ಕ್ರೈಂ

ಬೆಂಗಳೂರು: ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ

ಬೆಂಗಳೂರು: ತಡರಾತ್ರಿ ಬೆಂಗಳೂರಿನ ಅರಕೆರೆ ಗೇಟ್ ಬಳಿಯಿರುವ ಬೃಹತ್ ಶಾಪಿಂಗ್ ಸಂಕೀರ್ಣವಾದ ಸೌಥ್ ಇಂಡಿಯನ್ ಮಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣಕ್ಕೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಾಲ್ ನ ಸೂಪರ್ ಮಾರ್ಕೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಮಾಲ್ ನಲ್ಲಿ ಯಾರೂ ಇರದಿರುವ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಇನ್ನು ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ. ಸದ್ಯ ಘಟನೆಗೆ ನಿಖರ […]

ಬೆಂಗಳೂರು: ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ Read More »

ಮಂಗಳೂರು: ಕುಖ್ಯಾತ ರೌಡಿ ಶೀಟರ್ ಗಳ ಬಂಧಿಸಿದ ಪೊಲೀಸರು

ಮಂಗಳೂರು, ಜ.14. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜೈಲಿನಿಂದ ಜಾಮೀನಿನ ಮೇರೆಗೆ ಬಿಡುಗಡೆಗೊಂಡಿದ್ದ ಆಕಾಶ ಭವನ ಶರಣ್ ಸಹಿತ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೋಹಿದಾಸ್ ಯಾನೆ ಶರಣ್ ಆಕಾಶಭವನ (38), ಅನಿಲ್ ಕುಮಾರ್ ಸಾಲ್ಯಾನ್ ಯಾನೆ ಅನಿಲ್ ಪಂಪ್ ವೆಲ್ (40), ಸೈನಾಲ್ ಡಿ ಸೋಜಾ (22), ಪ್ರಸಾದ್ (39) ಹಾಗೂ ಚೇತನ್

ಮಂಗಳೂರು: ಕುಖ್ಯಾತ ರೌಡಿ ಶೀಟರ್ ಗಳ ಬಂಧಿಸಿದ ಪೊಲೀಸರು Read More »

ಪುತ್ತೂರು: ಹೆತ್ತ ತಾಯಿಯನ್ನೇ ಅತ್ಯಾಚಾರಗೈದ ಪಾಪಿ ಮಗ

ಪುತ್ತೂರು: ಹೆತ್ತು ಸಾಕಿ ಸಲಹಿದ ತಾಯಿಯನ್ನೇ ಕಿರಾತಕ ಮಗನೊಬ್ಬ ಅತ್ಯಾಚಾರಗೈದ ಘಟನೆ ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಕೆದಂಬಾಡಿ ಕುರಿಕ್ಕಾರದ ಜಯರಾಮ ರೈ ಅತ್ಯಾಚಾರ ಎಸಗಿರುವ ಆರೋಪಿ. 58 ವರ್ಷದ ತನ್ನ ತಾಯಿಯೊಂದಿಗೆ ವಾಸವಾಗಿರುವ ಜಯರಾಮ ಜ.12ರಂದು ಎಂದಿನಂತೆ ರಾತ್ರಿ ಊಟ ಮಾಡಿ ಅವರ ರೂಮ್ ನಲ್ಲಿ ಮಲಗಿದ್ದ. ಮುಂಜಾನೆ 3 ಗಂಟೆಯ ವೇಳೆಗೆ ತಾಯಿ ಮಲಗಿದ್ದ

ಪುತ್ತೂರು: ಹೆತ್ತ ತಾಯಿಯನ್ನೇ ಅತ್ಯಾಚಾರಗೈದ ಪಾಪಿ ಮಗ Read More »

ಕರಾಳ ಶುಕ್ರವಾರ:ಭೀಕರ ಅಪಘಾತಕ್ಕೆ ಏಳು ಬಲಿ

ದಾವಣಗೆರೆ: ಭೀಕರ ರಸ್ತೆ ಅಪಘಾತದಲ್ಲಿ ಎಳು ಮಂದಿ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದಿದೆ. ಕಾರು ಡಿವೈಡರ್​​ಗೆ ಢಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರು ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರಾಳ ಶುಕ್ರವಾರ:ಭೀಕರ ಅಪಘಾತಕ್ಕೆ ಏಳು ಬಲಿ Read More »

ಭೀಕರ ಅಪಘಾತ| ರಿಯಾಲಿಟಿ ಶೋ ಪುಟಾಣಿ ತಾರೆ ಸಮನ್ವಿ ವಿಧಿವಶ|

ಬೆಂಗಳೂರು:‌ ಟಿಪ್ಪರ್​ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಕನ್ನಡ ವಾಹಿನಿವೊಂದರಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ‘ನನ್ನಮ್ಮ ಸೂಪರ್​ ಸ್ಟಾರ್​ ಸ್ಪರ್ಧಿ’ ಸಮನ್ವಿ (6) ಸಾವನ್ನಪ್ಪಿದ್ದಾರೆ. ಗುರುವಾರ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಬಾಲಕಿ ತಾಯಿ ಅಮೃತಾ ನಾಯ್ಡು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಗೆ ಬಾಲಕಿ ಮೃತದೇಹವನ್ನು ಕಿಮ್ಸ್​ಗೆ ರವಾನಿಸಲಾಗಿದ್ದು, ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್

ಭೀಕರ ಅಪಘಾತ| ರಿಯಾಲಿಟಿ ಶೋ ಪುಟಾಣಿ ತಾರೆ ಸಮನ್ವಿ ವಿಧಿವಶ| Read More »

ಅರ್ಚಕ ಸ್ಥಾನಕ್ಕಾಗಿ ಗರ್ಭಗುಡಿಯೊಳಗೆ ಬಡಿದಾಡಿಕೊಂಡ ಅರ್ಚಕರು

ಹಾವೇರಿ: ಪ್ರಧಾನ ಅರ್ಚಕ ಸ್ಥಾನಕ್ಕಾಗಿ ಅರ್ಚಕರು ಗರ್ಭಗುಡಿಯಲ್ಲಿ ಬಡಿದಾಡಿಕೊಂಡ ಘಟನೆ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದ ಮಾಲತೇಶ ದೇವಸ್ಥಾನದಲ್ಲಿ ನಡೆದಿದೆ. ಪೂಜೆ ಮಾಡುವ ಸಂಬಂಧ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ ಭಟ್, ದೇವಸ್ಥಾನದ ಪರಿಚಾರಕ ಶಿವಪ್ಪ ಉಪ್ಪಾರ ಹಾಗೂ ಮೃತ್ಯುಂಜಯ ಎಂಬುವವರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಬೆಳಗಿನ ಜಾವ ದೇವರ ಮೊದಲ ಪೂಜೆಗಾಗಿ ಪ್ರಧಾನ ಅರ್ಚಕ ಸಂತೋಷ ಭಟ್ ಗಂಟೆ ಕೇಳಿದ್ದಾರೆ. ಈ ವೇಳೆ ಗಂಟೆ ಕೊಡದೆ ಮೃತ್ಯುಂಜಯ ಎಂಬುವವರು ದೇವರ ತ್ರಿಶೂಲದಿಂದ ಹಲ್ಲೆ

ಅರ್ಚಕ ಸ್ಥಾನಕ್ಕಾಗಿ ಗರ್ಭಗುಡಿಯೊಳಗೆ ಬಡಿದಾಡಿಕೊಂಡ ಅರ್ಚಕರು Read More »

ಯುವತಿಯೊಂದಿಗೆ ಅಸಭ್ಯ ವರ್ತನೆ| ಯುವಕನ ಬೆತ್ತಲೆಗೊಳಿಸಿ ಹಲ್ಲೆಗೈದ ತಂಡ|

ಹಾಸನ: ಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಕಾರಣಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ನಡೆದಿದೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಯುವಕ ಕೈ ಮುಗಿದು ಬೇಡಿಕೊಂಡರೂ ಬಿಡದ ಯುವಕರ ಗುಂಪು ಆತನ ಮೇಲೆ ಹಲ್ಲೆ ನಡೆಸಿದೆ. ಬಿಜಾಪುರ ಮೂಲದ ಮೇಘರಾಜ್ ಹಲ್ಲೆಗೊಳಗಾಗಿದ್ದು, ಈತ ಹಾಸನದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ. ಮೇಘರಾಜ್ ಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಕಾರಣಕ್ಕೆ ಜನನಿಬಿಡ ಪ್ರದೇಶದಲ್ಲೇ ಬೆತ್ತಲೆಗೊಳಿಸಿ ಎಳೆದಾಡುವ ವಿಡಿಯೋ

ಯುವತಿಯೊಂದಿಗೆ ಅಸಭ್ಯ ವರ್ತನೆ| ಯುವಕನ ಬೆತ್ತಲೆಗೊಳಿಸಿ ಹಲ್ಲೆಗೈದ ತಂಡ| Read More »

ಮದುವೆಗೆ ಸಿಂಗರಿಸಿದಂತಿದ್ದ ಕಾರಿನೊಳಗೆ ಗೋವುಗಳ ಗುದ್ದಾಟ| ಅಕ್ರಮ ಗೋಸಾಗಾಟಕ್ಕೆ ಹೊಸ ಮಾರ್ಗ ಕಂಡುಕೊಂಡ ಗೋಕಳ್ಳರು|

ಉಡುಪಿ: ಮದುವೆ ಮನೆಗೆ ಹೊರಟಿರುವಂತೆ ಕಾರಿನ ಹೊರಗಡೆ ಸಿಂಗಾರ ಮಾಡಿ, ಒಳಗಡೆ ಹಸುಗಳ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಭಯಾನಕ ಕೃತ್ಯವೊಂದು ಉಡುಪಿಯಲ್ಲಿ ನಡೆದಿದ್ದು, ಖದೀಮರು ಸಿಕ್ಕಿಬಿದ್ದಿದ್ದಾರೆ. ಗೋವುಗಳನ್ನು ಸಾಗಾಟ ಮಾಡಲು ಖದೀಮರು ಕಂಡುಕೊಂಡಿರುವ ಹೊಸ ಮಾರ್ಗ ಎಲ್ಲರನ್ನೂ ದಂಗುಬಡಿಸಿದೆ. ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದಲ್ಲಿ ಈ ಘಟನೆ ನಡೆದಿದ್ದು, ಇನ್ನೋವಾ ಕಾರನ್ನು ಮದುವೆ ಕಾರಿನಂತೆ ಸಿಂಗರಿಸಿಕೊಂಡು ಯಾರಿಗೂ ಅನುಮಾನ ಬಾರದಂತೆ ಮಾಡಲಾಗಿದೆ. ಅದರಲ್ಲಿ ಕದ್ದ ಹಸುಗಳನ್ನು ತುಂಬಿಕೊಂಡು ಸಾಗಿಸಲಾಗುತ್ತಿತ್ತು. ವಿಷಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ

ಮದುವೆಗೆ ಸಿಂಗರಿಸಿದಂತಿದ್ದ ಕಾರಿನೊಳಗೆ ಗೋವುಗಳ ಗುದ್ದಾಟ| ಅಕ್ರಮ ಗೋಸಾಗಾಟಕ್ಕೆ ಹೊಸ ಮಾರ್ಗ ಕಂಡುಕೊಂಡ ಗೋಕಳ್ಳರು| Read More »

ಕಡಬ: ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಡಬ: ರಬ್ಬರ್ ಗೆ ಬೆರೆಸುವ ಆಸಿಡ್ ಸೇವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮೂಲತಃ ಕೇರಳದ ಶ್ರೀಧರನ್ ಕಾಣಿ ಎಂದು ಗುರುತಿಸಲಾಗಿದೆ. ಶ್ರೀಧರನ್ ಕುದ್ಮಾರಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ರಬ್ಬರ್ ಟ್ಯಾಪಿಂಗ್ ವೃತ್ತಿ ಮಾಡುತ್ತಿದ್ದರು. ಇವರು ರಬ್ಬರ್ ಶೀಟ್ ಮಾಡಲು ಉಪಯೋಗಿಸುವ ಆಸಿಡ್ ನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಜೊತೆಗಿದ್ದ ರೆಝಿ ಆರ್ ಸೋಮರಾಜ್ ಎಂಬವರು ಸ್ಥಳೀಯರ ಸಹಾಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಿಸಿ, ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ

ಕಡಬ: ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ತುಳುನಾಡಿನಲ್ಲಿ ದೈವಗಳ ಕೆಟ್ಟ ರೀತಿಯಲ್ಲಿ ಅವಮಾನ| ಮುಸ್ಲಿಂ ಯುವಕನ ಬೆನ್ನಲ್ಲೇ ಹಿಂದೂ ವ್ಯಕ್ತಿಯಿಂದ ದೈವನಂಬಿಕೆಗೆ ಅವಮಾನ|ಈತನ ಬಂಧನ ಯಾವಾಗ?

“ಪತ್ತ್ ಇಂಜಿ ಪೊನ್ನು… ನಾಲ್ ಇಂಜಿ ಪಜೆ, ನಾಲ್ ಇಂಚಿ….. “ಮುಸ್ಲಿಂ ಯುವಕನ ಬೆನ್ನಲ್ಲೇ ಹಿಂದೂ ಯುವಕನಿಂದ ದೈವನಂಬಿಕೆಗೆ ಅಪಮಾನ| ಜಾಲತಾಣಗಳಲ್ಲಿ ವಿಡಿಯೋ ವೈರಲ್. ಈತನ ಬಂಧನ ಯಾವಾಗ..? ಮಂಗಳೂರು: ಮುಸ್ಲಿಂ ಯುವಕನೋರ್ವ ಕೊರಗಜ್ಜನ ವೇಷ ಧರಿಸಿ ಅವಮಾನ ಮಾಡಿದ ವಿಡಿಯೋ ವೈರಲ್ ಆಗುತ್ತಿರುವ ಬೆನ್ನಲ್ಲೇ ಹಿಂದೂ ಯುವಕನೋರ್ವ ದೈವಗಳ ಕಟ್ಟು(ಪ್ರಾರ್ಥನೆ) ಹೇಳುವಂತೆ ಕೆಟ್ಟ ರೀತಿಯಲ್ಲಿ ಅವಮಾನ ಮಾಡಿದ ವಿಡಿಯೋಗಳು ಜಾಣತಾಣದಲ್ಲಿ ವೈರಲ್ ಆಗುತ್ತಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.ಕೆಲ ದಿನಗಳ ಹಿಂದೆ ವಿಟ್ಲದ ಮುಸ್ಲಿಂ ಯುವಕ ತನ್ನ

ತುಳುನಾಡಿನಲ್ಲಿ ದೈವಗಳ ಕೆಟ್ಟ ರೀತಿಯಲ್ಲಿ ಅವಮಾನ| ಮುಸ್ಲಿಂ ಯುವಕನ ಬೆನ್ನಲ್ಲೇ ಹಿಂದೂ ವ್ಯಕ್ತಿಯಿಂದ ದೈವನಂಬಿಕೆಗೆ ಅವಮಾನ|ಈತನ ಬಂಧನ ಯಾವಾಗ? Read More »