ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ| ಸಿನಿಮಾ ನಿರ್ಮಾಪಕ ಆನಂದ ಅಪ್ಪುಗೋಳ್ ಬಂಧನ
ಬೆಂಗಳೂರು: ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಿರ್ಮಾಪಕ ಆನಂದ್ ಅಪ್ಪುಗೋಳ್ʼ ಇಡಿ ಅಧಿಕಾರಿಗಳ ಬಂಧನಕ್ಕೆ ಒಳಗಾಗಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ಅವ್ಯವಹಾರ ಆರೋಪದಲ್ಲಿ ಅಪ್ಪುಗೋಳ್ ವಿರುದ್ಧ 250 ಕೋಟಿ ರೂ ವಂಚನೆ ಆರೋಪವಿದ್ದು, ಪಿಎಂಎಲ್ಎ ಕಾಯ್ದೆಯಡಿ ಇಡಿ ದೂರು ದಾಖಲಿಸಿತ್ತು. ಸಧ್ಯ ಈ ಸಂಬಂಧ ಸ್ಯಾಂಡಲ್ವುಡ್ ನಿರ್ಮಾಪಕನನ್ನ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಆನಂದ ಅಪ್ಪುಗೋಳ ಮಾಲೀಕತ್ವದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ […]
ಸಹಕಾರ ಬ್ಯಾಂಕ್ ನಲ್ಲಿ ಅವ್ಯವಹಾರ| ಸಿನಿಮಾ ನಿರ್ಮಾಪಕ ಆನಂದ ಅಪ್ಪುಗೋಳ್ ಬಂಧನ Read More »









