ಕ್ರೈಂ

ಲಾರಿ ಹತ್ತಿಸಿ ಪ್ರಧಾನಿ ಮೋದಿ ಕೊಲ್ಲಲು ಕಾಂಗ್ರೆಸ್ ಸಂಚು ರೂಪಿಸಿತ್ತು…! ಈ ಸುಳ್ಳು ಸುದ್ದಿಯ ಸತ್ಯಾಂಶವೇನು? ವಾಸ್ತವ ಸತ್ಯ ನೀವೇ ಓದಿ…

ಪಂಜಾಬ್: ಇಲ್ಲಿನ ಫಿರೋಜ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲು ಉದ್ದೇಶಿಸಿದ್ದ ಸಾರ್ವಜನಿಕ ರ್ಯಾಲಿಗೆ ರೈತರು ಅಡ್ಡಿಪಡಿಸಿದ ಕಾರಣ ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಕ್ಕಿಹಾಕಿಕೊಂಡಿದ್ದರು ಎಂಬ ಘಟನೆ ಇಡೀ ದೇಶದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಈ ಕಾರಣಕ್ಕಾಗಿ ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ರ್ಯಾಲಿಯನ್ನು ಮೋದಿಯವರು ಮೊಟಕುಗೊಳಿಸಿದರು. ಜ.5 ರಂದು ನಡೆದ ಈ ಘಟನೆಯನ್ನು ಪಂಜಾಬ್ ಸರ್ಕಾರದ ಭದ್ರತಾ ವೈಫಲ್ಯ ಎಂದು ಬಿಜೆಪಿ ಆರೋಪಿಸಿದೆ. ಇನ್ನೊಂದೆಡೆ ಯಾವುದೇ ಭದ್ರತಾ ಲೋಪ […]

ಲಾರಿ ಹತ್ತಿಸಿ ಪ್ರಧಾನಿ ಮೋದಿ ಕೊಲ್ಲಲು ಕಾಂಗ್ರೆಸ್ ಸಂಚು ರೂಪಿಸಿತ್ತು…! ಈ ಸುಳ್ಳು ಸುದ್ದಿಯ ಸತ್ಯಾಂಶವೇನು? ವಾಸ್ತವ ಸತ್ಯ ನೀವೇ ಓದಿ… Read More »

ಕೇಸರಿ ಶಾಲು v/s ಸ್ಕಾರ್ಫ್ ಗಲಾಟೆಗೆ ತಾರ್ಕಿಂತ ಅಂತ್ಯ| ಪೋಷಕರ ಸಭೆಯಲ್ಲಿ ಬಗೆಹರಿಯಿತು ವಿವಾದ|

ಚಿಕ್ಕಮಗಳೂರು: ಕಳೆದ ಎಂಟತ್ತು ದಿನಗಳಿಂದ ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಲೆದೂರಿದ್ದ ಕೇಸರಿ ಶಲ್ಯ ಹಾಗೂ ಸ್ಕಾರ್ಫ್ ವಿವಾದಕ್ಕೆ ಶಾಂತಿಯುತ ತೆರೆಬಿದ್ದಿದೆ. ಕಾಲೇಜಿನ ಪ್ರಾಂಶುಪಾಲರು ಸೋಮವಾರ ಕಾಲೇಜಿನಲ್ಲಿ ಪೋಷಕರ ಸಭೆ ಕರೆದಿದ್ದರು. ಪೋಷಕರ ಸಭೆಯಲ್ಲಿ ಅನ್ಯ ಕೋಮಿನ ವಿದ್ಯಾರ್ಥಿನಿಯರು ತರಗತಿಯ ಒಳಗೆ ಸ್ಕಾರ್ಫ್ ಧರಿಸುವಂತಿಲ್ಲ, ತಲೆಯ ಮೇಲೆ ವೇಲ್ ಹಾಕಿಕೊಳ್ಳಲು ಅಷ್ಟೇ ಅವಕಾಶ. ವೇಲ್‌ನ್ನು ಪಿನ್‌ಗಳಿಂದ ಸುತ್ತಿ ಕಟ್ಟುವಂತಿಲ್ಲ ಎಂದು ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ. ಪೋಷಕರ ಸಭೆಯಲ್ಲಿ ಪ್ರಾಂಶುಪಾಲ

ಕೇಸರಿ ಶಾಲು v/s ಸ್ಕಾರ್ಫ್ ಗಲಾಟೆಗೆ ತಾರ್ಕಿಂತ ಅಂತ್ಯ| ಪೋಷಕರ ಸಭೆಯಲ್ಲಿ ಬಗೆಹರಿಯಿತು ವಿವಾದ| Read More »

ಕೊರಗಜ್ಜನಿಗೆ ಅವಮಾನ ಪ್ರಕರಣ| ಇಬ್ಬರು ಆರೋಪಿಗಳು ಅಂದರ್| ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಮದುಮಗ|

ವಿಟ್ಲ: ಇಲ್ಲಿನ ಸಾಲೆತ್ತೂರಿನಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ‌ ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಮಂಗಲ್ಪಾಡಿ ನಿವಾಸಿ, ಪುತ್ತೂರಿನ ಫಾತಿಮಾ ಮ್ಯಾಚಿಂಗ್ ಸೆಂಟರ್ ನ ಮಾಲಕ ಅಹಮ್ಮದ್ ಮುಜ್ತಾಬ್(28) ಹಾಗೂ ಮಂಜೇಶ್ವರ ತಾಲೂಕಿನ ಬಾಯಾರು ಪದವು ನಿವಾಸಿ ಮೊಯ್ದೀನ್ ಮನೀಶ್(19) ಎಂದು ಗುರುತಿಸಲಾಗಿದೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ಸೋಂಕಲ್ ಅಗರ್ತಿಮೂಲೆ ಸಮೀಪದ

ಕೊರಗಜ್ಜನಿಗೆ ಅವಮಾನ ಪ್ರಕರಣ| ಇಬ್ಬರು ಆರೋಪಿಗಳು ಅಂದರ್| ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಮದುಮಗ| Read More »

ವಿದ್ಯಾರ್ಥಿನಿಯ ಅತ್ಯಾಚಾರಗೈದ ಶಿಕ್ಷಕ

ಜೈಪುರ: 11 ನೇ ತರಗತಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಶಿಕ್ಷಕರೊಬ್ಬರನ್ನು ಬಂಧಿಸಿರುವ ಘಟನೆ ರಾಜಾಸ್ಥಾನದ ಜೈಪುರ್ ನಲ್ಲಿ ನಡೆದಿದೆ. ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ಈ ಶಿಕ್ಷಕ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದು‌ ಹೇಳಲಾಗಿದೆ. ಆದರೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಎಂದು ತಿಳಿದುಬಂದಿದೆ. ಆದರೆ ಈ ಬಾರಿ ಶಿಕ್ಷಕನ ಮನೆಯಲ್ಲಿ ಅತ್ಯಾಚಾರ ನಡೆಯುತ್ತಿದ್ದಾಗ ನೆರೆಹೊರೆಯವರು ಬಾಲಕಿ ಕಿರುಚಾಡುವ ಶಬ್ಧ ಕೇಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಹೋಗಿ ನೋಡಿದಾಗ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ

ವಿದ್ಯಾರ್ಥಿನಿಯ ಅತ್ಯಾಚಾರಗೈದ ಶಿಕ್ಷಕ Read More »

ಕಾರು ಮತ್ತು ಬೈಕ್ ಮೇಲೆ ಉರುಳಿದ ಟಿಪ್ಪರ್| 6 ಜನರು ದುರ್ಮರಣ|

ಬೆಂಗಳೂರು : 2 ಕಾರು ಹಾಗೂ ಬೈಕ್ ಮೇಲೆ ಟಿಪ್ಪರ್ ಒಂದು ಉರುಳಿ ಬಿದ್ದ ಪರಿಣಾಮ 6 ಜನರು ಮೃತಪಟ್ಟ ಘಟನೆ ಬೆಂಗಳೂರಿನ ಕುಂಬಳಗೋಡು ಬಳಿಯಲ್ಲಿ ನಡೆದಿದೆ. ಬೆಂಗಳೂರಿನ ಕುಂಬಳಗೋಡು ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 2 ಕಾರು ಹಾಗೂ ಬೈಕ್ ಮೇಲೆ ಟಿಪ್ಪರ್ ಒಂದು ಉರುಳಿ ಬಿದ್ದ ಪರಿಣಾಮ ಈ ಭೀಕರ ಘಟನೆ ನಡೆದಿದೆ. ಸಾವಿಗೀಡಾದವರ ಪೈಕಿ ನಾಲ್ವರು ಪುರುಷರು, ಇಬ್ಬರು ಮಹಿಳೆಯರು ಸೇರಿದ್ದಾರೆ. ಈ ಶವಗಳನ್ನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಕಾರು ಮತ್ತು ಬೈಕ್ ಮೇಲೆ ಉರುಳಿದ ಟಿಪ್ಪರ್| 6 ಜನರು ದುರ್ಮರಣ| Read More »

ಸತತ 30 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಸಾವನ್ನು ಗೆದ್ದ ಮೀನುಗಾರ

ಕಾಸರಗೋಡು: ಸಮುದ್ರಕ್ಕೆ ಬಿದ್ದು ಸುದೀರ್ಘ 30 ಗಂಟೆಗಳ ಕಾಲ ಈಜಾಡಿ ಸಾವನ್ನು ಗೆದ್ದುಬಂದ ಮೀನುಗಾರರೋರ್ವರು ಅಚ್ಚರಿ ಸೃಷ್ಟಿಸಿದ ಘಟನೆ ವರದಿಯಾಗಿದೆ‌. ಮೀನುಗಾರನನ್ನು ತಮಿಳುನಾಡು ಮೂಲದ ಜೋಸೆಫ್ ಎಂದು ಗುರುತಿಸಲಾಗಿದೆ. ಇವರು ಡಿ. 31ರಂದು ಮಂಗಳೂರಿನಿಂದ ಮೀನುಗಾರಿಕಾ ದೋಣಿಯೊಂದರಲ್ಲಿ ಎಂಟು ಮಂದಿಯ ತಂಡದೊಂದಿಗೆ ತೆರಳಿದ್ದರು. ಜ. 6ರಂದು ಮುಂಜಾನೆ ಎರಡು ಗಂಟೆಯ ಸುಮಾರಿಗೆ ದೋಣಿಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ ಜೋಸೆಫ್ ನಾಪತ್ತೆಯಾಗಿದ್ದರು. ಆಗ ದೋಣಿ ಸಮುದ್ರ ದಡದಿಂದ ಸುಮಾರು 36 ನಾಟಿಕಲ್ ಮೈಲ್ ದೂರದಲ್ಲಿದ್ದು, ಬೆಳಗ್ಗೆ 11 ಗಂಟೆಯವರೆಗೆ

ಸತತ 30 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಸಾವನ್ನು ಗೆದ್ದ ಮೀನುಗಾರ Read More »

ಸುರತ್ಕಲ್: ಆನ್ ಲೈನ್ ಸಾಲದ ಶೂಲಕ್ಕೆ ಬಿತ್ತು ಮತ್ತೊಂದು ಹೆಣ| ಡೆತ್ ನೋಟ್ ಬರೆದಿಟ್ಟು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಯುವಕ ಆತ್ಮಹತ್ಯೆ|

ಮಂಗಳೂರು : ಸಾಲದ ಸುಳಿಯಲ್ಲಿ ಸಿಲುಕಿ ನೊಂದ ಯುವಕನೊಬ್ಬ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ಯುವಕನನ್ನು 26 ವರ್ಷ ಪ್ರಾಯದ ಸುಶಾಂತ್ (ಜಗ್ಗು) ಎಂದು ಗುರುತಿಸಲಾಗಿದೆ. ಮೂಲ್ಕಿ ಸಮೀಪದ ಪಕ್ಷಿ ಕೆರೆ ನಿವಾಸಿಯಾಗಿರುವ ಸುಶಾಂತ್ ತಾನು ಕೆಲಸ ಮಾಡುತ್ತಿದ್ದ ಕುಳಾಯಿಯ ಸನ್’ರೈಸ್ ಕಾರ್ಪೋರೇಷನ್ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸಾಲದ ಕಾರಣಕ್ಕಾಗಿಯೇ ಸಾವಿಗೆ ಶರಣಾದ ಶಂಕೆ ವ್ಯಕ್ತವಾಗಿದ್ದು, ಡೆತ್ ನೋಟ್ ನಲ್ಲಿ ಶರತ್ ಈ

ಸುರತ್ಕಲ್: ಆನ್ ಲೈನ್ ಸಾಲದ ಶೂಲಕ್ಕೆ ಬಿತ್ತು ಮತ್ತೊಂದು ಹೆಣ| ಡೆತ್ ನೋಟ್ ಬರೆದಿಟ್ಟು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಯುವಕ ಆತ್ಮಹತ್ಯೆ| Read More »

ಮಹಿಳೆಯ ಜೊತೆಯಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ರ ಪುತ್ರ!?|ಆಶ್ಲೀಲ ಫೋಟೋ ಬಿಡುಗಡೆಯಾಗುತ್ತಿದ್ದಂತೆ ಖ್ಯಾತ ಜ್ಯೋತಿಷಿ ಪುತ್ರ ಅರೆಸ್ಟ್

ಬೆಂಗಳೂರು: ಸಚಿವ ಎಸ್.ಟಿ.ಸೋಮಶೇಖರ್ ಅವರ ಪುತ್ರ ನಿಶಾಂತ್ ಗೆ ನಕಲಿ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿರುವ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಸಚಿವರ ಪುತ್ರ ನಿಶಾಂತ್ ಆಡುಗೋಡಿಯಲ್ಲಿರುವ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ತೆರಳಿ ಅಪರಿಚಿತರ ವಿರುದ್ಧ ದೂರು ದಾಖಲಿಸಿದ್ದಾರೆ. ನಾನು ರಾಜಕೀಯವಾಗಿ ಬಿಜೆಪಿ ಪಕ್ಷದಿಂದ ಗುರುತಿಸಿಕೊಂಡಿದ್ದೇನೆ. ಪಕ್ಷ ಸಂಘಟನೆಯಲ್ಲಿ ಕೆಲಸವನ್ನು ಮಾಡುತ್ತಾ ಬಂದಿರುತ್ತೇನೆ. ನನ್ನ ಮತ್ತು ನನ್ನ ತಂದೆ ರಾಜಕೀಯ ಬೆಳವಣಿಗೆ ಸಹಿಸದೆ ಕೃತ್ಯ ಮಾಡಲಾಗಿದೆ. ಈ ಮೂಲಕ

ಮಹಿಳೆಯ ಜೊತೆಯಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ರ ಪುತ್ರ!?|ಆಶ್ಲೀಲ ಫೋಟೋ ಬಿಡುಗಡೆಯಾಗುತ್ತಿದ್ದಂತೆ ಖ್ಯಾತ ಜ್ಯೋತಿಷಿ ಪುತ್ರ ಅರೆಸ್ಟ್ Read More »

ತೆಂಗಿನ ಮರ ಬಿದ್ದು ನವ ವಿವಾಹಿತ ದಾರುಣ ಸಾವು

ಬಂಟ್ವಾಳ: ತೆಂಗಿನ ಮರ ಬಿದ್ದು ನವ ವಿವಾಹಿತನೋರ್ವ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಾಯಿಲ ಎಂಬಲ್ಲಿ ಜ. 9 ರಂದು ನಡೆದಿದೆ. ನಾಯಿಲ ಬೆಟ್ಟುಗದ್ದೆ ನಿವಾಸಿ ದಿ. ಪೂವಪ್ಪ ಪೂಜಾರಿ ಎಂಬವರ ಪುತ್ರ ಯತಿರಾಜ್ (37) ಮೃತಪಟ್ಟ ದುರ್ದೈವಿ. ಇವರಿಗೆ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಸ್ಥಳೀಯ ಕೃಷಿಕರೊಬ್ಬರ ತೋಟದಲ್ಲಿ ತೆಂಗಿನಮರ ಕಡಿಯುವ ಗುತ್ತಿಗೆಯನ್ನು ಯತಿರಾಜ್ ಅವರು ಪಡೆದುಕೊಂಡಿದ್ದು , ಆ ಕೆಲಸ ಮಾಡುತ್ತಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ತೆಂಗಿನ ಮರ ಬಿದ್ದು ನವ ವಿವಾಹಿತ ದಾರುಣ ಸಾವು Read More »

ಅಪಘಾತ: ಶಬರಿಮಲೆಯಿಂದ ಮರಳುತ್ತಿದ್ದ ಇಬ್ಬರು ಸಾವು

ಚಿಕ್ಕಬಳ್ಳಾಪುರ: ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಬಳಿ ನಡೆದಿದೆ. ಶಬರಿಮಲೆಗೆ ಹೋಗಿ ಅಯ್ಯಪ್ಪ ದರ್ಶನ ಪಡೆದು ವಾಪಸ್ ಬರುವ ವೇಳೆ ದುರ್ಘಟನೆ ನಡೆದಿದೆ. ಧರಣೀಶ್ (22) ನಿರಂಜನ್ ಸಿಂಗ್ (52) ಮೃತ ದುರ್ಧೈವಿಗಳು. ಮೃತಪಟ್ಟರೆಲ್ಲಾ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯವರು ಎಂದು ಗುರುತಿಸಲಾಗಿದೆ. ಪಂಚರ್ ಆಗಿದ್ದ ಕಾರನ್ನು ರಸ್ತೆ ಬದಿ ನಿಲ್ಲಿಸಿ ಸ್ಟೆಪ್ನಿ ಬದಲಾಯಿಸುತ್ತಿದ್ದ ವೇಳೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂರು

ಅಪಘಾತ: ಶಬರಿಮಲೆಯಿಂದ ಮರಳುತ್ತಿದ್ದ ಇಬ್ಬರು ಸಾವು Read More »