ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್| ಇಬ್ಬರು ಸ್ಥಳದಲ್ಲೇ ಸಾವು
ಚಿಕ್ಕಮಗಳೂರು: ಕಾರಿನ ಟೈರ್ ಬ್ಲಾಸ್ಟ್ ಆಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕೊಪ್ಪದ ಗುಣವಂತೆ ಮೆಡಿಕಲ್ ಮಾಲೀಕ ರಾಜಶೇಖರ್ ಹಾಗೂ ಆಲ್ದೂರಿನ ಮಣಿಕಂಠ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಆಗುಂಬೆಯಿಂದ ಕೊಪ್ಪಕ್ಕೆ ತೆರಳುತ್ತಿರುವಾಗ ಕೊಪ್ಪ ಹರಿಹರಪುರ ರಸ್ತೆಯ ಬಳಿ ಬರುವ ನಾಗಲಾಪುರ ಸೇತುವೆ ಸಮೀಪ ಈ ಅಪಘಾತ ನಡೆದಿದೆ. ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಕಾರಿನಲ್ಲಿ ಇನ್ನೂ ಳಿದ ಇಬ್ಬರಿಗೆ ಗಂಭೀರ ಗಾಯವಾಗಿದೆ. […]
ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್| ಇಬ್ಬರು ಸ್ಥಳದಲ್ಲೇ ಸಾವು Read More »








