ಕ್ರೈಂ

ಸುಳ್ಯ: ತಂದೆಯಿಂದ ಮಗನಿಗೆ ಕತ್ತಿಯೇಟು| ಆಸ್ಪತ್ರೆಗೆ ದಾಖಲು

ಸುಳ್ಯ: ತಂದೆ ಮತ್ತು ಮಗನ ಮಧ್ಯೆ ಹೊಡೆದಾಟ ನಡೆದು ಮಗನಿಗೆ ಕತ್ತಿಯಿಂದ ಕಡಿದ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ. ಕತ್ತಿಯೇಟಿನಿಂದ ಯುವಕನ ಎದೆಗೆ ಗಂಭೀರವಾಗಿದ್ದು ಹಲ್ಲೆಗೊಳಗಾದ ಆತನನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡ್ಯ ನಿವಾಸಿ ಐತಪ್ಪ ನಾಯ್ಕ ಮತ್ತು ಅವರ ಮಗ ಜಯಪ್ರಕಾಶ್ ರವರ ಮಧ್ಯೆ ಮಾತಿನ ಚಕಮಕಿಯಾಗಿ ಹೊಡೆದಾಟ ನಡೆದಿದೆ ಎನ್ನಲಾಗಿದೆ. ತಂದೆಯೇ ಮಗನ ಎದೆಗೆ ಕತ್ತಿಯಿಂದ ಕಡಿದಿದ್ದು ಗಂಭೀರ ಗಾಯಗೊಂಡು ವಿಪರೀತ ರಕ್ತಸ್ರಾವಕ್ಕೊಳಗಾದ ಯುವಕನನ್ನು ಸುಳ್ಯ […]

ಸುಳ್ಯ: ತಂದೆಯಿಂದ ಮಗನಿಗೆ ಕತ್ತಿಯೇಟು| ಆಸ್ಪತ್ರೆಗೆ ದಾಖಲು Read More »

ಮಂಗಳೂರಿನ ಬಾಲೆಯ ಜತೆ ಮಾತನಾಡಿದ ಪ್ರಧಾನಿ ಮೋದಿ: ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರಧಾನ

ಮಂಗಳೂರು: ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ವಿಜೇತ ರಾಜ್ಯದ ಏಕೈಕ ಬಾಲಕಿ ಮಂಗಳೂರಿನ ಭರತನಾಟ್ಯ ಕಲಾವಿದೆ ರೆಮೋನಾ ಪರೇರಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿ ಪ್ರದಾನ ಮಾಡಿದರು. ಹೊಸದಿಲ್ಲಿಯಿಂದ ಡಿಜಿಟಲ್ ಮಾದ್ಯಮದ ಮೂಲಕ ಪ್ರಶಸ್ತಿ ವಿತರಿಸಿ ಪ್ರಧಾನಿ ಬಾಲಕಿ ಜತೆ ಮಾತನಾಡಿದರು.

ಮಂಗಳೂರಿನ ಬಾಲೆಯ ಜತೆ ಮಾತನಾಡಿದ ಪ್ರಧಾನಿ ಮೋದಿ: ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರಧಾನ Read More »

ರಾಷ್ಟ್ರಗೀತೆಗೆ ಅವಮಾನ| ಕೊಹ್ಲಿ ವಿರುದ್ಧ ಅಭಿಮಾನಿಗಳು ಗರಂ

ಕೇಪ್‌ಟೌನ್: ಕೇಪ್‌ಟೌನ್‌ನ ನ್ಯೂಲೆಂಡ್ಸ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 3ನೇ ಏಕದಿನ ಕ್ರಿಕೆಟ್‌ ಪಂದ್ಯದ ವೇಳೆ ರಾಷ್ಟ್ರಗೀತೆಗೆ ಅವಮಾನ ಮಾಡಿದ ಮಾಜಿ ನಾಯಕ ವಿರಾಟ್‌ ಕೊಹ್ಲಿ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇವರೀಗ ಭಾರಿ ಟ್ರೋಲ್‌ ಆಗುತ್ತಿದ್ದಾರೆ. ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಯ ಮೂರನೇ ಹಾಗೂ ಅಂತಿಮ ಹಣಾಹಣಿ ಆರಂಭಕ್ಕೂ ಮುನ್ನ ಇಂಥದ್ದೊಂದು ಘಟನೆ ನಡೆದಿದೆ. ಪಂದ್ಯದ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡುತ್ತಿದ್ದಾಗ ವಿರಾಟ್‌ ಕೊಹ್ಲಿ ಚೂಯಿಂಗ್‌ ಗಮ್‌ ಜಗಿಯುತ್ತಾ ನಿಂತ್ತಿದ್ದರು.

ರಾಷ್ಟ್ರಗೀತೆಗೆ ಅವಮಾನ| ಕೊಹ್ಲಿ ವಿರುದ್ಧ ಅಭಿಮಾನಿಗಳು ಗರಂ Read More »

ಮದುವೆಯಾಗಲು ನಾದಿನಿಯನ್ನೇ ಅಪಹರಿಸಿದ ಬಾವ| ಮೂವರು ಅರೆಸ್ಟ್

ಬೆಂಗಳೂರು: ಮದುವೆ ಮಾಡಿಕೊಳ್ಳಲು ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವ ಮತ್ತು ಕೃತ್ಯಕ್ಕೆ ಸಾಥ್ ನೀಡಿದ ಮತ್ತಿಬ್ಬರನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವಂತೆ ಬಲವಂತ ಮಾಡಿ ನಾದಿನಿಯನ್ನು ದೇವರಾಜ್ ಅಪಹರಣ ಮಾಡಿದ್ದ. ಜನವರಿ 22 ರಂದು ಯುವತಿಯನ್ನು ಅಪಹರಣ ಮಾಡಲಾಗಿತ್ತು. ನಂದಿನಿಯನ್ನು ಮದುವೆಯಾಗುವುದಕ್ಕಾಗಿ ದೇವರಾಜ್ ಅಪಹರಣದ ಕತೆ ಕಟ್ಟಿದ್ದ. ಆರೋಪಿ ಸೇರಿದಂತೆ ಸೇರಿದಂತೆ ಮೂವರನ್ನು ಹಾಸನದ ಸಕಲೇಶಪುರದಲ್ಲಿ ಬೆಂಗಳೂರಿನ ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 22 ರಂದು ಅಪಹರಿಸಲಾಗಿದ್ದ ಯುವತಿಯನ್ನು ರಕ್ಷಣೆ ಮಾಡಲಾಗಿದೆ ಎನ್ನಲಾಗಿದೆ.

ಮದುವೆಯಾಗಲು ನಾದಿನಿಯನ್ನೇ ಅಪಹರಿಸಿದ ಬಾವ| ಮೂವರು ಅರೆಸ್ಟ್ Read More »

ಪಾಣೆಮಂಗಳೂರು: ಕಲ್ಲುರ್ಟಿ ದೇವಸ್ಥಾನದ ಸಮೀಪ ಅಪರಿಚಿತ ಶವ ಪತ್ತೆ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ಕಲ್ಲುರ್ಟಿ ದೇವಸ್ಥಾನದ ಸಮೀಪದಲ್ಲಿ ಪತ್ತೆಯಾಗಿದೆ. ಪಾಣೆಮಂಗಳೂರು ಕಲ್ಲುರ್ಟಿ ದೇವಸ್ಥಾನದ ಸಮೀಪ ಬೊರಲಾಗಿ ಮಲಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಕಾಣಸಿಕ್ಕಿದ್ದು, ಸ್ಥಳೀಯರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸುಮಾರು 65 ರಿಂದ 70 ವರ್ಷ ಪ್ರಾಯದ ವ್ಯಕ್ತಿ ಮೃತಪಟ್ಟಿದ್ದು, ಇವರ ಗುರುತು ಪತ್ತೆಯಾಗಬೇಕಿದೆ. ಹೃದಯಾಘಾತದಿಂದ ನಿಧನರಾಗಿರಬಹುದು ಎಂಬ ಶಂಕೆಯನ್ನು ಪೋಲೀಸರು ನೀಡಿದ್ದಾರೆ. ಮಾಹಿತಿ ಲಭ್ಯ ವಾಗದ ಹಿನ್ನಲೆ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇನ್ನು ಮೃತಪಟ್ಟ

ಪಾಣೆಮಂಗಳೂರು: ಕಲ್ಲುರ್ಟಿ ದೇವಸ್ಥಾನದ ಸಮೀಪ ಅಪರಿಚಿತ ಶವ ಪತ್ತೆ Read More »

ಸುಳ್ಯ : ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋದ ಆರೋಪ|ಬಜರಂಗಿಗಳ ನಡುವೆ ಮಾರಾಮಾರಿ

ಸುಳ್ಯ: ಬಾಲಕಿಯೊಬ್ಬಳನ್ನು ಕಾರಿನಲ್ಲಿ ಕರೆದುಕೊಂಡು ಹೋದ ವಿಚಾರಕ್ಕೆ ಸಂಬಂಧಿಸಿದಂತೆ ಬಜರಂಗದಳದ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿರುವ ಘಟನೆ ನಗರದ ಪೈಚಾರು ಬಳಿ ನಡೆದಿದೆ. ಘಟನೆಗೆ ಸಂಬಂಧಿಸಿ ರಕ್ಷಿತ್ ಎಂಬ ಯುವಕನ ಮೇಲೆ ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ. ಯುವಕನೊಬ್ಬ ಶಾಲಾ ಬಾಲಕಿಯೊಬ್ಬಳನ್ನು ಪುತ್ತೂರಿನಿಂದ ಆಕೆಯ ಮನೆಗೆ ಬಿಡಲೆಂದು ಕಾರಲ್ಲಿ ಕರೆದುಕೊಂಡು ಹೋಗಿದ್ದನು. ಇದನ್ನು ಆರೋಪಿಸಿ ಯುವಕನಿಗೆ ಹಲ್ಲೆ ನಡೆಸಿದರೆಂದೂ ಹೇಳಲಾಗಿದೆ. ಇದಾದ ಬಳಿಕ ಎರಡೂ ಕಡೆಯವರು ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದಾರೆ. ಎರಡೂ

ಸುಳ್ಯ : ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋದ ಆರೋಪ|ಬಜರಂಗಿಗಳ ನಡುವೆ ಮಾರಾಮಾರಿ Read More »

ಸಾಗರ: ಹೃದಯಾಘಾತದಿಂದ ಐದರ ಬಾಲೆ ಸಾವು

ಸಾಗರ: ನಗರದ ಅಣಲೆಕೊಪ್ಪದಲ್ಲಿ ಆಯತಪ್ಪಿ ಬಿದ್ದ ಮಗು, ಆಘಾತಗೊಂಡು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಕ್ರಿಶಾ (5) ಮೃತಪಟ್ಟ ಮಗು. ಈಕೆ ಸಂಜೆ ಆಟವಾಡಿಕೊಂಡಿದ್ದಾಗ ಆಯತಪ್ಪಿ ಬಿದ್ದಿದ್ದಾಳೆ. ಕೂಡಲೇ ಮಗುವನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಆ ವೇಳೆಗೆ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ಸಾಗರ: ಹೃದಯಾಘಾತದಿಂದ ಐದರ ಬಾಲೆ ಸಾವು Read More »

ಸುಳ್ಯ: ಮಂಗಳೂರಿನಲ್ಲಿ ನಾಪತ್ತೆಯಾದ ಬೆಳ್ಳಾರೆಯ ಮಹಿಳೆ ಮೈಸೂರಿನಲ್ಲಿ ಪತ್ತೆ

ಮಂಗಳೂರು : ಬ್ಯಾಂಕಿಗೆ ಹೋಗಿ ಬರುತ್ತೇನೆ ಎಂದು ಮಂಗಳೂರಿನ ಉರ್ವ ಸ್ಟೋರ್ ನಿಂದ ನಾಪತ್ತೆಯಾಗಿದ್ದ ಬೆಳ್ಳಾರೆ ಮೂಲದ ವಿವಾಹಿತ ಮಹಿಳೆ ಪತ್ತೆಯಾದ ಬಗ್ಗೆ ವರದಿಯಾಗಿದೆ. ದಿವ್ಯಾ(29) ನಾಪತ್ತೆಯಾದವರು. ಇವರು ಶುಕ್ರವಾರ ಬೆಳ್ಳಾರೆ ಕಲ್ಮಡ್ಕದ ಮನೆಯಿಂದ ಮುಂಜಾನೆ ತನ್ನ ಅಕ್ಕ ಚೈತ್ರಾ ಅವರೊಂದಿಗೆ ಮಂಗಳೂರಿಗೆ ಬಂದಿದ್ದು ಉರ್ವ ಸ್ಟೋರ್ ಮೂಡ ಬಿಲ್ಡಿಂಗ್ ಮುಂಭಾಗ ಎಸ್.ಆರ್. ಫ್ಯಾನ್ಸಿ ಬಳಿ ಬಂದ ಬಳಿಕ ಬ್ಯಾಂಕಿಗೆ ಹೋಗಿ ಬರುತ್ತೇನೆ ಎಂದು ತಿಳಿಸಿ ಬಳಿಕ ಬಾರದೆ, ಫೋನ್ ಕರೆಗೂ ಸಿಗದೇ ನಾಪತ್ತೆಯಾಗಿದ್ದರು. ಆಕೆಯ ಮೊಬೈಲ್

ಸುಳ್ಯ: ಮಂಗಳೂರಿನಲ್ಲಿ ನಾಪತ್ತೆಯಾದ ಬೆಳ್ಳಾರೆಯ ಮಹಿಳೆ ಮೈಸೂರಿನಲ್ಲಿ ಪತ್ತೆ Read More »

ಶಿವಮೊಗ್ಗ: ಪರಿಚಯಸ್ಥರಿಂದಲೇ ಬಾಲಕಿಯ ಅತ್ಯಾಚಾರ| ವಿಡಿಯೋ ವೈರಲ್, ಇಬ್ಬರ ಬಂಧನ

ಶಿವಮೊಗ್ಗ: ಹೊಸನಗರ ಬಸ್​ ನಿಲ್ದಾಣದಲ್ಲಿ ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸಂತೋಷ್ (24) ಹಾಗೂ ಸುನೀಲ್ (26) ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಾಲಕಿ ಬಸ್​ಗಾಗಿ ಕಾಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಈ ಇಬ್ಬರು ಯುವಕರು, ನಾವು ನಿನ್ನ ಗ್ರಾಮಕ್ಕೆ ಹೋಗುತ್ತಿದ್ದೇವೆ ಎಂದು ಪುಸಲಾಯಿಸಿ ಆಕೆಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರವೆಸಗಿ ವಿಡಿಯೋ ಸಹ ಮಾಡಿದ್ದರು. ಘಟನೆ ಬಗ್ಗೆ

ಶಿವಮೊಗ್ಗ: ಪರಿಚಯಸ್ಥರಿಂದಲೇ ಬಾಲಕಿಯ ಅತ್ಯಾಚಾರ| ವಿಡಿಯೋ ವೈರಲ್, ಇಬ್ಬರ ಬಂಧನ Read More »

ಮದುವೆ ಸಮಾರಂಭದಲ್ಲಿ ಸಹೋದರನ ಸಂಬಂಧಿಯೊಡನೆ ಭರ್ಜರಿ ಡ್ಯಾನ್ಸ್ |ಪಿತ್ತ ನೆತ್ತಿಗೇರುತ್ತಿದ್ದಂತೆ ಭಾವಿ ಪತ್ನಿಯ ಕೆಪ್ತಂಡೆಗೆ ಕೊಟ್ಟ ಪತಿ |ಕೆರಳಿದ ವಧುವಿನಿಂದ ವರನ ಬದಲಾವಣೆ

ತಮಿಳುನಾಡು: ವಿವಾಹ ಸಮಾರಂಭದಲ್ಲಿ ಮದುಮಗಳು ಡ್ಯಾನ್ಸ್ ಮಾಡಿದ್ದು, ಈ ಸಂದರ್ಭದಲ್ಲಿ ಆಕ್ರೋಶಗೊಂಡ ವರ ಆಕೆಯ ಕೆನ್ನೆಗೆ ಹೊಡೆದಿದ್ದ, ಇದರ ಪರಿಣಾಮ ಮಧುಮಗಳು ತನ್ನ ಸಹೋದರ ಸಂಬಂಧಿಯನ್ನು ವಿವಾಹವಾಗಿರುವ ಪ್ರಕರಣ ಇದಾಗಿದೆ. ಒಟ್ಟಾಗಿ ಮೂವರ ಜೀವನದ ದಿಕ್ಕನ್ನೇ ಬದಲಿಸಿರುವ ಅಪರೂಪದ ಪ್ರಸಂಗವೊಂದು ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಏನಿದು ಘಟನೆ: ಇದೊಂದು ಸಿನಿಮಾ ಶೈಲಿಯಲ್ಲಿ ನಡೆದ ಘಟನೆಯಂತಿದ್ದು, ಸ್ಥಳೀಯ ಪ್ರಸಿದ್ಧ ಉದ್ಯಮಿಯೊಬ್ಬರ ಮಗಳ ವಿವಾಹ ತಮಿಳುನಾಡಿನ ಕಡಂಪುಲಿಯೂರ್ ನಲ್ಲಿ ಜನವರಿ 20ರಂದು ನಡೆಯಬೇಕಾಗಿತ್ತು. ಪನ್ರುಟಿಯ ವಧು ಹಾಗೂ ಪೆರಿಯಕುಟ್ಟುಪಾಳ್ಯಂನ ವರ

ಮದುವೆ ಸಮಾರಂಭದಲ್ಲಿ ಸಹೋದರನ ಸಂಬಂಧಿಯೊಡನೆ ಭರ್ಜರಿ ಡ್ಯಾನ್ಸ್ |ಪಿತ್ತ ನೆತ್ತಿಗೇರುತ್ತಿದ್ದಂತೆ ಭಾವಿ ಪತ್ನಿಯ ಕೆಪ್ತಂಡೆಗೆ ಕೊಟ್ಟ ಪತಿ |ಕೆರಳಿದ ವಧುವಿನಿಂದ ವರನ ಬದಲಾವಣೆ Read More »