ಕ್ರೈಂ

ಬೆಂಗಳೂರು: ಹಸುವಿನ ಮೇಲೆರಗಿದ ಕಾಮುಕ| ವಿಕೃತನಿಗೆ ಬಿತ್ತು ಸಕತ್ ಗೂಸಾ

ಸಮಗ್ರ ನ್ಯೂಸ್: ಗೋವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಕೃತ ಕಾಮಿಯನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿ ಸಿದ್ದಾರೆ. ದಾವಣಗೆರೆ ಮೂಲದ ನಿವಾಸಿ ವೆಂಕಟೇಶ್ ಬಂಧಿತ ಆರೋಪಿಯಾಗಿದ್ದು, ಹನುಮಂತಪ್ಪ ಎಂಬುವವರಿಗೆ ಸೇರಿದ ಹಸುವಿನ ಮೇಲೆ ದೌರ್ಜನ್ಯ ಎಸಗಿದ್ದಾನೆ. ಹೈನುಗಾರಿಕೆಯಲ್ಲಿ ತೊಡಗಿರುವ ಹನುಮಂತಪ್ಪನಿಗೆ ನೆರೆಹೊರೆ ಅವರಿಂದ ಈ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಫೆಬ್ರವರಿ 20 ರಂದು ಆ ಕಾಮಿಗಾಗಿ ಕಾದು ಕುಳಿತ್ತಿದ್ದ ಹಸುವಿನ ಮಾಲೀಕ, ಅದೇ ರಾತ್ರಿ ವೇಳೆ ಬಂದ ಕಾಮುಕ ಸಿಕ್ಕಿಬಿದ್ದಿದ್ದಾನೆ. ತಕ್ಷಣವೇ ಸ್ಥಳೀಯರಿಂದ ಆತನಿಗೆ […]

ಬೆಂಗಳೂರು: ಹಸುವಿನ ಮೇಲೆರಗಿದ ಕಾಮುಕ| ವಿಕೃತನಿಗೆ ಬಿತ್ತು ಸಕತ್ ಗೂಸಾ Read More »

ವಿಟ್ಲ : ಮಗನನ್ನೇ ಕೊಲೆಗೈದ ತಂದೆ| ಕಾರಣ?

ಸಮಗ್ರ ನ್ಯೂಸ್: ಕುಡಿದು ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಚಂದಳಿಕೆ ಸಮೀಪದ ಕುರುಂಬಳ ಕಾಂತಮೂಲೆಯಲ್ಲಿ ಬುಧವಾರ ನಡೆದಿದೆ. ಮೃತನನ್ನು ದಿನೇಶ್ (45) ಎಂದು ಗುರುತಿಸಲಾಗಿದೆ. ನೀಲಯ್ಯ ಗೌಡ ಮಗನ ಕೊಲೆ ನಡೆಸಿದ ಆರೋಪಿ. ಮೃತರ ತಂದೆ ವಸಂತ ಗೌಡ ಹಾಗೂ ದಿನೇಶ್ ಅವರು ಮನೆಯಲ್ಲಿ ವಾಸವಾಗಿದ್ದು, ದಿನೇಶ್ ಪ್ರತೀ ದಿನ ಮನೆಗೆ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಎಂದು ಹೇಳಲಾಗಿದ್ದು, ಮಗನ ಉಪಟಳ ತಾಳಲಾರದೆ ಅಪ್ಪ ದೊಣೆಯಿಂದ ಹೊಡೆದಿದ್ದಾರೆ. ಮೃತರ

ವಿಟ್ಲ : ಮಗನನ್ನೇ ಕೊಲೆಗೈದ ತಂದೆ| ಕಾರಣ? Read More »

ಉಕ್ರೇನ್ ಮೇಲೆ ರಷ್ಯಾ‌ ದಾಳಿ| ಹಲವರ ಸಾವು; ಹಲವು ಆಸ್ಪೋಟ

ಸಮಗ್ರ ನ್ಯೂಸ್: ಈಗ ಉಕ್ರೇನ್-ರಷ್ಯಾದಲ್ಲಿ ಯುದ್ಧವು ಬಹುತೇಕ ಪ್ರಾರಂಭವಾಗಿದೆ. ಕೀವ್ ಸೇರಿದಂತೆ ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಸ್ಫೋಟಗಳು ಕೇಳಿಬಂದಿವೆ. ಕೀವ್ ಮೇಲೆ ಕ್ರೂಸ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಕೀವ್ ಹೊರತುಪಡಿಸಿ, ಖಾರ್ಕಿವ್ ನಗರದಲ್ಲಿಯೂ ಸ್ಫೋಟಗಳು ಸಂಭವಿಸಿವೆ. ಇದಕ್ಕೂ ಮುನ್ನ ಗುರುವಾರ ಬೆಳಿಗ್ಗೆ ಡೊನೆಟ್ಸ್ಕ್‌ನಲ್ಲಿ ಐದು ಸ್ಫೋಟಗಳು ಸಂಭವಿಸಿದ್ದು ಹಲವು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ವಿರುದ್ಧ ಮಿಲಿಟರಿ ಕ್ರಮವನ್ನು ಘೋಷಿಸಿದಾಗ ಈ

ಉಕ್ರೇನ್ ಮೇಲೆ ರಷ್ಯಾ‌ ದಾಳಿ| ಹಲವರ ಸಾವು; ಹಲವು ಆಸ್ಪೋಟ Read More »

ಮಂಗಳೂರು: ಪ್ರಿಯಕರನ ಜೊತೆ ಮೊಬೈಲ್ ಸಂಭಾಷಣೆ ನಡೆಸುತ್ತಲೇ ಯುವತಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಮೊಬೈಲ್ ಸಂಭಾಷಣೆ ನಡೆಸುತ್ತಾ ಯುವತಿಯೋರ್ವಳು ನೇಣುಬಿಗಿದು ಸಾವನ್ನಪ್ಪಿರುವ ಘಟನೆ ಮಂಗಳೂರು ಕುಂಪಲ ಸಮೀಪದ ಬಲ್ಯ ಎಂಬಲ್ಲಿ ಸಂಭವಿಸಿದೆ. ನೇಣುಬಿಗಿದು ಸಾವನ್ನಪ್ಪಿರುವ ಯುವತಿಯನ್ನು ಕುಂಪಲ ಬಲ್ಯ ನಿವಾಸಿ ಹರ್ಷಿತಾ(21) ಎಂದು ಗುರುತಿಸಲಾಗಿದೆ. ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಹರ್ಷಿತಾ ಇಂದು ಬೆಳಿಗ್ಗೆ ಪತ್ತೆಯಾಗಿದ್ದಾಳೆ. ಪ್ರಿಯಕರನೊಂದಿಗೆ ವಿರಸಗೊಂಡು ಮೊಬೈಲ್ ಸಂಭಾಷಣೆಯಲ್ಲಿದ್ದ ನಡುವೆ ನೇಣುಹಾಕಿಕೊಂಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯ ನಿವಾಸಿ ಪ್ರಿಯಕರ ಆಕೆಯನ್ನು ನೇಣಿನ ಕುಣಿಕೆಯಿಂದ ಕೆಳಗಿಳಿಸಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಇಂದು ಬೆಳಿಗ್ಗೆ

ಮಂಗಳೂರು: ಪ್ರಿಯಕರನ ಜೊತೆ ಮೊಬೈಲ್ ಸಂಭಾಷಣೆ ನಡೆಸುತ್ತಲೇ ಯುವತಿ ಆತ್ಮಹತ್ಯೆಗೆ ಶರಣು Read More »

ಕಾಸರಗೋಡು: ಹುಟ್ಟು ಹಬ್ಬದ ದಿನದಂದೇ ಅಪಘಾತಕ್ಕೆ ಬಲಿಯಾದ ಬಾಲಕಿ

ಸಮಗ್ರ ನ್ಯೂಸ್: ಹುಟ್ಟುಹಬ್ಬದಂದೇ ಅಪಘಾತಕ್ಕೆ ಸಿಲುಕಿ ಹನ್ನೊಂದು ವರ್ಷದ ಬಾಲಕಿ ಬಾಲಕಿ ಮೃತಪಟ್ಟ ದಾರುಣ ಘಟನೆ ಮಂಜೇಶ್ವರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಬಂಗ್ರಮಂಜೇಶ್ವರ ಕಟ್ಟೆಬಜಾರಿನ ರವಿಚಂದ್ರ ಹೆಗ್ಡೆ ರವರ ಪುತ್ರಿ ದೀಪಿಕಾ (11) ಮೃತಪಟ್ಟವರು. ಹುಟ್ಟುಹಬ್ಬದ ಹಿನ್ನಲೆಯಲ್ಲಿ ಸಾಮಾಗ್ರಿ ತರಲೆಂದು ಮಂಜೇಶ್ವರಕ್ಕೆ ತಂದೆ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಮಂಜೇಶ್ವರ ಒಳರಸ್ತೆಯ ಗಿಳಿವಿಂಡು ಸಮೀಪ ಇವರು ಸಂಚರಿಸುತ್ತಿದ್ದ ಸ್ಕೂಟರ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ. ಡಿಕ್ಕಿಯಿಂದ ಇಬ್ಬರು

ಕಾಸರಗೋಡು: ಹುಟ್ಟು ಹಬ್ಬದ ದಿನದಂದೇ ಅಪಘಾತಕ್ಕೆ ಬಲಿಯಾದ ಬಾಲಕಿ Read More »

ಹರ್ಷ ಕೊಲೆಯ‌ ಹಿಂದೆ‌ ಯುವತಿಯರ ಕೈವಾಡ!? ಸಹಾಯ ಕೇಳುವ ನೆಪದಲ್ಲಿ ಇಬ್ಬರಿಂದ ವಿಡಿಯೋ ಕಾಲ್|

ಸಮಗ್ರ ನ್ಯೂಸ್ ಡೆಸ್ಕ್: ಶಿವಮೊಗ್ಗದ ಸೀಗೆಹಳ್ಳಿಯಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಹಿಂದೆ‌ ಯುವತಿಯರ ಕೈವಾಡ ಇರುವ ವಿಚಾರ‌ ತನಿಖೆ ವೇಳೆ ಬಹಿರಂಗಗೊಂಡಿದೆ. ಇಬ್ಬರು ಯುವತಿಯರು ವಿಡಿಯೋ ಕಾಲ್ ಮೂಲಕ ಹರ್ಷನನ್ನು ಸಂಪರ್ಕಿಸಿದ್ದು, ಸಹಾಯ ಕೇಳುವ ನೆಪದಲ್ಲಿ ಸ್ಕೆಚ್ ಹಾಕಿದ್ದರು ಎನ್ನಲಾಗಿದೆ. ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಎಂಟು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಸಾಕಷ್ಟು ಅಂಶಗಳು ಹೊರಬಿದ್ದಿದ್ದು, ಪ್ರಮುಖ ಆರೋಪಿಗಳು ಕೊಲೆಯಲ್ಲಿ ಹೇಗೆ ಭಾಗಿಯಾಗಿದ್ದರು. ಹೇಗೆ ಪ್ಲಾನ್ ಮಾಡಿ,

ಹರ್ಷ ಕೊಲೆಯ‌ ಹಿಂದೆ‌ ಯುವತಿಯರ ಕೈವಾಡ!? ಸಹಾಯ ಕೇಳುವ ನೆಪದಲ್ಲಿ ಇಬ್ಬರಿಂದ ವಿಡಿಯೋ ಕಾಲ್| Read More »

ನಮ್ಮ ಮನೆಯ ಮಕ್ಕಳು ಅಮಾಯಕರು; ಅವನಿಗೆ ಊಟ ಮಾಡಿಸಿ, ಮಾತ್ರೆ ಕೊಟ್ಟು ಮಲಗಿಸಿದ್ದೆ : ಆರೋಪಿ ತಾಯಿ ಅಳಲು

ಸಮಗ್ರ ನ್ಯೂಸ್ ಡೆಸ್ಕ್: ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ವಿಚಾರವಾಗಿ 7 ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡುತ್ತಿದ್ದಂತೆ ಆರೋಪಿಗಳ ಕುಟುಂಬದವರು ‘ನಮ್ಮ ಮಕ್ಕಳು ಅಮಾಯಕರು’ ಎಂದು ಅಳಲು ತೋಡಿಕೊಂಡಿದ್ದಾರೆ. ಪರ್ವಿನ್ ತಾಜ್, ಆರೋಪಿ ನದೀಮ್ ತಾಯಿ:ನನ್ನ ಮಗನಿಗೆ ಯಾರು ಸತ್ತಿದ್ದಾರೆ, ಏನೂ ನಡೆದಿದೆ ಎಂಬುದೇ ತಿಳಿದಿಲ್ಲ. ಏನೂ ತಿಳಿಯದ ನನ್ನ ಮಗನ ಮೇಲೆ ಈ ಆರೋಪ ಮಾಡುತ್ತಿದ್ದಾರೆ. ಒಂದು ವೇಳೆ ಅವನು ತಪ್ಪು ಮಾಡಿದರೆ ಅವನನ್ನು ಬಂಧಿಸಿ. ಸರಿಯಾಗಿ ತನಿಖೆ ಮಾಡಿ ಎಂದು ಆರೋಪಿ ನದೀಮ್ ತಾಯಿ

ನಮ್ಮ ಮನೆಯ ಮಕ್ಕಳು ಅಮಾಯಕರು; ಅವನಿಗೆ ಊಟ ಮಾಡಿಸಿ, ಮಾತ್ರೆ ಕೊಟ್ಟು ಮಲಗಿಸಿದ್ದೆ : ಆರೋಪಿ ತಾಯಿ ಅಳಲು Read More »

ಇವರೇ ಹರ್ಷ ಕೊಲೆ ಪ್ರಕರಣದ ಇಬ್ಬರು ಆರೋಪಿಗಳು , ಆರೋಪಿಗಳ ವಿವಿರ ಬಹಿರಂಗಪಡಿಸಿದ ಗೃಹ ಸಚಿವ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಇಬ್ಬರ ಹೆಸರನ್ನು ಬಹಿರಂಗಪಡಿಸಿದೆ. ಕೊಲೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕೊಲೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವರದಿಗಳ ಪ್ರಕಾರ ಐವರನ್ನೂ ವಶಕ್ಕೆ ಪಡೆದಿದ್ದು, ಇಬ್ಬರ ಹೆಸರನ್ನು ಮಾತ್ರ ಬಹಿರಂಗಪಡಿಸಲಾಗಿದೆ. ವಾತಾವರಣ ತಿಳಿಯಾಗದ ಕಾರಣ ಬುಧವಾರ ಬೆಳಗಿನ

ಇವರೇ ಹರ್ಷ ಕೊಲೆ ಪ್ರಕರಣದ ಇಬ್ಬರು ಆರೋಪಿಗಳು , ಆರೋಪಿಗಳ ವಿವಿರ ಬಹಿರಂಗಪಡಿಸಿದ ಗೃಹ ಸಚಿವ Read More »

ಕೊಲೆಯಾದವನು ಶಿವಮೊಗ್ಗದ ಬೀದಿ ನಾಯಿ, ಕರಾವಳಿ ಜಿಲ್ಲೆಯಲ್ಲಿ ಕೋಮು ವಿಷ ಬೀಜ ಬಿತ್ತಲು ಮತ್ತೆ ತಲೆಯೆತ್ತಿದ ಮಂಗಳೂರು ಮುಸ್ಲಿಂ ಪೇಜ್, ಪ್ರಕರಣ ದಾಖಲಿಸಿಕೊಂಡ ಮಂಗಳೂರು ಪೊಲೀಸರು

ಮಂಗಳೂರು: ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮೃತ ಹರ್ಷ ವಿರುದ್ದ ಅವಹೇಳನಕಾರಿಯಾದಿ ಬರಹ ಪೋಸ್ಟ್ ಮಾಡಿದ ಮಂಗಳೂರು ಮುಸ್ಲಿಂ ಹೆಸರಿನ ಫೇಸ್ ಬುಕ್ ಪೇಜ್ ವಿರುದ್ದ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಳಿಕ ಮಂಗಳೂರು ಮುಸ್ಲಿಂ ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿ ಕೊಲೆಯಾದವನು ಶಿವಮೊಗ್ಗದ ಬೀದಿ ನಾಯಿ ಎಂದು ಉಲ್ಲೇಖಿಸಿದ್ದು, 2015ರಲ್ಲಿ ಹರ್ಷ ಪ್ರವಾದಿಯನ್ನು‌ ನಿಂದನೆ ಮಾಡಿರುವುದಾಗಿ ಆರೋಪಿಸಲಾಗಿದ್ದು, ಪ್ರವಾದಿ

ಕೊಲೆಯಾದವನು ಶಿವಮೊಗ್ಗದ ಬೀದಿ ನಾಯಿ, ಕರಾವಳಿ ಜಿಲ್ಲೆಯಲ್ಲಿ ಕೋಮು ವಿಷ ಬೀಜ ಬಿತ್ತಲು ಮತ್ತೆ ತಲೆಯೆತ್ತಿದ ಮಂಗಳೂರು ಮುಸ್ಲಿಂ ಪೇಜ್, ಪ್ರಕರಣ ದಾಖಲಿಸಿಕೊಂಡ ಮಂಗಳೂರು ಪೊಲೀಸರು Read More »

ಮಂಗಳೂರು: ಪ್ರಾರ್ಥನಾ ಮಂದಿರ ದ್ವಂಸ ಪ್ರಕರಣ – ಇಬ್ಬರ ಬಂಧನ

ಮಂಗಳೂರು: ಕೂಳೂರು ಸಮೀಪದ ಪಂಜಿನಮೊಗರು – ಉರುಂದಾಡಿ ಗುಡ್ಡೆಯಲ್ಲಿ ಪ್ರಾರ್ಥನಾ ಮಂದಿರ ದ್ವಂಸ ಪ್ರಕರಣದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಕಾವೂರು ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಬಜಪೆ ನಿವಾಸಿ ಲತೀಶ್ (25) , ಕಾವೂರು ಉರುಂದಾಡಿ‌ ನಿವಾಸಿ ಧನಂಜಯ (36) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ‌ಆಯುಕ್ತ ಶಶಿಕುಮಾರ್ ಎನ್ ತಿಳಿಸಿದ್ದಾರೆ.

ಮಂಗಳೂರು: ಪ್ರಾರ್ಥನಾ ಮಂದಿರ ದ್ವಂಸ ಪ್ರಕರಣ – ಇಬ್ಬರ ಬಂಧನ Read More »