ಕ್ರೈಂ

ಸಭಾಪತಿ ಹೊರಟ್ಟಿ ಸೇರಿದಂತೆ 6 ಮಂದಿ‌ ಮೇಲೆ ಎಫ್ಐಆರ್

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಆರು ಜನರ ವಿರುದ್ಧ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾಧ್ಯಕ್ಷ ಮೋಹನ್ ಗುಡಿಸಲಮನಿ ಅವರು ದೂರು ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ. ಮುಗದ ಗ್ರಾಮದ ಸರ್ವೋದಯ ಶಿಕ್ಷಣ ಸಂಸ್ಥೆಯನ್ನು ಬಸವರಾಜ ಹೊರಟ್ಟಿ ದುರ್ಬಳಕೆ ಮಾಡಿಕೊಂಡಿದ್ದು, ಇದನ್ನು ಪ್ರಶ್ನಿಸಿದಕ್ಕೆ ಹಲ್ಲೆ ಮಾಡಿಸಿರುವುದಾಗಿ ಆರೋಪಿಸಿ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಬಸವರಾಜ ಹೊರಟ್ಟಿ ಸೇರಿ ಆರು ಜನರ ವಿರುದ್ಧ ದೂರು ನೀಡಲಾಗಿದೆ.

ಸಭಾಪತಿ ಹೊರಟ್ಟಿ ಸೇರಿದಂತೆ 6 ಮಂದಿ‌ ಮೇಲೆ ಎಫ್ಐಆರ್ Read More »

ಶಾಸಕ‌ ಶರಣು ಸಲಗ ವಿರುದ್ದ ಎಫ್ಐಆರ್| ಕೋವಿಡ್ ನಿಯಮ ಮೀರಿ ಪಾದಯಾತ್ರೆ ಮಾಡಿದ್ದ ಬಿಜೆಪಿ ಶಾಸಕ

ಬೀದರ್: ಕೊರೋನಾ ಸೋಂಕಿನ ಈ ಸಂದರ್ಭದಲ್ಲಿ, ಹೆಚ್ಚು ಜನರು ಸೇರುವಂತ ಯಾವುದೇ ಕಾರ್ಯಕ್ರಮ ನಿಷಿದ್ಧವಾಗಿದ್ದರೂ ಮೂರು ದಿನಗಳ ಹಿಂದೆ ಈ ನಿಯಮ ಮೀರಿ ಬಸವಕಲ್ಯಾಣದಿಂದ ಗೋಕುಳ ಗ್ರಾಮದವರೆಗೆ ಪಾದಯಾತ್ರೆಯಲ್ಲಿ ಭಾಗಿಯಾದ ಶಾಸಕ ಶರಣು ಸಲಗ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಗೋಕುಳ ಗ್ರಾಮದವರೆಗೆ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗ ಅವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಪಾದಯಾತ್ರೆಯಲ್ಲಿ ಮಾಸ್ಕ್, ದೈಹಿಕ ಅಂತರ ಕೂಡ ಕಾಪಾಡಿರಲಿಲ್ಲ. ಈ ಕಾರಣದಿಂದಾಗಿ ಕಾಂಗ್ರೆಸ್

ಶಾಸಕ‌ ಶರಣು ಸಲಗ ವಿರುದ್ದ ಎಫ್ಐಆರ್| ಕೋವಿಡ್ ನಿಯಮ ಮೀರಿ ಪಾದಯಾತ್ರೆ ಮಾಡಿದ್ದ ಬಿಜೆಪಿ ಶಾಸಕ Read More »

ಬೆಂಗಳೂರು: ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ನೇಣಿಗೆ ಶರಣಾಗಿರುವ ಘಟನೆ ಬಸವೇಶ್ವರನಗರ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಡೆದಿದೆ. ಮೆಕಾನಿಕ್‌ ಕೆಲಸ ಮಾಡುತ್ತಿದ್ದ ಚಾಂದ್‌ಪಾಷಾ (31) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕೌಟುಂಬಿಕ ಕಲಹ ದಿಂದ ಮೊದಲ ಪತ್ನಿಯಿಂದ ದೂರವಾಗಿದ್ದರು. ಆ ಹಿನ್ನೆಲೆ ಚಾಂದ್‌ ಪಾಷಾ ಕಳೆದ 4 ತಿಂಗಳ ಹಿಂದಷ್ಟೇ ಉಸ್ಮಾ (26) ಎಂಬಾಕೆಯನ್ನು ಮದುವೆಯಾಗಿದ್ದ. ಚಾಂದ್‌ ಪಾಷಾ ಪತ್ನಿ ಉಸ್ಮಾಗೆ ಐಷಾರಾಮಿ ಜೀವನದ ಗೀಳಿತ್ತು. ಆ ಹಿನ್ನೆಲೆ ಯಲ್ಲಿಯೇ ದುಬಾರಿ ಬಟ್ಟೆ ಧರಿಸುವುದು. ಚಿನ್ನಾಭರಣ

ಬೆಂಗಳೂರು: ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ಆತ್ಮಹತ್ಯೆ Read More »

ಅಸಹಜ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಬಾಲಕನ ಇರಿದು ಕೊಂದ ಯುವಕ

ರಾಯ್‍ಪುರ: ಅಸಹಜ ಲೈಂಗಿಕ ಸಂಭೋಗಕ್ಕೆ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕನನ್ನು ಯುವಕನೊರ್ವ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಛತ್ತೀಸ್‍ಗಢದ ಬೆಮೆತಾರಾ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪಂಕಜ್ ವಿಶ್ವಕರ್ಮ(20) ಎಂದು ಗುರುತಿಸಲಾಗಿದೆ. ಬಿಜಭಟ ಮುರುಮ್ ಗಣಿ ಸಮೀಪದ ಪ್ರತ್ಯೇಕ ಸ್ಥಳಕ್ಕೆ ಸೋಮವಾರ ಬಾಲಕನನ್ನು ಕರೆದೊಯ್ದು ಹರಿತವಾದ ಆಯುಧದಿಂದ ಕೊಂದಿದ್ದಾನೆ. ಕೃತ್ಯ ವೆಸಗಿದ ಕೂಡಲೇ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಬೆಮೆತಾರಾ ಪೊಲೀಸ್ ಠಾಣೆಯ ಅಧಿಕಾರಿ ಪ್ರೇಮ್ ಪ್ರಕಾಶ್ ಅವಧಿಯಾ ತಿಳಿಸಿದ್ದಾರೆ. ಬಾಲಕ ಕಾಣೆಯಾಗಿರುವುದಾಗಿ ಬಾಲಕನ ಪೋಷಕರು ದೂರು ದಾಖಲಿಸಿದ

ಅಸಹಜ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಬಾಲಕನ ಇರಿದು ಕೊಂದ ಯುವಕ Read More »

ಕಳ್ಳತನ ಮಾಡಬೇಡ ಎಂದ ತಂದೆಯನ್ನೇ ಕೊಲೆ ಮಾಡಿದ ಮಗ

ಚಳ್ಳಕೆರೆ: ಕಳ್ಳತನ ಮಾಡಬೇಡ ಎಂದದ್ದಕ್ಕೆ ತಂದೆಯನ್ನೇ ಮಗ ಕೊಲೆ ಮಾಡಿದ ಘಟನೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲೂರಹಳ್ಳಿ ಗ್ರಾಮದ ಬರಮಸಾಗರ ಕೊಪ್ಲೆಯ ಗುಡ್ಲು ಮಲ್ಲಯ್ಯ(65) ಎಂಬವರು ತನ್ನ ಪುತ್ರ ಲೋಕೇಶ್(35) ಎಂಬಾತನನ್ನು ಕೊಲೆ ಮಾಡಿರುವುದು. ಇವರು ಕಳ್ಳತನ, ಜಗಳ ಮಾಡಬೇಡ. ಬರೀ ನಿನ್ನ ಮೇಲೆ ಆರೋಪಗಳು ಬರುತ್ತಿವೆ ಎಂದು ಬುದ್ದಿ ಮಾತು ಹೇಳಿದ್ದರು. ಇದರಿಂದ ಕೋಪಗೊಂಡ ಮಗ ರಾತ್ರಿ 12 ಗಂಟೆ ವೇಳೆಗೆ ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ. ಲೋಕೇಶ್ ಮೇಲೆ

ಕಳ್ಳತನ ಮಾಡಬೇಡ ಎಂದ ತಂದೆಯನ್ನೇ ಕೊಲೆ ಮಾಡಿದ ಮಗ Read More »

ಮಂಗಳೂರು: ಅಪಘಾತದಲ್ಲಿ ಗಾಯಗೊಂಡ ಯುವತಿ ಚಿಕಿತ್ಸೆ ಫಲಿಸದೆ ಸಾವು

ಮಂಗಳೂರು: ಮಂಗಳೂರು ನಗರ ಹೊರವಲಯದ ಅಡ್ಡೂರು ಸಮೀಪದ ಕಾಜಿಲ ಎಂಬಲ್ಲಿ ನಿನ್ನೆ ನಡೆದ ರಿಕ್ಷಾ ಮತ್ತು ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಾಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ ಮೃತಪಟ್ಟ ಯುವತಿಯನ್ನು ಕರಿಯಂಗಳ ಗ್ರಾಮದ ಪಳ್ಳಿಪಾಡಿಯ ಆಸ್ನಾ (18) ಎಂದು ಗುರುತಿಸಲಾಗಿದೆ. ಈಕೆ ನಿನ್ನೆ ತನ್ನ ತಾಯಿ ರೆಹನಾರೊಂದಿಗೆ ರಿಕ್ಷಾದಲ್ಲಿ ಗುರುಪುರ ಕೈಕಂಬದತ್ತದಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ವೇಳೆ ಪೊಳಲಿ ದ್ವಾರದಿಂದ ಅಡ್ಡೂರಿನತ್ತ ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ.

ಮಂಗಳೂರು: ಅಪಘಾತದಲ್ಲಿ ಗಾಯಗೊಂಡ ಯುವತಿ ಚಿಕಿತ್ಸೆ ಫಲಿಸದೆ ಸಾವು Read More »

ವಿದ್ಯಾರ್ಥಿನಿ ಜೊತೆಗೆ ಶಾಲಾ ಕೊಠಡಿಯಲ್ಲೇ ಮುಖ್ಯಶಿಕ್ಷಕನ ಸರಸ| ಮೊಬೈಲ್ ನಲ್ಲಿ ಚಿತ್ರೀಕರಿಸಿ ವೈರಲ್ ಮಾಡಿದ ವಿದ್ಯಾರ್ಥಿಗಳು

ಮೈಸೂರು: ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕ ರೊಮ್ಯಾನ್ಸ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮುಖ್ಯ ಶಿಕ್ಷಕ ಶಾಲಾ ಕೊಠಡಿಯಲ್ಲೇ ವಿದ್ಯಾರ್ಥಿನಿ ಜೊತೆ ರೊಮ್ಯಾನ್ಸ್ ಮಾಡಿದ್ದು, ಶಾಲೆಯ ಇತರ ವಿದ್ಯಾರ್ಥಿಗಳು ಈ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ವಿಡಿಯೋ ವೈರಲ್​ ಆಗಿದ್ದು, ವಿಡಿಯೋ ಆಧರಿಸಿ ಮುಖ್ಯ ಶಿಕ್ಷಕರ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದೆ. ದೂರು ಸ್ವೀಕರಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸುವ ಭರವಸೆ ನೀಡಿದ್ದಾರೆ.

ವಿದ್ಯಾರ್ಥಿನಿ ಜೊತೆಗೆ ಶಾಲಾ ಕೊಠಡಿಯಲ್ಲೇ ಮುಖ್ಯಶಿಕ್ಷಕನ ಸರಸ| ಮೊಬೈಲ್ ನಲ್ಲಿ ಚಿತ್ರೀಕರಿಸಿ ವೈರಲ್ ಮಾಡಿದ ವಿದ್ಯಾರ್ಥಿಗಳು Read More »

ಕಾರಿಗೆ ಹಂದಿ ಡಿಕ್ಕಿ – ಬಿಜೆಪಿ ಶಾಸಕನ ಪುತ್ರ ಸೇರಿ 7 ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ!

ಮುಂಬೈ: ಕಾರು ಅಪಘಾತದಲ್ಲಿ ಬಿಜೆಪಿ ಶಾಸಕನ ಪುತ್ರ ಸೇರಿದಂತೆ 7 ವೈದ್ಯಕೀಯ ವಿದ್ಯಾರ್ಥಿಗಳು ದುರ್ಮರಣವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳಲ್ಲಿ ಒಬ್ಬ ಗೊಂಡಿಯಾ ಜಿಲ್ಲೆಯ ತಿರೋರಾ ಕ್ಷೇತ್ರದ ಶಾಸಕ ವಿಜಯ್ ರಹಾಂಗದಲೆ ಅವರ ಪುತ್ರ ಆವಿಷ್ಕಾರ್ ಎಂದು ಗುರುತಿಸಲಾಗಿದೆ. ನೀರಜ್ ಚೌಹಾಣ್ (ಪ್ರಥಮ ವರ್ಷದ ಎಂಬಿಬಿಎಸ್), ನಿತೇಶ್ ಸಿಂಗ್ (2015 ಇಂಟರ್ನ್ ಎಂಬಿಬಿಎಸ್), ವಿವೇಕ್ ನಂದನ್ (2018, ಎಂಬಿಬಿಎಸ್ ಫೈನಲ್), ಪ್ರತ್ಯುಷ್ ಸಿಂಗ್ (2017 ಎಂಬಿಬಿಎಸ್), ಶುಭಂ ಜೈಸ್ವಾಲ್ (2017 ಎಂಬಿಬಿಎಸ್) ಮತ್ತು ಪವನ್ ಶಕ್ತಿ

ಕಾರಿಗೆ ಹಂದಿ ಡಿಕ್ಕಿ – ಬಿಜೆಪಿ ಶಾಸಕನ ಪುತ್ರ ಸೇರಿ 7 ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ! Read More »

ವಕೀಲರೊಟ್ಟಿಗೆ ಪ್ರಯಾಣಿಸುತ್ತಿದ್ದ ನ್ಯಾಯಾದೀಶೆ| ಕಾರನ್ನುಅಡ್ಡಗಟ್ಟಿದ ಸ್ಥಳೀಯ ವಕೀಲರ ಗುಂಪು

ದೊಡ್ಡಬಳ್ಳಾಪುರ: ನ್ಯಾಯಾಧೀಶೆಯೊಬ್ಬರು ರಾತ್ರಿ ವೇಳೆ ವಕೀಲರೊಟ್ಟಿಗೆ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ಸ್ಥಳೀಯ ವಕೀಲರ ಗುಂಪೊಂದು ಇಬ್ಬರನ್ನೂ ತರಾಟೆಗೆ ತೆಗೆದುಕೊಂಡ ವಿಡಿಯೊ ವೈರಲ್‌ ಆಗಿದೆ. ನಗರದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ನ್ಯಾಯಾಧೀಶೆ ಮತ್ತು ವಕೀಲರೊಬ್ಬರ ಜೊತೆ ವಕೀಲರ ಗುಂಪು ನಡೆಸಿದ ಜಟಾಪಟಿ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ.ಈ ವಿಡಿಯೊ ತುಣುಕು ಈಗ ಎಲ್ಲೆಡೆ ಹರಿದಾಡುತ್ತಿದೆ. ಕಾರಿನಲ್ಲಿ ಕುಳಿತಿದ್ದ ವಕೀಲನನ್ನು ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡ ಗುಂಪು ನಂತರ ಕಾರು ಚಾಲನೆ ಮಾಡುತ್ತಿದ್ದ ನ್ಯಾಯಾಧೀಶೆಯನ್ನೂ ಕೆಳಗೆ ಇಳಿಯುವಂತೆ ‌ಒತ್ತಾಯಿಸಿರುವುದು ವಿಡಿಯೊದಲ್ಲಿದೆ. ಈ

ವಕೀಲರೊಟ್ಟಿಗೆ ಪ್ರಯಾಣಿಸುತ್ತಿದ್ದ ನ್ಯಾಯಾದೀಶೆ| ಕಾರನ್ನುಅಡ್ಡಗಟ್ಟಿದ ಸ್ಥಳೀಯ ವಕೀಲರ ಗುಂಪು Read More »

ಸಂಪಾಜೆ: ಲಾರಿಯಲ್ಲಿ ಅಕ್ರಮ ಗೋ ಸಾಗಾಟ| ತಪಾಸಣೆ ವೇಳೆ ಪಲಾಯನಗೈದ ಖದೀಮರು

ಮಡಿಕೇರಿ: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಗೇಟಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈಚರ್ ಲಾರಿಯೊಂದರಲ್ಲಿ 25 ಕ್ಕೂ ಹೆಚ್ಚು ದನಗಳು ಪತ್ತೆಯಾದ ಘಟನೆ ನಿನ್ನೆ ತಡರಾತ್ರಿ ವರದಿಯಾಗಿದೆ. ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿ ದನಗಳನ್ನು ತುಂಬಿಕೊಂಡು ಬರಲಾಗಿದ್ದು, ಸಂಪಾಜೆ ಗೇಟಿನ ಸಿಬ್ಬಂದಿ ವಿಚಾರಣೆ ನಡೆಸಿದಾಗ ಇದು ಪಶುಆಹಾರ ಸಾಗಾಟ ಎಂದು ಚಾಲಕ ಹೇಳಿದನೆಂದೂ ಗೇಟಿನ ಸಿಬ್ಬಂದಿ ಅನುಮಾನ ಬಂದು ಲಾರಿಯನ್ನು ತಪಾಸಣೆ ನಡೆಸಿದಾಗ ಒಳಗೆ ದನದ ಫುಡ್ ನ ಜತೆಗೆ 25 ಕ್ಕೂ

ಸಂಪಾಜೆ: ಲಾರಿಯಲ್ಲಿ ಅಕ್ರಮ ಗೋ ಸಾಗಾಟ| ತಪಾಸಣೆ ವೇಳೆ ಪಲಾಯನಗೈದ ಖದೀಮರು Read More »