ಕ್ರೈಂ

ಅಗೆದಷ್ಟು ಆಳ ಬೆಂಗಳೂರು ಗ್ಯಾಂಗ್ ರೇಪ್ ಪ್ರಕರಣ | ಸಂತ್ರಸ್ತೆ ಭಾರತದಲ್ಲಿ ಅಂತರ್ರಾಜ್ಯ ವೇಶ್ಯಾವಾಟಿಕೆ ಕಿಂಗ್ ಪಿನ್…!? | ಬಾಂಗ್ಲಾ ಪ್ರಜೆಗಳಿಗೆ ಬೆಂಗ್ಳೂರಲ್ಲಿ ಆಧಾರ್….?

ಬೆಂಗಳೂರು: ರಾಮಮೂರ್ತಿ ನಗರ ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೋ ವೈರಲ್ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ಆರೋಪಿಗಳ ಬಳಿ ಆಧಾರ ಕಾರ್ಡ್ ಪತ್ತೆಯಾಗಿದೆ. ಆದರೆ ಈ ಬಾಂಗ್ಲಾ ಪ್ರಜೆಗಳಿಗೆ ಆಧಾರ ಕಾರ್ಡ್ ಸಿಕ್ಕಿದ್ದು ಹೇಗೆ..? ಎಂಬುದನ್ನು ಬೆಂಗಳೂರು ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅದರ ಬೆನ್ನು ಬಿದ್ದಿದ್ದಾರೆ. ಅಕ್ರಮವಾಗಿ ಆಧಾರ ಕಾರ್ಡ್ ಮಾಡಿಕೊಟ್ಟವರಿಗಾಗಿ ವಿಶೇಷ ತಂಡ ರಚಿಸಿ ಶೋಧ ಆರಂಭಿಸಿದ್ದಾರೆ. ಇದರ ಹಿಂದೆ ವ್ಯವಸ್ಥಿತ ಅಕ್ರಮ ಜಾಲ ಕೆಲಸ ಮಾಡಿದ್ದರ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಅಕ್ರಮವಾಗಿ ಬಾಂಗ್ಲಾದಿಂದ […]

ಅಗೆದಷ್ಟು ಆಳ ಬೆಂಗಳೂರು ಗ್ಯಾಂಗ್ ರೇಪ್ ಪ್ರಕರಣ | ಸಂತ್ರಸ್ತೆ ಭಾರತದಲ್ಲಿ ಅಂತರ್ರಾಜ್ಯ ವೇಶ್ಯಾವಾಟಿಕೆ ಕಿಂಗ್ ಪಿನ್…!? | ಬಾಂಗ್ಲಾ ಪ್ರಜೆಗಳಿಗೆ ಬೆಂಗ್ಳೂರಲ್ಲಿ ಆಧಾರ್….? Read More »

ಆಕೆಯ ಸಹವಾಸವೇ ಆತನಿಗೆ ಮುಳುವಾಯ್ತು: ಪಾಶವಾದ ಪರಸ್ತ್ರೀ ಪ್ರೇಮ!

ಮುಂಬೈ: ಕೆಲವೊಮ್ಮೆ ನಮ್ಮ ಆಸೆಗಳೇ ನಮಗೆ ತಿರುಗುಬಾಣವಾಗುತ್ತವೆ ಎನ್ನುವುದಕ್ಕೆ ಈ ಸ್ಟೋರಿ ಬೆಸ್ಟ್ ಎಕ್ಸಾಂಪಲ್. ಇಲ್ಲೊಬ್ಬನ ಅಕ್ರಮ ಸಂಬಂಧವೇ ಆತನ ಸಾವಿಗೆ ಕಾರಣವಾದ ಘಟನೆ ನಡೆದಿದೆ. ಪ್ರೇಮಪಾಶಕ್ಕೆ ತಾನೇ ಬಲಿಯಾದ ಘಟನೆ ನಡೆದಿರುವುದು ಇಲ್ಲಿನ ಖುಮ್ ಗಾಂವ್ ಎಂಬಲ್ಲಿ. ಮಹಾರಾಷ್ಟ್ರದ ಖಮ್‌ಗಾಂವ್ ತಾಲೂಕಿನ ಪಹುರ್ಜಿರಾ ನಿವಾಸಿ ಪ್ರಭುದಾಸ್ ಬೋಲೆಗೆ ಮದುವೆಯಾಗಿತ್ತು. ಆದರೆ ಹೆಂಡತಿಯೊಂದಿಗಿನ ಸಂಬಂಧ ಸಾಕಾಗದ ಆತ ವಿಧವೆ ಶಿಕ್ಷಕರಿಯೊಬ್ಬರ ಅಕ್ರಮ ಸಂಬಂಧದ ಬಲೆಗೆ ಬಿದ್ದಿದ್ದಾನೆ. ಮೊದ ಮೊದಲು ಸ್ನೇಹದ ರೂಪದಲ್ಲಿ ಆರಂಭವಾದ ಅವರ ಸಂಬಂಧ ಕೊನೆಗೆ

ಆಕೆಯ ಸಹವಾಸವೇ ಆತನಿಗೆ ಮುಳುವಾಯ್ತು: ಪಾಶವಾದ ಪರಸ್ತ್ರೀ ಪ್ರೇಮ! Read More »

ಪುತ್ತೂರಿನಲ್ಲಿ ರಿಯಲ್ ಎಸ್ಟೇಟ್ ವಾರ್ | ಪರಸ್ಪರ ಆರೋಪ ಹೊರಿಸಿ ಆಸ್ಪತ್ರೆ ಸೇರಿದ ಉದ್ಯಮಿಗಳು

ಪುತ್ತೂರು: ಹಲ್ಲೆ ನಡೆಸಲಾಗಿದೆ ಎಂದು ಪರಸ್ಪರ ಆರೋಪಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿಗಳು ಆಸ್ಪತ್ರೆ ಸೇರಿ, ಪೊಲೀಸ್ ದೂರು ದಾಖಲಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ದಾವೂದ್ ನನ್ನ ಕಾರು ನಿಲ್ಲಿಸಿ ಹಲ್ಲೆ ನಡೆಸಿದ್ದಾಗಿ ಉದ್ಯಮಿ ರೋಶನ್ ರೈ ಆರೋಪಿಸಿದರೆ, ಕಾರಿನಿಂದ ಬೈಕ್‌ಗೆ ಡಿಕ್ಕಿ ಹೊಡೆದು ನನಗೆ ರೋಶನ್ ಹಲ್ಲೆ ನಡೆಸಿದ್ದಾರೆ ಎಂದು ದಾವೂದ್ ದೂರು ನೀಡಿದ್ದಾರೆ.ಇವರಿಬ್ಬರು ಬನ್ನೂರಿನ ರಿಯಲ್ ಎಸ್ಟೇಟ್ ಉದ್ಯಮಿಗಳಾಗಿದ್ದು ಪೊಲೀಸರು ಇವರಿಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಜಲ್ಪಡುವಿನ ಜಾಗದಲ್ಲಿ ಮಣ್ಣು ತೆಗೆಯುವ ವಿಷಯವಾಗಿ ರೋಶನ್ ರೈ

ಪುತ್ತೂರಿನಲ್ಲಿ ರಿಯಲ್ ಎಸ್ಟೇಟ್ ವಾರ್ | ಪರಸ್ಪರ ಆರೋಪ ಹೊರಿಸಿ ಆಸ್ಪತ್ರೆ ಸೇರಿದ ಉದ್ಯಮಿಗಳು Read More »

ಹಾಡುಹಗಲೇ ವೈದ್ಯ ದಂಪತಿಯ ಮೇಲೆ ಗುಂಡಿಕ್ಕಿದ ದುಷ್ಕರ್ಮಿಗಳು | ಇಲ್ಲಿದೆ ಹತ್ಯೆಯ ಭಯಾನಕ ವಿಡಿಯೋ

ರಾಜಸ್ಥಾನ: ಹಾಡುಹಗಲೇ ರಸ್ತೆಯಲ್ಲಿ ಕಾರು ತಡೆದು, ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ವೈದ್ಯ ದಂಪತಿಯನ್ನು ಗುಂಡಿಕ್ಕಿ ಕೊಂದ ಘಟನೆ ರಾಜ್ಯದ ಭರತ್​ಪುರ್​ನಲ್ಲಿ ನಡೆದಿದೆ. ವೈದ್ಯರಾದ ಡಾ. ಸುದೀಪ್ ಗುಪ್ತಾ ಮತ್ತು ಡಾ. ಸೀಮಾ ಗುಪ್ತಾ ದಂಪತಿ ಶುಕ್ರವಾರ ಸಂಜೆ 4.45ರ ವೇಳೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಓವರ್​ಟೇಕ್​ ಮಾಡಿ ಅಡ್ಡಗಟ್ಟಿ, ಗುಂಡಿನ ಸುರಿಮಳೆಗೈದು ಅಲ್ಲಿಂದ ಬೈಕ್​ನಲ್ಲಿ ಪರಾರಿಯಾಗಿದ್ದಾರೆ. ವೈದ್ಯ ದಂಪತಿ ಮೇಲೆ ಎರಡು ವರ್ಷದ ಹಿಂದೆ ಮಹಿಳೆಯೊಬ್ಬರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪವಿದ್ದು, ಕೊಲೆಯಾದ ಮಹಿಳೆ ವೈದ್ಯರೊಂದಿಗೆ ಸಂಬಂಧ

ಹಾಡುಹಗಲೇ ವೈದ್ಯ ದಂಪತಿಯ ಮೇಲೆ ಗುಂಡಿಕ್ಕಿದ ದುಷ್ಕರ್ಮಿಗಳು | ಇಲ್ಲಿದೆ ಹತ್ಯೆಯ ಭಯಾನಕ ವಿಡಿಯೋ Read More »

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಪತ್ತೆ

ಮಂಗಳೂರು : ವಿದೇಶದಿಂದ ಅಕ್ರಮವಾಗಿ ತರಲಾಗುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ವಶ ಪಡಿಸಿಕೊಂಡಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಭಟ್ಕಳ ಮೂಲದ ಆರೋಪಿ ಸಿದ್ದಿಕ್ ಮಿಕ್ಡಾಮ್ ಹುಸೇನ್(27) ಬಂಧಿತ ಆರೋಪಿ. ಆತ ಏರ್ ಇಂಡಿಯಾ ಫ್ಲೈಟ್ ಐಎಕ್ಸ್ 384 ಮೂಲಕ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ವೇಳೆ ಕಸ್ಟಮ್ಸ್ ಪೊಲೀಸರು ಚಿನ್ನವನ್ನು ವಶಕ್ಕೆ ಪಡೆದು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸುಮಾರು 13 ಲಕ್ಷ ರೂ.ಬೆಲೆ ಬಾಳುವ 262 ಗ್ರಾಂ

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಪತ್ತೆ Read More »

ಬೆಂಗಳೂರು: ಬೆಳ್ಳಂಬೆಳಗ್ಗೆ ಅತ್ಯಾಚಾರ ಆರೋಪಿಗಳ ಮೇಲೆ ಫೈರಿಂಗ್ | ಕೃತ್ಯದಲ್ಲಿ ಬಾಂಗ್ಲಾ ಮೂಲದ ಯುವಕರಿಗೆ ಯುವತಿಯರ ಸಾಥ್….!

ಬೆಂಗಳೂರು: ಅತ್ಯಾಚಾರ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಲಾಗಿದ್ದಾಗ, ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ ಘಟನೆ ಇಂದು ಬೆಳಿಗ್ಗೆ ರಾಜಧಾನಿಯ ಚನ್ನಸಂದ್ರದಲ್ಲಿ ನಡೆದಿದೆ. ನಿರ್ಭಯಾ ರೀತಿಯ ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಇತರೆ ಇಬ್ಬರು ಯುವತಿಯರ ಸಹಾಯದಿಂದ ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟಲ್ ಇರಿಸಿ ವಿಕೃತಿ ಮರೆದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇಂದು ಅತ್ಯಾಚಾರ ಮಾಡಿದ ಸ್ಥಳ ಪರಿಶೀಲನೆಗೆ ಆರೋಪಿಗಳಾದ ಸಾಗರ್, ಮೊಹಮ್ಮದ್ ಬಾಬಾ

ಬೆಂಗಳೂರು: ಬೆಳ್ಳಂಬೆಳಗ್ಗೆ ಅತ್ಯಾಚಾರ ಆರೋಪಿಗಳ ಮೇಲೆ ಫೈರಿಂಗ್ | ಕೃತ್ಯದಲ್ಲಿ ಬಾಂಗ್ಲಾ ಮೂಲದ ಯುವಕರಿಗೆ ಯುವತಿಯರ ಸಾಥ್….! Read More »

ವೈದ್ಯನ ನರಳಾಟ ನೋಡಿಯೂ‌ ಕಾಲ್ಕಿತ್ತ‌ ಬಿಜೆಪಿ ಶಾಸಕ | ಇವರೇನಾ ಜನಪ್ರತಿನಿಧಿಗಳು?

ಚಿಕ್ಕಮಗಳೂರು.: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ವೈದ್ಯರನ್ನು ನೋಡಿಯೂ ನೋಡದಂತೆ ತೆರಳಿದ್ದ ಬಿಜೆಪಿ ಶಾಸಕರೋರ್ವರ ನಡೆಯಿಂದಾಗಿ ವೈದ್ಯ ಕೊನೆಯುಸಿರೆಳೆದ ಘಟನೆ ಇಲ್ಲಿನ ಲಕ್ಕವಳ್ಳಿ ಎಂಬಲ್ಲಿ ನಡೆದಿದೆ.ಮಧ್ಯಾಹ್ನ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ರಮೇಶ್ ಎಂಬವರು ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ದಾರಿ ಮದ್ಯೆ ಅವರ ವಾಹನ ಅಪಘಾತಕ್ಕೆ ಈಡಾಗಿದೆ. ಅಪಘಾತದ ರಭಸಕ್ಕೆ ವೈದ್ಯ ರಮೇಶ್ ರಸ್ತೆಗುರುಳಿದ್ದು, ಅದೇ ವೇಳೆಗೆ ಸ್ಥಳೀಯ ಶಾಸಕ ಡಿ.ಎಸ್. ಸುರೇಶ್ ಕಾರಲ್ಲಿ ಆಗಮಿಸಿದ್ದು, ವೈದ್ಯರ ಸ್ಥಿತಿ ನೋಡಿಯೂ ನೋಡದಂತೆ ತೆರಳಿದ್ದರು.

ವೈದ್ಯನ ನರಳಾಟ ನೋಡಿಯೂ‌ ಕಾಲ್ಕಿತ್ತ‌ ಬಿಜೆಪಿ ಶಾಸಕ | ಇವರೇನಾ ಜನಪ್ರತಿನಿಧಿಗಳು? Read More »

ಕೈಯಲ್ಲಿ ಕಾಸಿಲ್ದೇ ಇದ್ರೂ ಈ ಚೆಕ್ ಪೋಸ್ಟ್ ನಲ್ಲಿ ಮಾಮೂಲಿ ಕೊಡ್ಲೇ ಬೇಕು | ಸಂಪಾಜೆ ಅರಣ್ಯಾಧಿಕಾರಿಯ ಹಗಲು ದರೋಡೆ ಇಲ್ಲಿದೆ ಲಂಚ ತೆಗೆದುಕೊಳ್ಳುತ್ತಿರುವ ವಿಡಿಯೋ

ಮಂಗಳೂರು. ಮೇ.27: ಕೊರೊನಾ ಲಾಕ್ ಡೌನ್ ನಿಂದಾಗಿ ಕೈಯಲ್ಲಿ ಕಾಸಿಲ್ದೇ ಜನ ಪರದಾಡ್ತಿದಾರೆ. ಅದರಲ್ಲೂ ದೂರದೂರಿಗೆ ಸರಕು ಸರಂಜಾಮು ಸಾಗಿಸುವ ಲಾರಿ ಚಾಲಕರಂತೂ ಒಂದೊಂದು ಪೈಸೆಗೂ ಕಷ್ಟ ಪಡ್ತಾ ಇದ್ದು, ಹೊಟೇಲುಗಳು, ಡಾಬಾಗಳು‌ ಮುಚ್ಚಿರುವಾಗ ಹೆಚ್ಚು ಹಣ ಕೊಟ್ಟು, ಹೊಟೇಲುಗಳಿಂದ‌ ಪಾರ್ಸೆಲ್ ತಗೊಂಡು ಉಣ್ಣಬೇಕು. ಆದ್ರೆ ನಮ್ಮ ಕೆಲವು ಅಧಿಕಾರಿವರ್ಗದವ್ರಿಗೆ ಜನಸಾಮಾನ್ಯರ ಕಷ್ಟಕೋಟಲೆ ಗೊತ್ತಾಗ್ತಾನೆ ಇಲ್ಲ. ಇದಕ್ಕೊಂದು ತಾಜಾ ಉದಾಹರಣೆ ದ.ಕ ಮತ್ತು ಕೊಡಗು ಜಿಲ್ಲೆಯನ್ನು ಸಂಪರ್ಕಿಸುವ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂಪಾಜೆ‌ ಚೆಕ್ ಫೋಸ್ಟ್

ಕೈಯಲ್ಲಿ ಕಾಸಿಲ್ದೇ ಇದ್ರೂ ಈ ಚೆಕ್ ಪೋಸ್ಟ್ ನಲ್ಲಿ ಮಾಮೂಲಿ ಕೊಡ್ಲೇ ಬೇಕು | ಸಂಪಾಜೆ ಅರಣ್ಯಾಧಿಕಾರಿಯ ಹಗಲು ದರೋಡೆ ಇಲ್ಲಿದೆ ಲಂಚ ತೆಗೆದುಕೊಳ್ಳುತ್ತಿರುವ ವಿಡಿಯೋ Read More »

ಸುಳ್ಯ : ಮಾವಿನಕಾಯಿಯಿಂದ ಶುರುವಾದ ಅತ್ತೆ-ಸೊಸೆ ಜಗಳ ಮೆಣಸಿನ ಹುಡಿ ಯಲ್ಲಿ ಅಂತ್ಯ

ಸುಳ್ಯ: ಅತ್ತೆ ಮತ್ತು ಸೊಸೆಯ ಜಗಳ ಮಾವಿನ ಹಣ್ಣಿನಿಂದ ಶುರುವಾಗಿ ಕೊನೆಗೆ ಸೊಸೆ ಅತ್ತೆಯ ಮುಖಕ್ಕೆ ಮೆಣಸಿನ ಹುಡಿ ನೀರಿನಲ್ಲಿ ಬೆರೆಸಿ ಮುಖಕ್ಕೆ ಎರಚಿದ ಘಟನೆ ಸುಳ್ಯ, ಪೈಚಾರಿನಲ್ಲಿ ನಡೆದಿದೆ.ಪೈಚಾರ್ ನಿವಾಸಿ ಇಸ್ಮಾಯಿಲ್ ಎಂಬವರ ಪತ್ನಿ ಮೈಮೂನ ಕೃತ್ಯ ಎಸಗಿದ ಆರೋಪಿ. ಇವರು ಇಸ್ಮಾಯಿಲ್ ರವರ ತಾಯಿ ಮೇಲೆ ಬಿಸಿನೀರಿಗೆ ಮೆಣಸಿನ ಹುಡಿ ಬೆರೆಸಿ ಎರಚಿದ್ದಾರೆ. ಇಸ್ಮಾಯಿಲ್ ಮತ್ತು ಅಬ್ದುಲ್ ರವರು ಸಹೋದರರಾಗಿದ್ದು ಪೈಚಾರಿನಲ್ಲಿ ಅಕ್ಕಪಕ್ಕದಲ್ಲಿ ವಾಸಿಸುತ್ತಿದ್ದಾರೆ ಇವರ ತಾಯಿ ಅಬ್ದುಲ್ ರವರ ಮನೆಯಲ್ಲಿ ವಾಸಿಸುತ್ತಿದ್ದರು.ಈ ಸಹೋದರರ

ಸುಳ್ಯ : ಮಾವಿನಕಾಯಿಯಿಂದ ಶುರುವಾದ ಅತ್ತೆ-ಸೊಸೆ ಜಗಳ ಮೆಣಸಿನ ಹುಡಿ ಯಲ್ಲಿ ಅಂತ್ಯ Read More »

ಕರಾವಳಿಯಲ್ಲಿ ನಡೆಯಿತು ಪಿಡಿಓ ಗೆ ಕಪಾಲ ಮೋಕ್ಷ | ಬುದ್ದಿಮಾತು ಹೇಳಿದ್ರೆ ಯಾಕಿಂಗೆ ಮಾಡಿದ್ರು?

ಮಂಗಳೂರು.:ಮೇ 25: ಮಾಸ್ಕ್ ಧರಿಸದೇ ಇರುವುದನ್ನು ಪ್ರಶ್ನಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆಗೈದ ಘಟನೆ ನಗರ ಹೊರವಲಯದ ಮಲ್ಲೂರಿನಲ್ಲಿ ನಡೆದಿದೆ. ಉಳಾಯಿಬೆಟ್ಟು ಗ್ರಾಮ ಪಂಚಾಯತಿ ಪಿಡಿಓ ರಾಜೇಂದ್ರ ಶೆಟ್ಟಿ ಹಲ್ಲೆಗೆ ಒಳಗಾದವರು. ಮಲ್ಲೂರು ಬಳಿಯ ಬದ್ರಿಯಾನಗರದ ಕ್ರಿಕೆಟ್ ಮೈದಾನದಲ್ಲಿ ಗುಂಪು ಸೇರಿದ್ದ ಯುವಕರಿಗೆ ಮಾಸ್ಕ್ ಹಾಕುವಂತೆ ಅಧಿಕಾರಿ ಸೂಚಿಸಿದ್ದರು. ಆದರೆ ಅಧಿಕಾರಿಯ ಮಾತು ಕೇಳದೇ ಅದೇ ಯುವಕರು ಬಳಿಕ ಮಲ್ಲೂರು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಸೇರಿದ್ದರು. ಪಂಚಾಯತ್ ಕಚೇರಿ ಆವರಣದಲ್ಲಿ ಮಾಸ್ಕ್ ಹಾಕದೆ ಗುಂಪು

ಕರಾವಳಿಯಲ್ಲಿ ನಡೆಯಿತು ಪಿಡಿಓ ಗೆ ಕಪಾಲ ಮೋಕ್ಷ | ಬುದ್ದಿಮಾತು ಹೇಳಿದ್ರೆ ಯಾಕಿಂಗೆ ಮಾಡಿದ್ರು? Read More »