ಕ್ರೈಂ

ಹಿರಿಯ ನಟ ಅಶ್ವಥ್ ನಾರಾಯಣ ವಿಧಿವಶ

ಸಮಗ್ರ ನ್ಯೂಸ್ ಡೆಸ್ಕ್: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಸ್ಯಾಂಡಲ್ ವುಡ್ ಹಿರಿಯ ನಟ ಅಶ್ವಥ್ ನಾರಾಯಣ ಇಂದು ಇನ್ನಿಲ್ಲವಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗದ ಹಿರಿಯ ನಟ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಅಶ್ವಥ್ ನಾರಾಯಣ್, ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇದೀಗ ಅವರ ಬೆಂಗಳೂರಿನ ನಿವಾಸದಲ್ಲಿ ಹಿರಿಯ ನಟ ಅಶ್ವಥ್ ನಾರಾಯಣ್ ನಿಧನರಾಗಿದ್ದಾರೆ. ಈ ಮೂಲಕ ಬಾರದ ಲೋಕಕ್ಕೆ ತೆರಳಿದ್ದಾರೆ.

ಹಿರಿಯ ನಟ ಅಶ್ವಥ್ ನಾರಾಯಣ ವಿಧಿವಶ Read More »

ಹೆಂಡತಿಯ ತಂಗಿಗೆ ಗರ್ಭದಾನ| ಆರೋಪಿ‌ ಪೊಲೀಸ್ ವಶಕ್ಕೆ

ಸಮಗ್ರ ಕ್ರೈಂ ಡೆಸ್ಕ್: ಪತ್ನಿಯ ತಂಗಿ ಜೊತೆ ದೈಹಿಕ ಸಂಪರ್ಕ ಬೆಳೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪಿ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಶಿವಮೊಗ್ಗ ತಾಲೂಕು ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಪ್ರವೀಣ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ ಹೋಟೆಲ್ ನಡೆಸುತ್ತಿದ್ದನು. ಮದುವೆಯಾದ ಬಳಿಕ ತನ್ನ ಹೆಂಡತಿಯ ತಂಗಿಯನ್ನು ತನ್ನ ಮನೆಯಲ್ಲಿ ಇಟ್ಟುಕೊಂಡು ಓದಿಸುತ್ತಿದ್ದನು. ಕಳೆದ ಐದಾರು ವರ್ಷಗಳಿಂದ ಮನೆಯಲ್ಲೇ ಇದ್ದ ತನ್ನ ಪತ್ನಿ ತಂಗಿಯ ಮೇಲೆ ಕಣ್ಣಿಟ್ಟಿದ್ದ ಪ್ರವೀಣ ಬಲವಂತದಿಂದ ಕಳೆದ ಒಂದು ವರ್ಷದಿಂದ ದೈಹಿಕ‌ ಸಂಪರ್ಕ

ಹೆಂಡತಿಯ ತಂಗಿಗೆ ಗರ್ಭದಾನ| ಆರೋಪಿ‌ ಪೊಲೀಸ್ ವಶಕ್ಕೆ Read More »

ಪರಪುರುಷರೊಂದಿಗೆ ಸ್ವಂತ ಪತ್ನಿಯ ಮಲಗಿಸಿ ಹಣ ಗಳಿಸುತ್ತಿದ್ದ ವಿಕೃತ ಪತಿ| ‘ವೈಪ್ ಸ್ವಾಪಿಂಗ್’ ದಂಧೆಗೆ ಪತ್ನಿಯೂ ಸಾಥ್

ಸಮಗ್ರ ಡಿಜಿಟಲ್ ಡೆಸ್ಕ್: ಸ್ವಂತ ಪತ್ನಿಯನ್ನು ಬೇರೆಯವರ ಜೊತೆ ಲೈಂಗಿಕ ಕ್ರಿಯೆ ಮಾಡುವುದನ್ನು ನೋಡುತ್ತಾ ಹಣ ಸಂಪಾದನೆ ಮಾಡುವ ದಾರಿ ಹಿಡಿದಿದ್ದ ಪತಿಗೆ ಪತ್ನಿಯೂ ಸಾಥ್ ನೀಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಇದೀಗ ಈ ವಿಕೃತ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೈಫ್ ಸ್ವಾಫಿಂಗ್ ದಂಧೆ ನಡೆಸುತ್ತಿದ್ದ ದಂಪತಿ ಹಣ ಸಂಪಾದನೆ ಮಾರ್ಗ ನೋಡಿ ಸ್ವತಃ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಎಲೆಕ್ಟ್ರಾನಿಕ್ ಶಾಪ್ ಸೇಲ್ಸ್ ಮನ್ ಆಗಿರುವ ವಿನಯ್ ಕುಮಾರ್ ಈ ದಂಧೆ

ಪರಪುರುಷರೊಂದಿಗೆ ಸ್ವಂತ ಪತ್ನಿಯ ಮಲಗಿಸಿ ಹಣ ಗಳಿಸುತ್ತಿದ್ದ ವಿಕೃತ ಪತಿ| ‘ವೈಪ್ ಸ್ವಾಪಿಂಗ್’ ದಂಧೆಗೆ ಪತ್ನಿಯೂ ಸಾಥ್ Read More »

ಗಾಯಕಿ ಲತಾ ಮಂಗೇಶ್ಕರ್ ಗೆ ಮತ್ತೆ ಬಿಗಡಾಯಿಸಿದ ಆರೋಗ್ಯ ಸಮಸ್ಯೆ| ಐಸಿಯು‌ಗೆ ದಾಖಲು

ಸಮಗ್ರ‌ ನ್ಯೂಸ್ ಡೆಸ್ಕ್: ಕೊರೊನಾದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿತಿ ಮತ್ತೆ ಬಿಗಡಾಯಿಸಿದೆ ಎನ್ನಲಾಗಿದೆ. 92 ವರ್ಷದ ಲತಾ ಮಂಗೇಶ್ಕರ್‌ ಅವರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆಂದು ಕೆಲ ದಿನಗಳ ಹಿಂದಷ್ಟೇ ಹೇಳಲಾಗಿತ್ತಾದರೂ ಮತ್ತೆ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ಐಸಿಯು ನಲ್ಲಿರಿಸಿ ವೈದ್ಯರ ತಂಡ ತೀವ್ರ ನಿಗಾ ವಹಿಸಿದೆ ಎಂದು ತಿಳಿದುಬಂದಿದೆ. ಜನವರಿ ಅಂತ್ಯದ ಸುಮಾರಿಗೆ ಲತಾ ಮಂಗೇಶ್ಕರ್‌ ಕೋವಿಡ್‌ ಸೋಂಕಿಗೊಳಗಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗಾಯಕಿ ಲತಾ ಮಂಗೇಶ್ಕರ್ ಗೆ ಮತ್ತೆ ಬಿಗಡಾಯಿಸಿದ ಆರೋಗ್ಯ ಸಮಸ್ಯೆ| ಐಸಿಯು‌ಗೆ ದಾಖಲು Read More »

ಸೆಕ್ಸ್ ಸಿಡಿ ಪ್ರಕರಣ| ಮಾಜಿ‌ ಸಚಿವ ಜಾರಕಿಹೋಳಿ ನಿರಾಳ

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಅಶ್ಲೀಲ ಸಿ.ಡಿ. ಬಹಿರಂಗ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ)ವು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರಿಗೆ ಕ್ಲೀನ್‌ಚಿಟ್‌ ನೀಡಿದೆ. ಅಶ್ಲೀಲ ಸಿಡಿ ಪ್ರಕರಣದ ತನಿಖೆ ಮುಕ್ತಾಯಗೊಳಿಸಿರುವ ಎಸ್‌ಐಟಿ ಶುಕ್ರವಾರ ನಗರದ ಮೊದಲನೇ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಅಂತಿಮ ವರದಿ ಸಲ್ಲಿಸಿದೆ. ತಂಡದ ತನಿಖಾಧಿಕಾರಿ ಎಂ.ಸಿ. ಕವಿತಾ ಅವರು ಎಸ್‌ಐಟಿ ಸರಕಾರಿ ವಿಶೇಷ ಅಭಿಯೋಜಕ ಪಿ.ಪ್ರಸನ್ನಕುಮಾರ್‌ ಅವರ ಮೂಲಕ ಕೋರ್ಟ್‌ಗೆ ಸುಮಾರು 300 ಪುಟಗಳ

ಸೆಕ್ಸ್ ಸಿಡಿ ಪ್ರಕರಣ| ಮಾಜಿ‌ ಸಚಿವ ಜಾರಕಿಹೋಳಿ ನಿರಾಳ Read More »

ವರ ತಾಳಿಕಟ್ಟುವ ವೇಳೆ ಬಂತು ವಧುವಿನ‌ ಸೆಕ್ಸ್ ವಿಡಿಯೋ! ಮುಂದೆ..?

ಸಮಗ್ರ ಡಿಜಿಟಲ್ ಡೆಸ್ಕ್: ಮದುವೆಯಾಗಲು ಇನ್ನೇನು ಕೆಲವೇ ಸಮಯ ಬಾಕಿ, ವಧು ವರ ಇಬ್ಬರೂ ಮುಂದಿನ ಜೀವನದ ಕನಸನ್ನು ಕಾಣುತ್ತಾ ತಮ್ಮದೇ ಲೋಕದಲ್ಲಿ ತಲ್ಲೀನರಾಗಿದ್ದರು. ಮನೆಯಲ್ಲಿ ಸಂಭ್ರಮ ಮನೆ ಮಾಡಿತ್ತು, ಎಲ್ಲಾ ರೀತಿಯ ತಯಾರಿ ನಡೆಯುತ್ತಿತ್ತು. ವರ ದಿಬ್ಬಣದೊಂದಿಗೆ ತನ್ನ ಬಾಳ ಸಂಗಾತಿಯಾಗಲಿದ್ದ ಯುವತಿಯ ಮನೆಗೆ ತೆರಳಲು 24 ಗಂಟೆಯಷ್ಟೇ ಬಾಕಿ ಇತ್ತು. ಆದರೆ ಅಷ್ಟರಲ್ಲೇ ವರನ ವಾಟ್ಸಾಪ್‌ಗೆ ಬಂದ ಅಶ್ಲೀಲ ವಿಡಿಯೋ ಒಂದು ಇಡೀ ವಾತಾವರಣವನ್ನೇ ಬದಲಾಯಿಸಿದೆ. ವಿಡಿಯೋ ನೋಡಿದ ವರ ಮದುವೆಗೆ ನಿರಾಕರಿಸಿದ್ದಾನೆ. ಅತ್ತ

ವರ ತಾಳಿಕಟ್ಟುವ ವೇಳೆ ಬಂತು ವಧುವಿನ‌ ಸೆಕ್ಸ್ ವಿಡಿಯೋ! ಮುಂದೆ..? Read More »

ಆಸ್ತಿಗಾಗಿ ಬದುಕಿರುವ ವೃದ್ಧೆಯನ್ನು ದಾಖಲೆಗಳಲ್ಲಿ ಸಾಯಿಸಿದ ಸಂಬಂಧಿಕರು| ಕೃತ್ಯಕ್ಕೆ ಸಾಥ್ ನೀಡಿದ ಅಧಿಕಾರಿಗಳು

ಸಮಗ್ರ ನ್ಯೂಸ್ ಡೆಸ್ಕ್: ಒಂದು ಎಕರೆ ಹದಿನಾರು ಗುಂಟೆ ಜಮೀನಿಗಾಗಿ ಬದುಕಿರುವ ಅಜ್ಜಿಯನ್ನು ಸಂಬಂಧಿಕರೇ ದಾಖಲೆಗಳಲ್ಲಿ ಸಾಯಿಸಿದ್ದು, ಇದಕ್ಕೆ ಅಧಿಕಾರಿಗಳು ಕೈಜೋಡಿಸಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಕೊಪ್ಪ ಗ್ರಾಮದಲ್ಲಿ ನಡೆದಿದೆ. 76 ವರ್ಷದ ಸಾರಮ್ಮ ದೈಹಿಕವಾಗಿ ಜೀವಂತವಾಗಿದ್ದರೂ ಸಂಬಂಧಿಕರು ಹಾಗೂ ಅಧಿಕಾರಿಗಳ ಎಡವಟ್ಟಿನಿಂದ ದಾಖಲೆಗಳಲ್ಲಿ ಸತ್ತ ನತದೃಷ್ಟ ಅಜ್ಜಿ. ಸಾರಮ್ಮರಿಗೆ ಬಾಳೆಕೊಪ್ಪ ಗ್ರಾಮದ ಸರ್ವೇ ನಂಬರ್ 26ರಲ್ಲಿ ಒಂದು ಎಕರೆ 16 ಗುಂಟೆ ಜಮೀನಿದೆ. ಅದರಲ್ಲಿ ರಬ್ಬರ್ ಹಾಗೂ ಬಾಳೆಗಿಡಗಳನ್ನು ಬೆಳೆದಿದ್ದರು. ಕೊರೊನಾ ಪಾಸಿಟಿವ್ ಬಂದಿದ್ದರಿಂದ

ಆಸ್ತಿಗಾಗಿ ಬದುಕಿರುವ ವೃದ್ಧೆಯನ್ನು ದಾಖಲೆಗಳಲ್ಲಿ ಸಾಯಿಸಿದ ಸಂಬಂಧಿಕರು| ಕೃತ್ಯಕ್ಕೆ ಸಾಥ್ ನೀಡಿದ ಅಧಿಕಾರಿಗಳು Read More »

ವಿಟ್ಲ: ಕೊರಗಜ್ಜನ ವೇಷ ಧರಿಸಿ ಅವಮಾನಿಸಿದ ಮದುಮಗ ಕೊನೆಗೂ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್ ಡೆಸ್ಕ್: ವಿಟ್ಲದ ಸಾಲೆತ್ತೂರಿನಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ಸೋಂಕಲ್ ಅಗರ್ತಿಮೂಲೆ ಸಮೀಪದ ಉಮರುಲ್ ಭಾಷಿತ್ ಎಂಬಾತನ ಜೊತೆ ಜ.6 ರಂದು ನಡೆದಿತ್ತು. ಅದೇ ದಿನ ರಾತ್ರಿ ಸಾಲೆತ್ತೂರಿನ ಮದುಮಗಳ ಮನೆಯಲ್ಲಿ ನಡೆದ ಔತಣ ಕೂಟದಲ್ಲಿ ಮದುಮಗ ಭಾಷಿತ್ ಕೊರಗಜ್ಜನ ಮಾದರಿಯ ವೇಷ ಧರಿಸಿ ಕುಣಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ

ವಿಟ್ಲ: ಕೊರಗಜ್ಜನ ವೇಷ ಧರಿಸಿ ಅವಮಾನಿಸಿದ ಮದುಮಗ ಕೊನೆಗೂ ಪೊಲೀಸ್ ವಶಕ್ಕೆ Read More »

ಹಿಜಾಬ್ ವಿವಾದ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ‌ನೋಟೀಸ್ ಜಾರಿ

ಸಮಗ್ರ ನ್ಯೂಸ್ ಡೆಸ್ಕ್: ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಮ್ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗುವುದಕ್ಕೆ ಅಡ್ಡಿಪಡಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ವಿದ್ಯಾರ್ಥಿನಿಯರಾದ ಆಯೇಷಾ ಹಜೀರಾ ಅಲ್ಮಾಸ್ ಮತ್ತಿತರರು ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು. ಮನವಿಯಲ್ಲಿ ಪ್ರತಿವಾದಿಗಳಾಗಿ ಹೆಸರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಪದವಿ ಪೂರ್ವ

ಹಿಜಾಬ್ ವಿವಾದ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ‌ನೋಟೀಸ್ ಜಾರಿ Read More »

ಮಂಗಳೂರು: ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ಹೈಟೆಕ್ ವೇಶ್ಯಾವಾಟಿಕೆ| ನಾಲ್ವರು ಅಪ್ರಾಪ್ತರ ರಕ್ಷಣೆ| ಮೂವರು ಕಿಡಿಗೇಡಿಗಳ ಬಂಧನ

ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ಪೆಂಟ್ ಹೌಸ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸಲಾಗುತ್ತಿರುವ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಓರ್ವ ಪುರುಷ, ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ. ಬಂಧಿತರನ್ನು ಶಮೀನಾ, ಆಯಿಷಮ್ಮ ಮತ್ತು ಸಿದ್ಧಿಕ್​ ಎಂದು ಗುರುತಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿ ವಿಡಿಯೋ ರೆಕಾರ್ಡ್​ ಮಾಡಿ ಯುವತಿಯರು ಮತ್ತು ಬಾಲಕಿಯರನ್ನು ಬೆದರಿಸಲಾಗುತ್ತಿತ್ತು. ದಾಳಿ ನಡೆಸಿದ ಪೊಲೀಸರು, ಪಿಯುಸಿ ಓದುತ್ತಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ನಾಲ್ವರನ್ನು ರಕ್ಷಿಸಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್

ಮಂಗಳೂರು: ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ಹೈಟೆಕ್ ವೇಶ್ಯಾವಾಟಿಕೆ| ನಾಲ್ವರು ಅಪ್ರಾಪ್ತರ ರಕ್ಷಣೆ| ಮೂವರು ಕಿಡಿಗೇಡಿಗಳ ಬಂಧನ Read More »