ಮದುವೆ ಸಮಾರಂಭದಂದು ಬಾವಿಗೆ ಬಿದ್ದು 9 ಮಕ್ಕಳು ಸೇರಿದಂತೆ 13 ಮಂದಿ ಸಾವು
ಖುಷಿನಗರ: ವಿವಾಹದ ಸಂದರ್ಭದಲ್ಲಿ ನಡೆಸುವ ಗಂಗಾ ಪೂಜೆ ವೇಳೆ ಹಳೆಯ ಬಾವಿಗೆ ಬಿದ್ದ ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 13 ಮಂದಿ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ನೆಬುವಾ ನೌರಂಗಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ವಿವಾಹದ ಸಂದರ್ಭದಲ್ಲಿ ಗಂಗೆ ಪೂಜೆ ಮಾಡುವುದು ಕುಟುಂಬದ ಸಂಪ್ರದಾಯವಾಗಿದ್ದು, ಗಂಗೆ ಪೂಜೆಗೆಂದು ಬಾವಿ ಬಳಿ ನೂರಾರು ಜನರು ಸೇರಿದ್ದಾರೆ. ಕೆಲವ ಮಹಿಳೆಯರು ಹಾಗೂ ಮಕ್ಕಳು ಗಂಗೆ ಪೂಜೆಯನ್ನು ಬಾವಿಯ ಮೇಲ್ಚಾವಣಿ ಮೇಲೆ ಕುಳಿತು ನೋಡುತ್ತಿದ್ದರು. ಬಾವಿಯು ಹಳೆಯದಾಗಿದ್ದು, ಮೇಲ್ಚಾವಣಿ […]
ಮದುವೆ ಸಮಾರಂಭದಂದು ಬಾವಿಗೆ ಬಿದ್ದು 9 ಮಕ್ಕಳು ಸೇರಿದಂತೆ 13 ಮಂದಿ ಸಾವು Read More »









