ರೆಯಲ್ಲಿ ಸಾವು|

ಸಮಗ್ರ ನ್ಯೂಸ್: ಮುಂಜಾನೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಸಂಪಾಜೆಯಲ್ಲಿ ನಡೆದಿದೆ.ಮೃತಪಟ್ಟವರನ್ನು ಸರೋಜ್ ಕುಮಾರ್ ಎಂದು ಗುರುತಿಸಲಾಗಿದೆ. ಸಂಪಾಜೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಕಿಂಗ್ ಹೋಗುತ್ತಿದ್ದ ಸರೋಜ್ ಕುಮಾರ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ಕಲ್ಲುಗುಂಡಿಯಲ್ಲಿ ಯಕ್ಷಗಾನ ಮುಗಿಸಿ ದಾರಿಯಲ್ಲಿ ಹೋಗುತ್ತಿದ್ದ ಕೆಲವರು ರಕ್ತದ ಮಡವಿನಲ್ಲಿ ಬಿದ್ದ ಸರೋಜ ಕುಮಾರ್ ನೋಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ

ಸುಳ್ಯ: ವಾಕಿಂಗ್ ತೆರಳುತ್ತಿದ್ದಾತನಿಗೆ ವಾಹನ ಢಿಕ್ಕಿ| ಗಂಭೀರ ಗಾಯಗೊಂಡಾತ ಆಸ್ಪತ್ರೆಯಲ್ಲಿ ಸಾವು| Read More »

ಚಿಕ್ಕಬಳ್ಳಾಪುರ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ‌ಮೂವರು ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್ ಬಳಿ ನಡೆದಿದೆ. ಬೆಂಗಳೂರು ಮೂಲದ ನಿವಾಸಿಗಳಾದ ಗೌಸ್ (35), ಅವರ ಪತ್ನಿ ಅಮ್ಮಾಜಾನ್ (25) ಮತ್ತು ಪುತ್ರ ರಿಯಾಜ್ (13) ಎಂಬುವರು ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಗೌಸ್ ಮೂಲತಃ ಹೊಸಕೋಟೆ ನಿವಾಸಿಯಾಗಿದ್ದು, ಅಮ್ಮಾಜಾನ್ ಆಂಧ್ರ ಮೂಲದವರು. ಇವರು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನಿಂದ ಆಂಧ್ರ ಪ್ರದೇಶದ ಕದ್ರಿ ಕಡೆಗೆ

ಚಿಕ್ಕಬಳ್ಳಾಪುರ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ‌ಮೂವರು ಸಾವು Read More »

ಬಂಟ್ವಾಳ: ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಸದಸ್ಯನಿಗೆ ಹಲ್ಲೆ ನಡೆಸಿ ಚೂರಿ ಇರಿಯಲು ಯತ್ನಿಸಿದ ಗ್ರಾ.ಪಂ ಅಧ್ಯಕ್ಷ

ಸಮಗ್ರ ನ್ಯೂಸ್: ಗ್ರಾಮ ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಗ್ರಾ.ಪಂ. ಸದಸ್ಯನ ಮೇಲೆ ಅಧ್ಯಕ್ಷನಿಂದ ಹಲ್ಲೆ ನಡೆಸಿದ್ದಲ್ಲದೆ ಚೂರಿ ಇರಿಯಲು ಯತ್ನಿಸಿದ ಘಟನೆ ಗ್ರಾ.ಪಂ. ಸಭಾಂಗಣದೊಳಗೆ ನಡೆದಿದೆ. ಗಾಯಗೊಂಡ ಸದಸ್ಯ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾವೂರ ಗ್ರಾ.ಪಂ.ಸದಸ್ಯ ಜನಾರ್ಧನ ಎಂಬವರ ಮೇಲೆ ಇಲ್ಲಿನ ಗ್ರಾ.ಪಂ.ಅಧ್ಯಕ್ಷ ಉಮೇಶ್ ಕುಲಾಲ್ ಅವರು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗ್ರಾ.ಪಂ.ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ

ಬಂಟ್ವಾಳ: ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಸದಸ್ಯನಿಗೆ ಹಲ್ಲೆ ನಡೆಸಿ ಚೂರಿ ಇರಿಯಲು ಯತ್ನಿಸಿದ ಗ್ರಾ.ಪಂ ಅಧ್ಯಕ್ಷ Read More »

ಆಂಟಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ 17ರ ಬಾಲಕ| ವಿಷಯ ತಿಳಿದ ಸಂಬಂಧಿಕರಿಂದ ಶಿಶ್ನಕ್ಕೇ ಕತ್ತರಿ!!

ಸಮಗ್ರ ನ್ಯೂಸ್ : ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಎನ್ನುವ ಕಾರಣಕ್ಕೆ 17 ವರ್ಷದ ಬಾಲಕನನ್ನು ಆಕೆಯ ಮನೆಯವರು ಮನಬಂದಂತೆ ಥಳಿಸಿ, ಶಿಶ್ನ ಕತ್ತರಿಸಿ ಕೊಂದು ಹಾಕಿರುವ ಭೀಕರ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ಸಂತ್ರಸ್ತ ಬಾಲಕನ ಕುಟುಂಬ ಸದಸ್ಯರು ಆರೋಪಿಗಳ ಮನೆಯ ಮುಂದೆ ಶವ ಸಂಸ್ಕಾರ ಮಾಡಿ ಪ್ರತಿಭಟನೆ ಮಾಡಿದ್ದಾರೆ. ಕಾಂತಿ ಪೊಲೀಸ್‌ ಠಾಣಾ ವ್ಯಾಪ್ತಿಯ ರೆಪುರಾ ರಾಮ್‌ಪುರ್‌ಶಾ ಗ್ರಾಮದಲ್ಲಿ ರಾತ್ರಿ ಈ ಘಟನೆ ನಡೆದಿದೆ. ಅದೇ ಗ್ರಾಮದ ಬಾಲಕ ಸೌರಭ್‌ ಕುಮಾರ್‌ ಆ

ಆಂಟಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ 17ರ ಬಾಲಕ| ವಿಷಯ ತಿಳಿದ ಸಂಬಂಧಿಕರಿಂದ ಶಿಶ್ನಕ್ಕೇ ಕತ್ತರಿ!! Read More »

ಕುಡಿದು ವಾಹನ ಚಲಾಯಿಸಿ ಅಪಘಾತ| ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ|

ಸಮಗ್ರ ನ್ಯೂಸ್: ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತವೆಸಗಿದ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ತಮ್ಮ ಕಾರಿನಿಂದ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದ ಅಪಘಾತ ಪ್ರಕರಣದ ವಿಚಾರಣೆ ವೇಳೆ ಕಾಂಬ್ಳಿ ಪಾನಮತ್ತರಾಗಿರುವುದು ಬೆಳಕಿಗೆ ಬಂದಿದೆ. ಕುಡಿದು ವಾಹನ ಚಲಾಯಿಸಿದ್ದಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ 185 ಅಡಿಯಲ್ಲಿ (ಮೋಟಾರು ಕಾಯ್ದೆ) ಕಾಂಬ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಯ ಬಳಿಕ ಕಾಂಬ್ಳಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು. ಕಾರಿಗೆ ಢಿಕ್ಕಿ

ಕುಡಿದು ವಾಹನ ಚಲಾಯಿಸಿ ಅಪಘಾತ| ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ| Read More »

ಉಪ್ಪಿನಂಗಡಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸಹ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ನೆಕ್ಕಿಲಾಡಿ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಬೆದ್ರೊಡಿ ನಿವಾಸಿ ನವಾಝ್ (34) ಎಂದು ತಿಳಿದು ಬಂದಿದೆ. ಇನ್ನೊರ್ವ ರಶೀದ್ ಎಂಬವರು ಗಾಯಗೊಂಡಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲಸ ಬಿಟ್ಟು ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ

ಉಪ್ಪಿನಂಗಡಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಸಾವು Read More »

ನೀನು ವರ್ಜಿನ್ನಾ ಎಂದ ಅತ್ತೆ ಮುಂದೆ ಬೆತ್ತಲಾದ ಸೊಸೆ| ಕನ್ಯತ್ವ ಪರೀಕ್ಷೆಗಿಳಿದ ಅತ್ತೆ ಫುಲ್ ಶಾಕ್

ಸಮಗ್ರ ಡಿಜಿಟಲ್ ಡೆಸ್ಕ್ : ಅತ್ತೆಯೊಬ್ಬಳು ಹನಿಮೂನ್‍ಗೆ ಹೋಗುವ ಮುನ್ನ ತನ್ನ ಸೊಸೆಯ ಕನ್ಯತ್ವ ಪರೀಕ್ಷೆ ಮಾಡಿಸಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಇದೀಗ ಪತ್ನಿ ಈ ಕುರಿತು ಪೊಲೀಸರು ದೂರು ನೀಡಿದ್ದು, ಪೊಲೀಸರು ಅತ್ತೆ, ಪತಿ ಮತ್ತು ಪತಿಯ ಸಹೋದರನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಧ್ಯ ಪ್ರದೇಶದ ಇಂದೋರ್ ನಿವಾಸಿ ಯುವತಿಯ ವಿವಾಹ ಸ್ಥಳೀಯ ಯುವಕನೊಂದಿಗೆ ನಡೆದಿತ್ತು. ವಿವಾಹದ ನಂತರ ತನ್ನ ಪತಿಯೊಂದಿಗೆ ಹನಿಮೂನ್‍ಗೆ ಹೋಗಲು ಯುವತಿ ಪ್ಲಾನ್ ಮಾಡಿಕೊಂಡಿದ್ದಳು. ಆದರೆ ಅತ್ತೆ

ನೀನು ವರ್ಜಿನ್ನಾ ಎಂದ ಅತ್ತೆ ಮುಂದೆ ಬೆತ್ತಲಾದ ಸೊಸೆ| ಕನ್ಯತ್ವ ಪರೀಕ್ಷೆಗಿಳಿದ ಅತ್ತೆ ಫುಲ್ ಶಾಕ್ Read More »

ಹರಿಹರದಲ್ಲಿ ಭೀಕರ ಅಪಘಾತ| ಮೂವರು ಸಾವು; ಏಳು ಮಂದಿ ಗಂಭೀರ|

ಸಮಗ್ರ ನ್ಯೂಸ್: ಅಟೋ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ, ಮೂವರು ಮೃತಪಟ್ಟಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ. ಹರಿಹರ – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಹರಿಹರದಿಂದ ಬೆಳ್ಳೂಡಿ ಕಡೆಗೆ ಹೊರಟಿದ್ದ ಆಟೊ ಹಾಗೂ ಮಲೆಬೆನ್ನೂರು ಕಡೆಯಿಂದ ಹರಿಹರದ ಕಡೆಗೆ ಬರುತ್ತಿದ್ದ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಾಗೇನಹಳ್ಳಿಯ ಚಂದ್ರಮ್ಮ (65),

ಹರಿಹರದಲ್ಲಿ ಭೀಕರ ಅಪಘಾತ| ಮೂವರು ಸಾವು; ಏಳು ಮಂದಿ ಗಂಭೀರ| Read More »