ಠಾಣೆಯೆದರು ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೇ ಕನ್ನ ಹಾಕಿದ ಚಾಣಾಕ್ಷ ಕಳ್ಳ
ಸಮಗ್ರ ನ್ಯೂಸ್ ಡೆಸ್ಕ್: ಪೊಲೀಸ್ ಠಾಣೆ ಎದುರು ನಿಲ್ಲಿಸಿದ್ದ ಪೊಲೀಸ್ ವಾಹನ ಕಳ್ಳತನವಾಗಿರುವ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ಪೊಲೀಸ್ ಠಾಣೆ ಎದುರು ನಡೆದಿದೆ. ನಾಗಪ್ಪ ಹಡಪದ ಎಂಬ ವ್ಯಕ್ತಿ ಪೊಲೀಸ್ ವಾಹನ ಎಗರಿಸಿಕೊಂಡು ಪೊಲೀಸ್ ವಾಹನದಲ್ಲಿ ಬ್ಯಾಡಗಿವರೆಗೂ ಹೋಗಿದ್ದಾನೆ. ಸದ್ಯ ಪೊಲೀಸರು ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ವಾಹನ ಪತ್ತೆ ಹಚ್ಚಿ ಆರೋಪಿಯನ್ನು ವಾಪಸ್ ಕರೆದುಕೊಂಡು ಬಂದಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಣ್ಣಿಗೇರಿ ಪಟ್ಟಣದ ಅಂಬಿಕಾ ನಗರ ನಿವಾಸಿ ನಾಗಪ್ಪ ಹಡಪದ ಎಂಬುವವರು ಪೊಲೀಸ್ […]
ಠಾಣೆಯೆದರು ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೇ ಕನ್ನ ಹಾಕಿದ ಚಾಣಾಕ್ಷ ಕಳ್ಳ Read More »










